ಕ್ರೈಮ್ ನ್ಯೂಸ್

ಒಂಬತ್ತನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 10. ಒಂಬತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಬನ್ನಂಜೆ ಗರಡಿ ಸಮೀಪ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಬಾಗಲಕೋಟೆ ಜಿಲ್ಲೆಯ ದೀಪಾ (15) ಎಂದು ಗುರುತಿಸಲಾಗಿದೆ. ಈಕೆಯ ಕುಟುಂಬವು ಕಳೆದ ಕೆಲವು ವರ್ಷಗಳಿಂದ ಉಡುಪಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಬಾಲಕಿ ಸ್ಥಳೀಯ ಶಾಲೆಯಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದು, ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ.  

ಒಂಬತ್ತನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಟೋ ರಿಕ್ಷಾ ಪಲ್ಟಿ ➤ ಓರ್ವ ಪ್ರಯಾಣಿಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 10. ಅಟೋ ರಿಕ್ಷಾವೊಂದು ಪಲ್ಟಿಯಾಗಿ ಪ್ರಯಾಣಿಕೊನೋರ್ವ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಸೋಮಂತಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕಕ್ಕಿಂಜೆ ನಿವಾಸಿ ಢೀಕಯ್ಯ ಎಂದು ಗುರುತಿಸಲಾಗಿದೆ. ಹೇಮಂತ್ ಎಂಬವರು ಚಲಾಯಿಸುತ್ತಿದ್ದ ರಿಕ್ಷಾಗೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನೆಯಿಂದಾಗಿ ಅಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.    

ಅಟೋ ರಿಕ್ಷಾ ಪಲ್ಟಿ ➤ ಓರ್ವ ಪ್ರಯಾಣಿಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ಸಿನಲ್ಲಿ ಅನ್ಯಕೋಮಿನ ಜೋಡಿ ಪತ್ತೆ ➤ ಸಾರ್ವಜನಿಕರಿಂದ ಬುದ್ದಿಮಾತು..!

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 10. ಮಂಗಳೂರಿನಿಂದ ಉಡುಪಿ ಕಡೆಗೆ ಬಸ್ಸಿನಲ್ಲಿ ತೆರಳುತ್ತಿದ್ದ ಅನ್ಯ ಕೋಮಿನ ಜೋಡಿಯೊಂದನ್ನು ಹಿಡಿದ ಸಾರ್ವಜನಿಕರು ಬುದ್ದಿಮಾತು ಹೇಳಿದ ಘಟನೆ ನಡೆದಿದೆ. ಇದೀಗ ಆ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಅನ್ಯಕೋಮಿನ ಜೋಡಿಯೊಂದು ಬಸ್ಸಿನಲ್ಲಿ ರಾಸಲೀಲೆಯಲ್ಲಿ ತೊಡಗಿದ್ದ ವೇಳೆ ಸಾರ್ವಜನಿಕರು ಬಸ್ ನಿರ್ವಾಹಕರ ಗಮನಕ್ಕೆ ತಂದಿದ್ದು, ಇಬ್ಬರನ್ನೂ ವಿಚಾರಣೆ ಮಾಡುವ ವಿಡಿಯೋ ವೈರಲ್ ಆಗಿತ್ತು.

ಬಸ್ಸಿನಲ್ಲಿ ಅನ್ಯಕೋಮಿನ ಜೋಡಿ ಪತ್ತೆ ➤ ಸಾರ್ವಜನಿಕರಿಂದ ಬುದ್ದಿಮಾತು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆ ➤ ಅಪಾರ ಪ್ರಮಾಣದ ಕೃಷಿ‌ಹಾನಿ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 10. ಕಾಡಾನೆ ದಾಳಿ ಮತ್ತೆ ಮುಂದುವರೆದಿದ್ದು, ಅಲೆಟ್ಟಿ ಗ್ರಾಮದ ಅರಂಬೂರು ಜಗದೀಶ್ ಸರಳಿಕುಂಜ ಮತ್ತು ವೆಂಕಟ್ರಮಣ ಸರಳಿಕುಂಜ ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆಯು ದಾಳಿ ನಡೆಸಿ, ಅಒಅರ ಪ್ರಮಾಣದ ತೆಂಗು ಹಾಗೂ ಬಾಳೆಗಳನ್ನು ನಾಶಗೊಳಿಸಿದ ಘಟನೆ ವರದಿಯಾಗಿದೆ.      

ಸುಳ್ಯ: ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆ ➤ ಅಪಾರ ಪ್ರಮಾಣದ ಕೃಷಿ‌ಹಾನಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಶೀಘ್ರವೇ ಬಂಧಿಸಿ ➤ ಶ್ರೀರಾಮ ಸೇನೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 10. ವಾಹನದ ಇನ್ಶೂರೆನ್ಸ್ ನೆಪದಲ್ಲಿ ಶ್ರೀರಾಮ ಸೇನೆಯ ಕಾರ್ಯರ್ತರೋರ್ವರಿಗೆ ಉಡುಪಿಯಲ್ಲಿನ ರಾಜಾಂಗಣಕ್ಕೆ ಕರೆಸಿಕೊಂಡ ದುಷ್ಕರ್ಮಿಗಳು ಏಕಾಏಕಿ ರಾಡ್ ನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಕುರಿತು ಮಾತನಾಡಿದ ರಾಮ್ ಸೇನಾ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು, ನಮ್ಮ ಕಾರ್ಯಕರ್ತನ ಮೇಲೆ ನಡೆದಿರುವ ಹಲ್ಲೆಯನ್ನು ಯಾವುದೇ ಕಾರಣಕ್ಕೂ ನಾವು ಸಹಿಸಲ್ಲ, ನಮ್ಮವರ ಮೇಲೆ ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಉಡುಪಿ, ದ.ಕ ಜಿಲ್ಲೆಯ ಶ್ರೀರಾಮ ಸೇನೆಯ ಕಾರ್ಯಕರ್ತರಿಂದ ತೀವ್ರ ಹೋರಾಟ

ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಶೀಘ್ರವೇ ಬಂಧಿಸಿ ➤ ಶ್ರೀರಾಮ ಸೇನೆ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಸರಣಿ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 10. ಲಾರಿ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಲಾರಿ ಪಲ್ಟಿಯಾಗಿ ರಸ್ತೆ ಮಧ್ಯೆ ಬಿದ್ದಿದ್ದು, ಅಪಘಾತಕ್ಕೀಡಾದ ಕಾರಿನ ಹಿಂದೆ ಬರುತ್ತಿದ್ದ ಇನ್ನೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ ಬಿದ್ದು, ಉಂಟಾದ ಸರಣಿ ಅಪಘಾತದಲ್ಲಿ ಮೂವರು ಗಾಯಗೊಂಡ‌ ಘಟನೆ ರಾ.ಹರ. 75ರ ಪಂಜಾಲ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕಾರು ಚಾಲಕ ಸಂತೋಷ್, ಲಾರಿ‌ ಚಾಲಕರಾದ ಶೀತಲ್ ಹಾಗೂ ಹೇಮಂತ್ ಎಂದು ಗುರುತಿಸಲಾಗಿದೆ. ಮೆಲ್ಕಾರಿನಿಂದ ನೆಲ್ಯಾಡಿ

ಉಪ್ಪಿನಂಗಡಿ: ಸರಣಿ ಅಪಘಾತ ➤ ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮನೆಗೆ ಹಾಗೂ ಮನೆಯ ಸದಸ್ಯರಿಗೆ ಆಗಿರುವ ದೃಷ್ಟಿ ದೋಷವನ್ನು ಈ ರೀತಿಯಾಗಿ ಸುಲಭವಾಗಿ ನಿವಾರಣೆ ಮಾಡಬಹುದು

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ವ್ಯಾಪಾರ ಕ್ಷೇತ್ರದಲ್ಲಾಗಲಿ, ನೀವು ಕೆಲಸ ಮಾಡುವ ಸ್ಥಳದಲ್ಲಾಗಲೀ, ಅಥವಾ ನಿಮ್ಮ ಮನೆಗೆ ಆಗಲಿ ಅಥವಾ ನಿಮ್ಮ ಮನೆಯ ಸದಸ್ಯರಿಗಾಗಲಿ ಕೆಲವೊಂದು ದೃಷ್ಟಿಗಳು ಆಗಿರುತ್ತದೆ. ಆ ದೃಷ್ಟಿಗಳನ್ನು ಹೇಗೆ ನಿವಾರಣೆ

ಮನೆಗೆ ಹಾಗೂ ಮನೆಯ ಸದಸ್ಯರಿಗೆ ಆಗಿರುವ ದೃಷ್ಟಿ ದೋಷವನ್ನು ಈ ರೀತಿಯಾಗಿ ಸುಲಭವಾಗಿ ನಿವಾರಣೆ ಮಾಡಬಹುದು Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ 5 ರಾಶಿಯವರಿಗೆ ಧನಪ್ರಾಪ್ತಿ ಯೋಗ, ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಸಿಂಹ ರಾಶಿ: ನಿಮ್ಮ ಕಾಯಿಲೆ ಅತೃಪ್ತಿಯ ಕಾರಣವಾಗಿಬಹುದು. ಕುಟುಂಬದಲ್ಲಿ ಸಂತೋಷವನ್ನು ಪುನಃಸ್ಥಾಪಿಸಲು ನೀವು ಸಾಧ್ಯವಾದಷ್ಟೂ ಬೇಗ ಇದರಿಂದ ಹೊರಬರುವ ಅಗತ್ಯವಿದೆ. ನೀವು ನಿಮ್ಮ ಸ್ನೇಹಿತರೊಂದಿಗೆ ಎಲ್ಲಿಗಾದರೂ ಸುತ್ತಾಡಲುಹೋಗುತ್ತಿದ್ದರೆ, ಹಣವನ್ನು

ಈ 5 ರಾಶಿಯವರಿಗೆ ಧನಪ್ರಾಪ್ತಿ ಯೋಗ, ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕೊಯಿಲ: ಮಹಿಳೆ ಆತ್ಮಹತ್ಯೆ ➤ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಡಿ. 09. ಮಹಿಳೆಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಪಟ್ಟೆ ಎಂಬಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪಟ್ಟೆ ನಿವಾಸಿ ಅಂಗಾರ ಎಂಬವರ ಪತ್ನಿ ಹರಿಣಿ(41) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಕೋಣೆಯಲ್ಲಿ ಛಾವಣಿಯ ಬಿದಿರಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗಂಡನ ಕಿರುಕುಳ ಹಾಗೂ ಕೌಟುಂಬಿಕ ಕಲಹದ ಹಿನ್ನೆಲೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ

ಕೊಯಿಲ: ಮಹಿಳೆ ಆತ್ಮಹತ್ಯೆ ➤ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಈ ಸಣ್ಣ ಕೆಲಸ ಮಾಡುವುದರಿಂದ ನಿಮಗೆ ಜೀವನದಲ್ಲಿ ಬಂದಿರುವ ಎಲ್ಲ ಸಮಸ್ಯೆಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಜೀವನದಲ್ಲಿ ಅತಿದೊಡ್ಡ ಕಷ್ಟಗಳು ಎದುರಾಗುತ್ತಿದ್ದರೆ ತೀವ್ರವಾದ ಸಮಸ್ಯೆಗೆ ಸಿಲುಕಿಕೊಂಡಿದ್ದರೆ ಶುಕ್ರವಾರ ಮಲಗುವ ಮುಂಚೆ ಈ ವಿವಿಧವಾಗಿ ಪರಿಹಾರ ಮಾಡಿಕೊಳ್ಳುವುದರಿಂದ ನಿಮಗಿರುವ ಮಹಾನ್ ಕಷ್ಟಗಳಿಂದ ಸುಲಭವಾಗಿ ಹೊರಗೆ ಬರಬಹುದು ಯಾವ

ಈ ಸಣ್ಣ ಕೆಲಸ ಮಾಡುವುದರಿಂದ ನಿಮಗೆ ಜೀವನದಲ್ಲಿ ಬಂದಿರುವ ಎಲ್ಲ ಸಮಸ್ಯೆಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top