ಕ್ರೈಮ್ ನ್ಯೂಸ್

ಹೆಲಿಕಾಪ್ಟರ್ ಪತನ ➤ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮೃತ್ಯು..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ. 08. ತಮಿಳುನಾಡಿನ ಕೂನೂರ್ ಸಮೀಪ ಬುಧವಾರದಂದು ನಡೆದ ಭಾರತೀಯ ವಾಯು ಪಡೆಯ(ಐಎಎಫ್) ಹೆಲಿಕಾಪ್ಟರ್ ಪತನ ದುರಂತದಲ್ಲಿ ದೇಶದ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.   ತಮಿಳುನಾಡಿನ ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬಿಪಿನ್ ರಾವತ್ ಮೃತಪಟ್ಟಿದ್ದಾರೆ ಎಂದು ವಾಯುಪಡೆಯು ಟ್ವಿಟರ್ ನಲ್ಲಿ ಅಧಿಕೃತ ಮಾಹಿತಿ ನೀಡಿದೆ.  

ಹೆಲಿಕಾಪ್ಟರ್ ಪತನ ➤ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮೃತ್ಯು..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೇನಾ ಮುಖ್ಯಸ್ಥ ಸಹಿತ 14 ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ➤ 7 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ. 08. ರಕ್ಷಣಾ ಪಡೆಗಳ ಮುಖ್ಯಸ್ಥ, ಅವರ ಸಿಬ್ಬಂದಿ ಮತ್ತು ಕುಟುಂಬ ಸದಸ್ಯರ ಸಹಿತ 14 ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನಗೊಂಡಿದ್ದು, ಇದೀಗ ಮೂವರನ್ನು ರಕ್ಷಿಸಿ, ಹನ್ನೊಂದು ಮಂದಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಖಿದುಬಂದಿದೆ.     ಸೋಲೂರಿನ ಸೇನಾನೆಲೆಯಿಂದ ಮಿ-ಸಿರೀಸ್ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಸಮಯದಲ್ಲಿ ನೀಲಗಿರಿಯಲ್ಲಿ ಪತನಗೊಂಡಿದೆ ಎನ್ನಲಾಗಿದೆ. ಇದುವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಮೂವರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್

ಸೇನಾ ಮುಖ್ಯಸ್ಥ ಸಹಿತ 14 ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ➤ 7 ಮಂದಿ ದುರ್ಮರಣ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಪತ್ನಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವ ಭೀತಿ ➤ ವಿಷವುಣಿಸಿ ಹೆಂಡತಿ ಮಕ್ಕಳನ್ನು ಕೊಂದ ಪತಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 08. ಪತ್ನಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುತ್ತಾಳೆ ಎಂದು ಹೆದರಿದ ಪತಿಯೋರ್ವ ಹೆಂಡತಿ ಮಕ್ಕಳಿಗೆ ವಿಷವುಣಿಸಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ‌ನಗರದ ಮೋರ್ಗನ್ಸ್ ಗೇಟ್ ಸಮೀಪ ನಡೆದಿದೆ.   ಮೃತಪಟ್ಟವರನ್ನು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ್ ಗ್ರಾಮದ ನಾಗೇಶ್ ಶೇರಿಗುಪ್ಪ (30), ವಿಜಯಲಕ್ಷ್ಮಿ(26) ಮಕ್ಕಳಾದ ಸಪ್ನ (8) ಹಾಗೂ ಸಮರ್ಥ್ (4) ಎಂದು ಗುರುತಿಸಲಾಗಿದೆ. ಇವರು ಮೋರ್ಗನ್ಸ್ ಗೇಟ್ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಪತಿ ನಾಗೇಶ್

ಮಂಗಳೂರು: ಪತ್ನಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವ ಭೀತಿ ➤ ವಿಷವುಣಿಸಿ ಹೆಂಡತಿ ಮಕ್ಕಳನ್ನು ಕೊಂದ ಪತಿ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ…!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ. 08. ತಮಿಳುನಾಡಿನ ಊಟಿಯಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರೊಂದು ಪತನಗೊಂಡ ಘಟನೆ ವರದಿಯಾಗಿದೆ. ಈ ಹೆಲಿಕಾಪ್ಟರ್ ನಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಹೆಲಿಕಾಪ್ಟರ್ ನಲ್ಲಿದ್ದ ಮೂವರನ್ನು ರಕ್ಷಿಸಲಾಗಿದ್ದು, ಇನ್ನೊಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಗಾಯಗೊಂಡವರನ್ನು ವೆಲ್ಲಿಂಗ್ಟನ್ ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.    

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ…! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ ಬದಿಯಲ್ಲಿದ್ದ ಲೈಟ್ ಕಂಬಕ್ಕೆ ಬೈಕ್ ಢಿಕ್ಕಿ ➤ ಸವಾರ ದುರ್ಮರಣ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 08. ಸವಾರನ ನಿಯಂತ್ರ ತಪ್ಪಿದ ಬೈಕೊಂದು ರಸ್ತೆ ಬದಿಯ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರದಂದು ಬೆಳಗ್ಗೆ ಉಳ್ಳಾಲ ಮಾಸ್ತಿಕಟ್ಟೆ ಬಳಿ ನಡೆದಿದೆ. ಮೃತ ಯವವಕನನ್ನು ಮದನಿ ನಗರ ನಿವಾಸಿ ಮಹಮ್ಮದ್ ಕೈಫ್ (22)ಎಂದು ಗುರುತಿಸಲಾಗಿದೆ. ಆಟೋ ರಿಕ್ಷಾವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಬೈಕ್ ಸವಾರ

ರಸ್ತೆ ಬದಿಯಲ್ಲಿದ್ದ ಲೈಟ್ ಕಂಬಕ್ಕೆ ಬೈಕ್ ಢಿಕ್ಕಿ ➤ ಸವಾರ ದುರ್ಮರಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಹೋದರಿಯ ಶಿರಚ್ಚೇದ ಮಾಡಿದ ಸಹೋದರ..! ➤ ಮಗ ಹಾಗೂ ಕೃತ್ಯಕ್ಕೆ ಸಹಕರಿಸಿದ ತಾಯಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 06. ಹದಿಹರೆಯದ ಯುವಕನೋರ್ವ ತನ್ನ ಸಹೋದರಿಯ ಶಿರಚ್ಛೇದ ಮಾಡಿದ ಮನಕಲಕುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಸ್ವತಃ ತಾಯಿಯೂ ಮಗಳ ಕಾಲನ್ನು ಬಿಗಿಯಾಗಿ ಹಿಡಿದು ಶಿರಚ್ಛೇದವನ್ನು ಮಾಡಲು ಸಹಕರಿಸಿದ್ದಾಳೆ. ಅಲ್ಲದೇ ಶಿರಚ್ಚೇದದ ಬಳಿಕ ಯುವಕ ಹಾಗೂ ತಾಯಿಯು ಓಡಿಹೋಗುವ ಮೊದಲು ಕತ್ತರಿಸಿದ ತಲೆಯನ್ನು ಅಂಗಳಕ್ಕೆ ತೆಗೆದುಕೊಂಡು ಬಂದು ಗಾಳಿಯಲ್ಲಿ ಬೀಸಿ, ರಕ್ತವನ್ನು ಚೆಲ್ಲಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಯುವತಿಯ ಮನೆಗೆ ಭೇಟಿ ನೀಡಿದಾಗ ಕೃತ್ಯ ಬೆಳಕಿಗೆ

ಸಹೋದರಿಯ ಶಿರಚ್ಚೇದ ಮಾಡಿದ ಸಹೋದರ..! ➤ ಮಗ ಹಾಗೂ ಕೃತ್ಯಕ್ಕೆ ಸಹಕರಿಸಿದ ತಾಯಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ನಿಯನ್ನು ಕೊಚ್ಚಿ ಕೊಲೆಗೈದ ಪತಿ ಮಹಾಶಯ..! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 06. ಪತ್ನಿಯನ್ನು ಸ್ವತಃ ಪತಿಯೇ ಕಡಿದು ಕೊಲೆಗೈದ ಘಟನೆ ಬೇಡಡ್ಕ ಠಾಣಾ ವ್ಯಾಪ್ತಿಯ ಪೆರ್ಲಡ್ಕ ಎಂಬಲ್ಲಿ ನಡೆದಿದ್ದು, ಸೋಮವಾರದಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಕೊಲಗೀಡಾದವರನ್ನು ಪೆರ್ಲಡ್ಕ ಪೇಟೆಯ ಉಷಾ (35) ಎಂದು ಗುರುತಿಸಲಾಗಿದೆ. ಆರೋಪಿ ಪತಿ ಅಶೋಕ್, ಡಿ. 05ರ ಭಾನುವಾರ ರಾತ್ರಿ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಕೊಲೆಯ ಬಳಿಕ ಕ್ವಾಟರ್ಸ್‌ಗೆ ಬೀಗ ಹಾಕಿ ತೆರಳಿದ್ದ ಆರೋಪಿ ಪತಿ ಅಶೋಕ್ ನನ್ನು ಇಂದು ಬೆಳಗ್ಗೆ ಕಾಸರಗೋಡು ರೈಲ್ವೆ ನಿಲ್ದಾಣದ ಪ್ರದೇಶದಿಂದ

ಪತ್ನಿಯನ್ನು ಕೊಚ್ಚಿ ಕೊಲೆಗೈದ ಪತಿ ಮಹಾಶಯ..! ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಇತ್ತಂಡಗಳ ನಡುವೆ ತಾರಕಕ್ಕೇರಿದ ಜಗಳ ➤ ಐವರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 06. ಎರಡು ಕೋಮಿನ ನಡುವಿನ ಗಲಾಟೆಯು ತಲ್ವಾರ್ ದಾಳಿ ಮೂಲಕ ಅಂತ್ಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದ ಅಂಡೆತಡ್ಕ ಎಂಬಲ್ಲಿ ನಡೆದಿದೆ. ಫಯಾಝ್ ಹಾಗೂ ಹಫೀಝ್ ಎಂಬವರು ರಾತ್ರಿ ವೇಲೆ ಅಂಗಡಿಯೊಂದರ ಬಳಿ ಇದ್ದ ಸಂದರ್ಭ ಅಲ್ಲಿಗೆ ಬಂದ ಐದು ಮಂದಿಯ ತಂಡ ಏಕಾಏಕಿ ತಲ್ವಾರ್ ದಾಳಿ ನಡೆಸಿದ್ದಾರೆ. ಬಳಿಕ ಬೈಕ್ ಮೂಲಕ ಬಂದ 40 ಮಂದಿಯ ತಂಡವೊಂದು ಅಂಡೆತಡ್ಕದ ಅಂಗಡಿಯೊಂದರಲ್ಲಿ ಕುಳಿತಿದ್ದ ಸಿದ್ದೀಕ್, ಅಯ್ಯೂಬ್ ಹಾಗೂ ಝಕರಿಯಾ

ಉಪ್ಪಿನಂಗಡಿ: ಇತ್ತಂಡಗಳ ನಡುವೆ ತಾರಕಕ್ಕೇರಿದ ಜಗಳ ➤ ಐವರು ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಮ್ಮ ಮನೆಯಲ್ಲಿ ಕೆಟ್ಟ ಶಕ್ತಿಗಳು,ಎಷ್ಟೇ ಮಾಟ ಮಂತ್ರ ಮಾಡಿದರೂ ಕೂಡ ನಿಮ್ಮ ಮನೆಗೆ ತಾಗುವುದಿಲ್ಲ ಹಾಗೆಯೇ ಜನರ ಕೆಟ್ಟ ಕಣ್ಣು ನಿಮ್ಮ ಮನೆಯ ಮೇಲೆ ಬೀಳಲ್ಲ …

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಎಲ್ಲರಿಗೂ ಕೂಡ ಶತ್ರುವೆಂದು ಇದ್ದೇ ಇರುತ್ತಾರೆ ಹೌದು ನಾವು ಕಷ್ಟಪಟ್ಟು ಕೆಲಸ ಮಾಡಿ ನಮ್ಮ ಜೀವನದಲ್ಲಿ ಉನ್ನತಿಯನ್ನು ಹೊಂದುತ್ತಿದ್ದಾರೆ ಕೆಲವು ಜನಗಳು ನಮ್ಮನ್ನು ನೋಡಿ

ನಿಮ್ಮ ಮನೆಯಲ್ಲಿ ಕೆಟ್ಟ ಶಕ್ತಿಗಳು,ಎಷ್ಟೇ ಮಾಟ ಮಂತ್ರ ಮಾಡಿದರೂ ಕೂಡ ನಿಮ್ಮ ಮನೆಗೆ ತಾಗುವುದಿಲ್ಲ ಹಾಗೆಯೇ ಜನರ ಕೆಟ್ಟ ಕಣ್ಣು ನಿಮ್ಮ ಮನೆಯ ಮೇಲೆ ಬೀಳಲ್ಲ … Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ ರೀತಿಯಲ್ಲಿ ದೀಪ ಬೆಳಗಿಸಿ ನಿಮ್ಮ ಕಷ್ಟಗಳು ಪರಿಹಾರ ಆಗುತ್ತವೆ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಪಡೆದುಕೊಳ್ಳಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಬೆಳಿಗ್ಗೆ ಮತ್ತು ಸಂಜೆ ದೇವರ ಬಳಿ ದೀಪವನ್ನು ಹಚ್ಚುವುದು ಏಕೆ ಪ್ರತಿಯೊಬ್ಬರ ಹಿಂದೂ ಮನೆಯಲ್ಲಿ ದೇವರ ಮುಂದೆ ದೀಪವನ್ನು ಬೆಳಗಿಸುವುದು ಮೊದಲಿನ ಕಾಲದಿಂದಲೂ ನಡೆದು ಕೊಂಡ ಬಂದು ಸಂಪ್ರದಾಯ.

ಈ ರೀತಿಯಲ್ಲಿ ದೀಪ ಬೆಳಗಿಸಿ ನಿಮ್ಮ ಕಷ್ಟಗಳು ಪರಿಹಾರ ಆಗುತ್ತವೆ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಪಡೆದುಕೊಳ್ಳಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top