ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 02. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಿಂಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ತಾಲೂಕಿನ ಕಣಿಯೂರು ಗ್ರಾಮದ ಉರುವಾಲು ಪದವು ಎಂಬಲ್ಲಿ ಬುಧವಾರದಂದು ನಡೆದಿದೆ. ಉರುವಾಲು ಪದವು ನಿವಾಸಿ ಹಮೀದ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಅವರು ತಮ್ಮ ಪತ್ನಿ ಮಕ್ಕಳೊಂದಿಗೆ ನೆಲ್ಯಾಡಿಯಲ್ಲಿರುವ ತನ್ನ ಮಗಳ ಮನೆಗೆ ಹೋಗಿದ್ದ ವೇಳೆ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಬಾಗಿಲು ಮುರಿದು ಒಳ ನುಗ್ಗಿದ […]

ಉಪ್ಪಿನಂಗಡಿ: ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾದ ವ್ಯಕ್ತಿಯನ್ನು ಹುಡುಕಲು ಹೋದಾಗ ಪತ್ತೆಯಾಯಿತು ಲಕ್ಷಾಂತರ ರೂ. ಬೆಲೆಬಾಳುವ ಮರ..!

(ನ್ಯೂಸ್ ಕಡಬ) newskadaba.com ಕೊಟ್ಟಿಗೆಹಾರ, ಡಿ. 02. ನಾಪತ್ತೆಯಾದ ವ್ಯಕ್ತಿಯನ್ನು ಹುಡುಕಲು ಹೋದ ಸಂದರ್ಭ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಲಕ್ಷಾಂತರ ರೂ. ಬೆಲೆಬಾಳುವ ಮರ ಪತ್ತೆಯಾದ ಘಟನೆ ಬಿದಿರುತಳ ಎಂಬಲ್ಲಿ ನಡೆದಿದೆ. ಬಾಳೂರು ಗ್ರಾಮದ ನಾಗೇಶ್ ಆಚಾರ್ ಎಂಬವರು ಬಿದಿರುತಳ ಗ್ರಾಮದಿಂದ ಕೆಲದಿನಗಳ ಹಿಂದೆ ನಾಪತ್ತೆಯಾಗಿದ್ದು, ಬಿದಿರುತಳಕ್ಕೆ ಅರಣ್ಯಾಧಿಕಾರಿಗಳು ಹುಡುಕಲು ಹೋದ ವೇಳೆ ಬಿದಿರುತಳದಲ್ಲಿರುವ ಕೃಷ್ಣೇ ಗೌಡ ಎಂಬವರ ಮನೆಯಲ್ಲಿ ಅಕ್ರಮವಾಗಿ ಮರವನ್ನು ಅಡಗಿಸಿಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಕೃಷ್ಣೇ ಗೌಡ ಅವರ ಮೇಲೆ ಪ್ರಕರಣ

ನಾಪತ್ತೆಯಾದ ವ್ಯಕ್ತಿಯನ್ನು ಹುಡುಕಲು ಹೋದಾಗ ಪತ್ತೆಯಾಯಿತು ಲಕ್ಷಾಂತರ ರೂ. ಬೆಲೆಬಾಳುವ ಮರ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುರುಷರಲ್ಲಿ ಪರಸ್ತ್ರೀಯರ ಕಂಟಕ ಹೇಗೆ ಬರುತ್ತದೆ ಎಂಬುದು ತಿಳಿದಿದೆಯೇ ನಿಮಗೆ ? ಇದರಿಂದ ಮುಕ್ತಿ ಸಿಗುವುದು

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಪುರುಷರಲ್ಲಿ ಪರಸ್ತ್ರೀಯರ ಕಂಟಕ ಹೇಗೆ ಬರುತ್ತದೆ ಎಂಬುದು ತಿಳಿದಿದೆಯೇ ನಿಮಗೆ ? ಇದರಿಂದ ಮುಕ್ತಿ ಸಿಗುವುದು Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ 4 ರಾಶಿಯವರಿಗೆ ಮದುವೆ ಯೋಗ ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ: ಈ ದಿನ ಮನೆ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲ್ಸ ಕಾರ್ಯಗಳು ಮಾಡಿರಿ. ಈ ದಿವಸ ಆರೋಗ್ಯದ ಸಲುವಾಗಿ ತುಂಬಾ ಮುಂಜಾಗ್ರತೆ ಇರುವುದು ಸೂಕ್ತ. ಈ ದಿನ

ಈ 4 ರಾಶಿಯವರಿಗೆ ಮದುವೆ ಯೋಗ ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಲಾರಿ, ಹಿಟಾಚಿ ಹಾಗೂ ಜೆಸಿಬಿಗಳ ಬ್ಯಾಟರಿ ಕಳ್ಳತನ ಪ್ರಕರಣ ➤ ಕಡಬದ ವ್ಯಕ್ತಿ ಸೇರಿದಂತೆ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕೊಣಾಜೆ, ಡಿ. 01. ಮಂಗಳೂರು, ಡಿ. 01. ಇಲ್ಲಿನ ಕುರ್ನಾಡು ಮಿತ್ತಕೋಡಿ ಎಂಬಲ್ಲಿರುವ ಸೈಟ್ ಒಂದರಲ್ಲಿ ನಿಲ್ಲಿಸಲಾಗಿದ್ದ ಲಾರಿ, ಹಿಟಾಚಿ ಹಾಗೂ ಜೆಸಿಬಿಗಳ ಒಟ್ಟು 7 ಬ್ಯಾಟರಿಗಳನ್ನು ಕಳವುಗೈದ ಆರೋಪಿಗಳನ್ನು ಬಂಧಿಸುವಲ್ಲಿ ಕೊಣಾಜೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಕುಂತೂರು ನಿವಾಸಿ ರಾಝಿಕ್ ಕೆ (27) ಹಾಗೂ ಬಂಟ್ವಾಳದ ಪಟ್ರಕೋಡಿಯ ಸಿನಾನ್ (24) ಎಂದು ಗುರುತಿಸಲಾಗಿದೆ. ಮಿತ್ತಕೋಡಿ ಸೈಟಿನಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಂದ ಬ್ಯಾಟರಿಗಳನ್ನು ಕಳವುಗೈದ ಕುರಿತು ದೂರು ದಾಖಲಾಗಿದ್ದು,

ಲಾರಿ, ಹಿಟಾಚಿ ಹಾಗೂ ಜೆಸಿಬಿಗಳ ಬ್ಯಾಟರಿ ಕಳ್ಳತನ ಪ್ರಕರಣ ➤ ಕಡಬದ ವ್ಯಕ್ತಿ ಸೇರಿದಂತೆ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

Breaking News ಉಪ್ಪಿನಂಗಡಿ: ಈಜಲೆಂದು ನೀರಿಗಿಳಿದ ಯುವಕ ನೀರುಪಾಲು..! ➤ ಯುವಕನಿಗಾಗಿ ಶೋಧ ಕಾರ್ಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 01. ಈಜಲು ತೆರಳಿದ್ದ ಯುವಕನೋರ್ವ ನೀರುಪಾಲಾದ ಘಟನೆ ಉಪ್ಪಿನಂಗಡಿ ಸಮೀಪದ ಬೊಳ್ಳಾರು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಸ್ನಾನಕ್ಕೆಂದ ನೀರಿಗಿಳಿದ ಯುವಕ ಕಣ್ಮರೆಯಾಗಿದ್ದು, ಯುವಕನ ಪತ್ತೆಗಾಗಿ ತೀವ್ರ ಶೋಧಕಾರ್ಯ ಮುಂದುವರಿದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ‌.

Breaking News ಉಪ್ಪಿನಂಗಡಿ: ಈಜಲೆಂದು ನೀರಿಗಿಳಿದ ಯುವಕ ನೀರುಪಾಲು..! ➤ ಯುವಕನಿಗಾಗಿ ಶೋಧ ಕಾರ್ಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಿಕಪ್ ವಾಹನ ಪಲ್ಟಿ ➤ ಚಾಲಕ ಸ್ಥಳದಲ್ಲೇ ಮೃತ್ಯು.!

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಡಿ. 01. ಪಿಕಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಮಂಗಳೂರು- ಮೂಡಬಿದಿರೆ ರಾ. ಹೆದ್ದಾರಿಯ ಪುತ್ತಿಗೆ ಗ್ರಾ.ಪಂ. ವ್ಯಾಪ್ತಿಯ ಹಂಡೇಲುಸುತ್ತು ಎಂಬಲ್ಲಿ ನಡೆದಿದೆ. ಮೃತ ಚಾಲಕನನ್ನು ಎಡಪದವು ಕನ್ನೊಳಿ ನಿವಾಸಿ ಯಾದವ(38) ಎಂದು‌ ಗುರುತಿಸಲಾಗಿದೆ. ಇವರು ಮಂಗಳವಾರದಂದು ರಾತ್ರಿ ಮೂಡಬಿದಿರೆಯಿಂದ ಎಡಪದವು ಕಡೆಗೆ ತೆರಳುತ್ತಿದ್ದ ವೇಳೆ, ಹಂಡೇಲು ತಿರುವಿನಲ್ಲಿ ವಾಹನ ಪಲ್ಟಿಯಾಗಿ ತೆಂಗಿನ ಮರಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರ ಎನ್ನಲಾಗಿದೆ. ಈ ಕುರಿತು ಮೂಡಬಿದಿರೆ

ಪಿಕಪ್ ವಾಹನ ಪಲ್ಟಿ ➤ ಚಾಲಕ ಸ್ಥಳದಲ್ಲೇ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಪ್ರಾಪ್ತ ಮಗಳ ಮೇಲೆಯೇ ಲೈಂಗಿಕ‌ ದೌರ್ಜನ್ಯ ➤ ಆರೋಪಿ ರೌಡಿಶೀಟರ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 01. ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರೌಡಿಶೀಟರ್ ತಂದೆಯನ್ನೇ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿ ತಂದೆ ಕದ್ರಿ ನಿವಾಸಿಯಾಗಿದ್ದು, ದೌರ್ಜನ್ಯಕ್ಕೆ ಒಳಗಾದ ಬಾಲಕಿ ಒಂದನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಅಲ್ಲದೇ ಈತ ತನ್ನ ತಾಯಿಗೂ ಹಲ್ಲೆ ಮಾಡಿರುವ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಅಪ್ರಾಪ್ತ ಮಗಳ ಮೇಲೆಯೇ ಲೈಂಗಿಕ‌ ದೌರ್ಜನ್ಯ ➤ ಆರೋಪಿ ರೌಡಿಶೀಟರ್ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಲ್ಲಿನ ಕೋರೆಯಲ್ಲಿ ಸ್ಫೋಟ ➤ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 01. ತಾಲೂಕಿನ ಜಾರ್ಕಳ ಎಂಬಲ್ಲಿರುವ ಕಲ್ಲಿನ ಕೋರೆಯೊಂದರಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಅಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಕಾರ್ಮಿಕರನ್ನು ತಮಿಳುನಾಡು ಮೂಲದ ಮಂಜುನಾಥ (44) ಹಾಗೂ ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ಗಾಯಾಳು ಕಾರ್ಮಿಕರಿಬ್ಬರೂ ವಿಕಲಚೇತನರಾಗಿದ್ದು, ಇವರನ್ನು ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋರೆಯಲ್ಲಿ ಕಲ್ಲುಗಳನ್ನು ಹೊಡೆಯಲು ಸ್ಫೋಟಕಗಳನ್ನು ಬಳಸಲಾಗುತ್ತಿದ್ದು, ರಾಸಾಯನಿಕ ವಸ್ತುಗಳ ಬಳಕೆಯ ಸಂದರ್ಭ ಮುಂಜಾಗ್ರತೆ ವಹಿಸದಿರುವುದೇ ದುರ್ಘಟನೆಗೆ ಕಾರಣ ಎಂದು

ಕಲ್ಲಿನ ಕೋರೆಯಲ್ಲಿ ಸ್ಫೋಟ ➤ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರಿಬ್ಬರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಅಪರಿಚಿತ ವ್ಯಕ್ತಿಯಿಂದ ಕಿರುಕುಳ..! ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 01. ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಸ್ಕೂಟರಿನಲ್ಲಿ ಬಂದ ವ್ಯಕ್ತಿಯೋರ್ವ ಲೈಂಗಿಕ ಕುರುಕುಳ ನೀಡಿದ ಘಟನೆ ತಲಪಾಡಿಯ ಆಲಂಕಾರುಗುಡ್ಡೆ ಎಂಬಲ್ಲಿ ನಡೆದಿದೆ. ಕೋಟೆಕಾರು ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ತಲಪಾಡಿ ಚೆಕ್ ಪೋಸ್ಟ್ ಬಳಿ ಬಸ್ಸು ಹತ್ತಲು ಒಳದಾರಿಯಾಗಿ ಬರುತ್ತಿದ್ದ ವೇಳೆ ಸ್ಕೂಟರ್ ನಲ್ಲಿ ಬಂದ ವ್ಯಕ್ತಿಯೋರ್ವ ಕಿರುಕುಳ ನೀಡಿದ್ದು, ಇದರಿಂದ ಹೆದರಿದ ವಿದ್ಯಾರ್ಥಿನಿ ಬೊಬ್ಬೆ ಹಾಕಿದ್ದು, ಸ್ಥಳೀಯರು ಬರುವಷ್ಟರಲ್ಲೇ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಳಿಕ. ವಿದ್ಯಾರ್ಥಿನಿಗೆ ಧೈರ್ಯ ತುಂಬಿದ ಸ್ಥಳೀಯರು

ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಅಪರಿಚಿತ ವ್ಯಕ್ತಿಯಿಂದ ಕಿರುಕುಳ..! ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top