ಉಪ್ಪಿನಂಗಡಿ: ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 02. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಿಂಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ತಾಲೂಕಿನ ಕಣಿಯೂರು ಗ್ರಾಮದ ಉರುವಾಲು ಪದವು ಎಂಬಲ್ಲಿ ಬುಧವಾರದಂದು ನಡೆದಿದೆ. ಉರುವಾಲು ಪದವು ನಿವಾಸಿ ಹಮೀದ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಅವರು ತಮ್ಮ ಪತ್ನಿ ಮಕ್ಕಳೊಂದಿಗೆ ನೆಲ್ಯಾಡಿಯಲ್ಲಿರುವ ತನ್ನ ಮಗಳ ಮನೆಗೆ ಹೋಗಿದ್ದ ವೇಳೆ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಬಾಗಿಲು ಮುರಿದು ಒಳ ನುಗ್ಗಿದ […]
ಉಪ್ಪಿನಂಗಡಿ: ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್







