ಕ್ರೈಮ್ ನ್ಯೂಸ್

ಎಸ್ ಬಿಐ ಬ್ಯಾಂಕ್ ಎಟಿಎಂ ಗೆ ಕಿಡಿಗೇಡಿಗಳಿಂದ ಹಾನಿ

(ನ್ಯೂಸ್ ಕಡಬ) newskadaba.com ಸುರತ್ಕಲ್, ನ. 29. ಎಸ್ಬಿಐ ಬ್ಯಾಂಕ್ ನ ಎಟಿಎಂ ಅನ್ನು ವ್ಯಕ್ತಿಯೋರ್ವ ಒಡೆದು ಪುಡಿಗಟ್ಟಿದ ಘಟನೆ ಇಲ್ಲಿನ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿ ನಡೆದಿದೆ. ಕಳೆದ ಸೆ. 09ರಂದು ಇದೇ ರೀತಿಯ ಘಟನೆ ಉಂಟಾಗಿದ್ದು, ವಿಚಾರಣೆ ನಡೆಸಲಾಗಿತ್ತು. ಆದರೆ ಇದೀಗ ಮತ್ತೆ ಬ್ಯಾಂಕ್ ನ ಎಟಿಎಂ ಯಂತ್ರವನ್ನು ಉರುಳಿಸಿ, ಎಸಿ ಹಾಗೂ ಸಿಸಿಟಿವಿಯ ಗಾಜನ್ನು ಪುಡಿಮಾಡಲಾಗಿದ್ದು, ಲಕ್ಷಾಂತರ ರೂ. ನಷ್ಟವುಂಟಾಗಿದೆ ಎನ್ನಲಾಗಿದೆ. ಈ ಕುರಿತು ಕಟ್ಟಡ ಮಾಲಕ ಪೊಲೀಸ್ ಠಾಣೆಗೆ […]

ಎಸ್ ಬಿಐ ಬ್ಯಾಂಕ್ ಎಟಿಎಂ ಗೆ ಕಿಡಿಗೇಡಿಗಳಿಂದ ಹಾನಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಣ್ಣನಿಂದಲೇ ತಂಗಿಯ ನಿರಂತರ ಅತ್ಯಾಚಾರ ➤ ಗರ್ಭಧಾರಣೆಯ ಬಳಿಕ ವಿಚಾರ ಬೆಳಕಿಗೆ..!

(ನ್ಯೂಸ್ ಕಡಬ) newskadaba.com ಮೈಸೂರು, ನ. 29. ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಸ್ವತಃ ಅಣ್ಣನೇ ಅತ್ಯಾಚಾರಗೈದು ಬಾಲಕಿ ಗರ್ಭಿಣಿಯಾದ ಘಟನೆ ನಗರದ ಬಡಾವಣೆಯೊಂದರಲ್ಲಿ ನಡೆದಿದೆ. ತಂದೆ ತಾಯಿಯನ್ನು ಕಳೆದುಕೊಂಡ ತಂಗಿಯು ತನ್ನ ಇಬ್ಬರು ಅಣ್ಣಂದಿರ ಜೊತೆ ವಾಸವಾಗಿದ್ದು, ಇದರಲ್ಲಿ ಒಬ್ಬ ಮದ್ಯ ಸೇವಿಸಿ ನಿರಂತರ ಅತ್ಯಾಚಾರವೆಸಗುತ್ತಿದ್ದು, ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು. ಈ ಕುರಿತು ತನಿಖೆ ನಡೆಸಿದಾಗ ಅಣ್ಣನೇ ಅತ್ಯಾಚಾರಗೈದ ವಿಚಾರ ಬೆಳಕಿಗೆ ಬಂದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಣ್ಣನಿಂದಲೇ ತಂಗಿಯ ನಿರಂತರ ಅತ್ಯಾಚಾರ ➤ ಗರ್ಭಧಾರಣೆಯ ಬಳಿಕ ವಿಚಾರ ಬೆಳಕಿಗೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇರಳ ಮೂಲದ ವಿದ್ಯಾರ್ಥಿಗಳನ್ನು ಅಕ್ರಮವಾಗಿರಿಸಿ ಗಡ್ಡ ಬೋಳಿಸಿ ಹಣಕ್ಕೆ ಬೇಡಿಕೆ ಆರೋಪ ➤ ಒಂಬತ್ತು ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 29. ಇಲ್ಲಿನ ನರ್ಸಿಂಗ್ ಕಾಲೇಜೊಂದರ ಕೇರಳ ಮೂಲದ ವಿದ್ಯಾರ್ಥಿಗಳನ್ನು ತಮ್ಮ ಕೊಠಡಿಗೆ ಕರೆದೊಯ್ದು ಅಕ್ರಮ ಬಂಧನದಲ್ಲಿಟ್ಟು ಗಡ್ಡ ಬೋಳಿಸಿ ಹಣ ನೀಡುವಂತೆ ಒತ್ತಾಯಿಸಿ ಕೊಲೆ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಒಂಬತ್ತು ಮಂದಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತರಲ್ಲಿ 7 ಮಂದಿ ಗಾಂಜಾ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ. ಇದರ ಪೈಕಿ ಓರ್ವ ರ್ಯಾಗಿಂಗ್ ಒಳಪಟ್ಟ ವಿದ್ಯಾರ್ಥಿಯಾಗಿದ್ದು, ಏಳು ಮಂದಿ ಬಲ್ಮಠದ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ನಗರದಲ್ಲಿ

ಕೇರಳ ಮೂಲದ ವಿದ್ಯಾರ್ಥಿಗಳನ್ನು ಅಕ್ರಮವಾಗಿರಿಸಿ ಗಡ್ಡ ಬೋಳಿಸಿ ಹಣಕ್ಕೆ ಬೇಡಿಕೆ ಆರೋಪ ➤ ಒಂಬತ್ತು ಮಂದಿ ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗಂಡನ ಪರ ಸ್ತ್ರೀಸವಾಸ ಗಂಡ ಹೆಂಡತಿಯ ನಡುವೆ ಹೊಂದಾಣಿಕೆ ಇಲ್ಲ ಎಂದರೆ ಸುಖವಾದ ದಾಂಪತ್ಯಕ್ಕೆ ಈ ವಿಧಾನವನ್ನು ಅನುಸರಿಸಿ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಗಂಡನ ಪರ ಸ್ತ್ರೀಸವಾಸ ಗಂಡ ಹೆಂಡತಿಯ ನಡುವೆ ಹೊಂದಾಣಿಕೆ ಇಲ್ಲ ಎಂದರೆ ಸುಖವಾದ ದಾಂಪತ್ಯಕ್ಕೆ ಈ ವಿಧಾನವನ್ನು ಅನುಸರಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ➤ ಬಾಲಕ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ನ. 27. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆ. ಮಾಣಿಯಲ್ಲಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಮಾಣಿ ಪ್ರೌಢಶಾಲೆಯ 10ನೇ ತರಗತಿಯ ಭರತ್ ಎಂದು ಗುರುತಿಸಲಾಗಿದೆ. ಈತ ಶಾಲೆಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ‌

ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ➤ ಬಾಲಕ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ➤ ಬೆಳ್ಳಾರೆಯ ಮಹಿಳೆಯ ಮೃತದೇಹದ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 27. ಇಲ್ಲಿನ ನೇತ್ರಾವತಿ ನದಿ ತೀರದಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹವೊಂದು ಇಂದು ಬೆಳಗ್ಗೆ ಸಂಪೂರ್ಣ ವಿವಸ್ತ್ರ ಸ್ಥಿತಿಯಲ್ಲಿ ಪತ್ತೆಯಾಗಿದೆ.   ವಾರದ ಹಿಂದೆ ಬಂಟ್ವಾಳ ಪಾಣೆ ಮಂಗಳೂರಿನ ನೇತ್ರಾವತಿ ಸೇತುವೆಯಿಂದ ಬೆಳ್ಳಾರೆ ಮೂಲದ ಮಹಿಳೆಯೋರ್ವರು ನದಿಗೆ ಜಿಗಿದು ನಾಪತ್ತೆಯಾಗಿದ್ದ ಘಟನೆ ನಡೆದಿತ್ತು. ಈಗ ಪತ್ತೆಯಾಗಿರುವ ಮೃತದೇಹವು ಅದೇ ಮಹಿಳೆಯದ್ದ ಆಗಿರಬಹುದೇ ಎಂದು ಶಂಕಿಸಲಾಗಿದೆ. ಮೃತದೇಹವನ್ನು ಮೇಲಕ್ಕೆತ್ತುವಲ್ಲಿ ಹೊಯ್ಗೆ ಕಿಂಗ್ ಸ್ಟಾರ್ ಸೇವಾ ಸಮಿತಿಯ ಪ್ರೇಮ್ ಪ್ರಕಾಶ್

ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ➤ ಬೆಳ್ಳಾರೆಯ ಮಹಿಳೆಯ ಮೃತದೇಹದ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತಮ್ಮನ ಸಾವಿನ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಅಕ್ಕ..!

(ನ್ಯೂಸ್ ಕಡಬ) newskadaba.com ಹಾವೇರಿ, ನ. 27. ತಮ್ಮನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಅಕ್ಕ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ವಿನಾಯಕ ನಗರದಲ್ಲಿ ನಡೆದಿದೆ. ಮೃತಪಟ್ಟವರನ್ನು ನಾಗರಾಜ್(16) ಹಾಗೂ ಅಕ್ಕ ಭ್ಯಾಗ್ಯಶ್ರೀ(18) ಎಂದು ಗುರುತಿಸಲಾಗಿದೆ. ಶುಕ್ರವಾರದಂದು ಬೆಳಗ್ಗೆ ನಾಗರಾಜ್ ಆತ್ಮಹತ್ಯೆಗೆ ಶರಣಾಗಿದ್ದರೆ, ಮಧ್ಯಾಹ್ನ 12 ಗಂಟೆಯ ವೇಳೆಗೆ ಆತನ ಅಕ್ಕ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಶಾಲೆ ಆರಂಭವಾಗಿದ್ದರಿಂದ ತರಗತಿಗೆ ಹೋಗುವಂತೆ ಪೋಷಕರು ನಾಗರಾಜ್ ಗೆ ತಿಳಿಸಿದ್ದು, ಇದರಿಂದ ಮುನಿಸಿಕೊಂಡ

ತಮ್ಮನ ಸಾವಿನ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಅಕ್ಕ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಕ್ಟಿವಾ ಹಾಗೂ ಓಮ್ನಿ ಕಾರು ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com. ವೇಣೂರು, ನ. 27. ದ್ವಿಚಕ್ರ ವಾಹನ ಮತ್ತು ಒಮ್ನಿ ಕಾರು ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರನೋರ್ವ ಗಾಯಗೊಂಡ ಘಟನೆ ಗೋಳಿಯಂಗಡಿ ಎಂಬಲ್ಲಿ ನಡೆದಿದೆ. ಗಾಯಾಳುವನ್ನು ಆಕ್ಟಿವಾ ಸವಾರ ಗೋಳಿಯಂಗಡಿ ನಿವಾಸಿ ಆನಂದರವರ ಪುತ್ರ ಅಂಕಿತ್ ಎಂದು ಗುರುತಿಸಲಾಗಿದೆ. ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕಿತ್ ರವರು ತಮ್ಮ ಆಕ್ಟಿವಾ ವಾಹನದಲ್ಲಿ ಮೂಡಬಿದ್ರಿಯಿಂದ ಕುಕ್ಕೇಡಿ ಕಡೆಗೆ ಬರುತ್ತಿದ್ದ ಸಂದರ್ಭ ಬೆಳ್ತಂಗಡಿ ಕಡೆಯಿಂದ ವೇಣೂರು ಕಡೆ ಬರುತ್ತಿದ್ದ ಒಮ್ನಿ

ಆಕ್ಟಿವಾ ಹಾಗೂ ಓಮ್ನಿ ಕಾರು ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಈ ರಾಶಿಯವರನ್ನು ವಿವಾಹ ಆದ್ರೆ ಜೀವನ ಸೂಪರ್ ಆಗಿರುತ್ತದೆ ಅಂತೆ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಈ ರಾಶಿಯವರನ್ನು ವಿವಾಹ ಆದ್ರೆ ಜೀವನ ಸೂಪರ್ ಆಗಿರುತ್ತದೆ ಅಂತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ ಸಣ್ಣ ಉಪಾಯವನ್ನು ಮಾಡಿದರೆ ಶತ್ರು ನಿಮ್ಮಿಂದ ದೂರವಾಗುವುದು ಖಚಿತ.

ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ

ಈ ಸಣ್ಣ ಉಪಾಯವನ್ನು ಮಾಡಿದರೆ ಶತ್ರು ನಿಮ್ಮಿಂದ ದೂರವಾಗುವುದು ಖಚಿತ. Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top