ಕ್ರೈಮ್ ನ್ಯೂಸ್

ಸಮುದ್ರಕ್ಕೆ ಈಜಲು ಇಳಿದ ಯುವಕರ ತಂಡ ➤ ಅಲೆಗಳ ಹೊಡೆತಕ್ಕೆ ಸಿಲುಕಿ ಓರ್ವ ಮೃತ್ಯು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಭಟ್ಕಳ, ನ. 23. ಕನಕಪುರದ 10 ಜನ ಯುವಕರು ಟೆಂಪೋ ಟ್ರಾಕ್ಸ್ ಮಾಡಿಕೊಂಡು ಮುರುಡೇಶ್ವರ ಸಮುದ್ರ ತೀರಕ್ಕೆ ವಿಹಾರಕ್ಕೆಂದು ಬಂದು ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಓರ್ವ ಮೃತಪಟ್ಟು, ಇನ್ನೋರ್ವನನ್ನು ರಕ್ಷಿಸಿದ ಘಟನೆ ವರದಿಯಾಗಿದೆ. ಮೃತಪಟ್ಟವನನ್ನು ರಘುನಂದನ (17) ಕನಕಪುರ ಎಂದು ಗುರುತಿಸಲಾಗಿದೆ. ಇನ್ನೋರ್ವ ಬಸವರಾಜು(21) ಎಂಬವನನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ ಎನ್ನಲಾಗಿದೆ. ರಘುನಂದನ್ ನೀರಿನಲ್ಲಿ ಕೊಚ್ಚಿಹೋಗಿ ಕೆಲ ತಾಸುಗಳ ಬಳಿಕ ಆತನ ಮೃತದೇಹ ಪತ್ತೆಯಾಗಿದೆ. ಈ ಕುರಿತು […]

ಸಮುದ್ರಕ್ಕೆ ಈಜಲು ಇಳಿದ ಯುವಕರ ತಂಡ ➤ ಅಲೆಗಳ ಹೊಡೆತಕ್ಕೆ ಸಿಲುಕಿ ಓರ್ವ ಮೃತ್ಯು, ಇನ್ನೋರ್ವ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಘರ್ಷಣೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ನ. 23. ಇಲ್ಲಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಪರಸ್ಪರ ಹೊಡೆದಾಡಿಕೊಂಡ ಘಟನೆ ಕೊಂಬೆಟ್ಟು ಶಾಲಾ‌ ಆವರಣದಲ್ಲಿ ನಡೆದಿದೆ.   ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಆದಿಲ್, ಆದಿತ್ಯ ಹಾಗೂ ಪ್ರಣಮ್ ಎಂದು ಗುರುತಿಸಲಾಗಿದೆ. ಗಾಯಾಳು ವಿದ್ಯಾರ್ಥಿಗಳ ಪೈಕಿ ಓರ್ವನನ್ನು ಸರಕಾರಿ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.  

ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಘರ್ಷಣೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎಟಿಎಂ ಕಳ್ಳರಿಂದ ಮಲಗಿದ್ದ ಸೆಕ್ಯುರಿಟಿ ಗಾರ್ಡ್ ನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.com ಬಳ್ಳಾರಿ, ನ. 23. ಎಟಿಎಂ ದರೋಡಗೆ ಬಂದ ಹಂತಕರು ಮಲಗಿದ್ದ ಸೆಕ್ಯುರಿಟಿ ಗಾರ್ಡ್ ನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಪ್ರತಿಷ್ಠಿತ ಐಸಿಐಸಿಐ ಬ್ಯಾಂಕ್ ನಲ್ಲಿ ನಡೆದಿದೆ. ಕೊಲೆಯಾದವರನ್ನು ಬಸವರಾಜ್ ಎಂದು ಗುರುತಿಸಲಾಗಿದೆ. ರಾತ್ರಿಯಲ್ಲಿ ಎಟಿಎಂ ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಎಟಿಎಂ ಮತ್ತು ಐಸಿಐಸಿಐ ಬ್ಯಾಂಕ್ ಅಕ್ಕಪಕ್ಕದಲ್ಲಿಯೇ ಇದ್ದು, ದರೋಡೆಗೆ ಬಂದ್ರೋ ಇಲ್ಲ ಖಾಸಗಿ ವಿಷಯಕ್ಕೆ ಕೊಲೆ ಮಾಡಿದರೋ ಎಂಬುವುದು ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ ಅಡಾವತ್

ಎಟಿಎಂ ಕಳ್ಳರಿಂದ ಮಲಗಿದ್ದ ಸೆಕ್ಯುರಿಟಿ ಗಾರ್ಡ್ ನ ಬರ್ಬರ ಕೊಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿಲ್ಲಿಸಿದ್ದ ಟ್ರ್ಯಾಕ್ಟರ್ ಗೆ ಬೈಕ್ ಢಿಕ್ಕಿ ➤ ಸವಾರರಿಬ್ಬರು ದುರ್ಮರಣ

(ನ್ಯೂಸ್ ಕಡಬ) newskadaba.com ವಿಜಯಪುರ, ನ. 23. ರಸ್ತೆಯಲ್ಲಿ ನಿಂತಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗೆ ವೇಗವಾಗಿ ಬರುತ್ತಿದ್ದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ಕೋಲಾರ ತಾಲೂಕಿನ ತೆಲಗಿ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಈರಣ್ಣ ವಾಲಿಕಾರ ಹಾಗೂ ಹಿಂಬದಿ ಸವಾರ ಸಿದ್ದಣ್ಣಗೌಡ ಜಮದರಕಾಣೆ(22) ಎಂದು ಗುರುತಿಸಲಾಗಿದೆ. ಸೋಮವಾರದಂದು ರಾತ್ರಿ ಇಬ್ಬರು ಯುವಕರು ಕೂಡಗಿ ಗ್ರಾಮದಿಂದ ಚೀರಲದಿನ್ನಿ ಗ್ರಾಮಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಯಾವುದೇ ಪಾರ್ಕಿಂಗ್ ಲೈಟ್ ಇಲ್ಲದೇ ಕಬ್ಬು

ನಿಲ್ಲಿಸಿದ್ದ ಟ್ರ್ಯಾಕ್ಟರ್ ಗೆ ಬೈಕ್ ಢಿಕ್ಕಿ ➤ ಸವಾರರಿಬ್ಬರು ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಖಾಸಗಿ ಟಿವಿ ವರದಿಗಾರ ಸುಖ್ ಪಾಲ್ ಪೊಳಲಿ ಮೇಲೆ ರಾಡ್ ನಿಂದ ಹಲ್ಲೆ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಖಾಸಗಿ ಟಿವಿ ವರದಿಗಾರರಾಗಿರುವ ಸುಖ್ ಪಾಲ್ ಪೊಳಲಿ ಯವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಯದುನಂದನ್ ಎಂದು ಗುರುತಿಸಲಾಗಿದೆ. ಈತ ಸುಖ್ ಪಾಲ್ ಪೊಳಲಿ ಎಂಬವರಿಗೆ ಸೋಮವಾರದಂದು ರಾಡ್ ನಿಂದ ಹಲ್ಲೆ ನಡೆಸಿದ್ದಾರೆ. ತಲೆಗೆ ಪೆಟ್ಟಾದ ಸುಖ್ ಪಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಈ ಕುರಿತು

ಮಂಗಳೂರು: ಖಾಸಗಿ ಟಿವಿ ವರದಿಗಾರ ಸುಖ್ ಪಾಲ್ ಪೊಳಲಿ ಮೇಲೆ ರಾಡ್ ನಿಂದ ಹಲ್ಲೆ ➤ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರು ಹಾಗೂ ಟಿಪ್ಪರ್ ನಡುವೆ ಢಿಕ್ಕಿ ➤ ಆರು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 23. ಟಿಪ್ಪರ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ಕುಂಬಳೆ ಆರಿಕ್ಕಾಡಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಗಾಯಗೊಂಡವರನ್ನು ಬಂದ್ಯೋಡಿನ ಮುಹಮ್ಮದ್ ಶರೀಫ್(32), ಸಾನಿಯಾ (25), ಆಯಿಷಾ (55), ಇಸಾನ್ (4), ಶೈಸೀನ್ (4), ಲಾಸಿನ್ (2) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕುಂಬಳೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರಳು ಸಾಗಾಟದ ಟಿಪ್ಪರ್ ಹಾಗೂ ಕಾರು ನಡುವೆ ಢಿಕ್ಕಿ ಸಂಭಭವಿಸಿ ನಿಯಂತ್ರಣ ತಪ್ಪಿದ ಕಾರು 20 ಅಡಿ

ಕಾರು ಹಾಗೂ ಟಿಪ್ಪರ್ ನಡುವೆ ಢಿಕ್ಕಿ ➤ ಆರು ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಎಂಟರ ಬಾಲಕಿಯ ಹತ್ಯೆ ಪ್ರಕರಣ- ತನಿಖೆ ಚುರುಕುಗೊಳಿಸಿದ ಪೊಲೀಸರು ➤ 20 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪರಾರಿ ರಾಜ್‌ ಟೈಲ್ಸ್‌‌‌‌ ಹೆಂಚಿನ ಕಾರ್ಖಾನೆ ಸಮೀಪದ ಮೋರಿಯಲ್ಲಿ ಎಂಟು ವರ್ಷ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದ್ದು, ಉತ್ತರ ಭಾರತದ 20ಕ್ಕೂ ಮಂದಿಯನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಭಾನುವಾರ ಕಾರ್ಖಾನೆಗೆ ರಜೆ ಇದ್ದುದರಿಂದ ಕಾರ್ಮಿಕರು ಅಲ್ಲೇ ವಾಸವಾಗಿದ್ದು, ಈ ವೇಳೆ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆಗೈದಿರಬಹುದು ಎನ್ನಲಾಗಿದೆ. ಕಾರ್ಖಾನೆಯನ್ನು ಕೇರಳ ಮೂಲದ

ಮಂಗಳೂರು: ಎಂಟರ ಬಾಲಕಿಯ ಹತ್ಯೆ ಪ್ರಕರಣ- ತನಿಖೆ ಚುರುಕುಗೊಳಿಸಿದ ಪೊಲೀಸರು ➤ 20 ಮಂದಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಗಳಿಗೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಕಾಮುಕ ತಂದೆ ➤ ಕೊಚ್ಚಿಕೊಂದ ಮಗಳ ಸ್ನೇಹಿತರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 23. ಮಗಳ ಸ್ನೇಹಿತರೇ ಸೇರಿ ಆಕೆಯ ತಂದೆಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಇಬ್ಬರು ಪುತ್ರಿಯರ ಮುಂದೆಯೇ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮೀರ್ ಸಾಗರ್ ರಸ್ತೆಯಲ್ಲಿ ನಡೆದಿದೆ. ಹತ್ಯೆಗೀಡಾದವರನ್ನು ದೀಪಕ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ. ಭಾನುವಾರ ತಡರಾತ್ರಿ ದೀಪಕ್ ಕುಮಾರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಿಹಾರ ಮೂಲದವನಾಗಿದ್ದ ದೀಪಕ್ ಕುಮಾರ್ ಜಿಕೆವಿಕೆನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಈತ

ಮಗಳಿಗೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಕಾಮುಕ ತಂದೆ ➤ ಕೊಚ್ಚಿಕೊಂದ ಮಗಳ ಸ್ನೇಹಿತರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಚ್ಚಿದ ಹಾವನ್ನು ಹಿಡಿದುಕೊಂಡೇ ಆಸ್ಪತ್ರೆಗೆ ದಾಖಲಾದ ವ್ಯಕ್ತಿ..!

(ನ್ಯೂಸ್ ಕಡಬ) newskadaba.com ಭಟ್ಕಳ, ನ. 23. ಹೆಬ್ಬಾವು ಕಚ್ಚಿದರೂ ಹೆದರದ ವ್ಯಕ್ತಿಯೋರ್ವ ಹಾವನ್ನುಹೊತ್ತುಕೊಂಡೇ ಆಸ್ಪತ್ರೆಗೆ ದಾಖಲಾದ ಆಶ್ಚರ್ಯಕರ ಘಟನೆ ಭಟ್ಕಳದಲ್ಲಿ ಸೋಮವಾರದಂದು ರಾತ್ರಿ ನಡೆದಿದೆ. ಹೆಬ್ಬಾವು ಕಡಿತಕ್ಕೊಳಗಾದ ವ್ಯಕ್ತಿಯನ್ನು ಮಣ್ಕುಳಿ ಸೀತಾರಾಮ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದೆ. ಕಳೆದೊಂದು ವಾರದಿಂದ ಕೆಲದಿನಗಳಿಂದ ಮಳೆ ಸುರಿಯುತ್ತಿದ್ದು, ರೈಲ್ವೆ ನಿಲ್ದಾಣ ಸಮೀಪದಲ್ಲೇ ಇರುವ ಮನೆಯ ಪಕ್ಕದಲ್ಲಿ ಹೆಬ್ಬಾವೊಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಮತ್ಯಾರಿಗಾದರೂ ಕಚ್ಚಿದರೆ ಅಪಾಯವಾಗುತ್ತದೆ ಎಂದು ತಿಳಿದ ಸೀತಾರಾಮ ನಾಯ್ಕ ತನ್ನ ಕೆಲವು ಸ್ನೇಹಿತರ ಸಹಾಯದಿಂದ ಹಾವನ್ನು ಸೆರೆಹಿಡಿಯಲು

ಕಚ್ಚಿದ ಹಾವನ್ನು ಹಿಡಿದುಕೊಂಡೇ ಆಸ್ಪತ್ರೆಗೆ ದಾಖಲಾದ ವ್ಯಕ್ತಿ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆರೆಸ್ಸೆಸ್ ಕಾರ್ಯಕರ್ತನ ಕೊಲೆ ಪ್ರಕರಣ ಹಿನ್ನೆಲೆ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ನ. 23. ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದರ ಪದಾಧಿಕಾರಿಯೋರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಈ ಕುರಿತು ಪಾಲಕ್ಕಾಡ್‌ನಲ್ಲಿ ಜಿಲ್ಲಾ ಪೊಲೀಸ್ ಮುಖ್ಯಸ್ಥ ಆರ್ ವಿಶ್ವನಾಥ್ ಮಾಹಿತಿ ನೀಡಿದ್ದು, ಜಿಲ್ಲೆಯ ಮಂಬುರಂನಲ್ಲಿ ನಡೆದ ಸಂಜಿತ್ ಹತ್ಯೆಯಲ್ಲಿ ಬಂಧಿತ ಪಿಎಫ್ ಐ ಕಾರ್ಯಕರ್ತ ನೇರವಾಗಿ ಭಾಗಿಯಾಗಿದ್ದು, ಉಳಿದ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ತನಿಖೆಯ ಭಾಗವಾಗಿ ಅವರ ಗುರುತನ್ನು ಬಹಿರಂಗಪಡಿಸಿಲ್ಲ. ಸಂಜತ್

ಆರೆಸ್ಸೆಸ್ ಕಾರ್ಯಕರ್ತನ ಕೊಲೆ ಪ್ರಕರಣ ಹಿನ್ನೆಲೆ ➤ ಓರ್ವನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top