ಕ್ರೈಮ್ ನ್ಯೂಸ್

“ಘಟನೆಗೆ ಕಾರಣ ಯಾರು ಅಂತ ಹೇಳಲು ಭಯವಾಗುತ್ತಿದೆ” ➤ ಡೆತ್ ನೋಟ್ ಬರೆದಿಟ್ಟು ಬಾಲಕಿ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಕರೂರು, ನ. 20. ಲೈಂಗಿಕ ಶೋಷಣೆಯಿಂದ ಬೇಸತ್ತ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಕರೂರಿನಲ್ಲಿ ನಡೆದಿದೆ. ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ಈಕೆ ಶುಕ್ರವಾರದಂದು ಸಂಜೆ ಕಾಲೇಜಿನಿಂದ ಬಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಕ್ಕದ ಮನೆಯ ಮಹಿಳೆಯೋರ್ವರು ಘಟನೆಯನ್ನು ನೋಡಿ ಬಾಲಕಿಯ ತಾಯಿ ಹಾಗೂ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಮೊದಲು ಡೆತ್ ನೋಟ್ ಬರೆದಿಟ್ಟ ಆಕೆ “ಕರೂರ್ ಜಿಲ್ಲೆಯಲ್ಲಿ ಲೈಂಗಿಕ ಶೋಷಣೆಯಿಂದ ಸಾಯುವ ಕೊನೇ ಹುಡುಗಿ ನಾನೇ […]

“ಘಟನೆಗೆ ಕಾರಣ ಯಾರು ಅಂತ ಹೇಳಲು ಭಯವಾಗುತ್ತಿದೆ” ➤ ಡೆತ್ ನೋಟ್ ಬರೆದಿಟ್ಟು ಬಾಲಕಿ ನೇಣಿಗೆ ಶರಣು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳು ಹಾಗೂ ಯುವಕರ ನಡುವೆ ಮತ್ತೆ ಮಾತಿನ ಚಕಮಕಿ

(ನ್ಯೂಸ್ ಕಡಬ) newskadaba.com ಪುತ್ತೂರ, ನ. 20. ಇಲ್ಲಿನ ನೆಲ್ಲಿಕಟ್ಟೆ ರಸ್ತೆಯಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕರ ನಡುವೆ ಮತ್ತೆ ಮಾತಿನ ಚಕಮಕಿ ನಡೆದ ಘಟನೆ ಶನಿವಾರಂದು ನಡೆದಿದೆ. ಇಂದು ಮಧ್ಯಾಹ್ನ ವಿದ್ಯಾರ್ಥಿಗಳ ಗುಂಪೊಂದು ನೆಲ್ಲಿಕಟ್ಟೆ ಕಾರ್ ಸ್ಟ್ಯಾಂಡ್ ಬಳಿ ಸೇರಿತ್ತು. ಇದರ ಮಧ್ಯೆ ಕೆಲವು ಯುವಕರ ಜೊತೆ ಇತ್ತಂಡಗಳ ಮಾತಿನ ಚಕಮಕಿ ನಡೆದಿತ್ತು. ಕೊನೆಗೆ ಪೊಲೀಸ್ ಜೀಪು ಬರುತ್ತಿರುವುದನ್ನು ಕಂಡು ಎಲ್ಲರೂ ಅವರ ಪಾಡಿಗೆ ತೆರಳಿದ್ದಾರೆ ಎನ್ನಲಾಗಿದೆ.    

ಪುತ್ತೂರು: ವಿದ್ಯಾರ್ಥಿಗಳು ಹಾಗೂ ಯುವಕರ ನಡುವೆ ಮತ್ತೆ ಮಾತಿನ ಚಕಮಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೆಣ್ಣು ಮಗುವಿಗೆ ಜನ್ಮವಿತ್ತ ಅಪ್ರಾಪ್ತ ಬಾಲಕಿ ➤ ಆರೋಪಿ ಬಂಧನ; ಫೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ. 20. ಹತ್ತನೇ ತರಗತಿಯ ಅಪ್ರಾಪ್ತ ಬಾಲಕಿಯೋರ್ವಳು ಹೆಣ್ಣು ಮಗುವೊಂದಕ್ಕೆ ಜನ್ಮ ನೀಡಿದ ಘಟನೆ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಹಿರೆಬಂಡಾಡಿ ಗ್ರಾಮದ ಮದ್ಮೆತ್ತಿಮಾರು ಮನೆ ನಿವಾಸಿ ಕೇಶವ (34) ಎಂದು ಗುರುತಿಸಲಾಗಿದೆ. ಪ್ರೌಢ ಶಾಲೆಯೊಂದರಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕಿಯ ಹೊಟ್ಟೆಯಲ್ಲಿ ಗೆಡ್ಡೆ ಬೆಳೆದಿದೆ ಎಂದು ಭಾವಿಸಿ ಹೆತ್ತವರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗರ್ಭಿಣಿ ಎಂಬುದು ಬೆಳಕಿಗೆ ಬಂದಿತ್ತು. ಆಕೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು,

ಹೆಣ್ಣು ಮಗುವಿಗೆ ಜನ್ಮವಿತ್ತ ಅಪ್ರಾಪ್ತ ಬಾಲಕಿ ➤ ಆರೋಪಿ ಬಂಧನ; ಫೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜೀವನದಲ್ಲಿ ಪ್ರೀತಿ ಪ್ರೇಮ, ವ್ಯಾಪಾರ,ಮದುವೆ, ಅಡೆತಡೆಗಳಿಂದ ಮುಕ್ತಿ ಪಡೆಯಲು ಇದನ್ನು ಒಮ್ಮೆ ಪಾಲಿಸಿರಿ ಸಾಕು

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಜೀವನದಲ್ಲಿ ಪ್ರೀತಿ ಪ್ರೇಮ, ವ್ಯಾಪಾರ,ಮದುವೆ, ಅಡೆತಡೆಗಳಿಂದ ಮುಕ್ತಿ ಪಡೆಯಲು ಇದನ್ನು ಒಮ್ಮೆ ಪಾಲಿಸಿರಿ ಸಾಕು Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಸುರತ್ಕಲ್ ಬೀಚ್ ಬಳಿ ಕಾರಿನಲ್ಲಿದ್ದ ಭಿನ್ನ ಕೋಮಿನ ಜೋಡಿ ಪತ್ತೆ..! ➤ ಬಜರಂಗದಳದಿಂದ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 19. ಕುದ್ರೋಳಿಯ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯೋರ್ವಳು ಕಾರಿನಲ್ಲಿ ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬೀಚ್ ನಲ್ಲಿ ಶುಕ್ರವಾರದಂದು ಸಂಜೆ ನಡೆದಿದೆ. ಯುವಕನನ್ನು ಮೆಹಬೂಬ್ ಎಂದು ಗುರುತಿಸಲಾಗಿದೆ. ಯುವತಿಯು ಮೂಲತಃ ಹುಬ್ಬಳ್ಳಿಯವಳಾಗಿದ್ದು, ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ಈಕೆ ಕೃಷ್ಣಾಪುರದ ಪಿಜಿಯೊಂದರಲ್ಲಿ ವಾಸ್ತವ್ಯ ಇರುವುದಾಗಿ ಮೂಲಗಳು ತಿಳಿಸಿದೆ. ಸದ್ಯ ಯುವಕನ ಜೊತೆ ಪತ್ತೆಯಾದ ಯುವತಿಯನ್ನು ಸುರತ್ಕಲ್ ಪೋಲಿಸರ ವಶಕ್ಕೆ ಪಡೆದಿದ್ದಾರೆ. ಇಂದು ಸಂಜೆ ಸುರತ್ಕಲ್ ಬೀಚ್ ಬಳಿ ಕಾರಿನಲ್ಲಿ ಜೋಡಿಯೊಂದು

ಸುರತ್ಕಲ್ ಬೀಚ್ ಬಳಿ ಕಾರಿನಲ್ಲಿದ್ದ ಭಿನ್ನ ಕೋಮಿನ ಜೋಡಿ ಪತ್ತೆ..! ➤ ಬಜರಂಗದಳದಿಂದ ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದ ಅಪರಿಚಿತರು ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ‌ ಚಕಮಕಿ..! ➤ ಸ್ಥಳಕ್ಕಾಗಮಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 19. ಕಾಲೇಜು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ ಎಂದು ಕಾಲೇಜು ವಿದ್ಯಾರ್ಥಿಗಳ ಹಾಗೂ ಅಪರಿಚಿತ ಯುವಕ ನಡುವೆ ಮಾತಿನ ಚಕಮಕಿ ನಡೆದು ಪೊಲೀಸರು ಆಗಮಿಸಿ ಠಾಣೆಗೆ ಕರೆದೊಯ್ದು ಘಟನೆ ಪುತ್ತೂರಿನಲ್ಲಿ ಶುಕ್ರವಾರದಂದು ನಡೆದಿದೆ. ಕಾಲೇಜು ವಿದ್ಯಾರ್ಥಿನಿಯರನ್ನು ಅಪರಿಚಿತ ಯುವಕರು ಹಿಂಬಾಲಿಸಿದ್ದನ್ನು, ವಿದ್ಯಾರ್ಥಿನಿಯರು ತಮ್ಮ ಸಹಪಾಠಿಗಳಿಗೆ ತಿಳಿಸಿದ್ದು, ವಿದ್ಯಾರ್ಥಿಗಳು ಬಂದ ಅಪರಿಚಿತರನ್ನು ವಿಚಾರಿಸುತ್ತಿದ್ದ ವೇಳೆ ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ಕೈಮೀರುವ ಮುನ್ನವೇ ಪರಿಸ್ಥಿತಿಯನ್ನು ಹತೋಟಿಗೆ ತಂದು ಹಿಂಬಾಲಿಸಿಕೊಂಡು ಬಂದ ಯುವಕರನ್ನು

ಪುತ್ತೂರು: ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದ ಅಪರಿಚಿತರು ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ‌ ಚಕಮಕಿ..! ➤ ಸ್ಥಳಕ್ಕಾಗಮಿಸಿದ ಪೊಲೀಸರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಣಜದ ಹುಳುಗಳಿಂದ ಮಕ್ಕಳನ್ನು ರಕ್ಷಿಸಿದ ಗೃಹರಕ್ಷಕ ದಳದ ಸಿಬಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 19. ಕಣಜದ ಹುಳುಗಳ ದಾಳಿಯಿಂದ ಮಕ್ಕಳನ್ನು ರಕ್ಷಿಸಲು ಹೋದ ಗೃಹರಕ್ಷಕದಳದ ಸಿಬ್ಬಂದಿಯೋರ್ವರು ಹುಳುಗಳ ದಾಳಿಗೆ ತುತ್ತಾಗಿ ಮೃತಪಟ್ಟ ಘಟನೆ ಕಿನ್ನಿಗೋಳಿ ಸಮೀಪ ನಡೆದಿದೆ. ಮೃತರನ್ನು ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್(35) ಎಂದು ಗುರುತಿಸಲಾಗಿದೆ. ಇವರು ಕಿನ್ನಿಗೋಳಿ ಬಳಿಯ ಶ್ರೀರಾಮ ಮಂದಿರದ ಬಳಿ ರಿಕ್ಷಾದಲ್ಲಿ ತೆರಳುತ್ತಿದ್ದ ಸಂದರ್ಭ ಕಿನ್ನಿಗೋಳಿ ಪರಿಸರದ ಶಾಲಾ ಮಕ್ಕಳ ಮೇಲೆ ಕಣಜದ ಹುಳುಗಳು ದಾಳಿ ಮಾಡಿದ್ದನ್ನು ಗಮನಿಸಿ, ತಕ್ಷಣವೇ ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ

ಕಣಜದ ಹುಳುಗಳಿಂದ ಮಕ್ಕಳನ್ನು ರಕ್ಷಿಸಿದ ಗೃಹರಕ್ಷಕ ದಳದ ಸಿಬಂದಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಮಾನ್ಯಗೊಂಡ 500 ಹಾಗೂ 1000 ಮೌಲ್ಯದ ನೋಟು ಸಾಗಾಟ ➤ ನಾಲ್ವರು ಅಂದರ್

(ನ್ಯೂಸ್ ಕಡಬ) Newskadaba.com ಮಂಗಳೂರು, ನ. 19. ಅಮಾನ್ಯಗೊಂಡ 1.92ಕೋಟಿ ರೂಪಾಯಿ ಮೌಲ್ಯದ ನೋಟುಗಳ ಸಹಿತ ನಾಲ್ವರು ಆರೋಪಿಗಳು ಹಾಗೂ ಕಾರೊಂದನ್ನು ವಶಪಡಿಸಿಕೊಂಡ ಘಟನೆ ಮಂಗಳೂರಿನಿಂದ ವರದಿಯಾಗಿದೆ. ಬಂಧಿತರನ್ನು ಜುಬೈರ್, ಹಮ್ಮಬ್ಬ, ದೀಪಕ್ ಹಾಗೂ ನಾಸಿರ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಚಿತ್ರದುರ್ಗ ಹಾಗೂ ಶಿವಮೊಗ್ಗ ಕಡೆಯಿಂದ ತಂದಿದ್ದ 1000 ಹಾಗೂ 500 ಮುಖಬೆಲೆಯ ಒಂದು ಕೋಟಿ ತೊಂಬತ್ತೆರಡು ಲಕ್ಷದ ಐವತ್ತು ಸಾವಿರ ಮೌಲ್ಯದ ನೋಟುಗಳು ಹಾಗೂ ಇನೋವಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ

ಅಮಾನ್ಯಗೊಂಡ 500 ಹಾಗೂ 1000 ಮೌಲ್ಯದ ನೋಟು ಸಾಗಾಟ ➤ ನಾಲ್ವರು ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು ಏರ್ಪೋರ್ಟ್ ನಲ್ಲಿ 34.32 ಲಕ್ಷ ಮೌಲ್ಯದ ಅಕ್ರಮ ಚಿನ್ನ ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 19. ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿಳಿದ ಓರ್ವ ಪ್ರಯಾಣಿಕನಿಂದ 34.32 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದ ಘಟನೆ ಇಂದು ನಡೆದಿದೆ. ಶುಕ್ರವಾರದಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ನಲ್ಲಿ ಬಂದಿಳಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ವ್ಯಕ್ರಿಯಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈತ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಪರಿವರ್ತಿಸಿ ದೇಹದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು ಮೌಲ್ಯ 34,32,240

ಮಂಗಳೂರು ಏರ್ಪೋರ್ಟ್ ನಲ್ಲಿ 34.32 ಲಕ್ಷ ಮೌಲ್ಯದ ಅಕ್ರಮ ಚಿನ್ನ ವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಜೆಪಿ ಮುಖಂಡ, ಮಾಜಿ ಕಾರ್ಪೊರೇಟರ್ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 19. ಬಿಜೆಪಿ ಮುಖಂಡ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮಾಜಿ ಕಾರ್ಪೊರೇಟರ್ ಒರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಅತ್ತಿಗುಪ್ಪೆ ಸಮಿಫದ ಬಿಸಿಸಿ ಲೇಔಟ್ ನಿವಾಸಿ ಎಂ.ಬಿ. ಶಿವಪ್ಪ ಎಂದು ಗುರುತಿಸಲಾಗಿದೆ. ಇವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇವರ ಅವರ ಪುತ್ರ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ

ಬಿಜೆಪಿ ಮುಖಂಡ, ಮಾಜಿ ಕಾರ್ಪೊರೇಟರ್ ನೇಣುಬಿಗಿದು ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top