ಕ್ರೈಮ್ ನ್ಯೂಸ್

ಬೈಕ್ ಸ್ಕಿಡ್ ➤ ಬಸ್ಸಿನಡಿಗೆ ಬಿದ್ದ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ನ. 19. ಬೈಕ್ ಸ್ಕಿಡ್ ಆಗಿ ಸವಾರ ಕೆಎಸ್ಸಾರ್ಟಿ ಸಿ ಬಸ್ಸಿನಡಿಗೆ ಬಿದ್ದು ಗಾಯಗೊಂಡ ಘಟನೆ ಕರಿಂಕದ ಬಾಬನ ಕಟ್ಟೆ ಬಳಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ನವೀನ್( 32) ಎಂದು ಗುರುತಿಸಲಾಗಿದೆ. ಇವರನ್ನು ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ಸ್ಕಿಡ್ ➤ ಬಸ್ಸಿನಡಿಗೆ ಬಿದ್ದ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಧಿಕಾರಿಗಳ ಹೆಸರಿನಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 19. ಮಹಾನಗರ ಪಾಲಿಕೆ ಆರೋಗ್ಯ ಇಲಾಖೆಯ ಅಧಿಕಾರಿಗಳೆಂದು ಹೇಳಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಘಟನರ ಉರ್ವಸ್ಟೋರ್ ಸಮೀಪದ ದಡ್ಡಲ್ ಕಾಡ್ ಪ್ರದೇಶದಲ್ಲಿ ನಡೆದಿದೆ. ಬೆಳಗ್ಗೆ ಮನೆಯೊಂದಕ್ಕೆ ನುಗ್ಗಿದ ಇಬ್ಬರು ವ್ಯಕ್ತಿಗಳು ತಮ್ಮನ್ನು ಮ.ನ.ಪಾ ಆರೋಗ್ಯ ಅಧಿಕಾರಿಗಳೆಂದು ಪರಿಚಯಿಸಿ, ಸ್ವಚ್ಚತೆಯ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿ ಮನೆಯಲ್ಲಿದ್ದವರನ್ನು ಮನೆಯ ಹಿಂಭಾಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಇದರಿಂದ ಸಂಶಯಗೊಂಡ ಮಹಿಳೆಯೋರ್ವರು ಇವರಲ್ಲಿ ಗುರುತಿನ ಚೀಟಿ ಕೇಳಿದ್ದು, ಆಗ ಇಬ್ಬರು ಗುರುತಿನ ಚೀಟಿ

ಅಧಿಕಾರಿಗಳ ಹೆಸರಿನಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅಟೋರಿಕ್ಷಾದಲ್ಲಿ ಮಹಿಳೆಯ ಮೇಲೆ ಕೈ ಹಾಕಿದ ಆರೋಪ ➤ ಯುವಕನಿಗೆ ಸಾರ್ವಜನಿಕರಿಂದ ಗೂಸಾ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 19. ಅನ್ಯಕೋಮಿನ ಮಹಿಳೆಯ ಮೈಮೇಲೆ ಕೈ ಹಾಕಿದ್ದಾನೆ ಎಂದು ಆರೋಪಿಸಿ ಹಿಂದೂ ಯುವಕನೋರ್ವನಿಗೆ ಸಾರ್ವಜನಿಕರು ಥಳಿಸಿದ ಘಟನೆ ಪುತ್ತೂರು ಸವಣೂರು ರಸ್ತೆಯ ಮರೀಲ್ ನಲ್ಲಿ ನಡೆದಿದೆ. ಬೆದ್ರಾಳದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರ್ವೀಸ್ ರಿಕ್ಷಾದಲ್ಲಿ ಮಹಿಳೆ, ಮಕ್ಕಳು ಹಾಗೂ ಓರ್ವ ಯುವಕ ಪ್ರಯಾಣಿಸುತ್ತಿದ್ದು, ಆಟೋ ಮರೀಲ್ ತಲುಪುತ್ತಿದ್ದಂತೆಯೇ ಯುವಕ ಮಹಿಳೆಯ ಮೇಲೆ ಕೈ ಹಾಕಿದ್ದಾನೆ ಎಂದು ಆರೋಪಿಸಿ ಸ್ಥಳೀಯ ಕೆಲ ಯುವಕರು ಆತನ್ನು ಹಿಡಿದು ಥಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಪುತ್ತೂರು: ಅಟೋರಿಕ್ಷಾದಲ್ಲಿ ಮಹಿಳೆಯ ಮೇಲೆ ಕೈ ಹಾಕಿದ ಆರೋಪ ➤ ಯುವಕನಿಗೆ ಸಾರ್ವಜನಿಕರಿಂದ ಗೂಸಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ : ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ➤ ಕ್ಯಾಂಪಸ್ ಫ್ರಂಟ್ ನಿಯೋಗ ಭೇಟಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ. 19. ಕ್ಷುಲ್ಲಕ ವಿಚಾರವನ್ನು ಮುಂದಿಟ್ಟು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಯು ಉಪ್ಪಿನಂಗಡಿ ಕಾಲೇಜಿನಲ್ಲಿ ನಡೆದಿದ್ದು, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನಿಯೋಗವು ವಿದ್ಯಾರ್ಥಿಗಳನ್ನು ಭೇಟಿ ಮಾಡಿತು. ಹಲ್ಲೆಗೊಳಗಾದ ವಿದ್ಯಾರ್ಥಿಗಳು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ದ.ಕ ಜಿಲ್ಲೆಯಾದ್ಯಂತ ಅನೈತಿಕ ಪೊಲೀಸ್ ಗಿರಿ ಪ್ರರಕರಣಗಳು ಹೆಚ್ಚುತ್ತಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕೆಂದು ಕ್ಯಾಂಪಸ್ ಫ್ರಂಟ್ ನಿಯೋಗವು ಆಗ್ರಹಿಸಿದೆ. ಈ ಸಂಧರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಮುಖಂಡರಾದ ರಿಯಾಝ್

ಉಪ್ಪಿನಂಗಡಿ : ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ➤ ಕ್ಯಾಂಪಸ್ ಫ್ರಂಟ್ ನಿಯೋಗ ಭೇಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೆಟ್ಟ ದೃಷ್ಟಿ, ಜನಗಳ ದೃಷ್ಟಿ ನಿವಾರಣೆಗೆ ಏನು ಮಾಡಬೇಕು ಎಂದು ತಿಳಿದಿದೆಯೇ ನಿಮಗೆ ?

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಕೆಟ್ಟ ದೃಷ್ಟಿ, ಜನಗಳ ದೃಷ್ಟಿ ನಿವಾರಣೆಗೆ ಏನು ಮಾಡಬೇಕು ಎಂದು ತಿಳಿದಿದೆಯೇ ನಿಮಗೆ ? Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ನೀವು ಇಷ್ಟಪಡುವಂತಹ ವ್ಯಕ್ತಿ ನಿಮ್ಮವರಂತೆ ಆಗಲು ಈ ಒಂದು ತಂತ್ರವನ್ನು ಮಾಡಿ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ನೀವು ಇಷ್ಟಪಡುವಂತಹ ವ್ಯಕ್ತಿ ನಿಮ್ಮವರಂತೆ ಆಗಲು ಈ ಒಂದು ತಂತ್ರವನ್ನು ಮಾಡಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ನಿಶ್ಚಿತಾರ್ಥವಾಗಿ ಮದುವೆಯ ಸಂದರ್ಭದಲ್ಲಿ ಲಗ್ನವು ಮುರಿದುಬೀಳಲು ಏನು ಕಾರಣ ಎಂಬುದು ತಿಳಿದಿದೆಯೇ ನಿಮಗೆ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ನಿಶ್ಚಿತಾರ್ಥವಾಗಿ ಮದುವೆಯ ಸಂದರ್ಭದಲ್ಲಿ ಲಗ್ನವು ಮುರಿದುಬೀಳಲು ಏನು ಕಾರಣ ಎಂಬುದು ತಿಳಿದಿದೆಯೇ ನಿಮಗೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಪುತ್ತೂರಿನಿಂದ ಕೇರಳಕ್ಕೆ ಅಕ್ರಮವಾಗಿ ಶ್ರೀಗಂಧದ ಎಣ್ಣೆ ಸಾಗಾಟ ಪ್ರಕರಣ ➤ 16 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ನ. 18. ಅಕ್ರಮವಾಗಿ ಕೇರಳಕ್ಕೆ ಎರಡು ಲೀಟರ್ ಶ್ರೀಗಂಧದ ಎಣ್ಣೆ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕೇರಳದ ಕಣ್ಣೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕಾಸರಗೋಡು ಕೊಲ್ಲಂಬಾಡಿ ನಿವಾಸಿ ಮಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಈತ ಪುತ್ತೂರಿನಿಂದ ಕೇರಳಕ್ಕೆ ಅಕ್ರಮವಾಗಿ ಗಂಧದ ಎಣ್ಣೆ ಸಾಗಿಸುತ್ತಿದ್ದ ಪ್ರಕರಣದಲ್ಲಿ ಬಂಧಿತನಾಗಿ ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು, ಬಳಿಕ ವಿಚಾರಣೆಗೆ ಹಾಜರಾಗದೇ ಸುಮಾರು‌ 16 ವರ್ಷಗಳಿಂದ

ಪುತ್ತೂರಿನಿಂದ ಕೇರಳಕ್ಕೆ ಅಕ್ರಮವಾಗಿ ಶ್ರೀಗಂಧದ ಎಣ್ಣೆ ಸಾಗಾಟ ಪ್ರಕರಣ ➤ 16 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೈತರ ಕಣ್ಣಿಗೆ ಖಾರದಪುಡಿ ಎರಚಿ ಲಕ್ಷಾಂತರ ರೂ. ಎಗರಿಸಿದ ಖದೀಮರು..!

(ನ್ಯೂಸ್ ಕಡಬ) newskadaba.com ದಾವಣಗೆರೆ, ನ. 18. ರೈತರಿಬ್ಬರು ತಾವು ಕಷ್ಟಪಟ್ಟು ಬೆಳೆದ ವೀಳ್ಯದೆಲೆಯನ್ನು ಮಾರಾಟ ಮಾಡಿ, ತಡರಾತ್ರಿ ಬೈಕ್ ನಲ್ಲಿ ಊರಿಗೆ ವಾಪಾಸಾಗುತ್ತಿದ್ದ ವೇಳೆ, ಅರ್ಧ ದಾರಿಯಲ್ಲಿ ರೈತರನ್ನು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು, ರೈತರ ಕಣ್ಣಿಗೆ ಖಾರದಪುಡಿ ಎರಚಿ, ಅವರ ಬಳಿಯಲ್ಲಿದ್ದಂತಹ ಲಕ್ಷಾಂತರ ರೂ ಹಣವನ್ನು ದೋಚಿ ಪರಾರಿಯಾದ ಘಟನೆ ದಾವಣಗೆರೆಯ ಹರಿಹರ ತಾಲೂಕಿನಲ್ಲಿ ನಡೆದಿದೆ. ದಾವಣಗೆರೆಗ ಬೆಳ್ಳೂಡಿ -ರಾಮತೀರ್ಥ ಗ್ರಾಮಗಳ ನಡುವಿನ ಸೇತುವೆ ಸಮೀಪ ವೀಳ್ಯದೆಲೆ ಮಾರಾಟ ಮಾಡಿ, ಊರಿಗೆ ವಾಪಾಸಾಗುತ್ತಿದ್ದಂತಹ ರೈತರಾದ ಜಗದೀಶ್

ರೈತರ ಕಣ್ಣಿಗೆ ಖಾರದಪುಡಿ ಎರಚಿ ಲಕ್ಷಾಂತರ ರೂ. ಎಗರಿಸಿದ ಖದೀಮರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೌಟುಂಬಿಕ ಕಲಹಕ್ಕೆ ನ್ಯಾಯ ದೊರಕದ ಹಿನ್ನೆಲೆ ➤ ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ಕೌಟುಂಬಿಕ ಕಲಹಕ್ಕೆ ನ್ಯಾಯ ಸಿಗುತ್ತಿಲ್ಲ ಎಂದು ಬೇಸತ್ತ ವ್ಯಕ್ತಿಯೋರ್ವ ವಿಧಾನಸೌಧದ ಒಳಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ನಂದಕುಮಾರ್ (54) ಎಂದು ಗುರುತಿಸಲಾಗಿದೆ. ತಕ್ಷಣವೇ ಈತನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿ, ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೆ.ಸಿ.ನಗರ ವ್ಯಾಪ್ತಿಯ ಪ್ಯಾಲೇಸ್‌ ಗುಟ್ಟಹಳ್ಳಿ ನಿವಾಸಿಯಾದ ನಂದಕುಮಾರ್‌ ತಮ್ಮ ಕುಟುಂಬಸ್ಥರ ವಿರುದ್ದ ಜೆಸಿ ನಗರ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಕುಟುಂಬಸ್ಥರನ್ನು ಬಂಧಿಸಿ ನ್ಯಾಯ

ಕೌಟುಂಬಿಕ ಕಲಹಕ್ಕೆ ನ್ಯಾಯ ದೊರಕದ ಹಿನ್ನೆಲೆ ➤ ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top