ಕ್ರೈಮ್ ನ್ಯೂಸ್

ಪತ್ನಿ ಎದುರಲ್ಲೇ ಆರೆಸ್ಸೆಸ್ ಕಾರ್ಯಕರ್ತನ ಭೀಕರ ಹತ್ಯೆ..!

(ನ್ಯೂಸ್ ಕಡಬ) newskadaba.com ಪಾಲಕ್ಕಾಡ್, ನ. 16. ಪತ್ನಿ ಎದುರಲ್ಲೇ ಆರೆಸ್ಸೆಸ್ ಕಾರ್ಯಕರ್ತನೊಬ್ಬನನ್ನು ನಾಲ್ವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಎಲಪ್ಪುಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಸಂಜಿತ್ (27) ಎಂದು ಗುರುತಿಸಲಾಗಿದೆ. ಈತ ಬೈಕಿನಲ್ಲಿ ಪತ್ನಿಯನ್ನು ಕೆಲಸಕ್ಕೆ ಕರೆದೊಯ್ಯುತ್ತಿದ್ದಾಗ ಕಾರಿನಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳ ತಂಡವೊಂದು ಕಿನಾಶ್ಯೇರಿ ಎಂಬಲ್ಲಿ ಹಿಂದಿನಿಂದ ಢಿಕ್ಕಿ ಹೊಡೆದಿದ್ದು, ನೆಲಕ್ಕೆ ಬಿದ್ದ ಸಂಜಿತ್ ಅವರನ್ನು ಕಾರಿನಿಂದ ಇಳಿದ ದುಷ್ಕರ್ಮಿಗಳು ಪತ್ನಿ ಎದುರಲ್ಲೇ ತಲವಾರಿನಿಂದ ಕಡಿದು ಪರಾರಿಯಾಗಿದ್ದಾರೆ. ಕೂಡಲೇ ಸಂಜಿತ್ ಅವರನ್ನು […]

ಪತ್ನಿ ಎದುರಲ್ಲೇ ಆರೆಸ್ಸೆಸ್ ಕಾರ್ಯಕರ್ತನ ಭೀಕರ ಹತ್ಯೆ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ಸರಣಿ ಕಳ್ಳತನ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 16. ಕಬಕ ರೋಟರಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಹೋಟೆಲ್ ವಿಜಿ ಹಾಗೂ ಬ್ರೈಟ್ ಕಾಂಪ್ಲೆಕ್ಸ್ ನಲ್ಲಿರುವ ಕಬಕ ಜನರಲ್ ಸ್ಟೋರ್ ಗೆ ನುಗ್ಗಿದ ಕಳ್ಳರು ನಗದು ಹಾಗೂ ಸುತ್ತುಗಳನ್ನು ಕಳವುಗೈದ ಘಟನೆ ವರದಿಯಾಗಿದೆ. ರೋಲಿಂಗ್ ಶಟರ್ ನ ಬೀಗ ಮುರಿದು ಒಳನುಗ್ಗಿದ ಕಳ್ಳರು ನಗದು ಹಾಗೂ ಚಿಲ್ಲರೆ ಸಾಮಾಗ್ರಿಗಳನ್ನು ಕಳವುಗೈದಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರು: ಸರಣಿ ಕಳ್ಳತನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮತ್ತೆ ಮುಂದುವರಿದ ನೈತಿಕ ಪೊಲೀಸ್ ಗಿರಿ ➤ ಆರು ಜನರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಅನ್ಯ ಧರ್ಮದ ಯುವಕ ಹಾಗೂ ಯುವತಿಯನ್ನು ತಡೆದು ನಿಲ್ಲಿಸಿ ಅವರ ಮೇಲೆ ಹಲ್ಲೆ ನಡೆಸಿ, ನಿಂದಿಸಿರುವ ಘಟನೆಗೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ನಡೆದಿದೆ. ಬಂಧಿತರನ್ನು ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್, ಪ್ರತೀಶ್, ಭರತ್ ಹಾಗೂ ಸುಖೇಶ್ ಎಂದು ಗುರುತಿಸಲಾಗಿದೆ. ಯುವತಿಯೋರ್ವಳು ಅಪಾರ್ಟ್ ಮೆಂಟ್ ಒಂದನ್ನು ಖಾಲಿ ಮಾಡಿ, ಲಗೇಜ್ ಶಿಫ್ಟ್ ಮಾಡಿ ಯುವಕನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ

ಮಂಗಳೂರು: ಮತ್ತೆ ಮುಂದುವರಿದ ನೈತಿಕ ಪೊಲೀಸ್ ಗಿರಿ ➤ ಆರು ಜನರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದ ಕಾರು..! ➤ ದಂಪತಿಗಳಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಾರವಾರ, ನ. 16. ನಿವೃತ್ತ ಯೋಧರೋರ್ವರು ತನ್ನ ಪತ್ನಿ ಜೊತೆಗೆ ಓರ್ವ ಸಂಬಂಧಿಕರ ಅಂತ್ಯಕ್ರಿಯೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದ ಪರಿಣಾಮ ದಂಪತಿಗಳಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸಿಆರ್ಪಿಎಫ್ ನಿವೃತ್ತ ಯೋಧ ರಾಜು ವರ್ಗೀಸ್ ಹಾಗೂ ಪತ್ನಿ ಬ್ಲೆಸ್ಸಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ವಾಸವಾಗಿದ್ದ ಇವರು, ಸಂಬಂಧಿಕರೋರ್ವರು ನಿಧನರಾಗಿದ್ದ ಹಿನ್ನೆಲೆ ಅಂತ್ಯಕ್ರಿಯೆಗೆಂದು ಕರವಳ್ಳಿ ಎಂಬಲ್ಲಿಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಮುಂಡಗೋಡದ ಅಮ್ಮಾಜಿ

ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದ ಕಾರು..! ➤ ದಂಪತಿಗಳಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಫೇಸ್ ಬುಕ್ ನಲ್ಲಿ ಪ್ರವಾದಿ ನಿಂದನೆ ➤ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ನ. 16. ಫೇಸ್‌ಬುಕ್‌ ನಲ್ಲಿ ಪ್ರವಾದಿಯನ್ನು ಅಶ್ಲೀಲ ಪದಗಳಿಂದ ನಿಂದನೆಗೈದ ಆರೋಪಕ್ಕೆ‌ ಸಂಬಂಧಿಸಿ ಯುವಕನೋರ್ವನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಐವರ್ನಾಡು ಗ್ರಾಮದ ಕೈವಲಡ್ಕ ನಿವಾಸಿ ಜಗದೀಶ್ ಕೈವಲ್ತಡ್ಕ ಎಂದು ಗುರುತಿಸಲಾಗಿದೆ. ಈತ ಒಂದು ವಾರದ ಹಿಂದೆ ತನ್ನ ಫೇಸ್‌ಬುಕ್ ಖಾತೆಯಲ್ಲಿ ಅವಹೇಳನಕಾರಿ ಪದವನ್ನು ಬಳಸಿ ಪ್ರವಾದಿಯವರನ್ನು ನಿಂದಿಸಿದ್ದನು. ಈ ಕುರಿತು ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಳ್ಳಾರೆ: ಫೇಸ್ ಬುಕ್ ನಲ್ಲಿ ಪ್ರವಾದಿ ನಿಂದನೆ ➤ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿಲ್ಲಿಸಿದ್ದ ಬೈಕ್ ಗೆ ಹಿಂದಿನಿಂದ ಢಿಕ್ಕಿ ಹೊಡೆದು ಕಾರು ಪರಾರಿ..! ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸವಣೂರು, ನ. 16. ಕಾರೊಂದು ಬೈಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಸವಾರನೋರ್ವ ಗಾಯಗೊಂಡ ಘಟನೆ ಶಾಂತಿಮೊಗರು‌ ಸೇತುವೆ ಸಮೀಪ ನಡೆದಿದೆ. ಗಾಯಗೊಂಡವರನ್ನು ಕಾಣಿಯೂರು ಸಮೀಪದ ನೂಜಿ ನಿವಾಸಿ ಮಹೇಶ್ ಎಂದು ಗರುತಿಸಲಾಗಿದೆ. ಇವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೂಜಿ ಮಹೇಶ್ ರವರು ತಮ್ಮ ಬೈಕ್‌ ನಲ್ಲಿ ಆಲಂಕಾರಿನಿಂದ ತನ್ನ ಮನೆಗೆ ತೆರಳುತ್ತಿದ್ದ ವೇಳೆ ಘಟನಾ ಸ್ಥಳದಲ್ಲಿ ಯಾವುದೋ ಕಾರಣಕ್ಕೆ ಬೈಕ್ ನಿಲ್ಲಿಸಿದ್ದರು. ಅದೇ ಮಾರ್ಗವಾಗಿ ಅಲಂಕಾರಿನಿಂದ ಕುದ್ಮಾರು ಕಡೆಗೆ ಹೋಗುತ್ತಿದ್ದ

ನಿಲ್ಲಿಸಿದ್ದ ಬೈಕ್ ಗೆ ಹಿಂದಿನಿಂದ ಢಿಕ್ಕಿ ಹೊಡೆದು ಕಾರು ಪರಾರಿ..! ➤ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಹಿಂದೂ ಹೆಸರಿನಲ್ಲಿ ಯುವತಿಯ ಅತ್ಯಾಚಾರ ಯತ್ನ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಸುಳ್ಯ, ನ. 16. ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯ ಬಳಿ ತಾನು ಹಿಂದೂ ಎಂದು ನಂಬಿಸಿ ಆಕೆಯನ್ನು ಬಲವಂತದಿಂದ ಮಡಿಕೇರಿಯ ಪಾರ್ಕ್ ಗೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಒಡ್ಡಿರುವುದಲ್ಲದೇ ಜೊತೆಗಿರುವ ಫೋಟೋ ಹಿಡಿದು ವೈರಲ್ ಮಾಡುವುದಾಗಿ ಬ್ಲಾಕ್ ಮೇಲೆ ಮಾಡುತ್ತಿದ್ದಾನೆ ಎಂದು ಆರೋಪಿಸಿ ಯುವತಿಯು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತಸ್ಲಿಮ್ ಎಂದು ಗುರುತಿಸಲಾಗಿದೆ. ಮೂಲತಃ ಮಡಿಕೇರಿ ನಿವಾಸಿಯಾಗಿರುವ ಈತ ಎರಡು ತಿಂಗಳ

ಸುಳ್ಯ: ಹಿಂದೂ ಹೆಸರಿನಲ್ಲಿ ಯುವತಿಯ ಅತ್ಯಾಚಾರ ಯತ್ನ ➤ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆ ಪ್ರಕರಣ ➤ ಮೂವರು ಆರೋಪಿಗಳು‌ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 16. ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆಗೆತ್ನಿಸಿದ ಮೂವರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳದ ಕುರ್ನಾಡು ನಿವಾಸಿ ಶರಣ್ (24), ವಿಘ್ನೇಶ್ (23) ಮತ್ತು ಹರ್ಷಿತ್ (22) ಎಂದು ಗುರುತಿಸಲಾಗಿದೆ. ನ.14 ರ ಮಧ್ಯರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿಗಳು ಅಬ್ದುಲ್ ಸಮೀರ್ ಎಂಬವರ ಮನೆ ಬಳಿ ಬಂದು ಅವರ ಸಮುದಾಯವನ್ನು ನಿಂದಿಸಿ, ಸಮೀರ್ ಮನೆಯಿಂದ ಹೊರಗೆ ಬರುತ್ತಿದ್ದಂತೆಯೇ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಮಸೀದಿಗೆ

ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆ ಪ್ರಕರಣ ➤ ಮೂವರು ಆರೋಪಿಗಳು‌ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇನ್ನು ಮದುವೆ ಆಗಿಲ್ಲ ಎನ್ನುವವರು ಈ ವಿಧಾನವನ್ನು ಅನುಸರಿಸಿದರೆ ಕೆಲವೇ ತಿಂಗಳಲ್ಲಿ ಕಂಕಣಭಾಗ್ಯ ಕೂಡಿ ಬರುತ್ತದೆ.

ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ

ಇನ್ನು ಮದುವೆ ಆಗಿಲ್ಲ ಎನ್ನುವವರು ಈ ವಿಧಾನವನ್ನು ಅನುಸರಿಸಿದರೆ ಕೆಲವೇ ತಿಂಗಳಲ್ಲಿ ಕಂಕಣಭಾಗ್ಯ ಕೂಡಿ ಬರುತ್ತದೆ. Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ ಮಂತ್ರವನ್ನು ಜಪಿಸಿದರೆ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುವುದು ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಖಚಿತ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಈ ಮಂತ್ರವನ್ನು ಜಪಿಸಿದರೆ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುವುದು ಖಚಿತ ಈಗಿನ ಪ್ರಪಂಚದಲ್ಲಿ ಶತ್ರುಗಳು ಯಾರಿಗೆ ತಾನೆ ಇರುವುದಿಲ್ಲ, ಶತ್ರುಗಳು ನೀವು ಕೆಲಸ ಮಾಡುವ ಜಾಗದಲ್ಲಿ ಇರಬಹುದು ಅಥವಾ

ಈ ಮಂತ್ರವನ್ನು ಜಪಿಸಿದರೆ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುವುದು ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಖಚಿತ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ಸಿನಿಮಾ
Scroll to Top