ಕ್ರೈಮ್ ನ್ಯೂಸ್

ಈ ಸಣ್ಣ ಕೆಲಸ ಮಾಡಿದರೆ ಗಂಡ ಹೆಂಡತಿ ಜಗಳ ಮತ್ತು ಶತ್ರುಗಳ ಕಾಟ ನಿವಾರಣೆ ಆಗುವುದು

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಿಂಬೆಹಣ್ಣು ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು ಎಂದು ಎಲ್ಲರಿಗೂ ತಿಳಿದಿರುವ ವಿಚಾರ, ಅಷ್ಟೇ ಅಲ್ಲದೆ ನಿಂಬೆಹಣ್ಣಿನಿಂದ ಹಲವಾರು ಸಮಸ್ಯೆಗಳನ್ನು ಕೂಡ ಬಗೆಹರಿಸಿಕೊಳ್ಳಬಹುದು, ನಿಂಬೆಹಣ್ಣನ್ನು ತಾಂತ್ರಿಕ ಹಾಗೂ ಮಾಂತ್ರಿಕ ವಿಭಾಗದಲ್ಲಿ […]

ಈ ಸಣ್ಣ ಕೆಲಸ ಮಾಡಿದರೆ ಗಂಡ ಹೆಂಡತಿ ಜಗಳ ಮತ್ತು ಶತ್ರುಗಳ ಕಾಟ ನಿವಾರಣೆ ಆಗುವುದು Read More »

ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಾಣಿ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಆಳಕ್ಕೆ ಉರುಳಿದ ಟ್ಯಾಂಕರ್ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ವಿಟ್ಲ, ನ. 14. ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರೊಂದು ಹೆದ್ದಾರಿ ಬದಿಯ 30 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಪ್ರಪಾತದಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ರಕ್ಷಿಸಿದ್ದು, ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾರೆ.

ಮಾಣಿ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಆಳಕ್ಕೆ ಉರುಳಿದ ಟ್ಯಾಂಕರ್ ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ನಿಲ್ದಾಣದಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ನ. 14. ಇಲ್ಲಿನ ಮೂಡಿಗೆರೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ಇತ್ತಂಡಗಳ ನಡುವೆ ಹೊಡೆದಾಟ ನಡೆದು, ಓರ್ವನ ತಲೆಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಎರಡು ತಂಡಗಳ ಯುವಕರ ನಡುವಿನ ಹೊಡೆದಾಟದಲ್ಲಿ ಬಸ್ ನಿಲ್ದಾಣದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಬಸ್ ನಿಲ್ದಾಣದಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ ➤ ಓರ್ವನಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟಯರ್ ಸ್ಫೋಟಗೊಂಡು ಕಾರು ಪಲ್ಟಿ ➤ ಚಾಲಕ ಪವಾಡಸದೃಶ ಪಾರು

(ನ್ಯೂಸ್ ಕಡಬ) newskadaba.com ಮುಲ್ಕಿ, ನ. 14. ಟಯರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿಯಾಗಿ ಚಾಲಕ ಪವಾಡಸದೃಶ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪ ಪಾವಂಜೆ ಎಂಬಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು, ರಾಷ್ಟ್ರೀಯ ಹೆದ್ದಾರಿ ಹಳೆಯಂಗಡಿಯ ಪಾವಂಜೆ ಜಂಕ್ಷನ್ ತಲುಪುತ್ತಿದ್ದಂತೆಯೇ ಕಾರಿನ ಟಯರ್ ಸ್ಫೋಟಗೊಂಡಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಕಾರು ಹೆದ್ದಾರಿ ಬದಿ ನಿಲ್ಲಿಸಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಟಯರ್ ಸ್ಫೋಟಗೊಂಡು ಕಾರು ಪಲ್ಟಿ ➤ ಚಾಲಕ ಪವಾಡಸದೃಶ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಸಿಡಿಲು ಬಡಿದು ಪಂಪ್ ಶೆಡ್ ಗೆ ಹಾನಿ ➤ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 14. ಕೃಷಿಕರೋರ್ವರ ಪಂಪ್ ಶೆಡ್ ಗೆ ಸಿಡಿಲು ಬಡಿದ ಪರಿಣಾಮ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಪಂಜಿಕಲ್ಲು ಗ್ರಾಮದ ಎನಿಲಕೋಡಿ ಎಂಬಲ್ಲಿಂದ ವರದಿಯಾಗಿದೆ. ಪಂಪ್ ಶೆಡ್ಡಿನಲ್ಲಿ ಭಾರೀ ಹೊಗೆ ಸಹಿತ ಬೆಂಕಿ ಕಾಣಿಸಿಕೊಂಡಿದ್ದು, ಶೆಡ್ಡಿನ ಮಾಡು ಸಂಪೂರ್ಣ ಸುಟ್ಟು ಕುಸಿದು ಬೀಳುತ್ತಿದ್ದಂತೆಯೇ ಒಳಗೆ ಗೋಣಿಯಲ್ಲಿ ತುಂಬಿಸಿಟ್ಟಿದ್ದ ಒಣ ಅಡಿಕೆ, ತೆಂಗಿನಕಾಯಿ, ಕೊಳವೆ ಬಾವಿ ಪಂಪ್ ಸಹಿತ ಲಕ್ಷಾಂತರ ರೂ. ಮೊತ್ತದ ವಸ್ತುಗಳು ಸುಟ್ಟು ಕರಕಲಾಗಿದೆ. ಬೆಂಕಿ ಕೆನ್ನಾಲಿಗೆ ಹೆಚ್ಚುತ್ತಿದ್ದಂತೆಯೇ

ಬಂಟ್ವಾಳ: ಸಿಡಿಲು ಬಡಿದು ಪಂಪ್ ಶೆಡ್ ಗೆ ಹಾನಿ ➤ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೈಮೇಲೆ‌ ಗ್ರಾನೈಟ್ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 14. ಗ್ರಾನೈಟ್ ಮೈಮೇಲೆ ಬಿದ್ದ ಪರಿಣಾಮ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಅತ್ತಾವರದಲ್ಲಿ ನಡೆದಿದೆ. ಮೃತ ಯುವಕನನ್ನು ರಿಲ್ವಾನ್(30) ಎಂದು ಗುರುತಿಸಲಾಗಿದೆ. ಕಟ್ಟಡ ಕಾಮಗಾರಿಗೆ ರಾಜಸ್ಥಾನದಿಂದ ತರಿಸಲಾಗಿದ್ದ ಗ್ರಾನೈಟ್ ನ ಫೋಟೋ ತೆಗೆಯಲು ಸೂಪರ್ ವೈಸರ್ ತಿಳಿಸಿದ್ದು, ಅದರಂತೆ ಫೋಟೊ ತೆಗೆಯಲು ಲಾರಿಯ ಹಿಂಬದಿಗೆ ಹೋದ ವೇಳೆ ಆಕಸ್ಮಿಕವಾಗಿ ಗ್ರಾನೈಟ್ ರಿಲ್ವಾನ್ ಮೇಲೆ ಬಿದ್ದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಲ್ವನ್ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ

ಮೈಮೇಲೆ‌ ಗ್ರಾನೈಟ್ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದತ್ತಮಾಲಾಧಾರಿಗಳಿದ್ದ ಬಸ್ ಗೆ ಕಲ್ಲು ತೂರಾಟ ➤ ಕಿಡಿಗೇಡಿಗಳ ಬಂಧನಕ್ಕೆ ಶ್ರೀರಾಮ ಸೇನೆ ಕಾರ್ಯಕರ್ತರ ಆಗ್ರಹ

(ನ್ಯೂಸ್ ಕಡಬ) newskadaba.com ಕೋಲಾರ, ನ. 14. ದತ್ತಪೀಠಕ್ಕೆ ಹೊರಟಿದ್ದ ಬಸ್ಸಿನ ಮೇಲೆ ದುಷ್ಕರ್ಮಿಗಳ ತಂಡವೊಂದು ಕಲ್ಲು ತೂರಾಟ ನಡೆಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಶನಿವಾರ ರಾತ್ರಿ ಕೋಲಾರದ ಶ್ರೀರಾಮ ಸೇನೆ ಕಾರ್ಯಕರ್ತರು ದತ್ತಮಾಲೆ ಧರಿಸಿ ದತ್ತ ಪೀಠಕ್ಕೆ ಹೊರಟಿದ್ದ ವೇಳೆ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಾ ತೆರಳುತ್ತಿತ್ತು. ಆಗ ಅಲ್ಲಿದ್ದ ಕೆಲವು ಕಿಡಿಗೇಡಿಗಳು ಇದ್ದಕ್ಕಿದಂತೆ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕೋಲಾರ ನಗರ ಠಾಣಾ ಪೊಲೀಸರು ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದರು.

ದತ್ತಮಾಲಾಧಾರಿಗಳಿದ್ದ ಬಸ್ ಗೆ ಕಲ್ಲು ತೂರಾಟ ➤ ಕಿಡಿಗೇಡಿಗಳ ಬಂಧನಕ್ಕೆ ಶ್ರೀರಾಮ ಸೇನೆ ಕಾರ್ಯಕರ್ತರ ಆಗ್ರಹ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಈ 8 ರಾಶಿಯವರಿಗೆ ಮದುವೆ ಯೋಗ ಮಕ್ಕಳು ತಂದೆ-ತಾಯಿ ಮಾತು, ಕುಟುಂಬ ಕಲಹಗಳು ನಿವಾರಣೆಯಾಗುತ್ತವೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ : ಈ ದಿನ ನೀವು ಕೆಲಸದಲ್ಲಿ ಹೆಚ್ಚಿನ ಒತ್ತಡ ಇದ್ದರು ಕೂಡ ಒಳ್ಳೆಯ ಆರೋಗ್ಯವನ್ನು ಹೊಂದಿರುತ್ತಿರ ನಂತರ ಈ ದಿನ ನೀವು ಕೆಲಸದಲ್ಲಿ ಹೆಚ್ಚಿನ ಜವಾಬ್ದಾರಿಯಿಂದ

ಈ 8 ರಾಶಿಯವರಿಗೆ ಮದುವೆ ಯೋಗ ಮಕ್ಕಳು ತಂದೆ-ತಾಯಿ ಮಾತು, ಕುಟುಂಬ ಕಲಹಗಳು ನಿವಾರಣೆಯಾಗುತ್ತವೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಬಿಸಿಲೆ: ಮರಕ್ಕೆ ಢಿಕ್ಕಿ ಹೊಡೆದ ಕಾರು ➤ ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.13. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಬಿಸ್ಲೆ ಘಾಟ್ ನಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಮಂಗಳೂರು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಬಿಸಿಲೆ ಘಾಟ್ ನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ ರವಿಯವರ ಕಾಲು ಮುರಿತಕ್ಕೆ ಒಳಗಾಗಿದ್ದು, ಕಡಬ

ಬಿಸಿಲೆ: ಮರಕ್ಕೆ ಢಿಕ್ಕಿ ಹೊಡೆದ ಕಾರು ➤ ಓರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಾಲಬಾಧೆ, ಆರ್ಥಿಕ ಸಮಸ್ಯೆ ಇಂದ ದೂರವಾಗ ಬೇಕೆಂದರೆ ಈ ಸುಲಭ ಪರಿಹಾರ ಮಾಡಿ.

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಒಂದು ವೇಳೆ ಎಷ್ಟೇ ಕಷ್ಟ ಪಟ್ಟು ದುಡಿದರೂ ಹಣವು ಕೈಯಲ್ಲಿ ನಿಲ್ಲುತ್ತಿಲ್ಲ, ಯಾವುದೇ ವ್ಯಾಪಾರ ವ್ಯವಹಾರ ಮಾಡಿದರೂ ನಷ್ಟವಾಗುತ್ತಿದೆ ಹಾಗೂ ಮನೆಯಲ್ಲಿ ಮೂರು ಹೊತ್ತಿನ ಊಟಕ್ಕೂ ತೊಂದರೆಯಾಗುತ್ತಿದೆ ಎಂದರೆ

ಸಾಲಬಾಧೆ, ಆರ್ಥಿಕ ಸಮಸ್ಯೆ ಇಂದ ದೂರವಾಗ ಬೇಕೆಂದರೆ ಈ ಸುಲಭ ಪರಿಹಾರ ಮಾಡಿ. Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top