ಕ್ರೈಮ್ ನ್ಯೂಸ್

ಈ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ ಕುಟುಂಬ ಕಲಹಗಳು ನಿವಾರಣೆಯಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ. ನೆನೆದ ಕಾರ್ಯಗಳು ಸಿದ್ಧಿಯಾಗುವ ದಿನವಾಗಿದೆ. ಸಹೋದರರಿಗೆ ಅಪಘಾತದ ಬಗ್ಗೆ ಎಚ್ಚರಿಕೆ ಅಗತ್ಯ. ಸ್ವಾಭಿಮಾನ ಕಾಪಾಡಿಕೊಳ್ಳಬಹುದು. ನಿಮ್ಮ ಜೀವನದಯಾವುದೇ ಸಮಸ್ಯೆಗಳು ಇದ್ದರೂ ಗುರುಗಳಿಗೆ […]

ಈ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ ಕುಟುಂಬ ಕಲಹಗಳು ನಿವಾರಣೆಯಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಂಗಳೂರು: ಹಲ್ಲೆ ಪ್ರಕರಣದ ಆರೋಪಿ ಆತ್ಮಹತ್ಯೆಗೆ ಯತ್ನ..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಶಿಕ್ಷಕರ ತರಬೇತಿ ಕೇಂದ್ರಕ್ಕೆ ನುಗ್ಗಿ ಮೂವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ಆರೋಪಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಆರೋಪಿಯನ್ನು ಕುಂದಾಪುರ ಮೂಲದ ನವೀನ್(31) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಮಾನಸಿಕ ತೊಂದರೆ ಹಿನ್ನೆಲೆ ನಗರದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಈತ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಬೆಡ್ ಶೀಟ್ ಬಳಸಿ ಕಿಟಕಿಗೆ ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಮಂಗಳೂರು: ಹಲ್ಲೆ ಪ್ರಕರಣದ ಆರೋಪಿ ಆತ್ಮಹತ್ಯೆಗೆ ಯತ್ನ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೊಳೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ನ. 09. ಸಮೀಪದ ಕೊಕ್ಕರ್ಣೆ ಪೆಜಮಂಗೂರು ಗ್ರಾಮದ ಗುಂಡಾಲು ಕಿಂಡಿ‌ ಅಣೆಕಟ್ಟಿನ‌ ಬಳಿ ಸೀತಾ ನದಿಯಲ್ಲಿ ನವಜಾತ ಗಂಡು ಮಗುವಿನ‌ ಮೃತದೇಹವೊಂದು ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ನದಿಗೆ ಎಸೆದಿರಬಹುದು ಎಂದು ಶಂಕಿಸಲಾಗಿದೆ. ಈ ನವಜಾತ ಶಿಶುವಿನ ಮೃತದೇಹದಲ್ಲಿ ಹೊಕ್ಕುಳ ಬಳ್ಳಿ ಕೂಡಾ ಇದ್ದು, ಮಗುವಿನ‌ ತಲೆ‌ ಮತ್ತು ದೇಹದ ಕೆಲವೆಡೆ ಮೀನುಗಳು ತಿಂದಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹೊಳೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 09. ಹಳ್ಳ ದಾಟುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಲವಂತಿಗೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಇಲ್ಲಿನ ನಿವಾಸಿ ಹಿರಿಮಾರು ನಿವಾಸಿ ಕಿನ್ನಿ ಗೌಡರ ಪುತ್ರ ಗಣೇಶ್ (40) ಎಂದು ಗುರುತಿಸಲಾಗಿದೆ. ಇವರು ತಮ್ಮ ತೋಟದಿಂದ ಅಡಕೆ ಹೆಕ್ಕಿ ಮರಳುವ ವೇಳೆ ಮಲ್ಲಕಜಕ್ಕೆ ಎಂಬಲ್ಲಿ ಹಳ್ಳ ದಾಟುವಾಗ ಕಾಲುಜಾರಿ ರಭಸವಾಗಿ ಹರಿಯುವ ನೀರಿಗೆ ಬಿದ್ದು ಕೊಚ್ಚಿ ಹೋಗಿದ್ದರು. ಬಳಿಕ ಸ್ಥಳೀಯರು ಶೋಧ ನಡೆಸಿ

ಬೆಳ್ತಂಗಡಿ: ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಗೆಳೆಯರ ಜೊತೆ ವಿಹಾರಕ್ಕೆಂದು ಬಂದ ಬೆಂಗಳೂರಿನ ಯುವಕ ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಗೆಳೆಯರ ಜೊತೆ ವಿಹಾರಕ್ಕೆಂದು ಬಂದ ಯುವಕನೋರ್ವ ಸಮುದ್ರ ಪಾಲಾದ ಘಟನೆ ಪಣಂಬೂರು ಬೀಚ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಬೆಂಗಳೂರು ಮೂಲದ ದಿನೇಶ್ (20) ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹಿತರಾದ ದೀಪಕ್, ಶ್ರೀ ನಿವಾಸ, ಪ್ರಶಾಂತ್, ಸುನೀಲ್, ಸುದೀಪ್, ಪ್ರಜ್ವಲ್ ಹಾಗೂ ಸೀನಾ ಎಂಬವರೊಂದಿಗೆ ಬೆಂಗಳೂರಿನಿಂದ ಮಂಗಳೂರಿನ ಪಣಂಬೂರು ಬೀಚ್ ಗೆ ವಿಹಾರಕ್ಕೆಂದು ತೆರಳಿದ್ದರು. ಈ ಸಂದರ್ಭ ಸ್ನಾನಕ್ಕೆಂದು 8 ಮಂದಿ ನೀರಿಗಿಳಿದಿದ್ದು, ಬೃಹತ್ ಅಲೆಗೆ ಸಿಲುಕಿದ

ಮಂಗಳೂರು: ಗೆಳೆಯರ ಜೊತೆ ವಿಹಾರಕ್ಕೆಂದು ಬಂದ ಬೆಂಗಳೂರಿನ ಯುವಕ ಸಮುದ್ರಪಾಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಯುವತಿಗೆ ಅಶ್ಲೀಲ ಸಂದೇಶ ರವಾನೆ ➤ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಮದುವೆ ನಿಗದಿಯಾಗಿದ್ದ ಯುವತಿಗೆ ಆಕೆಯನ್ನು ಮದುವೆಯಾಗಲಿರುವ ಯುವಕ ಅಶ್ಲೀಲ ಹಾಗೂ ವಿಚಿತ್ರ ಸಂದೇಶ ಕಳುಹಿಸುತ್ತಿದ್ದಾನೆ ಎಂದು ಯುವತಿಯು ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕುದ್ರೋಳಿ ಅಳಕೆ ನಿವಾಸಿ ಶ್ರೀನಿವಾಸ ಭಟ್ (35) ಎಂದು ಗುರುತಿಸಲಾಗಿದೆ. ಆರೋಪಿಗೆ ನಗರದ ಯುವತಿಯೋರ್ವಳ ಜೊತೆ ಮದುವೆ ಮಾತುಕತೆ ನಡೆದು, ಎರಡೂ ಕುಟುಂಬಗಳು ಒಪ್ಪಿಗೆ ಸೂಚಿಸಿದ್ದವು. ಇದರ ನಡುವೆ ಶ್ರೀನಿವಾಸ್ ಮದುವೆಯಾಗಲಿದ್ದ ಯುವತಿಯ ಮೊಬೈಲ್ ನಂಬರ್ ಪಡೆದು ಚಾಟಿಂಗ್

ಮಂಗಳೂರು: ಯುವತಿಗೆ ಅಶ್ಲೀಲ ಸಂದೇಶ ರವಾನೆ ➤ ಯುವಕನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತೀಯ ಮೀನುಗಾರಿಕಾ ದೋಣಿ ಮೇಲೆ ಗುಂಡಿನ ದಾಳಿ ನಡೆಸಿದ ಪಾಕ್ ನೌಕಾಸೇನೆ..! ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಇಸ್ಲಾಮಾಬಾದ್, ನ. 08. ಪಾಕಿಸ್ತಾನದ ನೌಕಾ ಸೇನೆಯು ಭಾರತಕ್ಕೆ ಸೇರಿದ ದೋಣಿಯೊಂದರ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ಮೀನುಗಾರ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಬಗ್ಗೆ ವರದಿಯಾಗಿದೆ. ಮೃತಪಟ್ಟ ಮೀನುಗಾರನನ್ನು ಶ್ರೀಧರ್‌ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ದ್ವಾರಕಾದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಜರಾತ್‌ನ ದ್ವಾರಕಾ ಸಮುದ್ರ ಪ್ರದೇಶದಲ್ಲಿ ಜಲ್‌ಪರ್ ಹೆಸರಿನ ದೋಣಿಯ ಮೇಲೆ ಪಾಕಿಸ್ತಾನ ನೌಕಾಪಡೆಯು ಗುಂಡಿನ ದಾಳಿ ನಡೆಸಿದೆ ಎನ್ನಲಾಗಿದೆ.

ಭಾರತೀಯ ಮೀನುಗಾರಿಕಾ ದೋಣಿ ಮೇಲೆ ಗುಂಡಿನ ದಾಳಿ ನಡೆಸಿದ ಪಾಕ್ ನೌಕಾಸೇನೆ..! ➤ ಓರ್ವ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಮನೆಗೆ ನುಗ್ಗಿದ ಕಳ್ಳರು ➤ 18.35 ಲಕ್ಷ ರೂ ಮೌಲ್ಯದ ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಉಡುಪಿ, ನ. 08. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಸಹಿತ ಅಪಾರ ಮೌಲ್ಯದ ಸೊತ್ತುಗಳನ್ನು ಕದ್ದೊಯ್ದ ಘಟನೆ ಅಂಬಲ್ಪಾಡಿ ಎಂಬಲ್ಲಿ ನಡೆದಿದೆ. ಅಂಬಲ್ಪಾಡಿ ಗ್ರಾಮದ ಸಿಪಿಸಿ ಲೇಔಟ್ ನ ಜಯಗಣೇಶ್ ಬೀಡು ಎಂಬವರ ಮನೆಗೆ ಯಾರೂ ಇಲ್ಲದ ಸಮಯ ಮನೆಯ ಹಿಂದುಗಡೆಯ ಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು, ಮಾಸ್ಟರ್ ಬೆಡ್ ರೂಮಿನ ಕೀ ತೆಗೆದು ಕಪಾಟು ಹಾಗೂ ಲಾಕರ್ ನ್ನು ಬಲಾತ್ಕಾರದಿಂದ ತೆಗೆದು ಕಳ್ಳತನಗೈದಿದ್ದಾರೆ.

ಉಡುಪಿ: ಮನೆಗೆ ನುಗ್ಗಿದ ಕಳ್ಳರು ➤ 18.35 ಲಕ್ಷ ರೂ ಮೌಲ್ಯದ ನಗ-ನಗದು ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪೈಂಟಿಂಗ್ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಪೈಂಟಿಂಗ್ ಮಾಡುತ್ತಿದ್ದ ವೇಳೆ ಮೇಲಿನಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಮೇಲ್ಪರಂಬ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಮೇಲ್ಪರಂಬ ಕೈನೋತ್ ನಿವಾಸಿ ಭಾಸ್ಕರ(56) ಎಂದು ಗುರುತಿಸಲಾಗಿದೆ. ಮೇಲ್ಪರಂಬ ಎಂಬಲ್ಲಿ ಮನೆಯೊಂದರ ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆಬಿದ್ದು, ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಬೇಕಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೈಂಟಿಂಗ್ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 08. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಅಂಬೇಡ್ಕರ್‌ ಅಪತ್ಬಾಂಧವ ಟ್ರಸ್ಟ್‌ ನ ಅಧ್ಯಕ್ಷನ ವಿರುದ್ದ ಪೊಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿ ರಾಜು ಹೊಸ್ಮಠ ಎಂದು ಗುರುತಿಸಲಾಗಿದೆ. 2019ರಲ್ಲಿ ತಂದೆ ಜೊತೆ ರಾಜು ಅವರ ಕಛೇರಿಗೆ ತೆರಳಿದ ಯುವತಿಗೆ ಆರೋಪಿಯ ಪರಿಚಯವಾಗಿತ್ತು. ನಂತರ ಆರೋಪಿ ಮದುವೆಯಾಗುವುದಾಗಿ ನಂಬಿಸಿ, ಆಕೆಗೆ ಆತನ ಕಚೇರಿಯಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ. ಈ ಕುರಿತು ಸಂತ್ರಸ್ತೆ ನೀಡಿದ ದೂರಿನಂತೆ ಪುತ್ತೂರು

ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top