ಕ್ರೈಮ್ ನ್ಯೂಸ್

ಬಂಟ್ವಾಳ: ಬೈಕ್ ಹಾಗೂ ಕಂಟೇನರ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) Newskadaba.com ಬಂಟ್ವಾಳ, ನ. 01. ಕಂಟೈನರ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾ.ಹೆ.75ರ ಮೆಲ್ಕಾರಿನಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಇರಾ ಪಂಜಾಜೆ ನಿವಾಸಿ ತಿಲಕ್(29) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತಿಲಕ್ ರವರು ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ: ಬೈಕ್ ಹಾಗೂ ಕಂಟೇನರ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಎರಡು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ➤ ಬಳಿಕ ಉಪ್ಪುನೀರಿಗೆ ಎಸೆದ ನೀಚ

(ನ್ಯೂಸ್ ಕಡಬ) Newskadaba.com ಮಂಗಳೂರು, ನ. 01. ವ್ಯಕ್ತಿಯೋರ್ವ ಎರಡು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ನೀಚಕೃತ್ಯ ಮಂಗಳೂರಿನ ಹೊಯಿಗೆ ಬಜಾರ್ ನಲ್ಲಿರುವ ಫಿಶ್ ಕಟ್ಟಿಂಗ್ ಯಾರ್ಡ್ ನಲ್ಲಿ ನಡೆದಿದೆ. ಆರೋಪಿ ಬಿಹಾರ ಮೂಲದ ಚಂದನ್(38) ಎಂದು ಗುರುತಿಸಲಾಗಿದೆ. ಹೊಯಿಗೆ ಬಜಾರ್ ನ ಫಿಶ್ ಕಟ್ಟಿಂಗ್ ಯಾರ್ಡ್ ನಲ್ಲಿ ಬಿಹಾರ ಮೂಲದ ಸುಮಾರು 30ರಿಂದ 70 ಮಂದಿ ವಾಸವಿದ್ದು, ಇವರೆಲ್ಲ ಕೆಲಸಕ್ಕೆ ಹೋಗುವ ವೇಳೆ ಮಕ್ಕಳೆಲ್ಲ ಒಂದೆಡೆ ಒಟ್ಟಿಗೆ ಇರುತ್ತಾರೆ. ಈ ಮಗುವಿನ ತಂದೆ ತಾಯಿ

ಮಂಗಳೂರು: ಎರಡು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ➤ ಬಳಿಕ ಉಪ್ಪುನೀರಿಗೆ ಎಸೆದ ನೀಚ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಇತ್ತಂಡಗಳ ನಡುವೆ ಹೊಡೆದಾಟ ➤ ಏಳು ಮಂದಿಯ ಬಂಧನ

(ನ್ಯೂಸ್ ಕಡಬ) Newskadaba.com ಮಂಗಳೂರು, ನ. 01. ಇತ್ತಂಡಗಳ ನಡುವೆ ನಡೆದ ಗುಂಪು ಘರ್ಷಣೆಯಲ್ಲಿ ಭಾಗಿಯಾಗಿದ್ದ ಏಳು ಮಂದಿಯನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತರನ್ನು ಧೀರಜ್ ಶೆಟ್ಟಿ, ರಕ್ಷಿತ್.ಕೆ, ರೋಹಿತ್ ಶೆಟ್ಟಿ, ಹರ್ಷಿತ್, ಕೀರ್ತಿರಾಜ್, ವಿವೇಕ್ ಹಾಗೂ ರಾಹುಲ್ ಎಂದು ಗುರುತಿಸಲಾಗಿದೆ. ಸುಮಾರು 15-20 ಜನರಿದ್ದ ಯುವಕರ ತಂಡವು ಪರಸ್ಪರ ಒಬ್ಬರನ್ನೊಬ್ಬರು ಎಳೆದಾಡಿಕೊಂಡು ಮರದ ವಿಕೆಟ್, ಪೈಪ್ ಹಾಗೂ ಕಲ್ಲುಗಳನ್ನು ಹಿಡಿದು ಹಲ್ಲೆಗೈದಿದ್ದಲ್ಲದೇ ವಾಹನಗಳಿಗೂ ಹಾನಿಗೈದಿದ್ದು, ಆರು ದ್ವಿಚಕ್ರ ವಾಹನಗಳ ಜಖಂಗೊಂಡಿವೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿ

ಮಂಗಳೂರು: ಇತ್ತಂಡಗಳ ನಡುವೆ ಹೊಡೆದಾಟ ➤ ಏಳು ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬದಲ್ಲಿ ಹಾಡಹಗಲೇ ಅವ್ಯಾಹತವಾಗಿ ನಡೆಯುತ್ತಿದೆ ಕೋಳಿ ಅಂಕ ➤ ಹಣವನ್ನು ಪಣಕ್ಕಿಟ್ಟು ಕೋಳಿ ಅಂಕ ನಡೆಸಲು ಅನುಮತಿ ನೀಡಿದ್ದಾದರೂ ಯಾರು..?

ಕಡಬ, ಅ.31. ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ ಗುರಿಯಡ್ಕ ಎಂಬಲ್ಲಿ ಇದೀಗ ದೊಡ್ಡ ಮಟ್ಟದ ಕೋಳಿ ಅಂಕ ನಡೆಯುತ್ತಿದ್ದು, ಇದು ಅಧಿಕೃತವೋ ಅಥವಾ ಅನಧಿಕೃತವೋ ಎಂದು ತಿಳಿದು ಬಂದಿಲ್ಲ. ಕೋಳಿ ಅಂಕದಲ್ಲಿ ಜನ ಜಾತ್ರೆಯೇ ಕಂಡು ಬಂದಿದ್ದು, ಇಲ್ಲಿ ಹಣವನ್ನು ಪಣಕ್ಕಿಟ್ಟು ಕೋಳಿ ಅಂಕ ನಡೆಸಲಾಗುತ್ತಿದೆ ಎನ್ನಲಾಗಿದೆ. ಇತ್ತೀಚಿನ ದಿನಗಳಲ್ಲಿ ಕೋಳಿ ಅಂಕ ಅವ್ಯಾಹತವಾಗಿ ನಡೆಯುತ್ತಿದ್ದು ಇದು ಇಲಾಖೆಯ ಕೃಪಾ ಕಟಾಕ್ಷದಿಂದಲೇ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕೋಳಿ ಅಂಕದ ಸ್ಥದಲ್ಲಿ ಶಾಮಿಯಾನ ಹಾಕಿ ವ್ಯವಸ್ಥಿತವಾಗಿ ನಡೆಯುತ್ತಿದ್ದು

ಕಡಬದಲ್ಲಿ ಹಾಡಹಗಲೇ ಅವ್ಯಾಹತವಾಗಿ ನಡೆಯುತ್ತಿದೆ ಕೋಳಿ ಅಂಕ ➤ ಹಣವನ್ನು ಪಣಕ್ಕಿಟ್ಟು ಕೋಳಿ ಅಂಕ ನಡೆಸಲು ಅನುಮತಿ ನೀಡಿದ್ದಾದರೂ ಯಾರು..? Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದುಬೈಯಿಂದ ಮಂಗಳೂರಿಗೆ ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಅಂದರ್

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 30. ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ ಹಚ್ಚಿರುವ ಅಧಿಕಾರಿಗಳು, 32,55,330 ರೂ. ವೌಲ್ಯದ 663 ಗ್ರಾಂ ಚಿನ್ನ ವಶಪಡಿಸಿಕೊಂಡ ಘಟನೆ ನಡೆದಿದೆ. ದುಬೈಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕನೋರ್ವ ಚಿನ್ನವನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಿರುವುದು ಕಂಡುಬಂದಿದ್ದು, ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ ವಶಕ್ಕೆ ಪಡೆದು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ದುಬೈಯಿಂದ ಮಂಗಳೂರಿಗೆ ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಪದವಿ ಕಾಲೇಜು ವಿದ್ಯಾರ್ಥಿನಿ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) Newskadaba.com ಪೆರ್ಲ, ಅ. 30. ಕಾಲೇಜು ವಿದ್ಯಾರ್ಥಿನಿಯೋರ್ವಳ ಮೃತದೇಹವು ನೇಣುಬಿಗಿದ ಸ್ಥಿತಿಯಲ್ಲಿ ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕರವರ ಪುತ್ರಿ ಶ್ರಾವ್ಯ (20) ಎಂದು ಗುರುತಿಸಲಾಗಿದೆ. ವಿಟ್ಲದ ಪದವಿ ಕಾಲೇಜಿನ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ, ಅ. 29ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಧ್ಯಾಹ್ನದ ವೇಳೆ ತಂದೆ-ತಾಯಿ ತೋಟದ

ವಿಟ್ಲ: ಪದವಿ ಕಾಲೇಜು ವಿದ್ಯಾರ್ಥಿನಿ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಆಕ್ಟಿವಾ ಮತ್ತು ಟಿಪ್ಪರ್ ನಡುವೆ ಢಿಕ್ಕಿ ➤ ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಮೃತ್ಯು

(ನ್ಯೂಸ್ ಕಡಬ) Newskadaba.com ಪುತ್ತೂರು, ಅ. 30. ಆಕ್ಟಿವಾ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಪಡೀಲ್ ನಲ್ಲಿ ನಡೆದಿದೆ. ಮೃತರನ್ನು ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ವಿದ್ಯಾ ಕಣ್ವತೀರ್ಥ(46) ಎಂದು ಗುರುತಿಸಲಾಗಿದೆ. ಇವರು ತೆರಳುತ್ತಿದ್ದ ಆಕ್ಟಿವಾ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ವಿದ್ಯಾರವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರು: ಆಕ್ಟಿವಾ ಮತ್ತು ಟಿಪ್ಪರ್ ನಡುವೆ ಢಿಕ್ಕಿ ➤ ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಪಾದಚಾರಿಗೆ ಜೀಪು ಢಿಕ್ಕಿ ➤ ನೆಲ್ಯಾಡಿಯ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) Newskadaba.com ಪುತ್ತೂರು, ಅ. 30. ಜೀಪು ಢಿಕ್ಕಿ ಹೊಡೆದು ನೆಲ್ಯಾಡಿಯ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಂಗಳೂರಿನ ಬೈಕಂಪಾಡಿಯಲ್ಲಿ ನಡೆದಿದೆ. ಮೃತರನ್ನು ಗೋಳಿತೊಟ್ಟು ಶಾಂತಿನಗರ ನಿವಾಸಿ ರವೀಂದ್ರ ಆಚಾರಿ (40) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನಲ್ಲಿ ಲಾರಿಯೊಂದರಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದು, ಶುಕ್ರವಾರದಂದು ರಾತ್ರಿ ವೇಳೆ ಬೈಕಂಪಾಡಿ ಸಮೀಪ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಜೀಪು ಡಿಕ್ಕಿ ಹೊಡೆದು, ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು: ಪಾದಚಾರಿಗೆ ಜೀಪು ಢಿಕ್ಕಿ ➤ ನೆಲ್ಯಾಡಿಯ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪವರ್ ಸ್ಟಾರ್ ನಿಧನದ ಹಿನ್ನೆಲೆ ➤ ನಾಳೆ (ಅ. 30) ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) Newskadaba.com ಬೆಂಗಳೂರು, ಅ. 29. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆ ಖಾಸಗಿ ಶಾಲೆಗಳು ಶನಿವಾರ ರಜೆ ಘೋಷಿಸಿ ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಈ ಕುರಿತು ಪ್ರಕಟಣೆ ಹೊರಡಿಸಿದೆ ಎಂದು ವರದಿಯಾಗಿದೆ. ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪವರ್ ಸ್ಟಾರ್ ನಿಧನದ ಹಿನ್ನೆಲೆ ➤ ನಾಳೆ (ಅ. 30) ಖಾಸಗಿ ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎರಡನೇ ತರಗತಿ ಬಾಲಕನನ್ನುಮೊದಲ ಮಹಡಿಯಿಂದ ತಲೆಕೆಳಗಾಗಿ ನೇತುಹಾಕಿದ ಪ್ರಾಂಶುಪಾಲ..! ➤ ಜಿಲ್ಲಾಧಿಕಾರಿ ಗರಂ

(ನ್ಯೂಸ್ ಕಡಬ) Newskadaba.com ಮಿರ್ಜಾಪುರ, ಅ. 29. ಖಾಸಗಿ ಶಾಲೆಯೊಂದರ ಕಟ್ಟಡದ ಮೊದಲ ಮಹಡಿಯಿಂದ ಎರಡನೇ ತರಗತಿ ವಿದ್ಯಾರ್ಥಿ ಸೋನು ಯಾದವ್ ಎಂಬ ಬಾಲಕನನ್ನು ಪ್ರಾಂಶುಪಾಲರು ತಲೆಕೆಳಗಾಗಿ ನೇತಾಡಿಸಿದ ಆಘಾತಕಾರಿ ಘಟನೆ ಮಿರ್ಜಾಪುರದಲ್ಲಿ ನಡೆದಿದೆ. ಬಾಲಕ ತಲೆ ಕೆಳಗಾಗಿ ನೇತಾಡುತ್ತಿರುವ ಹಾಗೂ ಹಲವಾರು ಮಕ್ಕಳು ಅದನ್ನು ನೋಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋ ವೈರಲ್ ಆಗುತ್ತಿದ್ದಂತೆಯೇ ಮಿರ್ಜಾಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಶಿಕ್ಷಣಾಧಿಕಾರಿಗಳಿಗೆ ಈ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೇ ಪ್ರಾಂಶುಪಾಲರ ವಿರುದ್ಧ ದೂರು

ಎರಡನೇ ತರಗತಿ ಬಾಲಕನನ್ನುಮೊದಲ ಮಹಡಿಯಿಂದ ತಲೆಕೆಳಗಾಗಿ ನೇತುಹಾಕಿದ ಪ್ರಾಂಶುಪಾಲ..! ➤ ಜಿಲ್ಲಾಧಿಕಾರಿ ಗರಂ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top