ಕ್ರೈಮ್ ನ್ಯೂಸ್

ಕಡಬ: ಬ್ಯಾಂಕ್ ಗೆ ವಂಚಿಸಲು ಯತ್ನ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು. 05. ತೂಕ ಹೆಚ್ಚಿಸಿ ಚಿನ್ನಾಭರಣಗಳನ್ನು ಬ್ಯಾಂಕ್‌ನಲ್ಲಿ ಅಡವಿಟ್ಟು ವಂಚಿಸಲು ಯತ್ನಿಸುತ್ತಿದ್ದ ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಕಡಬ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಉಪ್ಪಿನಂಗಡಿಯ ಮಹಮ್ಮದ್ ಫಾಯಿಝ್ (20) ಮತ್ತು ಬಂಟ್ವಾಳ ಕಸಬಾದ ಮೊಹಮ್ಮದ್ ಮುರ್ಷೀದ್ (45) ಎಂದು ಗುರುತಿಸಲಾಗಿದೆ. ವರದಿಯ ಪ್ರಕಾರ, ಜುಲೈ 3ರ ಶುಕ್ರವಾರದಂದು ಸಂಜೆ ಕಡಬ ಪೇಟೆಯಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸುಮಾರು 120 ಗ್ರಾಂ ಚಿನ್ನವನ್ನು […]

ಕಡಬ: ಬ್ಯಾಂಕ್ ಗೆ ವಂಚಿಸಲು ಯತ್ನ ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಜಿಮ್ ಟ್ರೈನರ್ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 05. ಜಿಮ್ ಟ್ರೈನರ್ ಓರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತರನ್ನು ಮೂಲತಃ ಮಡoತ್ಯಾರ್ ನಿವಾಸಿ ಪ್ರಸ್ತುತ ಪುತ್ತೂರಿನ ಕಲ್ಲಿಮಾರ್ ನಲ್ಲಿ ವಾಸವಿರುವ ಸಚಿನ್ ರೈ ಎಂದು ಗುರುತಿಸಲಾಗಿದೆ. ಇವರು ಹಲವು ವರ್ಷಗಳಿಂದ ಜಿಮ್ ಟ್ರೈನರ್ ಆಗಿದ್ದರು. ಇಂದು ಮುಂಜಾನೆ ಕುಸಿದು ಬಿದ್ದ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಪುತ್ತೂರು: ಜಿಮ್ ಟ್ರೈನರ್ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮದ್ಯ ಮಾರಾಟ – ವ್ಯಕ್ತಿ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.05. ನಗರದ ಹಳೆಯ ಬಸ್ ನಿಲ್ದಾಣ ಮತ್ತು ಇತರ ಸಾರ್ವಜನಿಕ ಸ್ಥಳಗಳ ಬಳಿ ಮುಂಜಾನೆ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಸಾರ್ವಜನಿಕರಿಂದ ಬಂದ ದೂರುಗಳ ಮೇರೆಗೆ, ಉಡುಪಿ ನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ವ್ಯಕ್ತಿಯನ್ನು ಬಾಗಲಕೋಟೆ ಮೂಲದ ಕಾಂತ್ಯಪ್ಪ ಮೇಟಿ (32) ಎಂದು ಗುರುತಿಸಲಾಗಿದೆ.   ಆರೋಪಿಯು ಸ್ಕೂಟರ್‌ನಲ್ಲಿ ಬಂದು ನಗರ ಬಸ್ ನಿಲ್ದಾಣದಲ್ಲಿ ಮದ್ಯದ ಪ್ಯಾಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದುದನ್ನು

ಅಕ್ರಮ ಮದ್ಯ ಮಾರಾಟ – ವ್ಯಕ್ತಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮಣ್ಣು ಗಣಿಗಾರಿಕೆ- ಸ್ಥಳಕ್ಕೆ ಪೊಲೀಸ್ ದಾಳಿ

(ನ್ಯೂಸ್ ಕಡಬ) newskadaba.com ಜು. 05. ಅಕ್ರಮವಾಗಿ ಕೆಂಪು ಕಲ್ಲು ಮತ್ತು ಮಣ್ಣು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು ವಾಹನ ಮತ್ತು ಯಂತ್ರೋಪಕರಣಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.   ವರದಿಯ ಪ್ರಕಾರ, ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ಗಣಿಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಮೇರೆಗೆ ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು, ಪೊಲೀಸ್ ವಾಹನವನ್ನು ನೋಡಿದ ಗಣಿಗಾರಿಕೆ ಮಾಡುತ್ತಿದ್ದವರು ಅಲ್ಲಿಂದ ಪರಾರಿಯಾಗಿದ್ದಾರೆ.   ಸ್ಥಳವನ್ನು ಪರಿಶೀಲಿಸಿದಾಗ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ

ಅಕ್ರಮ ಮಣ್ಣು ಗಣಿಗಾರಿಕೆ- ಸ್ಥಳಕ್ಕೆ ಪೊಲೀಸ್ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಜುಲೈ-2026ರ ಮಾಹೆಯಲ್ಲಿ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ. ತರಬೇತಿ ವಿವರ: ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ಜುಲೈ 7 ರಿಂದ ರಿಂದ ಜುಲೈ 8 ರವರೆಗೆ ಮತ್ತು ಕೋಳಿ ಸಾಕಾಣಿಕೆ ತರಬೇತಿ ಜುಲೈ 21 ರಿಂದ 22 ರವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಆಸಕ್ತ ರೈತ ಬಾಂಧವರು

ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ

(ನ್ಯೂಸ್ ಕಡಬ) newskadaba.com ಜು. 02. ಸರಕಾರಿ ಉದ್ಯೋಗ ಕೊಡಿಸುವುದಾಗಿ ಹೇಳಿ ನಂಬಿಸಿ ಕೋಟ್ಯಂತರ ರೂ. ವಂಚಿಸಿದ ಕುರಿತು ಶಿವಮೊಗ್ಗದಿಂದ ವರದಿಯಾಗಿದೆ. ಶಿವಮೊಗ್ಗ ಮೂಲದ ಸಚಿನ್ ಮತ್ತು ಸುಜಾತ ಎಂಬವರು ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಉದ್ಯೋಗಾಕಾಂಕ್ಷಿಗಳಿಗೆ ವಂಚಿಸಿರುವುದಾಗಿ ತಿಳಿದುಬಂದಿದೆ. ವರದಿಯ ಪ್ರಕಾರ, ಆರೋಪಿಗಳು ಶಿವಮೊಗ್ಗದಲ್ಲಿ ಉದ್ಯೋಗ ತರಬೇತಿ ಕೇಂದ್ರ ತೆರೆದು, ಕೋಚಿಂಗ್ ಸೆಂಟರ್‌ಗಳ ಮೂಲಕ ನಕಲಿ ಪರೀಕ್ಷೆಗಳನ್ನು ನಡೆಸುತ್ತಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ದಾವಣಗೆರೆ, ಚಿಕ್ಕಮಂಗಳೂರು, ಬೆಂಗಳೂರು ಸೇರಿದಂತೆ ವಿವಿಧ ಅಭ್ಯರ್ಥಿಗಳಿಂದ

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಣೆಯಾದವರ ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಜು. 02. ಶಕ್ತಿನಗರದ ಕ್ಯಾಸ್ಟೊಲಿನೋ ಕಾಲೋನಿ ನಿವಾಸಿ ಭೂಷಣ್ ಸಿಂಗ್ (19 ವರ್ಷ) ಎಂಬವರು ಮನೆಯಲ್ಲಿ ಜಗಳವಾಡಿ ಸ್ಕೂಲ್ ಬ್ಯಾಗ್ ಹಿಡಿದುಕೊಂಡು ಜೂನ್ 29 ರಂದು ಮನೆ ಬಿಟ್ಟು ಹೋದವರು ಕಾಣೆಯಾಗಿದ್ದು, ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ: ಎತ್ತರ 5.4 ಅಡಿ, ಎಣ್ಣೆಕಪ್ಪು ಮೈಬಣ್ಣ, ಕಪ್ಪು ಕೂದಲು, ಸಪೂರ ಶರೀರ ಹೊಂದಿರುತ್ತಾರೆ. ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ಕಪ್ಪು ಬಣ್ಣದ

ಕಾಣೆಯಾದವರ ಪತ್ತೆಗೆ ಮನವಿ Read More »

ಕರಾವಳಿ, ಕ್ರೈಮ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ ಮೂವರು ದರ್ಶನ್ ಅಭಿಮಾನಿಗಳ ಬಂಧನ

(ನ್ಯೂಸ್‌ ಕಡಬ) newskadaba.com, ಜು.02: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಸಂದೀಪ್‌ಗೆ ಬೆದರಿಕೆ ಹಾಕಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿಗಳಾದ ಸುಹಾಸ್, ವೇಣು ಮತ್ತು ಪುನೀತ್ ಎಂಬ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬನಾದ ಪುನೀತ್ ,ಕೊಲೆಯ ಬಳಿಕ ಶವ ವಿಲೇವಾರಿ ಮಾಡಲು ಸಂದೀಪ್‌ಗೆ ಸ್ಕಾರ್ಪಿಯೋ ಕಾರು ನೀಡಿದ್ದ ಹಾಗೂ ನಂತರ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ ಪ್ರಮುಖ ಸಾಕ್ಷಿಯಾಗಿದ್ದಾನೆ.ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆತಂದಿಲ್ಲ ಎಂದು ಸುಳ್ಳು ಹೇಳಿಕೆ ನೀಡುವಂತೆ ಸಂದೀಪ್‌ ಮೇಲೆ ಪುನೀತ್ ಒತ್ತಡ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ ಮೂವರು ದರ್ಶನ್ ಅಭಿಮಾನಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ

9 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಜು. 02. 9 ವರ್ಷಗಳಿಂದ ಆರೋಪಿತನಾಗಿ ತಲೆಮರೆಸಿಕೊಂಡಿದ್ದ ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಶ್ರೀನಿವಾಸಲು ವಿ. ಎಂಬಾತನನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.   ಧರ್ಮಸ್ಥಳ ಠಾಣಾ ಅ.ಕ್ರ:169/2016.  ಕಲಂ, 379, 201  ಐಪಿಸಿ ಪ್ರಕರಣದಲ್ಲಿ ಆರೋಪಿತನಾಗಿ ಸುಮಾರು 09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ವ್ರಷಭ, ಚರಣ್ ರಾಜ್ ಎಂಬವರು ಆಂಧ್ರಪ್ರದೇಶದ ಚಿತ್ತೂರು  ಎಂಬಲ್ಲಿಂದ ದಸ್ತಗಿರಿ ಮಾಡಿ  ಜುಲೈ 1ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಸದ್ಯ ನ್ಯಾಯಾಲಯವು

9 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಗೋಳಿತ್ತಡಿ: ರಸ್ತೆಯಂಚಿನ ಅಕೇಶಿಯ ಮರ ಧರಾಶಾಯಿ ಸ್ಕೂಟಿ ಸವಾರ ಪ್ರಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಜು. 02. ರಸ್ತೆಯಂಚಿನಲ್ಲಿದ್ದ ಅಕೇಶಿಯ ಜಾತಿಯ ಮರವೊಂದು ಬುಡ ಸಮೇತ ಧರಶಾಯಿಯಾಗಿದ್ದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟಿ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ  ಪ್ರಾಣಾಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಎಂಬಲ್ಲಿ ಬುಧವಾರದಂದು ಸಂಜೆ ನಡೆದಿದೆ.   ಗಾಯಗೊಂಡವರನ್ನು ಆತೂರು ಪೇಟೆಯಲ್ಲಿರುವ ಡಿಲೈಟ್ ಹಾರ್ಡ್ ವೇರ್ ಅಂಗಡಿ ಮಾಲಕ ಇಕ್ಬಾಲ್ ಎಂದು ಗುರುತಿಸಲಾಗಿದೆ. ಇವರು ತನ್ನ ಮನೆ ಕುಂಡಾಜೆಯಿಂದ ಅಂಗಡಿಯತ್ತ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಏಕಾಏಕಿ ಮರ ಬಿದ್ದಿದೆ. ಘಟನೆಯಿಂದ ಸ್ಕೂಟಿಗೆ

ಗೋಳಿತ್ತಡಿ: ರಸ್ತೆಯಂಚಿನ ಅಕೇಶಿಯ ಮರ ಧರಾಶಾಯಿ ಸ್ಕೂಟಿ ಸವಾರ ಪ್ರಣಾಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top