ಕ್ರೈಮ್ ನ್ಯೂಸ್

Death, deadbody, Waterfall

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಮೆನ್ನಬೆಟ್ಟು ಗ್ರಾಮದ ಮಾರಡ್ಕ ನಿವಾಸಿ ರವಿ (34) ಎಂಬವರು ಗುರುವಾರ ಸಂಜೆ ಮನೆಯ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನ. 2 ರ ಬೆಳಿಗ್ಗೆ 10 ಗಂಟೆಗೆ ಮನೆಯಿಂದ ಪೇಟೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರವಿ ಅವರ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ […]

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್​ಐಆರ್

(ನ್ಯೂಸ್ ಕಡಬ) newskadaba.com ಹಾವೇರಿ, ನ. 08. ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಮೃತ ರೈತ ಬೆಳೆ ಹಾನಿಯಾಗಿದ್ದರಿಂದ ಸಾಲ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎಂದು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಅಂತಿಮ ವರದಿಯನ್ನು ತಹಶೀಲ್ದಾರ ಹಾನಗಲ್ ರವರಿಗೆ ಸಲ್ಲಿಸಿರುತ್ತಾರೆ. ಮೃತನ ಕುಟುಂಬಕ್ಕೆ ಸರ್ಕಾರದಿಂದ 05 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿರುತ್ತದೆ ಎಂಬುವುದಾಗಿ ಹಾವೇರಿ ಪೊಲೀಸರು ಪತ್ರಿಕಾ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್​ಐಆರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೋಷಕರಿಗೆ ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಬೀದರ್, ನ. 07. ಮ‌ದ್ಯದ ಅಮಲಿನಲ್ಲಿದ್ದ ಕಾರ್ಮಿಕನೊಬ್ಬ ಪಾಲಕರಿಗೆ ವಿಡಿಯೋ ಕಾಲ್ ಮಾಡಿ ಲೈವ್’ನಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ಸದಲಾಪೂರ ಗ್ರಾಮದಲ್ಲಿ ಜರುಗಿದೆ. ಆತ್ಮಹತ್ಯೆಗೈದ ಯುವಕನನ್ನು ಮಹಾರಾಷ್ಟ್ರದ ನಿಲಂಗಾ ತಾಲೂಕಿನ ಡೋಬಲೆವಾಡಿ ಗ್ರಾಮದ‌ ನಿವಾಸಿ ಸಚಿನ ರಾಜಕುಮಾರ ಚವ್ಹಾಣ (32) ಎಂದು ಗುರುತಿಸಲಾಗಿದೆ. ಸುದ್ದಿ ತಿಳಿದ ಮುಡಬಿ ಠಾಣೆ ಪಿಎಸ್ಐ ಜಯಶ್ರೀ ಹೋಡಲ್ ನೇತೃತ್ವದ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಮುಡಬಿ ಪೊಲೀಸ

ಪೋಷಕರಿಗೆ ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಸಲ್ಮಾನ್ ಖಾನ್ ಗೆ ಜೀವಬೆದರಿಕೆ ಪ್ರಕರಣ- ಆರೋಪಿ ಹಾವೇರಿಯಲ್ಲಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನ. 07. ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಒಂದರ ಮೇಲೊಂದರಂತೆ ಜೀವ ಬೆದರಿಕೆಗಳು ಬರುತ್ತಿದ್ದು, ಈಗ ಕರ್ನಾಟಕದಿಂದಲೂ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಲಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಹಾವೇರಿಯಲ್ಲಿ ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಬಿಕಾರಾಮ್‌ ಎಂದು ಗುರುತಿಸಲಾಗಿದೆ. ಮೂಲತಃ ರಾಜಸ್ಥಾನದ ಮೂಲದವನಾಗಿರುವ ಬಿಕಾರಾಂ, ಒಂದೂವರೆ ತಿಂಗಳ ಹಿಂದೆ ಕೂಲಿ ಕೆಲಸಕ್ಕೆಂದು ಹಾವೇರಿಗೆ ಬಂದಿದ್ದು, ಇಲ್ಲಿನ ಗೌಡರ ಓಣಿಯಲ್ಲಿನ ರೂಮ್ ನಲ್ಲಿ ಕೂಲಿಕಾರರೊಂದಿಗೆ ವಾಸವಾಗಿ ಗ್ರಿಲ್ ಕೆಲಸ ಮಾಡಿಕೊಂಡಿದ್ದ

ಸಲ್ಮಾನ್ ಖಾನ್ ಗೆ ಜೀವಬೆದರಿಕೆ ಪ್ರಕರಣ- ಆರೋಪಿ ಹಾವೇರಿಯಲ್ಲಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಕಿ ಅವಘಡ: 16 ಕಾರ್ಮಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ, ನ. 07. ಸ್ಟೀಲ್ ಕಂಪನಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 16 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಎಲ್ಲಾ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ. ಘಟನೆಯ ಮಾಹಿತಿ ಪಡೆದ ಆಡಳಿತ ಮಂಡಳಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವಾರ್ಧಾ ಜಿಲ್ಲಾಧಿಕಾರಿ ರಾಹುಲ್ ಕಾರ್ಡಿಲೆ ತಿಳಿಸಿದ್ದಾರೆ.  

ಬೆಂಕಿ ಅವಘಡ: 16 ಕಾರ್ಮಿಕರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಡಿದ ಮತ್ತಲ್ಲಿ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ವೈದ್ಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07. ಕುಡಿದ ಮತ್ತಲ್ಲಿ ವೈದ್ಯ ಹಾಗೂ ನರ್ಸ್ ಸೇರಿ ಆಸ್ಪತ್ರೆಗೆ ಬಂದಿದ್ದ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ನ.3ರಂದು ಯುವತಿಯೊಬ್ಬಳು ತೀವ್ರ ಜ್ವರದಿಂದ ಆಸ್ಪತ್ರೆಗೆ ಹೋಗಿದ್ದಳು. ಈ ವೇಳೆ ಡಾ.ಪ್ರದೀಪ್ ಹಾಗೂ ನರ್ಸ್ ಮಹೇಂದ್ರ ಕುಡಿದ ಮತ್ತಿನಲ್ಲಿದ್ದರು. ಈ ವೇಳೆ ಯುವತಿಗೆ ಮಹೇಂದ್ರ ಇಂಜೆಕ್ಷನ್‌ ನೀಡಿದ್ದಾನೆ. ಬಳಿಕ ಡಾ.ಪ್ರದೀಪ್‌ನನ್ನು ಕರೆದು ಚಿಕಿತ್ಸೆ ಕೊಡುವಂತೆ ಹೇಳಿದ್ದಾನೆ. ಡಾ.ಪ್ರದೀಪ್ ಇಂಜೆಕ್ಷನ್

ಕುಡಿದ ಮತ್ತಲ್ಲಿ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ವೈದ್ಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನ ಹತ್ಯೆ

(ನ್ಯೂಸ್ ಕಡಬ) newskadaba.com ಶ್ರೀನಗರ, ನ. 07. ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತ್ಯೆಯಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆ ನಡೆದ ಸ್ಥಳದಿಂದ ಎಕೆ 47 ರೈಫಲ್, ಎರಡು ಹ್ಯಾಂಡ್ ಗ್ರೆನೇಡ್, ನಾಲ್ಕು ಮ್ಯಾಗಜೀನ್‌ಗಳು, ಮದ್ದುಗುಂಡುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಲೋಲಾಬ್ ಪ್ರದೇಶದಲ್ಲಿ ಮಂಗಳವಾರ ಕಾರ್ಯಾಚರಣೆ ಪ್ರಾರಂಭವಾಗಿದ್ದು, ಬುಧವಾರ ಈ ಕಾರ್ಯಾಚರಣೆ ಮುಂದುವರೆದಿದೆ.  

ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ದೇವಸ್ಥಾನದಲ್ಲಿ ಕಳವು ಪ್ರಕರಣ: ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ನ. 07. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.   ಬಂಧಿತ ಆರೋಪಿಯನ್ನು ಧಾರವಾಡದ ವೀರಣ್ಣ ಗೌಡ (26) ಎಂದು ಗುರುತಿಸಲಾಗಿದ್ದು, ನ.3ರಂದು ರಾತ್ರಿ ದೇವಸ್ಥಾನದಲ್ಲಿ ಪೂಜಾ ಪರಿಕರಗಳು ಹಾಗೂ ಸಿಸಿಟಿವಿ ಕ್ಯಾಮರಾ ಕದ್ದೊಯ್ದಿದ್ದಾರೆ. ಕುಕ್ಕೆ ದೇವಸ್ಥಾನದ ಸಿಇಒ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಯು ಗೋಣಿ ಚೀಲದಲ್ಲಿ ಕದ್ದ

ದೇವಸ್ಥಾನದಲ್ಲಿ ಕಳವು ಪ್ರಕರಣ: ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನಿಲ್ಲಿಸಿದ್ದ ವಾಹನ ಹಿಮ್ಮುಖ ಚಲಿಸಿ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 07. ನಿಲ್ಲಿಸಿದ್ದ ವಾಹನ ಹಿಮ್ಮುಖವಾಗಿ ಚಲಿಸಿ ಹಿಂಬದಿ ಆಟವಾಡುತ್ತಿದ್ದ ಮಗು ವಾಹನದಡಿ ಸಿಲುಕಿ ಮೃತಪಟ್ಟ ಘಟನೆ ಲೊರೆಟ್ಟೊಪದವಿನಲ್ಲಿ ಬುಧವಾರ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಫರಂಗಿಪೇಟೆ ಸಮೀಪದ ಪತ್ತನಬೈಲ್ ನಿವಾಸಿಯಾಗಿದ್ದ ಉನೈಸ್ ಮತ್ತು ಆಶೂರಾ ದಂಪತಿ ಪುತ್ರಿ ಮೂರುವರೆ ವರ್ಷದ ಆಶೀಕಾ ಎಂದು ಗುರುತಿಸಲಾಗಿದೆ. ಟಿಪ್ಪುನಗರದ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ನಿಲ್ಲಿಸಿದ್ದ ಟೆಂಪೋ ವಾಹನ ರಿವರ್ಸ್ ಬಂದಿದೆ. ಈ ವೇಳೆ ಮಗುವಿನ ಮೇಲೆ ವಾಹನ ಹಾದು ಹೋಗಿದ್ದು, ಮಗುವನ್ನು ಆಸ್ಪತ್ರೆಗೆ ಕೊಂಡೊಯ್ದರೂ

ನಿಲ್ಲಿಸಿದ್ದ ವಾಹನ ಹಿಮ್ಮುಖ ಚಲಿಸಿ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಕುಡಿತದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ: ಇಬ್ಬರು ವಶಕ್ಕೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ನ. 07. ಕುಡಿತದ ನಶೆಯಲ್ಲಿ ಕೇರಳ ಮೂಲದ ಯುವಕರಿಬ್ಬರು ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಸರಣಿ ಅಪಘಾತ ನಡೆಸಿ ಕೇರಳದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಕೇರಳ ಮೂಲದ ದೀರಜ್ ಹಾಗೂ ಗೌತಮ್ ಎಂಬ ಇಬ್ಬರು ಯುವಕರು ಉಡುಪಿಗೆ ಬಂದು ತಿರುಗಾಟ ನಡೆಸಿ ಕಂಠಪೂರ್ತಿ ಕುಡಿದು ಮರಳಿ ಕೇರಳಕ್ಕೆ ಹೋಗಲು ಮುಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾಂಗಾಳದಲ್ಲಿ ಕಾರೊಂದಕ್ಕೆ ಡಿಕ್ಕಿಯಾಗಿ ನಿಲ್ಲಿಸದೆ ಮುಂದೋಡಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ

ಕುಡಿತದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ: ಇಬ್ಬರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top