ಕ್ರೈಮ್ ನ್ಯೂಸ್

ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ ➤ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಗ್ರಾ.ಪಂ. ಅಧ್ಯಕ್ಷೆ..!

(ನ್ಯೂಸ್ ಕಡಬ) Newskadaba.com ಶಿವಮೊಗ್ಗ, ಅ. 23. ಕಾಮಗಾರಿಯ ಬಿಲ್ಲಿನ ಮೊತ್ತವನ್ನು ಮಂಜೂರು ಮಾಡುವ ವಿಚಾರಕ್ಕೆ ಸಂಬಂಧಿಸಿ ಗ್ರಾಮ ಪಂಚಾಯತ್ ಅಧ್ಯಕ್ಷೆಯೋರ್ವರು ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಆರೋಪಿ ಶಿವಮೊಗ್ಗದ ಮುದ್ದಿನಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷೆ ವೇಣಿ ಕಣ್ಣನ್ (47) ಎಂದು ಗುರುತಿಸಲಾಗಿದೆ. ಮುದ್ದಿನಕೊಪ್ಪ ಗ್ರಾಮದ ನಿವಾಸಿ, ಓರ್ವ ಗುತ್ತಿಗೆದಾರರ ಪರವಾಗಿ ಕಟ್ಟಡ ಕಾಮಗಾರಿಯೊಂದನ್ನು 2020 ರ ಜನವರಿಯಲ್ಲೇ ಪೂರ್ತಿಗೊಳಿಸಿದ್ದು, ಈ ಕಾಮಗಾರಿಯ ಬಿಲ್ ಮೊತ್ತವನ್ನು […]

ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ ➤ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಗ್ರಾ.ಪಂ. ಅಧ್ಯಕ್ಷೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಬಕಾರಿ ಇಲಾಖೆಯಿಂದ ದಾಳಿ ➤ 25 ಕೆ.ಜಿ ಹಸಿ ಗಾಂಜಾ ಗಿಡ ವಶಕ್ಕೆ

(ನ್ಯೂಸ್ ಕಡಬ) Newskadaba.com ಗದಗ, ಅ. 23. ಅಬಕಾರಿ ಇಲಾಖೆ ಪೊಲೀಸರು ದಾಳಿ ನಡೆಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ವಶಪಡಿಸಿಕೊಂಡ ಘಟನೆ ಗದಗ ತಾಲೂಕಿನ ಮದಗನಾರು, ಬೆಳವಡ ಗ್ರಾಮದಲ್ಲಿ ನಡೆದಿದೆ. ಆರೋಪಿಗಳಾದ ಹುಚ್ಚಪ್ಪ ಬಸಪ್ಪ ತಳ್ವಾರ್, ಅಯ್ಯನಗೌಡ ರಾಮೇಗೌಡ ಗೌಡಪ್ಪಗೌಡ ಮತ್ತು ತಿಪ್ಪನಗೌಡ ನಿಂಗನಗೌಡ ಇನಾಮತಿ ಇವರುಗಳಿಗೆ ಸೇರಿದ ಕೃಷಿ ಹೊಲಗಳಲ್ಲಿ ಗಾಂಜಾ ದೊರೆತಿದ್ದು, ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಅಂದಾಜು ಎರಡು ಲಕ್ಷ ನಲವತ್ತೈದು ಸಾವಿರ ಮೌಲ್ಯದ 25 ಕೆ.ಜಿ. ಹಸಿ ಗಾಂಜಾ

ಅಬಕಾರಿ ಇಲಾಖೆಯಿಂದ ದಾಳಿ ➤ 25 ಕೆ.ಜಿ ಹಸಿ ಗಾಂಜಾ ಗಿಡ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೂಳೂರು ನಾಗನಕಟ್ಟೆ ದ್ವಂಸಗೈದ ದುಷ್ಕರ್ಮಿಗಳು ➤ ಕಿಡಿಗೇಡಿಗಳ ಪತ್ತೆಗೆ ಆಗ್ರಹ

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 23. ಇಲ್ಲಿನ ಕೂಳೂರು ವಿ ಆರ್ ಎಲ್ ಬಳಿಯಿರುವ ನಾಗನ ಕಟ್ಟೆಯನ್ನು ಯಾರೋ ದುಷ್ಕರ್ಮಿಗಳು ದ್ವಂಸಗೈದಿರುವ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗೆ ಕೆಲ ದಿನಗಳಿಂದ ಇಂತಹ ಶಾಂತಿ ಕದಡುವ ದುಷ್ಕೃತ್ಯಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದ್ದು, ಈ ಕೃತ್ಯದ ಹಿಂದಿನ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಬಂಧಿಸಲು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.

ಕೂಳೂರು ನಾಗನಕಟ್ಟೆ ದ್ವಂಸಗೈದ ದುಷ್ಕರ್ಮಿಗಳು ➤ ಕಿಡಿಗೇಡಿಗಳ ಪತ್ತೆಗೆ ಆಗ್ರಹ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಬೈಕ್ – ಮಿನಿ ಟೆಂಪೋ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.19. ಮೀನು ಸಾಗಾಟದ ಟೆಂಪೋ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತೊಟ್ಟು ಸಮೀಪದ ಸನ್ನಂಪಾಡಿಯಲ್ಲಿ ನಡೆದಿದೆ. ಮೃತ ಸವಾರನನ್ನು ಮಂಗಳೂರು ಸಮೀಪದ ಕುಂಟಲ್ಪಾಡಿ ಪದವು ನಿವಾಸಿ ಸಚಿನ್(29ವ.) ಎಂದು ಗುರುತಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆಯ ಮೇಲೆ ಮೀನು ಸಾಗಾಟದ ಟೆಂಪೋ ಹರಿದಿದ್ದು, ಘಟನೆಯಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು

ಉಪ್ಪಿನಂಗಡಿ: ಬೈಕ್ – ಮಿನಿ ಟೆಂಪೋ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಸ್ತಿ ವಿಚಾರದಲ್ಲಿ ವಿವಾದ ➤ 5 ಲಕ್ಷ ರೂ. ಸುಪಾರಿ ನೀಡಿ ತಾಯಿಯನ್ನೇ ಕೊಂದ ಪಾಪಿ ಪುತ್ರ

(ನ್ಯೂಸ್ ಕಡಬ) Newskadaba.com ಚಿಕ್ಕಬಳ್ಳಾಪುರ, ಅ. 16. ಇಬ್ಬರು ಸುಪಾರಿ ಕಿಲ್ಲರ್ ಗಳಿಬ್ಬರು ಸೇರಿ ಮಹಿಳೆಯೋರ್ವರನ್ನು ಬರ್ಬರವಾಗಿ ಹತ್ಯೆಗೈದ ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಬಂಧಿತರನ್ನು ಆಂಧ್ರಪ್ರದೇಶದ ವಿಜಯವಾಡದ ಮುಖೇಶ್ ಹಾಗೂ ಹರಿ ಎಂದು ಗುರುತಿಸಲಾಗಿದೆ. ಹತ್ಯೆಯಾದವರನ್ನು ನಳಿನಿ(55) ಎಂದು ಗುರುತಿಸಲಾಗಿದೆ. ಮಹಿಳೆಯ ಮನೆಗೆ ನುಗ್ಗಿ ಕತ್ತು ಕುಯ್ದು ಮಹಿಳೆಯನ್ನು ಹತ್ಯೆಗೈದು, ಪರಾರಿಯಾಗುತ್ತಿದ್ದ ಆರೋಪಿಗಳನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಸ್ತಿ ವಿಚಾರದಲ್ಲಿ ಸ್ವತಃ ಮಗನೇ ತಾಯಿಯನ್ನು ಕೊಲೆ ಮಾಡಲು 5

ಆಸ್ತಿ ವಿಚಾರದಲ್ಲಿ ವಿವಾದ ➤ 5 ಲಕ್ಷ ರೂ. ಸುಪಾರಿ ನೀಡಿ ತಾಯಿಯನ್ನೇ ಕೊಂದ ಪಾಪಿ ಪುತ್ರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತಿಗೆ ಅಕ್ರಮ ಸಂಬಂಧ..! ➤ ಶೂಟ್ ಮಾಡಿ ಕೊಂದು ಮೃತದೇಹವನ್ನು ತುಂಡರಿಸಿ 3 ಸೂಟ್ ಕೇಸ್ ನಲ್ಲಿ ಸಾಗಾಟ- ದೃಶ್ಯ ಸಿಸಿಟಿವಿಯಲ್ಲಿ ಸೆರೆ ➤➤ ಪತ್ನಿ ಅರೆಸ್ಟ್

(ನ್ಯೂಸ್ ಕಡಬ) Newskadaba.com ಬ್ರೆಸಿಲಿಯಾ, ಅ. 16. ತನ್ನ ಗಂಡನನ್ನೇ ಕೊಂದು ಮೃತ ದೇಹವನ್ನು ಸೂಟ್‍ಕೇಸ್‍ನಲ್ಲಿರಿಸಿ ಸಾಗಿಸುತ್ತಿದ್ದ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಬ್ರೆಜಿಲ್‍ನಲ್ಲಿ ನಡೆದಿದೆ. ಕೊಲೆಯಾದವರನ್ನು ಮಾರ್ಕೋಸ್ ಮಟ್ಸುನಾಗಾ ಎಂದು ಗುರುತಿಸಲಾಗಿದೆ. ಪತ್ನಿ ಎಲೀಟ್ ಮುಟ್ಸುನಾಗಾ ಪತಿಯನ್ನು ಕೊಲೆ ಮಾಡಿದ್ದಾಳೆ. ಆಕೆ ತನ್ನ ಪತಿಯ ಮೇಲಿನ ಸಿಟ್ಟು ತೀರಿಸಲು ಕೊಲೆ ಮಾಡಿದ್ದು, ನಂತರ ಮೃತದೇಹವನ್ನು ತುಂಡು ತುಂಡು ಮಾಡಿ ಸೂಟ್‍ ಕೇಸ್‍ನಲ್ಲಿ ಸಾಗಿಸುತ್ತಿದ್ದ ವೇಳೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾಳೆ ಎನ್ನಲಾಗಿದೆ. ಎಲೀಟ್ ಮನೆಯವರ ಹಾಗೂ ತನ್ನಿಚ್ಛೆಯಂತೆ

ಪತಿಗೆ ಅಕ್ರಮ ಸಂಬಂಧ..! ➤ ಶೂಟ್ ಮಾಡಿ ಕೊಂದು ಮೃತದೇಹವನ್ನು ತುಂಡರಿಸಿ 3 ಸೂಟ್ ಕೇಸ್ ನಲ್ಲಿ ಸಾಗಾಟ- ದೃಶ್ಯ ಸಿಸಿಟಿವಿಯಲ್ಲಿ ಸೆರೆ ➤➤ ಪತ್ನಿ ಅರೆಸ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ನೀರಿನಲ್ಲಿ ಮುಳುಗಿ ನಾಲ್ವರು ದುರ್ಮರಣ ➤ ದುರ್ಗಾದೇವಿ ವಿಗ್ರಹ ವಿಸರ್ಜನೆಯ ವೇಳೆ ನಡೆದ ಘಟನೆ

(ನ್ಯೂಸ್ ಕಡಬ) Newskadaba.com ನವದೆಹಲಿ, ಅ. 16. ದುರ್ಗಾ ದೇವಿಯ ವಿಗ್ರಹ ವಿಸರ್ಜನೆಯ ವೇಳೆ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಜಸ್ಥಾನದ ಧೋಲ್ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಜಯಪ್ರಕಾಶ್(22), ಶ್ರೀಕೃಷ್ಣ(23), ರಾಜೇಶ್ (26) ಹಾಗೂ ಅವರ ಸಹೋದರ ರಣವೀರ್ ಸಿಂಗ್ (24) ಎಂದು ಗುರುತಿಸಲಾಗಿದೆ. ಇವರೆಲ್ಲ ಇಲ್ಲಿನ ಭೂತೇಶ್ವರ ದೇವಾಲಯ ಸಮೀಪದ ಪಾರ್ವತಿ ನದಿಯಲ್ಲಿ ದುರ್ಗಾದೇವಿಯ ವಿಗ್ರಹ ವಿಸರ್ಜನೆಗೆಂದು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನೀರಿನಲ್ಲಿ ಮುಳುಗಿ ನಾಲ್ವರು ದುರ್ಮರಣ ➤ ದುರ್ಗಾದೇವಿ ವಿಗ್ರಹ ವಿಸರ್ಜನೆಯ ವೇಳೆ ನಡೆದ ಘಟನೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ಅನ್ಯಕೋಮಿನ ವ್ಯಕ್ತಿಯಿಂದ ಯುವಕನ ಮೇಲೆ ಅತ್ಯಾಚಾರ..! ➤ ವ್ಯಕ್ತಿ ಅರೆಸ್ಟ್

(ನ್ಯೂಸ್ ಕಡಬ) Newskadaba.com ಪುತ್ತೂರು, ಅ. 16. 67 ವರ್ಷದ ವ್ಯಕ್ತಿಯಿಂದ ಯುವಕನೋರ್ವನ ಮೇಲೆ ಅತ್ಯಾಚಾರ ನಡೆದ ವಿಚಿತ್ರ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ. 20 ವರುಷದ ಯುವಕನೋರ್ವನ ಮೇಲೆ ಮುರ ನಿವಾಸಿ ಮಹಮ್ಮದ್ ಹನೀಫ್ (67) ಎಂಬಾತ ಬಲಾತ್ಕಾರ ಮಾಡಿ ಅತ್ಯಾಚಾರ ನಡೆಸಿರುವುದಾಗಿ ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ಪ್ರತಿನಿತ್ಯವೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರದ ಪ್ರಕರಣಗಳು ಕೇಳಿಬರುತ್ತಿರುವ ಬೆನ್ನಲ್ಲೇ ಇದೀಗ ಇದಕ್ಕೆ ವಿರುದ್ಧವಾಗಿ ವ್ಯಕ್ತಿಯೋರ್ವ ತನ್ನದೇ ಲಿಂಗಕ್ಕೆ ಸೇರುವವರ ಮೇಲೆ ಅತ್ಯಾಚಾರ ನಡೆಸಿರುವ

ಪುತ್ತೂರು: ಅನ್ಯಕೋಮಿನ ವ್ಯಕ್ತಿಯಿಂದ ಯುವಕನ ಮೇಲೆ ಅತ್ಯಾಚಾರ..! ➤ ವ್ಯಕ್ತಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗುಂಡ್ಯ: ನಿಯಂತ್ರಣ ತಪ್ಪಿದ ಲಾರಿ ಧರೆಗೆ ಢಿಕ್ಕಿ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) Newskadaba.com ಗುಂಡ್ಯ, ಅ. 16. ನಿಯಂತ್ರಣ ತಪ್ಪಿದ ಲಾರಿಯೊಂದು ಧರೆಗೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಶನಿವಾರದಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಎಂಬಲ್ಲಿ ನಡೆದಿದೆ. ಮೃತ ಚಾಲಕನನ್ನು ಮಂಜು ಗೌರಿ ಬಿದನೂರು ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಗುಂಡ್ಯ: ನಿಯಂತ್ರಣ ತಪ್ಪಿದ ಲಾರಿ ಧರೆಗೆ ಢಿಕ್ಕಿ ➤ ಚಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸ್ನೇಹಿತನ ಕೊಲೆಯ ಮೂಲಕ ಅಂತ್ಯವಾದ ದಸರಾ ಪಾರ್ಟಿ..!

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 16. ಲಾಡ್ಜ್ ವೊಂದರಲ್ಲಿ ಯುವಕನನ್ನು ಸ್ನೇಹಿತರೇ ‌ಇರಿದು ಕೊಲೆ ಮಾಡಿರುವ ಘಟನೆ ಪಂಪ್ ವೆಲ್ ನಲ್ಲಿ ನಡೆದಿದೆ. ಕೊಲೆಯಾದವರನ್ನು ಧನುಷ್ (20) ಎಂದು ಗುರುತಿಸಲಾಗಿದೆ. ಈತ ಗೆಳೆಯರಾದ ಪ್ರಮೀತ್, ಜೇಸನ್, ಕಾರ್ತಿಕ್, ಧನುಷ್, ದುರ್ಗೇಶ್ ಮತ್ತು ಪ್ರಜ್ವಲ್ ಎಂಬವರ ಜೊತೆ ದಸರಾ ಹಬ್ಬದ ಪ್ರಯುಕ್ತ ಪಂಪವೆಲ್ ನಲ್ಲಿರುವ ಲಾಡ್ಜ್ ಒಂದಕ್ಕೆ ತೆರಳಿದ್ದಾನೆ. ಪಾರ್ಟಿಯ ವೇಳೆ ರಾತ್ರಿ 2 ಗಂಟೆಗೆ ಜೇಸನ್ ಮತ್ತು ಧನುಷ್ ಎಂಬವರ ಮಧ್ಯೆ ಜಗಳವಾಗಿದ್ದು, ಈ ವೇಳೆ

ಮಂಗಳೂರು: ಸ್ನೇಹಿತನ ಕೊಲೆಯ ಮೂಲಕ ಅಂತ್ಯವಾದ ದಸರಾ ಪಾರ್ಟಿ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top