ಕ್ರೈಮ್ ನ್ಯೂಸ್

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿ ಬಲವಂತದ ಗರ್ಭಪಾತ..! ➤ ಆರೋಪಿ ಶಿಕ್ಷಕ ಅರೆಸ್ಟ್

(ನ್ಯೂಸ್ ಕಡಬ) Newskadaba.com ಲಕ್ನೋ, ಅ. 11. ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೋರ್ವರ ಮೇಲೆ ಅತ್ಯಾಚಾರಗೈದು, ಬಳಿಕ ಒತ್ತಾಯಪೂರ್ವಕವಾಗಿ ಗರ್ಭಪಾತ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ, ಮದ್ರಸಾ ಶಿಕ್ಷಕನೋರ್ವನನ್ನು ಬಂಧಿಸಿದ ಘಟನೆ ಉ.ಪ್ರದೇಶದ ಶೀಶ್ ಗಢ್ ನಲ್ಲಿ ನಡೆದಿದೆ.   ಸಂತ್ರಸ್ತೆ ಮಹಿಳೆಯು ನೀಡಿದ ದೂರಿನ ಪ್ರಕಾರ, ಆಕೆ ನಾಲ್ಕು ವರ್ಷಗಳ ಹಿಂದೆ ಮದರಸಾಕ್ಕೆ ಬಂದಿದ್ದಳು. ಆರೋಪಿಯು ಆಕೆಯೊಂದಿಗೆ ಅಧ್ಯಯನ ಮಾಡುತ್ತಿದ್ದು, ಬಳಿಕ ಆತ ಮದರಸಾದಲ್ಲಿ ಶಿಕ್ಷಕನಾಗಿ ಕೆಲಸ ಆರಂಭಿಸಿದ್ದು, ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಅಲ್ಲದೇ ಪ್ರೀತಿಸಿ ಮದುವೆಯಾಗುದಾಗಿ […]

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿ ಬಲವಂತದ ಗರ್ಭಪಾತ..! ➤ ಆರೋಪಿ ಶಿಕ್ಷಕ ಅರೆಸ್ಟ್ Read More »

ಕ್ರೈಮ್ ನ್ಯೂಸ್

ಕೆರೆಗೆ ಹಾರಿ ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) Newskadaba.com ವಿಟ್, ಅ. 11. ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲಕಸಬಾ ಗ್ರಾಮದ ನೇತ್ರಕೆರೆ ನಿವಾಸಿ ಬಾಬು ನಾಯ್ಕ ಅವರ ಪುತ್ರಿ ನಿಶ್ಮಿತಾ(22) ಎಂದು ಗುರುತಿಸಲಾಗಿದೆ. ನಿಶ್ಮಿತಾರವರು ಡೆಂಟಲ್ ಕ್ಲಿನಿಕ್ ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಭಾನುವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಈ ಕುರಿತು ವಿಟ್ಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಆದರೆ ಇಂದು (ಅ.11) ಮುಂಜಾನೆ ಕೆರೆಯೊಂದರಲ್ಲಿ ಮೃತದೇಹ ಪತ್ತೆಯಾಗಿದ್ದು, ಅಲ್ಲದೇ ಘಟನಾ ಸ್ಥಳದಲ್ಲಿ ಡೆತ್

ಕೆರೆಗೆ ಹಾರಿ ಯುವತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತಾನು ವಿಷ ಕುಡಿದು ಮಕ್ಕಳಿಗೆ ವಿಷ ಕುಡಿಸಿದ ಭೂಪ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಅ.08. ತಾನು ವಿಷ ಕುಡಿದು ತನ್ನ ಮಕ್ಕಳಿಗೆ ಜ್ಯೂಸ್‌ನಲ್ಲಿ ವಿಷ ಬೆರೆಸಿ ಕುಡಿಸಿದ ಘಟನೆ ಕಡಬದಿಂದ ವರದಿಯಾಗಿದೆ ಮೂತಃ ಬೆಳ್ತಂಗಡಿ ತಾಲೂಕಿನ ಶಿಶಿಲ ನಿವಾಸಿ ವಿಶ್ವನಾಥ ಎಂಬವರು ಕಡಬ ತಾಲೂಕಿನ ಬಲ್ಯದಿಂದ ಮದುವೆಯಾಗಿದ್ದು, ಕುಡಿತದ ಚಟ ಹೊಂದಿದ್ದ ವಿಶ್ವನಾಥರು ಕುಡಿದು ಬಂದು ಪತ್ನಿಯ ಜೊತೆ ಜಗಳ ಮಾಡುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ಪತ್ನಿಯು ತವರು ಮನೆಗೆ ಬಂದಿದ್ದು, ಇಲ್ಲಿಗೆ ಬಂದಿದ್ದ ವಿಶ್ವನಾಥ್ ತನ್ನ ಸಣ್ಣ ಮಕ್ಕಳಿಗೆ ಒತ್ತಾಯಪೂರ್ವಕವಾಗಿ ಜ್ಯೂಸ್ ಕುಡಿಸಿದ್ದಾನೆ ಎನ್ನಲಾಗಿದೆ.

ತಾನು ವಿಷ ಕುಡಿದು ಮಕ್ಕಳಿಗೆ ವಿಷ ಕುಡಿಸಿದ ಭೂಪ ➤ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ವಿಷಕಾರಿ ಹಾವು ಕಡಿತ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.08. ವಿಷಕಾರಿ ಹಾವು ಕಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಎಂಬಲ್ಲಿ ಶುಕ್ರವಾರದಂದು ಸಂಭವಿಸಿದೆ. ಮೃತ ವ್ಯಕ್ತಿಯನ್ನು ಇಚಿಲಂಪಾಡಿಯ ಬಿಜೇರು ನಿವಾಸಿ ನಾರಾಯಣ ಶೆಟ್ಟಿ ಎಂದು ಗುರುತಿಸಲಾಗಿದೆ. ಮೃತರು ಗುರುವಾರದಂದು ಗದ್ದೆಯ ಬದಿಯಲ್ಲಿ ಹಾದುಹೋಗುತ್ತಿದ್ದ ವೇಳೆ ವಿಷಕಾರಿ ಹಾವು ಕಡಿದಿದ್ದು, ತಕ್ಷಣವೇ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಆಯುರ್ವೇದಿಕ್ ಪಂಡಿತರ ಬಳಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿತ್ತು ಎನ್ನಲಾಗಿದೆ.  ಇಂದು ಗಾಯ ಉಲ್ಬಣಿಸಿ ರಕ್ತ ಸ್ರಾವ ಉಂಟಾದ ಹಿನ್ನೆಲೆಯಲ್ಲಿ

ಕಡಬ: ವಿಷಕಾರಿ ಹಾವು ಕಡಿತ ➤ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೀರಿನ ಟ್ಯಾಪ್ ಓಪನ್ ಮಾಡಿ ದರೋಡೆ ಕಳ್ಳರ ಹೊಸ ತಂತ್ರ ➤ ಜಾಗರೂಕತೆಯಿಂದ ಇರುವಂತೆ ಬೆಳ್ಳಾರೆ ಎಸ್ಐ ಆಂಜನೇಯ ರೆಡ್ಡಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಅ.05. ರಾತ್ರಿ ಹೊತ್ತು ಮನೆಯ ಹೊರಗಿನ ನೀರಿನ ಟ್ಯಾಪ್ ಓಪನ್ ಮಾಡಿಟ್ಟು ಹೊರಬಂದ ವ್ಯಕ್ತಿಗೆ ಹಲ್ಲೆ ನಡೆಸಿ ಮನೆಯನ್ನು ದರೋಡೆ ಮಾಡಿರುವ ಘಟನೆ ಕೇರಳದಲ್ಲಿ ನಡೆದಿದ್ದು, ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಬೆಳ್ಳಾರೆ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿ ಸಾರ್ವಜನಿಕರಲ್ಲಿ ತಿಳಿಸಿದ್ದಾರೆ. ರಾತ್ರಿ ಹೊತ್ತು ಮನೆಯ ಹೊರಗಿರುವ ನೀರಿನ ಟ್ಯಾಪ್ ಅಥವಾ ಇನ್ನಿತರ ಹೊರಗಿನ ಪೈಪ್ ಗಳಲ್ಲಿ ನೀರು ಹೋಗುವ ಶಬ್ದ ಕೇಳಿದರೆ ಏಕಾಏಕಿ ಹೊರ ಬರುವ ಪ್ರಯತ್ನ ಮಾಡದೆ

ನೀರಿನ ಟ್ಯಾಪ್ ಓಪನ್ ಮಾಡಿ ದರೋಡೆ ಕಳ್ಳರ ಹೊಸ ತಂತ್ರ ➤ ಜಾಗರೂಕತೆಯಿಂದ ಇರುವಂತೆ ಬೆಳ್ಳಾರೆ ಎಸ್ಐ ಆಂಜನೇಯ ರೆಡ್ಡಿ ಎಚ್ಚರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಕೋಳಿ ಊಟ ಸೇವಿಸಿ ಹಲವರ ಆರೋಗ್ಯದಲ್ಲಿ ಏರುಪೇರು ➤ ಚಿಕಿತ್ಸೆ ಫಲಿಸದೆ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.02. ಕೋಳಿ ಊಟ ಸೇವಿಸಿದ ಜನರಲ್ಲಿ ಒರ್ವ ಮೃತಪಟ್ಟು, ಹಲವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ತಾಲೂಕಿನ ಬಲ್ಯ ಸಮೀಪದ ಗಾಣದಕೊಟ್ಟಿಗೆ ಎಂಬಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಗಾಣದ ಕೊಟ್ಟಿಗೆ ನಿವಾಸಿ ದೇವಪ್ಪ ಗೌಡ (60.ವ) ಎಂದು ಗುರುತಿಸಲಾಗಿದೆ. ದೇವಪ್ಪ ಗೌಡರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಕೂಲಿ ಕೆಲಸ ಮಾಡಲು ಇತರ ಸದಸ್ಯರೊಂದಿಗೆ ಬಲ್ಯದ ಸಂಜೀವ ದೇವಾಡಿಗರವರ ಮನೆಗೆ ಹೋಗಿದ್ದರು. ಅಲ್ಲಿ ಮಧ್ಯಾಹ್ನದ ಊಟಕ್ಕೆ ಮಾಡಲಾಗಿದ್ದ ಕೋಳಿ ಪದಾರ್ಥ ಸೇವಿಸಿದ್ದರು.

ಕಡಬ: ಕೋಳಿ ಊಟ ಸೇವಿಸಿ ಹಲವರ ಆರೋಗ್ಯದಲ್ಲಿ ಏರುಪೇರು ➤ ಚಿಕಿತ್ಸೆ ಫಲಿಸದೆ ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಂಕಿತ ರೇಬೀಸ್ ವೈರಸ್‌ ಗೆ ಕಾಲೇಜು ವಿದ್ಯಾರ್ಥಿನಿ ಬಲಿ ➤ ಹುಚ್ಚುನಾಯಿ ಕಡಿತಕ್ಕೆ ಬಲಿಯಾಗಿದ್ದ ಈಕೆಯ ಮನೆಯ ಸಾಕು ನಾಯಿ

(ನ್ಯೂಸ್ ಕಡಬ) newskadaba.com ಕಡಬ, ಅ.02. ಹುಚ್ಚುನಾಯಿಯ ವೈರಸ್‌ಗೆ ತುತ್ತಾಗಿ ಶಾಲಾ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಡಬದ ಆಲಂಕಾರಿನಲ್ಲಿ ಸಂಭವಿಸಿದೆ. ಮೃತಳನ್ನು ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ, ಆಲಂಕಾರು ಗ್ರಾಮದ ಕೆದಿಲ ನಿವಾಸಿ ವರ್ಗಿಸ್ ಎಂಬವರ ಪುತ್ರಿ ವಿನ್ಸಿ ಸಾರಮ್ಮ (17) ಎಂದು ಗುರುತಿಸಲಾಗಿದೆ. ಗುರುವಾರ ಬೆಳಿಗ್ಗೆ ಇದ್ದಕ್ಕಿದ್ದಂತೆ ತಲೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದ್ದು, ಸಂಜೆ ವೇಳೆ ತಲೆನೋವು ಉಲ್ಬಣಗೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು

ಶಂಕಿತ ರೇಬೀಸ್ ವೈರಸ್‌ ಗೆ ಕಾಲೇಜು ವಿದ್ಯಾರ್ಥಿನಿ ಬಲಿ ➤ ಹುಚ್ಚುನಾಯಿ ಕಡಿತಕ್ಕೆ ಬಲಿಯಾಗಿದ್ದ ಈಕೆಯ ಮನೆಯ ಸಾಕು ನಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ನೀರು ಎಂದು ತಿಳಿದು ಪೆಟ್ರೋಲ್ ಕುಡಿದ ವೃದ್ಧೆ ➤ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.30. ನೀರು ಎಂದು ತಿಳಿದು ಪೆಟ್ರೋಲ್ ಸೇವಿಸಿದ ವೃದ್ದೆಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಪೆರ್ನೆಯ ಸಂಪದಕೋಡಿಯಿಂದ ವರದಿಯಾಗಿದೆ. ಮೃತ ವೃದ್ಧೆಯ‌ನ್ನು ಮೂಲತಃ ಬಂಟ್ವಾಳದ ನಿವಾಸಿಯಾಗಿರುವ ಪದ್ಮಾವತಿ (79) ಎಂದು ಗುರುತಿಸಲಾಗಿದೆ. ದೃಷ್ಠಿ ದೋಷದಿಂದ ಬಳಲುತ್ತಿದ್ದ ವೃದ್ಧೆಯು ಪೆರ್ನೆಯ ಸಂಪದಕೋಡಿಯಲ್ಲಿರುವ ತನ್ನ ಮಗಳ ಮನೆಗೆ ಬಂದಿದ್ದು, ಸೆಪ್ಟೆಂಬರ್ 26 ರಂದು ಮನೆಯಲ್ಲಿನ ಹುಲ್ಲು ಕತ್ತರಿಸುವ ಯಂತ್ರದ ಮೋಟಾರು ಚಾಲನೆಗೆಂದು ಬಾಟ್ಲಿಯಲ್ಲಿ ತಂದಿರಿಸಿದ್ದ ಪೆಟ್ರೋಲ್ ನ್ನು ತಿಳಿಯದೇ ಕುಡಿದಿದ್ದರೆನ್ನಲಾಗಿದೆ. ತೀವ್ರ ಅಸ್ವಸ್ಥರಾಗಿದ್ದ ಇವರನ್ನು

ಉಪ್ಪಿನಂಗಡಿ: ನೀರು ಎಂದು ತಿಳಿದು ಪೆಟ್ರೋಲ್ ಕುಡಿದ ವೃದ್ಧೆ ➤ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಯುವತಿಯ ಅತ್ಯಾಚಾರಗೈದು ಮದುವೆಯಾಗಲು ನಿರಾಕರಣೆ ➤ ಕಡಬದ ಕಾನ್ಸ್‌ಟೇಬಲ್ ಶಿವರಾಜ್ ಬಂಧನ, ಸೇವೆಯಿಂದ ಸಸ್ಪೆಂಡ್

ಕಡಬ, ಸೆ.28. ಅಪ್ರಾಪ್ತೆ ಯುವತಿಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಂಡ ಆರೋಪದಲ್ಲಿ ಕಡಬ ಠಾಣೆಯ ಪೋಲಿಸ್ ಕಾನ್ಸ್‌ಟೇಬಲ್ ಶಿವರಾಜ್ ನನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ಭಗವಾನ್ ತಿಳಿಸಿದ್ದಾರೆ. ಕಡಬ ಠಾಣೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಿವರಾಜ್ ವಿರುದ್ಧ ಯುವತಿಯ ತಂದೆ ನೀಡಿದ ದೂರಿನ ಮೇರೆಗೆ ಕಡಬ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಶಿವರಾಜ್ ನನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ತನಿಖೆಯನ್ನು ಮುಂದುವರಿಸಲಾಗಿದ್ದು, ಇದರ ಜೊತೆಗೆ ಆಂತರಿಕ ತನಿಖೆಯೂ

ಯುವತಿಯ ಅತ್ಯಾಚಾರಗೈದು ಮದುವೆಯಾಗಲು ನಿರಾಕರಣೆ ➤ ಕಡಬದ ಕಾನ್ಸ್‌ಟೇಬಲ್ ಶಿವರಾಜ್ ಬಂಧನ, ಸೇವೆಯಿಂದ ಸಸ್ಪೆಂಡ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ ಠಾಣಾ ಕಾನ್ಸ್‌ಟೇಬಲ್ ಶಿವರಾಜ್ ವಿರುದ್ದ ಅತ್ಯಾಚಾರ ಆರೋಪ ➤ ಯುವತಿಯ ತಂದೆಯಿಂದ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಸೆ.27. ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆ ಯುವತಿಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಂಡಿದ್ದ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ವಿರುದ್ದ ಕೊನೆಗೂ ದೂರು ನೀಡಲಾಗಿದೆ. ಯುವತಿಯೇ ತಂದೆ ದೂರು ನೀಡಿದ್ದು ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು ಮಂಗಳೂರಿನಲ್ಲಿ ಅಜ್ಞಾತ ಸ್ಥಳದಲ್ಲಿರಿಸಿದ್ದಾನೆ. ಅಲ್ಲದೆ ಗರ್ಭಪಾತ ನಡೆಸಲು ಹಣವನ್ನು ಕೂಡ ಪೋಲಿಸ್ ಸಿಬ್ಬಂದಿ ಶಿವರಾಜ್ ನೀಡಿದ್ದಾನೆ ಎಂದು ಯುವತಿಯ

ಕಡಬ ಠಾಣಾ ಕಾನ್ಸ್‌ಟೇಬಲ್ ಶಿವರಾಜ್ ವಿರುದ್ದ ಅತ್ಯಾಚಾರ ಆರೋಪ ➤ ಯುವತಿಯ ತಂದೆಯಿಂದ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top