ಕ್ರೈಮ್ ನ್ಯೂಸ್

ಬೃಹತ್ ಗಾತ್ರದ ಕಡವೆ ಶಿಕಾರಿ ➤ ವಾಹನ ಬಿಟ್ಟು ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ.12. ಕಡವೆಯೊಂದನ್ನು ಬೇಟೆಯಾಡಿದ ವೇಳೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಪಿಕಪ್ ಹಾಗೂ ಬೃಹತ್ ಕಡವೆಯನ್ನು ವಶಪಡಿಸಿಕೊಂಡಿದ್ದು, ಆರೋಪಿಗಳು ಪರಾರಿಯಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪ ಕಡವೆ ಶಿಕಾರಿ ಮಾಡಿದ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಕೊಪ್ಪ ಡಿಎಫ್ಓ ನೀಲೇಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಈ ವೇಳೆ ಆರೋಪಿಗಳಾದ ದಿನೇಶ್, ಪ್ರಶಾಂತ್, ಪೂರ್ಣೆಶ್, ಸುರೇಶ್, ಸುಗಂದ್ ಪಿಕಪ್ ವಾಹನ ಹಾಗೂ ಕಡವೆಯನ್ನು ಬಿಟ್ಟು […]

ಬೃಹತ್ ಗಾತ್ರದ ಕಡವೆ ಶಿಕಾರಿ ➤ ವಾಹನ ಬಿಟ್ಟು ಆರೋಪಿಗಳು ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಮಹಿಳೆ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಮನೆ ಪಕ್ಕದ ಗುಡ್ಡದ ಕಡೆಗೆ ತೆರಳಿದ ಮಹಿಳೆಯೋರ್ವರು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ತಡವಾಗಿ ದೂರು ದಾಖಲಾಗಿದೆ. ನಾಪತ್ತೆಯಾಗಿರುವ ಮಹಿಳೆಯನ್ನು ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಮಡೆಂಜಿಮಾರು ನಿವಾಸಿ ಹೊನ್ನಮ್ಮ(58) ಎಂದು ಗುರುತಿಸಲಾಗಿದೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಇವರು ಸೆಪ್ಟೆಂಬರ್ 05 ರಂದು ತನ್ನ ಮನೆಯ ಪಕ್ಕದ ಗುಡ್ಡದ ಕಡೆಗೆ ತೆರಳಿದ್ದು, ಆ ಬಳಿಕ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಿ ಪತ್ತೆಯಾಗದ ಹಿನ್ನೆಲೆಯಲ್ಲಿ ಇದೀಗ ಆಕೆಯ

ಕಡಬ: ಮಹಿಳೆ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಡಿಸೈರ್ ಕಾರೊಂದು ರಸ್ತೆ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ಸೋಮವಾರ ರಾತ್ರಿ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಎಂಬಲ್ಲಿ ಸಂಭವಿಸಿದೆ. ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಕಾರು ಬಲ್ಯ ಸಮೀಪದ ಪಡ್ನೂರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು ಸಣ್ಣಪುಟ್ಟ ತರಚಿದ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.        

ಕಡಬ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಅಪರಿಚಿತ ಮೃತದೇಹದ ಗುರುತು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಇಲ್ಲಿಗೆ ಸಮೀಪದ ನೆಟ್ಟಣ ರೈಲ್ವೇ ನಿಲ್ದಾಣದ ಪಕ್ಕದ ಗುಡ್ಡದಲ್ಲಿ ವ್ಯಕ್ತಿಯೋರ್ವರ ಮೃತದೇಹವೊಂದು ಸೋಮವಾರದಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಪತಂಜಲಿ ನಗರ ನಿವಾಸಿ ದಿ| ಶಿವಲಿಂಗಯ್ಯ ಎಂಬವರ ಪುತ್ರ ರಾಜಶೇಖರ್ ಎಂದು ಗುರುತಿಸಲಾಗಿದೆ. ರೈಲು ನಿಲ್ದಾಣದ ಪಕ್ಕದ ಗುಡ್ಡದಲ್ಲಿ ಮಲಗಿರುವ ಸ್ಥಿತಿಯಲ್ಲಿ ರಾಜಶೇಖರ್ ಅವರ ಮೃತದೇಹವು ಪತ್ತೆಯಾಗಿದೆ. ಬಾಯಿಯಲ್ಲಿ ರಕ್ತದ ಕಲೆ ಕಂಡುಬಂದಿದ್ದು, ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವುದು ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ. ಸ್ಥಳೀಯರು

ಕಡಬ: ಅಪರಿಚಿತ ಮೃತದೇಹದ ಗುರುತು ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಇಲ್ಲಿಗೆ ಸಮೀಪದ ನೆಟ್ಟಣ ರೈಲ್ವೇ ನಿಲ್ದಾಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಸೋಮವಾರದಂದು ಪತ್ತೆಯಾಗಿದೆ. ರೈಲು ನಿಲ್ದಾಣದ ಪಕ್ಕದ ಗುಡ್ಡದಲ್ಲಿ ಮಲಗಿರುವ ಸ್ಥಿತಿಯಲ್ಲಿ ಈ ಮೃತದೇಹ ಪತ್ತೆಯಾಗಿದೆ. ಬಾಯಿಯಲ್ಲಿ ರಕ್ತದ ಕಲೆ ಕಂಡುಬಂದಿದ್ದು, ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವುದು ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ. ಸ್ಥಳೀಯರು ಕಡಬ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.    

ಕಡಬ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ:‌ ಲಾರಿ- ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು, ಸಹ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.06. ಲಾರಿ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಎಂಜಿರ‌ ಎಂಬಲ್ಲಿ ಸೋಮವಾರದಂದು ಸಂಭವಿಸಿದೆ. ಮೃತ ಸವಾರನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ. ಎಂಜಿರ ಮಲ್ನಾಡ್ ಹೊಟೇಲ್ ಸಮೀಪದ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ.        

ನೆಲ್ಯಾಡಿ:‌ ಲಾರಿ- ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು, ಸಹ ಸವಾರ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೈಬರ್ ಕ್ರೈಮ್ ಅಪರಾಧ ಹಿನ್ನೆಲೆ ➤ ಪಶ್ಚಿಮ ಬಂಗಾಳ ಪೊಲೀಸರಿಂದ ಕಡಬದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.04. ಸಾಮಾಜಿಕ ಜಾಲತಾಣದಲ್ಲಿ ಯುವತಿಯೋರ್ವಳ ಖಾತೆಯನ್ನು ನಕಲಿಸಿದ ಹಿನ್ನೆಲೆಯಲ್ಲಿ ಕಡಬದ ಯುವಕನನ್ನು ಪಶ್ಚಿಮ ಬಂಗಾಳ ಪೊಲೀಸರು ಶನಿವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಟ್ರೇಡಿಂಗ್ ವ್ಯವಹಾರ ನಡೆಸುತ್ತಿರುವ ಸಂಜಯ್ ಕೃಷ್ಣ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಪಶ್ಚಿಮ ಬಂಗಾಳದ ಯುವತಿಗೆ ಸಂಬಂಧಿಸಿದ ಖಾತೆಯನ್ನು ಯಾರೋ ಅಪರಿಚಿತರು ನಕಲಿಸಿ ಉಪಯೋಗಿಸಿರುವ ಬಗ್ಗೆ ಯುವತಿಯು ಪಶ್ಚಿಮ ಬಂಗಾಳದಲ್ಲಿ ದೂರು ದಾಖಲಿಸಿದ್ದರು. ಸೈಬರ್ ಕ್ರೈಮ್ ನಡಿ ದೂರು

ಸೈಬರ್ ಕ್ರೈಮ್ ಅಪರಾಧ ಹಿನ್ನೆಲೆ ➤ ಪಶ್ಚಿಮ ಬಂಗಾಳ ಪೊಲೀಸರಿಂದ ಕಡಬದ ಯುವಕನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ನೀರುಪಾಲಾದ ಯುವಕನ ಶೋಧ ಕಾರ್ಯ ಮತ್ತೆ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಸೆ.02. ನದಿ ನೀರಿನ ಸೆಳೆತಕ್ಕೆ ನೀರುಪಾಲಾದ ಯುವಕನ ಶೋಧ ಕಾರ್ಯವನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಆರಂಭಿಸಿದ್ದಾರೆ. ಬುಧವಾರ ಸಂಜೆ ಕಡಬ ಸಮೀಪದ ಕೆಮ್ಮಾರ ಸೇತುವೆಯ ಬಳಿ ಸ್ಥಳೀಯ ನಿವಾಸಿ ಶಫೀಕ್(19) ಎಂಬಾತ ನೀರುಪಾಲಾಗಿದ್ದ. ವಿಪರೀತ ಮಳೆಯ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಹರಿವು ಜೋರಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಉಪ್ಪಿನಂಗಡಿ ಪೊಲೀಸರು ಊರವರ ಸಹಾಯದಿಂದ ಯುವಕನ ಶೋಧ ಕಾರ್ಯವನ್ನು ಆರಂಭಿಸಿದ್ದರು. ಬುಧವಾರ ರಾತ್ರಿಯಾದರೂ ಯಾವುದೇ ಸುಳಿವು ಪತ್ತೆಯಾಗದ ಹಿನ್ನೆಲೆಯಲ್ಲಿ ಶೋಧ ಕಾರ್ಯವನ್ನುಳ

ಕಡಬ: ನೀರುಪಾಲಾದ ಯುವಕನ ಶೋಧ ಕಾರ್ಯ ಮತ್ತೆ ಆರಂಭ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ರಾತ್ರಿಯಾದರೂ ಸಿಗದ ನೀರುಪಾಲಾದ ಯುವಕನ ಸುಳಿವು ➤ ಶೋಧ ಕಾರ್ಯ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಸೆ.01. ನದಿ ನೀರಿನ ಸೆಳೆತಕ್ಕೆ ನೀರುಪಾಲಾದ ಯುವಕನ ಬಗ್ಗೆ ರಾತ್ರಿಯಾದರೂ ಸುಳಿವು ದೊರೆತಿಲ್ಲ. ಬುಧವಾರ ಸಂಜೆ ಕಡಬ ಸಮೀಪದ ಕೆಮ್ಮಾರ ಸೇತುವೆಯ ಬಳಿ ಸ್ಥಳೀಯ ನಿವಾಸಿ ಶಫೀಕ್(19) ಎಂಬಾತ ನೀರುಪಾಲಾಗಿದ್ದ. ವಿಪರೀತ ಮಳೆಯ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಹರಿವು ಜೋರಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಉಪ್ಪಿನಂಗಡಿ ಪೊಲೀಸರು ಊರವರ ಸಹಾಯದಿಂದ ಯುವಕನ ಶೋಧ ಕಾರ್ಯವನ್ನು ಆರಂಭಿಸಿದ್ದರು. ಬುಧವಾರ ರಾತ್ರಿಯಾದರೂ ಯಾವುದೇ ಸುಳಿವು ಪತ್ತೆಯಾಗದ ಹಿನ್ನೆಲೆಯಲ್ಲಿ ಶೋಧ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ.  

ಕಡಬ: ರಾತ್ರಿಯಾದರೂ ಸಿಗದ ನೀರುಪಾಲಾದ ಯುವಕನ ಸುಳಿವು ➤ ಶೋಧ ಕಾರ್ಯ ಸ್ಥಗಿತ Read More »

ಕರ್ನಾಟಕ, ಕ್ರೈಮ್ ನ್ಯೂಸ್

OLX ‌ನೆರವಿನಿಂದ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ ➤ ಗ್ರಾಹಕರ ಸೋಗಿನಲ್ಲಿ ಬಂದು ಆರೋಪಿಯನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಕೇರಳ, ಆ.31. ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಎರಡೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಓಎಲ್ಎಕ್ಸ್ ಸಹಾಯದಿಂದ ಕೊನೆಗೂ ಕೇರಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ ಪ್ರವೀಣ್ ಎಂದು ಗುರುತಿಸಲಾಗಿದೆ. ಈತ 2019ರಲ್ಲಿ ಕೇರಳದ ಕೊಚ್ಚಿನ್ ನಲ್ಲಿ ಕೆಲಸಕ್ಕಿದ್ದು, ಈ ವೇಳೆ ಅಲ್ಲಿನ ಯುವತಿಯನ್ನು ಪ್ರೀತಿಸಿದ್ದಲ್ಲದೆ ಲೀವ್ ಇನ್ ರಿಲೇಶನ್ ಶಿಪ್ ನಲ್ಲಿ ಇಬ್ಬರೂ ಕೆಲ ಸಮಯ ಒಂದೇ ಮನೆಯಲ್ಲಿ ವಾಸವಾಗಿದ್ದರು. ಆ ಬಳಿಕ ಇಬ್ಬರ ನಡುವೆ

OLX ‌ನೆರವಿನಿಂದ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ ➤ ಗ್ರಾಹಕರ ಸೋಗಿನಲ್ಲಿ ಬಂದು ಆರೋಪಿಯನ್ನು ಬಂಧಿಸಿದ ಪೊಲೀಸರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top