ಕ್ರೈಮ್ ನ್ಯೂಸ್

ನೆಲ್ಯಾಡಿ: ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.31. ವಿಷ ಸೇವಿಸಿದ ವ್ಯಕ್ತಿಯೋರ್ವರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಶನಿವಾರ ರಾತ್ರಿ ನೆಲ್ಯಾಡಿಯಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನೆಲ್ಯಾಡಿ ಸಮೀಪದ ದೋಂತಿಲ‌ ನಿವಾಸಿ ರಾಮಕೃಷ್ಣ (38) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ತನ್ನ ಮನೆಯಲ್ಲಿ ವಿಷ ಸೇವಿಸಿದ್ದ ಇವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಹಾದಿ ಮಧ್ಯೆ ಮೃತಪಟ್ಟಿದ್ದಾರೆ‌. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.      

ನೆಲ್ಯಾಡಿ: ವಿಷ ಸೇವಿಸಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೊಪ್ಪು ತರಲೆಂದು ತೆರಳಿದ ಮಹಿಳೆ ಗುಂಡ್ಯ ಹೊಳೆಗೆ ಹಾರಿದ ಶಂಕೆ ➤ ಅಗ್ನಿಶಾಮಕ ಸಿಬ್ಬಂದಿಗಳಿಂದ ನದಿಯಲ್ಲಿ ಹುಡುಕಾಟ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.31. ಸೊಪ್ಪು ತರಲೆಂದು ತೆರಳಿದ ಮಹಿಳೆಯೋರ್ವರು ನಾಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ರೆಖ್ಯಾ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ನೇಲ್ಯಡ್ಕ‌ ಸಮೀಪದ ಉರ್ನಡ್ಕ ನಿವಾಸಿ ಸುಂದರ ಗೌಡ ಎಂಬವರ ಪತ್ನಿ ಶಕುಂತಲಾ ಎಂದು ಗುರುತಿಸಲಾಗಿದೆ. ಶಕುಂತಲಾ ಅವರು ಶನಿವಾರ ಬೆಳಿಗ್ಗೆ ಸೊಪ್ಪು ತರಲೆಂದು ಮನೆಯಿಂದ ತೆರಳಿದ್ದು, ಮನೆಯ ಪಕ್ಕದಲ್ಲಿ ಹರಿಯುವ ಗುಂಡ್ಯ ಹೊಳೆಯ ಸಮೀಪ ಅವರ ಚಪ್ಪಲಿ ದೊರೆತಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಅದಕ್ಕೂ ಮೊದಲು

ಸೊಪ್ಪು ತರಲೆಂದು ತೆರಳಿದ ಮಹಿಳೆ ಗುಂಡ್ಯ ಹೊಳೆಗೆ ಹಾರಿದ ಶಂಕೆ ➤ ಅಗ್ನಿಶಾಮಕ ಸಿಬ್ಬಂದಿಗಳಿಂದ ನದಿಯಲ್ಲಿ ಹುಡುಕಾಟ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) Newskadaba.com ಬಂಟ್ವಾಳ, ಜು. 30. ರೈಲ್ವೆ ಹಳಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ತಾಲೂಕಿನ ದೇವಂದಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕಳ್ಳಿಗೆ ಗ್ರಾಮದ ಲಕ್ಷಣ ಎಂಬವರ ಮಗ ಕಾರ್ತಿಕ್ (25) ಎಂದು ಗುರುತಿಸಲಾಗಿದೆ. ಈತ ಗುರುವಾರದಂದು ಸಂಜೆ ಮನೆಯಿಂದ ಹೊರಟಿದ್ದು, ರಾತ್ರಿ 11 ಗಂಟೆಯವರೆಗೆ ಮನೆಗೆ ಬಾರದಿರುವ ಹಿನ್ನೆಲೆ ಮನೆಯವರು ಆತನಿಗಾಗಿ ಹುಡುಕಾಟ ಆರಂಭಿಸಿದ್ದರು. ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಕಾರ್ತಿಕ್ ನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಈ ಕುರಿತು

ಬಂಟ್ವಾಳ: ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ನಿಲ್ಲಿಸಿದ್ದ ಲಾರಿಗಳಿಂದ ಬ್ಯಾಟರಿ ಕಳವು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.27. ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಲಾರಿಗಳಿಂದ ಬ್ಯಾಟರಿಗಳನ್ನು ಕಳವುಗೈದ ಘಟನೆ ನೆಲ್ಯಾಡಿ ಸಮೀಪದ ದೋಂತಿಲದಲ್ಲಿ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ದೋಂತಿಲ ಎಂಬಲ್ಲಿ ಅಬ್ಬಾಸ್ ಹಾಗೂ ಅಶ್ರಫ್ ಎಂಬವರಿಗೆ ಸೇರಿದ ಎರಡು ಲಾರಿಗಳಿಂದ ಬ್ಯಾಟರಿಗಳನ್ನು ಕಳವು ಮಾಡಲಾಗಿದೆ. ಕಳೆದ ಹಲವು ಸಮಯಗಳ ಹಿಂದೆ ನೆಲ್ಯಾಡಿ ಪರಿಸರದಲ್ಲಿ ಬ್ಯಾಟರಿ ಕಳವು ಜಾಲ ಸಕ್ರಿಯವಾಗಿತ್ತು. ತದನಂತರ ಸುಮ್ಮನಿದ್ದ ಕಳ್ಳರು ಇದೀಗ ಮತ್ತೆ ತಮ್ಮ ಕೈಚಳಕವನ್ನು ತೋರಿಸಿದ್ದಾರೆ.      

ನೆಲ್ಯಾಡಿ: ನಿಲ್ಲಿಸಿದ್ದ ಲಾರಿಗಳಿಂದ ಬ್ಯಾಟರಿ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಹದಿಹರೆಯದ ಬಾಯ್ ಫ್ರೆಂಡ್ಸ್ ಜೊತೆಗೆ 38ರ ಆಂಟಿಯ ಲವ್ವಿಡವ್ವಿ ➤ ಸೋಮಾರಿ ಪತಿ ಮರ್ಡರ್

(ನ್ಯೂಸ್ ಕಡಬ) newskadaba.com ಅಹಮದಾಬಾದ್, ಜು.25. ಪತ್ನಿಯ ದುಡಿಮೆಯಲ್ಲಿ ಜೀವನ‌ ಸಾಗಿಸುತ್ತಿದ್ದ ಸೋಂಬೇರಿ ಗಂಡನನ್ನು 19 ವರ್ಷ ಪ್ರಾಯದ ತನ್ನಿಬ್ಬರು ಬಾಯ್ ಫ್ರೆಂಡ್ಸ್ ಜೊತೆ ಸೇರಿ ಕೊಲೆಗೈದ ಆರೋಪಿಯನ್ನು ಅಹಮದಾಬಾದ್ ಪೊಲೀಸರು ಬಂಧಿಸಿದ್ದಾರೆ. ಅಹಮದಾಬಾದ್ ನಲ್ಲಿ ಚಿಂದಿ ಆಯುತ್ತಿದ್ದ 35 ವರ್ಷದ ರೇಖಾ ಸೋಲಂಕಿ ಎಂಬಾಕೆಯು ತನ್ನ ಗಂಡ ಜಿಗ್ನೇಶ್ ನನ್ನು ಜುಲೈ 17 ರಂದು ತನ್ನಿಬ್ಬರು ಸ್ನೇಹಿತರ ಸಹಾಯದಿಂದ ಕೊಲೆಗೈದು ಮೃತದೇಹವನ್ನು ವಿಕ್ಟೋರಿಯಾ ಗಾರ್ಡನ್ ಬಳಿ ಎಸೆದಿದ್ದರು. ಪ್ರಕರಣದ ಜಾಡು ಹಿಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿ

ಹದಿಹರೆಯದ ಬಾಯ್ ಫ್ರೆಂಡ್ಸ್ ಜೊತೆಗೆ 38ರ ಆಂಟಿಯ ಲವ್ವಿಡವ್ವಿ ➤ ಸೋಮಾರಿ ಪತಿ ಮರ್ಡರ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

9ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ ➤ ಪೊಲೀಸರಿಂದ ಲುಕ್ಔಟ್ ನೋಟೀಸ್

(ನ್ಯೂಸ್ ಕಡಬ) newskadaba.com ಉಡುಪಿ, ಜು.25. ಕಳೆದ ಮೂರು ತಿಂಗಳಿನಿಂದ ನಾಪತ್ತೆಯಾಗಿರುವ 9ನೇ ತರಗತಿ ವಿದ್ಯಾರ್ಥಿನಿ ಉಡುಪಿ ಜಿಲ್ಲೆಯ ಪೆರಂಪಳ್ಳಿ ನಿವಾಸಿ ಅವೀನಾ (16) ಎಂಬಾಕೆಯ ಪತ್ತೆಗಾಗಿ ಮಣಿಪಾಲ ಪೊಲೀಸರು ಲುಕ್ ಔಟ್ ನೋಟೀಸ್ ಜಾರಿಗೊಳಿಸಿದ್ದಾರೆ. 2021ರ ಏಪ್ರಿಲ್ 13 ರಂದು ಪೆರಂಪಲ್ಲಿಯಲ್ಲಿರುವ ತನ್ನ ಮನೆಯಿಂದ ಅವೀನಾ ಕಾಣೆಯಾಗಿದ್ದಳು. ಒಂಬತ್ತನೆಯ ತರಗತಿ ಓದುತ್ತಿದ್ದ ಈಕೆ ಕನ್ನಡ ಭಾಷೆ ಬಲ್ಲವಳಾಗಿದ್ದಾಳೆ. ಅವೀನಾ ನಾಪತ್ತೆಯಾದ ಬಗ್ಗೆ ಆಕೆಯ ತಾಯಿ ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಾಲಕಿಯ ಬಗ್ಗೆ ಸುಳಿವು

9ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ ➤ ಪೊಲೀಸರಿಂದ ಲುಕ್ಔಟ್ ನೋಟೀಸ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಮರ ಬಿದ್ದು ರಸ್ತೆ ತಡೆ- ವಿದ್ಯುತ್ ಕಂಬಗಳಿಗೆ ಹಾನಿ

(ನ್ಯೂಸ್ ಕಡಬ) Newskadaba.com ಅರಂತೋಡು, ಜು. 23. ಬೃಹತ್ ಮರವೊಂದು ರಸ್ತೆಗೆ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿಯಾದ ಘಟನೆ ಪೆತ್ತಾಜೆ ಎಂಬಲ್ಲಿ ನಡೆದಿದೆ. ಮರವನ್ನು ತೆರವುಗೊಳಿಸುವ ಕಾರ್ಯದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ವೇಣು, ತೊಡಿಕಾನ ದೇವಸ್ಥಾನ ಮ್ಯಾನೇಜರ್ ಆನಂದ ಕಲ್ಲಗದ್ದೆ, ತೊಡಿಕಾನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಕೊಳಲುಮೂಲೆ, ಗುರು ನಾರ್ಕೋಡು ಸೇರಿದಂತೆ ಕಲ್ಲಗದ್ದೆ ಜನರು ಸಹಕರಿಸಿದರು.

ಸುಳ್ಯ: ಮರ ಬಿದ್ದು ರಸ್ತೆ ತಡೆ- ವಿದ್ಯುತ್ ಕಂಬಗಳಿಗೆ ಹಾನಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ – ಬೈಕ್ ನಡುವೆ ಢಿಕ್ಕಿ ➤ ಖ್ಯಾತ ಜಾದೂಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು.22. ಲಾರಿ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ಬೇಕಲ ಸೇತುವೆ ಬಳಿ ನಡೆದಿದೆ. ಮೃತ ಸವಾರನನ್ನು ಬೇಕಲ ಸಮೀಪದ ಚಿರಮ್ಮಲ್ ನಿವಾಸಿ ಬಾಬುರಾಜ್ (45) ಎಂದು ಗುರುತಿಸಲಾಗಿದೆ. ಜಾದೂಗಾರರಾಗಿ ಹೆಸರು ಗಳಿಸಿದ್ದ ಬಾಬುರಾಜ್ ತನ್ನ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಹೊಂಡವನ್ನು ತಪ್ಪಿಸುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟರುವುದಾಗಿ ಎಂದು ತಿಳಿದುಬಂದಿದೆ. ಈ

ಲಾರಿ – ಬೈಕ್ ನಡುವೆ ಢಿಕ್ಕಿ ➤ ಖ್ಯಾತ ಜಾದೂಗಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಿಯಕರನ ಜೊತೆ ಸೇರಿದ ಗಂಡನನ್ನು ಕೊಂದ ಪಾಪಿ ಪತ್ನಿ ➤ 10 ವರ್ಷಗಳ ನಂತರ ಪೊಲೀಸರ ಬಲೆಗೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜು.21. ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನು ಹತ್ಯೆಗೈದ ಆರೋಪಿ 10 ವರ್ಷಗಳ ನಂತರ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ. 2011ರಲ್ಲಿ ದೆಹಲಿ ಮೂಲದ ಶಕುಂತಲಾ ಎಂಬಾಕೆಯನ್ನು 18 ವರ್ಷ ಪೂರ್ತಿಯಾಗುತ್ತಲೇ ಆಕೆಯ ಇಚ್ಛೆಗೆ ವಿರುದ್ಧವಾಗಿ ಮದುವೆ ಮಾಡಿ ಕೊಡಲಾಗಿತ್ತು. ಮದುವೆಯ ನಂತರವೂ ತನ್ನ ಹೆಂಡತಿ ಪ್ರಿಯಕರನೊಂದಿಗೆ ಸಂಪರ್ಕದಲ್ಲಿ ಇರುವುದನ್ನು ಅರಿತ ಆಕೆಯ ಗಂಡ ರವಿಕುಮಾರ್ ಶಕುಂತಲಾಳಿಗೆ ದಿಗ್ಬಂಧನ ಹೇರಿದ್ದ. ಇದಕ್ಕೆ ಆಕ್ರೋಶಗೊಂಡ ಶಕುಂತಲಾ ತನ್ನ ಪ್ರಿಯಕರ ಕಮಲ್ ಸಿಂಗ್ಲಾ ಜೊತೆ

ಪ್ರಿಯಕರನ ಜೊತೆ ಸೇರಿದ ಗಂಡನನ್ನು ಕೊಂದ ಪಾಪಿ ಪತ್ನಿ ➤ 10 ವರ್ಷಗಳ ನಂತರ ಪೊಲೀಸರ ಬಲೆಗೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಕ್ಕಡ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 19. ಅಪ್ರಾಪ್ತೆಯನ್ನು ಕಾರಿನಲ್ಲಿ ಕೂರಿಸಿ ಲೈಂಗಿಕ ದೌರ್ಜನ್ಯವೆಸಗಲು ಯತ್ನಿಸಿದ ಆರೋಪಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕೊಕ್ಕಡ ನಿವಾಸಿ ರುಕ್ಮಯ್ಯ ಎಂದು ಗುರುತಿಸಲಾಗಿದೆ. ಈತ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕಾರಿನಲ್ಲಿ ಯುವತಿಯ ಮನೆಗೆ ಬಂದು ಬಾಲಕಿಯನ್ನು ಕಾರಿನಲ್ಲಿ ಬರಬೇಕು ಎಂದು ಬಲವಂತ ಮಾಡಿದ್ದಾನೆ. ಬಾಲಕಿ ಒಪ್ಪದೇ ಇದ್ದಾಗ ಕೊನೆಗೆ ಬೆದರಿಸಿ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ಹಿಂಸೆ

ಕೊಕ್ಕಡ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top