ಕ್ರೈಮ್ ನ್ಯೂಸ್

ಮಂಗಳೂರು: ಮಹಿಳೆಯರ ಸಾಗಾಟ ಪ್ರಕರಣಕ್ಕೆ ತಿರುವು ➤ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟ ಬಯಲು

(ನ್ಯೂಸ್ ಕಡಬ) newskadaba,ಮಂಗಳೂರು ಜೂ.30:ಕೊರೊನಾ ಲಸಿಕೆ ಕೊಡಿಸುವುದಾಗಿ ಹೇಳಿ ರಾತ್ರೋರಾತ್ರಿ ಮಹಿಳೆಯರನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಖಾಲಿ ಇರುವ ಬೆಡ್‌ಗಳ ಭರ್ತಿಗಾಗಿ ನಕಲಿ ರೋಗಿಗಳನ್ನು ಕರೆತರುವ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟದ ಸತ್ಯ ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಇನ್ನೂ ಈ ಘಟನೆ ಮೂಡಬಿದ್ರೆ ತಾಲೂಕಿನ ಕುರ್ನಾಡು ಗ್ರಾಮದಲ್ಲಿ ನಡೆದಿದ್ದು, ಮಂಗಳೂರು ಹೊರವಲಯದ ಕಣಚೂರು ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಕೊಡಿಸುವುದಾಗಿ ಹೇಳಿ ಸುಮಾರು 85 ಮಹಿಳೆಯರನ್ನು ತಡರಾತ್ರಿ ಕಾಲೇಜು ಬಸ್‌ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ, ಪೊಲೀಸರ ತನಿಖೆ […]

ಮಂಗಳೂರು: ಮಹಿಳೆಯರ ಸಾಗಾಟ ಪ್ರಕರಣಕ್ಕೆ ತಿರುವು ➤ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟ ಬಯಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದೇರಳಕಟ್ಟೆಯಲ್ಲಿ 1.236 ಗ್ರಾಂ ಹೈಡೋವೀಡ್ ಗಾಂಜಾ ವಶಕ್ಕೆ ➤ ವೈದ್ಯ ವಿದ್ಯಾರ್ಥಿನಿ ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.30:ನಗರದ ಸಿಸಿಬಿ ಪೊಲೀಸರು ದೇರಳಕಟ್ಟೆಯಲ್ಲಿ ಬುಧವಾರ ನಡೆಸಿದ ಕಾರ್ಯಾಚರಣೆಯಲ್ಲಿ 1.236 ಗ್ರಾಂ ಹೈಡೋವೀಡ್ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಉಪ್ಪಳ ಮಂಗಲ್ಪಾಡಿ ನಿವಾಸಿ ಅಜ್ಮಲ್ ಟಿ. ಹಾಗೂ ಮೂಲತಃ ಕನ್ಯಾಕುಮಾರಿ ನಿವಾಸಿ, ಪ್ರಸ್ತುತ ಸುರತ್ಕಲ್‍ನಲ್ಲಿ ವಾಸವಿರುವ ಎಂಬಿಬಿಎಸ್ ವಿದ್ಯಾರ್ಥಿನಿ ಮಿನು ರಶ್ಮಿ ಬಂಧಿತ ಆರೋಪಿಗಳು. ಮಾರುಕಟ್ಟೆಯಲ್ಲಿ ಈ ಗಾಂಜಾ ಅಂದಾಜು 30 ಲಕ್ಷ ರೂ. ನಿಂದ ಒಂದು ಕೋಟಿ ರೂ. ವರೆಗೆ ಬೆಲೆಬಾಳುವಂತಹದ್ದು ಎಂದು ಮಂಗಳೂರು ನಗರ ಪೊಲೀಸ್

ದೇರಳಕಟ್ಟೆಯಲ್ಲಿ 1.236 ಗ್ರಾಂ ಹೈಡೋವೀಡ್ ಗಾಂಜಾ ವಶಕ್ಕೆ ➤ ವೈದ್ಯ ವಿದ್ಯಾರ್ಥಿನಿ ಸಹಿತ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಬೃಹತ್ ಆಯಿಲ್ ದಂಧೆ ಭೇದಿಸಿದ ಪೊಲೀಸರು ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba,ನೆಲ್ಯಾಡಿ ಜೂ.30: ಹೊಸಮಜಲು ಎಂಬಲ್ಲಿ ಕೆಲವು ವರ್ಷಗಳಿಂದ ಅಕ್ರಮವಾಗಿ ಕಾರ್ಯಚರಿಸುತ್ತಿದ್ದ ಬೃಹತ್ ಫರ್ನಿಶಿಂಗ್ ಆಯಿಲ್ ಮಿಕ್ಸಿಂಗ್ ಅಡ್ಡೆಗೆ ಪುತ್ತೂರು ಡಿವೈಎಸ್ಪಿ ಗಾನಾ.ಪಿ ಕುಮಾರ್ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಎರಡು ಟ್ಯಾಂಕರ್, ಮಿಕ್ಸಿಂಗ್ ಗೆ ಬಳಸುತ್ತಿದ್ದ ಉಪಕರಣಗಳು ಸೇರಿದಂತೆ ಸ್ವತ್ತುಗಳನ್ನು ವಶಪಡಿಸಿಕೊಂಡು,ಪ್ರಾಥಮಿರ ಮಾಹಿತಿ ಪ್ರಕಾರ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಹಲವಾರು ಬಾರಿ ಪೊಲೀಸರು, ಮಾಧ್ಯಮ ಪ್ರತಿನಿಧಿಗಳು ಈ ಅಕ್ರಮ ನಡೆಯುತ್ತಿರುವ ಅಡ್ಡೆಗೆ ದಾಳಿ ನಡೆಸಲು ಮುಂದಾಗಿದ್ದರೂ ಯಾವುದಾದರೂ ಮೂಲಗಳಿಂದ

ನೆಲ್ಯಾಡಿ: ಬೃಹತ್ ಆಯಿಲ್ ದಂಧೆ ಭೇದಿಸಿದ ಪೊಲೀಸರು ➤ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಚೆಕ್ ಪೋಸ್ಟ್ ಧ್ವಂಸ ➤ 15 ಮಂದಿಯ ವಿರುದ್ಧ ಪ್ರಕರಣ ದಾಖಲು

ಕಡಬ, ಜೂ.29: ವಾಹನ ತಪಾಸಣೆಯ ಸ್ಥಳದಲ್ಲಿ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಹಿನ್ನೆಲೆಯಲ್ಲಿ ನೂರಾರು ಜನರು ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ಠಾಣಾ ವ್ಯಾಪ್ತಿಯ ಆತೂರು ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತ ಸವಾರನನ್ನು ಕೊಯಿಲ ಗ್ರಾಮದ ಆತೂರು ಬೈಲು ನಿವಾಸಿ ಕುಂಞಿಮೋನು ಎಂಬವರ ಪುತ್ರ ಎನ್.ಹಾರಿಸ್(33) ಎಂದು ಗುರುತಿಸಲಾಗಿದೆ. ಮೃತರು ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿದ್ದ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಕಡಬ ಪೊಲೀಸರು

ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಚೆಕ್ ಪೋಸ್ಟ್ ಧ್ವಂಸ ➤ 15 ಮಂದಿಯ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆತೂರು: ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ವಾಹನ ಅಪಘಾತ ಹಿನ್ನೆಲೆ ➤ ಸಾರ್ವಜನಿಕರಿಂದ ಪ್ರತಿಭಟನೆ, ಪೊಲೀಸ್ ಶೆಡ್ ಧ್ವಂಸ

(ನ್ಯೂಸ್ ಕಡಬ) newskadaba.com ಕಡಬ, ಜೂ.29. ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ಮಂಗಳವಾರದಂದು ನಡೆದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿ ಪ್ರತಿಭಟನೆ ನಡೆಸಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮೃತ ಸವಾರನನ್ನು ಆತೂರು ಬೈಲು ನಿವಾಸಿ ಹಾರಿಸ್(33) ಎಂದು ಗುರುತಿಸಲಾಗಿದೆ. ಮೃತರು ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿದ್ದ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್

ಆತೂರು: ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ವಾಹನ ಅಪಘಾತ ಹಿನ್ನೆಲೆ ➤ ಸಾರ್ವಜನಿಕರಿಂದ ಪ್ರತಿಭಟನೆ, ಪೊಲೀಸ್ ಶೆಡ್ ಧ್ವಂಸ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆತೂರು: ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ವಾಹನ ಅಪಘಾತ ➤ ತಾಯಿಯ ಕಣ್ಣೆದುರಲ್ಲೇ ಪ್ರಾಣಬಿಟ್ಟ ದ್ವಿಚಕ್ರ ವಾಹನ ಸವಾರ

(ನ್ಯೂಸ್ ಕಡಬ) newskadaba.com ಕಡಬ, ಜೂ.29. ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತ ಸವಾರನನ್ನು ಆತೂರು ಬೈಲು ನಿವಾಸಿ ಹಾರಿಸ್(33) ಎಂದು ಗುರುತಿಸಲಾಗಿದೆ. ಮೃತರು ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿದ್ದ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಾಹನವನ್ನು ತಡೆದಿದ್ದಾರೆ. ಈ ವೇಳೆ ದಾಖಲಾತಿ ತೆಗೆದುಕೊಂಡು ರಸ್ತೆ ದಾಟುವ ವೇಳೆ

ಆತೂರು: ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ವಾಹನ ಅಪಘಾತ ➤ ತಾಯಿಯ ಕಣ್ಣೆದುರಲ್ಲೇ ಪ್ರಾಣಬಿಟ್ಟ ದ್ವಿಚಕ್ರ ವಾಹನ ಸವಾರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ ➤ 23 ದನಗಳ ರಕ್ಷಣೆ

(ನ್ಯೂಸ್‌ ಕಡಬ) Newskadaba.com ಕುಂದಾಪುರ, ಜೂ. 28. ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿದ ಪೊಲೀಸರು ಮಾಂಸಕ್ಕಾಗಿ ಕೂಡಿಟ್ಟಿದ್ದ 23 ದನಗಳನ್ನು ರಕ್ಷಿಸಿದ ಘಟನೆ ತಾಲೂಕಿನ ಗುಳ್ವಾಡಿ ಎಂಬಲ್ಲಿ ನಡೆದಿದೆ. ಇತ್ತೀಚಿನ‌ ದಿನಗಳಲ್ಲಿ ಕುಂದಾಪುರ ಪರಿಸರದಲ್ಲಿ ದನಗಳ್ಳತನ ನಡೆಯುತ್ತಿರುವ ಕುರಿತು ದೂರುಗಳು ಕೇಳಿಬರುತ್ತಿದ್ದು, ಈ ಹಿನ್ನೆಲೆ ಗುಳ್ವಾಡಿ ಗ್ರಾಮದ ಅಬೂಬಕ್ಕರ್ ಎಂಬವರ ಮನೆ ಮೇಲೆ ಹಿಂದೂ ಸಂಘಟನೆ ಹಾಗೂ ಪೊಲೀಸರು ದಾಳಿ ನಡೆಸಿದಾಗ ಮಾಂಸಕ್ಕೆಂದು ಕೂಡಿಡಲಾದ 23 ದನಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಕಂಡ್ಲೂರು ಗ್ರಾಮಾಂತರ

ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ ➤ 23 ದನಗಳ ರಕ್ಷಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೇವಾಲಯದ ಅರ್ಚಕರಿಗೆ ಚಪ್ಪಲಿಯಿಂದ ಹೊಡೆತ ➤ ಆರು ಮಂದಿಯ ವಿರುದ್ದ ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ. 27. ಅರ್ಚಕ ಹಾಗೂ ಅಚರ್ಕನ ಪುತ್ರನೋರ್ವನಿಗೆ ಚಪ್ಪಲಿಯಿಂದ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಗಿಜೆಕಟ್ಟೆ ಎಂಬಲ್ಲಿ ನಡೆದಿದೆ. ಇದೀಗ ಅರ್ಚಕರ ಮೇಲಿನ ಹಲ್ಲೆಯ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದವರನ್ನು ದೇವಾಲಯದ ಅರ್ಚಕ ಚನ್ನಕೇಶವಯ್ಯ ಹಾಗೂ ಪುತ್ರ ರಂಗನಾಥ್ ಎಂದು ಗುರುತಿಸಲಾಗಿದೆ. ಜಾಗದ ವಿಚಾರವಾಗಿ ನಡೆದ ಜಗಳವು ತಾರಕಕ್ಕೇರಿ ಗವಿ ರಂಗನಾಥಸ್ವಾಮಿ ದೇವಾಲಯದ ಎದುರೇ ದೇವಾಲಯದ ಅರ್ಚಕ ಹಾಗೂ ಅವರ ಪುತ್ರನ ಮೇಲೆ ಗುಂಪೊಂದು

ದೇವಾಲಯದ ಅರ್ಚಕರಿಗೆ ಚಪ್ಪಲಿಯಿಂದ ಹೊಡೆತ ➤ ಆರು ಮಂದಿಯ ವಿರುದ್ದ ಕೇಸ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೈಲಿನಡಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)Newskadaba.com ಚನ್ನಪಟ್ಟಣ, ಜೂ. 27. ಯುವಕನೋರ್ವ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನಪಟ್ಟಣ ಹೊರವಲಯದ ತಿಟ್ಟಮಾರನಹಳ್ಳಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆಗೈದ ಯುವಕನನ್ನು ಸುಖೇಶ್ (19) ಎಂದು ಗುರುತಿಸಲಾಗಿದೆ. ಈತ ಸುಖೇಶ್ ಮೈಸೂರಿನ ಕಾಲೇಜೊಂದರಲ್ಲಿ ಎಲ್.ಎಲ್.ಬಿ ವಿದ್ಯಾರ್ಥಿಯಾಗಿದ್ದ ಎನ್ನಲಾಗಿದೆ. ಚನ್ನಪಟ್ಟಣಕ್ಕೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಈತ ಮೈಸೂರು ಕಡೆಯಿಂದ ಬಂದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಚನ್ನಪಟ್ಟಣ ರೈಲ್ವೆ ಉಪ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರೈಲಿನಡಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤➤ ವಿಶೇಷ ಲೇಖನ ಅಪರಿಚಿತ ವ್ಯಕ್ತಿಗಳ ವಿಡಿಯೋ ಕರೆಗೆ ಉತ್ತರಿಸುವ ಮುನ್ನ ಇದನ್ನು ಓದಿ… ➤ ಹನಿಟ್ರ್ಯಾಪ್ ಗೆ ಬಲಿಯಾಗಿ ಹಣ ಕಳೆದುಕೊಳ್ಳಬೇಡಿ ✍? ಅಬ್ದುಲ್ ರಝಾಕ್ ಮರ್ಧಾಳ

(ನ್ಯೂಸ್ ಕಡಬ) Newskadaba.com ಬೆಂಗಳೂರು, ಜೂ. 27. ಅವಿವಾಹಿತ ಹಾಗೂ ವಿಚ್ಛೇದಿತ ಪುರುಷರಿಗೆ ಫೇಸ್‌ಬುಕ್‌ ಹಾಗೂ ವಾಟ್ಸಾಪ್ ಮೂಲಕ ವಿಡಿಯೋ ಕಾಲ್ ಮಾಡಿ ಹಣಕ್ಕಾಗಿ ಬೇಡಿಕೆ ಇಡುವ ಹೊಸ ಜಾಲವೊಂದು ಕಾರ್ಯನಿರ್ವಹಿಸುತ್ತಿದೆ. ಇವತ್ತು ನನ್ನ ಸ್ನೇಹಿತನಿಗೆ ಫೇಸ್‌ಬುಕ್‌ನಲ್ಲಿ ಅಪರಿಚಿತ ಪೂಜಾ ಕುಮಾರಿ ಎಂಬ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಹಾಗೂ ಮೆಸೇಂಜರ್ ಮೂಲಕ “ಹಾಯ್” ಎಂಬ ಮೆಸೇಜ್ ಬಂತು. ಇದಕ್ಕೆ ಉತ್ತರಿಸಿದ ಐದೇ ನಿಮಿಷದಲ್ಲಿ ವಾಟ್ಸಾಪ್ ಮುಖಾಂತರ ಆತನಿಗೆ ವಿಡಿಯೋ ಕಾಲ್ ಬರುತ್ತೆ, ವಿಡಿಯೋ ಕಾಲ್ ಸ್ವೀಕರಿಸಿದಾಗ ನೀಲಿಚಿತ್ರ

➤➤ ವಿಶೇಷ ಲೇಖನ ಅಪರಿಚಿತ ವ್ಯಕ್ತಿಗಳ ವಿಡಿಯೋ ಕರೆಗೆ ಉತ್ತರಿಸುವ ಮುನ್ನ ಇದನ್ನು ಓದಿ… ➤ ಹನಿಟ್ರ್ಯಾಪ್ ಗೆ ಬಲಿಯಾಗಿ ಹಣ ಕಳೆದುಕೊಳ್ಳಬೇಡಿ ✍? ಅಬ್ದುಲ್ ರಝಾಕ್ ಮರ್ಧಾಳ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top