ಕ್ರೈಮ್ ನ್ಯೂಸ್

ಮಂಗಳೂರು: ತಂದೆ ಮತ್ತು ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ➤ ಮಗನಿಗೆ ಬೆಂಕಿ ಹಚ್ಚಿ ಹತ್ಯೆಗೆತ್ನಿಸಿದ ತಂದೆ, ಆರೋಪಿ ಅರೆಸ್ಟ್

(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ. 22. ತಂದೆಯೋರ್ವ ಸ್ವತಃ ತನ್ನ ಪುತ್ರನಿಗೆ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನಿಸಿರುವ ಘಟನೆ ಜೆಪ್ಪಿನಮೊಗರು ತಾರ್ದೊಲ್ಯ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಗಾಯಗೊಂಡವರನ್ನು ಶರ್ಮಿತ್ (25) ಎಂದು ಗುರುತಿಸಲಾಗಿದೆ. ಈತನ ತಂದೆ ವಿಶ್ವನಾಥ ಶೆಟ್ಟಿ ಯಾನೆ ತಿಪ್ಪಿ ತನ್ನ ಪುತ್ರನನ್ನೇ ಹತ್ಯೆಗೆ ಯತ್ನಿಸಿದ ಆರೋಪಿ. ಈತನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರದಂದು ಸಂಜೆ ಮನೆಯಲ್ಲಿ ತಂದೆ ಹಾಗೂ ಮಗನ ನಡುವೆ ಜಗಳ ನಡೆದಿತ್ತು. ಇದೇ ದ್ವೇಷವನ್ನಿಟ್ಟು ಮನೆಯ ಕೋಣೆಯೊಳಗೆ ಮಲಗಿದ್ದ ಪುತ್ರನ […]

ಮಂಗಳೂರು: ತಂದೆ ಮತ್ತು ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ➤ ಮಗನಿಗೆ ಬೆಂಕಿ ಹಚ್ಚಿ ಹತ್ಯೆಗೆತ್ನಿಸಿದ ತಂದೆ, ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ➤ ಇಬ್ಬರ ಬಂಧನ, ನಾಲ್ವರು ಯುವತಿಯರ ರಕ್ಷಣೆ

(ನ್ಯೂಸ್ ಕಡಬ) Newskadaba.com ಹರಿಯಾಣ, ಜೂ. 22. ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ನಾಲ್ವರು ಯುವತಿಯರನ್ನು ರಕ್ಷಿಸಿ ಇಬ್ಬರು ಯುವಕರನ್ನು ಬಂಧಿಸಿದ ಘಟನೆ ನಡೆದಿದೆ. ಸ್ಪಾ ಕೇಂದ್ರವೊಂದನ್ನು ಹೋಮ್ ಗಾರ್ಡ್ ಓರ್ವರು ನಡೆಸುತ್ತಿದ್ದ, ಅಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಹೋಂ ಗಾರ್ಡ್ ಅಧಿಕಾರಿಯ ಕಾರಿನಲ್ಲಿದ್ದ ಸಮವಸ್ತ್ರವನ್ನು ಸ್ಥಳದಿಂದ ವಶಪಡಿಸಿಕೊಂಡಿದ್ದಾರೆ.

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ➤ ಇಬ್ಬರ ಬಂಧನ, ನಾಲ್ವರು ಯುವತಿಯರ ರಕ್ಷಣೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ ➤ ಆರೋಪಿ ತಂದೆಗೆ 5 ವರ್ಷ ಜೈಲು

(ನ್ಯೂಸ್ ಕಡಬ) newskadaba,ಸುಳ್ಯ ಜೂ.21: ತಾಲೂಕಿನ ಎಣ್ಮೂರು ಎಂಬಲ್ಲಿ ಅಪ್ರಾಪ್ತ ಮಗಳ ಮೇಲೆ ಆರು ವರ್ಷಗಳ ಹಿಂದೆ ಸ್ವತಃ ತಂದೆಯೇ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ವಿಶೇಷ ನ್ಯಾಯಾಲಯ ಹಾಗೂ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಜೈಲು‌ ಶಿಕ್ಷೆ ವಿಧಿಸಿದೆ. ಸ್ವತಃ ಪುತ್ರಿಯ ಮೇಲೆ ತಂದೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಘಟನೆಯ ಬಗ್ಗೆ ಬಾಲಕಿಯ ತಾಯಿಯು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯ ವಿರುದ್ಧ ಕಲಂ 376, 504, 323

ಸುಳ್ಯ: ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ ➤ ಆರೋಪಿ ತಂದೆಗೆ 5 ವರ್ಷ ಜೈಲು Read More »

ಕರಾವಳಿ, ಕ್ರೈಮ್ ನ್ಯೂಸ್

(ನ್ಯೂಸ್ ಕಡಬ) Newskadaba.com ಕೇರಳ, ಜೂ. 21. ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ 5 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಕೇರಳದ ಕಲ್ಲಿಕೋಟೆಯ ರಾಮನಟ್ಟುಕಾರ ಸಮೀಪ ವೈದ್ಯಾರಂಗಡಿ ಬಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಪಾಲಕ್ಕಾಡ್ ನ ಚೆರ್ಪುಲ್ಲಸಿರಿ ನಿವಾಸಿಗಳಾದ ನಾಸರ್, ಜುಬೈರ್, ಮುಹಮ್ಮದ್ ಸಾಹೀರ್, ಹಸೈನಾರ್ ಹಾಗೂ ತಾಹಿರ್ ಎಂದು ಗುರುತಿಸಲಾಗಿದೆ. ಈ ಐದೂ ಮಂದಿಯು ಮಹಿಂದ್ರಾ ಬೊಲೆರೋ ವಾಹನದಲ್ಲಿ ಕರಿಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ಕುರಿತು

Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ತಡೆಗೋಡೆ ನಿರ್ಮಾಣದ ವೇಳೆ ಗುಡ್ಡ ಕುಸಿತ ➤ ಯುವಕನ ರಕ್ಷಣೆ

(ನ್ಯೂಸ್ ಕಡಬ) Newskadaba.com ಬಂಟ್ವಾಳ, ಜೂ. 21. ರಸ್ತೆ ಬದಿಯಲ್ಲಿರುವ ತಡೆಗೋಡೆಯ ಕಾಮಗಾರಿ ನಡೆಯುತ್ತಿದ್ದ ವೇಳೆ ಗುಡ್ಡ ಕುಸಿದ ಪರಿಣಾಮ ಯುವಕನೋರ್ವ ಮಣ್ಣಿನಡಿ ಸಿಲುಕಿ, ನಂತರ ಸ್ಥಳೀಯರ ಹರಸಾಹಸದಿಂದ ಬದುಕುಳಿದ ಘಟನೆ ನಗರದ ಕುಪ್ಪೆಪದವು ಬಳಿಯ ನೊನಾಲು ಎಂಬಲ್ಲಿ ನಡೆದಿದೆ. ಮಣ್ಣಿನಡಿಯಲ್ಲಿ ಸಿಲುಕಿದ ಯುವಕನನನ್ನು ಬಂಟ್ವಾಳ ತಾಲೂಕಿನ ಅರಳ ಗ್ರಾಮದ ರಾಜೇಶ್ ಪೂಜಾರಿ (28) ಎಂದು ಗುರುತಿಸಲಾಗಿದೆ. ನೊನಾಲು ಎಂಬಲ್ಲಿ ರಸ್ತೆಬದಿಯ ಗುಡ್ಡ ಕುಸಿಯದಂತೆ ತಡೆಗೋಡೆಯ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಈ ಸಂದರ್ಭ ರಾಜೇಶ್ ಪೂಜಾರಿ ಹಾಗೂ

ಬಂಟ್ವಾಳ: ತಡೆಗೋಡೆ ನಿರ್ಮಾಣದ ವೇಳೆ ಗುಡ್ಡ ಕುಸಿತ ➤ ಯುವಕನ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಟಿ ಮೇಲೆ ಅತ್ಯಾಚಾರ ಆರೋಪ ➤ ಮಾಜಿ ಸಚಿವನ ಅರೆಸ್ಟ್​

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ. 20: ಅತ್ಯಾಚಾರ ಆರೋಪ ಹೊತ್ತಿರುವ ತಮಿಳುನಾಡಿನ ಎಐಡಿಎಂಕೆ ಪಕ್ಷದ ಮಾಜಿ ಸಚಿವ ಮಣಿಕಂದನ್​ ಅವರನ್ನು ಇಂದು ಬೆಂಗಳೂರಿನಲ್ಲಿ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.  ಅತ್ಯಾಚಾರ ಪ್ರಕರಣದ ಆರೋಪಿ ಮಣಿಕಂದನ್​ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದು, ತಮಿಳುನಾಡು ಪೊಲೀಸರು ಹುಡುಕಾಟ ನಡೆಸಿದ್ದರು. ಇಂದು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಮಾಜಿ ಸಚಿವರನ್ನು ಬಂಧಿಸಿದ್ದಾರೆ. ಆರೋಪಿ ಮಣಿಕಂದನ್​ ಮಲೇಷ್ಯಾ ಮೂಲದ ನಟಿ ಮೇಲೆ ಅತ್ಯಾಚಾರ ಎಸಗಿದ್ದರು ಎಂಬ ಆರೋಪ ಕೇಳಿ ಬಂದಿದೆ.  2017ರಲ್ಲಿ ಮಣಿಕಂದನ್ ಐಟಿ ಸಚಿವರಾಗಿದ್ದಾಗ ನಟಿಯ ಪರಿಚಯವಾಗಿತ್ತು.  ಮಲೇಷಿಯಾದಲ್ಲಿ

ನಟಿ ಮೇಲೆ ಅತ್ಯಾಚಾರ ಆರೋಪ ➤ ಮಾಜಿ ಸಚಿವನ ಅರೆಸ್ಟ್​ Read More »

ಕ್ರೈಮ್ ನ್ಯೂಸ್

ಆಟವಾಡುತ್ತಿದ್ದ ವೇಳೆ ಇಲಿ ಪಾಷಾಣ ಸೇವನೆ ➤ ಎರಡೂವರೆ ವರ್ಷದ ಕಂದಮ್ಮ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.20. ಇಲಿ ಪಾಷಾಣ ಸೇವಿಸಿ ಎರಡೂವರೆ ವರ್ಷದ ಹೆಣ್ಣು ಮಗುವೊಂದು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ನಡೆದಿದೆ. ಮೃತ ಮಗುವನ್ನು ಕೆಮ್ಮಾರ ನಿವಾಸಿ ನಿವೃತ್ತ ಸೈನಿಕ ಸೈಜು ಎಂಬವರ ಎರಡೂವರೆ ವರ್ಷದ ಪುತ್ರಿ ಶ್ರೇಯಾ ಎಂದು ಗುರುತಿಸಲಾಗಿದೆ. ಎರಡು ತಿಂಗಳ ಹಿಂದೆ ಮನೆಯ ನಾಯಿ ಗೂಡಿನ ಮೇಲೆ ತಂದಿಟ್ಟಿದ್ದ ಇಲಿ ಪಾಷಾಣದ ಟ್ಯೂಬನ್ನು ಶನಿವಾರದಂದು ಮಗು ಆಕಸ್ಮಿಕವಾಗಿ ಸೇವಿಸಿತ್ತು. ಮಧ್ಯಾಹ್ನದ ವೇಳೆ ಮಗುವಿಗೆ ವಾಂತಿ ಆರಂಭಗೊಂಡ

ಆಟವಾಡುತ್ತಿದ್ದ ವೇಳೆ ಇಲಿ ಪಾಷಾಣ ಸೇವನೆ ➤ ಎರಡೂವರೆ ವರ್ಷದ ಕಂದಮ್ಮ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲವ್ ಪ್ರೊಪೋಸಲ್ ನಿರಾಕರಿಸಿದ ಯುವತಿ ➤ ಯದ್ವಾತದ್ವಾ ಇರಿದು ಕೊಂದ ಪಾಗಲ್ ಪ್ರೇಮಿ

(ನ್ಯೂಸ್ ಕಡಬ) newskadaba.com ಮಲಪ್ಪುರಂ, ಜೂ.18. ಪ್ರೀತಿ ನಿವೇದನೆಯನ್ನು ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೋರ್ವ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಕೇರಳದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯ ಎಲನಾಡ್​ನ ನಿವಾಸಿ ದೃಶ್ಯಾ(21) ಎಂದು ಗುರುತಿಸಲಾಗಿದೆ. ಆರೋಪಿ ವಿನೇಶ್​ ಎಂಬಾತ ದೃಶ್ಯಾಳ ಬಳಿ ತನ್ನ ಪ್ರೀತಿಯನ್ನು ನಿವೇದಿಸಿದ್ದು, ಈ ವೇಳೆ ಯುವತಿಯು ಪ್ರೀತಿಯನ್ನು ನಿರಾಕರಿಸಿದ್ದಾಳೆ. ಇದರಿಂದ ಕುಪಿತಗೊಂಡ ಆರೋಪಿಯು ಯುವತಿಯ ಮನೆಗೆ ನುಗ್ಗಿ ಯದ್ವಾತದ್ವಾ ಚೂರಿಯಿಂದ ಇರಿದು ಕೊಲೆಗೈದಿದ್ದಾನೆ. ಹಲ್ಲೆ ತಡೆಯಲು ಯತ್ನಿಸಿದ

ಲವ್ ಪ್ರೊಪೋಸಲ್ ನಿರಾಕರಿಸಿದ ಯುವತಿ ➤ ಯದ್ವಾತದ್ವಾ ಇರಿದು ಕೊಂದ ಪಾಗಲ್ ಪ್ರೇಮಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಟುಂಬ ಕಲಹ ಬಗೆಹರಿಸಿದ ಹಿನ್ನೆಲೆ ➤ ತಂದೆಯ ತಲೆಗೆ ಕಲ್ಲಿನಿಂದ ಜಜ್ಜಿ ಹತ್ಯೆಗೈದ ಪಾಪಿಪುತ್ರ

(ನ್ಯೂಸ್ ಕಡಬ) Newskadaba.com ಕೋಲಾರ, ಜೂ. 18. ಮಲಗಿದ್ದ ತಂದೆಯ ತಲೆಗೆ ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆಗೈದ ಘಟನೆ ಶ್ರೀನಿವಾಸಪುರ ತಾಲೂಕಿನ ಅಂಬೇಡ್ಕರ್ ಪಾಳ್ಯ ಎಂಬಲ್ಲಿ ನಡೆದಿದೆ. ಅಂಬೇಡ್ಕರ್ ಪಾಳ್ಯ ನಿವಾಸಿ ವೆಂಕಟೇಶ್ (65) ತನ್ನ ಪುತ್ರನಿಂದಲೇ ಹತ್ಯೆಗೀಡಾದ ದುರ್ದೈವಿ. ಘಟನೆಯ ಬಳಿಕ ಆರೋಪಿ ಪುತ್ರ ನವೀನ್ ಪ್ರಕಾಶ್ ಎಂಬಾತನನ್ನು ಸ್ಥಳೀಯ ನಿವಾಸಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಗನ ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಲು ತಂದೆ ಪ್ರಯತ್ನಿಸಿದ್ದರು, ಈ ವಿಚಾರಕ್ಕೆ ಸಂಬಂಧಿಸಿ ಗುರುವಾರದಂದು ರಾತ್ರಿ ತಂದೆ ಮಗನ ನಡುವೆ

ಕುಟುಂಬ ಕಲಹ ಬಗೆಹರಿಸಿದ ಹಿನ್ನೆಲೆ ➤ ತಂದೆಯ ತಲೆಗೆ ಕಲ್ಲಿನಿಂದ ಜಜ್ಜಿ ಹತ್ಯೆಗೈದ ಪಾಪಿಪುತ್ರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸತತ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ. 18. ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಹರೀಶ್ ಆಚಾರಿ ಎಂದು ಗುರುತಿಸಲಾಗಿದೆ. ಈತ 2013ರ ಜನವರಿಯಲ್ಲಿ ಮನೆಯೊಂದರ ಹೆಂಚನ್ನು ತೆಗೆದು ಒಳನುಗ್ಗಿ ಕಳ್ಳತನಕ್ಕೆತ್ನಿಸಿದ್ದು, ಈ ಸಂದರ್ಭ ಮನೆಯವರ ಕಿರುಚಾಟ ಕೇಳಿ ಆರೋಪಿ ಪರಾರಿಯಾಗಿದ್ದನು. ಈ ಕುರಿತು ಬಜಪ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಜಾಮೀನು ಪಡೆದು ಈತ 7 ವರ್ಷಗಳಿಂದ

ಮಂಗಳೂರು: ಸತತ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top