ಕ್ರೈಮ್ ನ್ಯೂಸ್

ನೆಲ್ಯಾಡಿ: ಕಾರು – ಗ್ಯಾಸ್‌ ಟ್ಯಾಂಕರ್ ನಡುವೆ ಢಿಕ್ಕಿ ➤ ಚಾಲಕ ಅಪಾಯದಿಂದ ಪಾರು*

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.13. ಕಾರು ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಭಾನುವಾರದಂದು ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಮಾರುತಿ ಸುಝುಕಿ ಎರ್ಟಿಗಾ ಕಾರು ನಡುವೆ ಎಂಜಿರ ಸಮೀಪ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.      

ನೆಲ್ಯಾಡಿ: ಕಾರು – ಗ್ಯಾಸ್‌ ಟ್ಯಾಂಕರ್ ನಡುವೆ ಢಿಕ್ಕಿ ➤ ಚಾಲಕ ಅಪಾಯದಿಂದ ಪಾರು* Read More »

ಕರಾವಳಿ, ಕ್ರೈಮ್ ನ್ಯೂಸ್

ಶಿರಾಡಿ: ಅನಿಲ ಸಾಗಾಟದ ಟ್ಯಾಂಕರ್ ಪಲ್ಟಿ ➤ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.10. ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್‌ ಸಾಗಾಟದ ಟ್ಯಾಂಕರ್ ರಸ್ತೆಗಡ್ಡಲಾಗಿ ಮಗುಚಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಶಿರಾಡಿಯ ಕೊಡ್ಯಕಲ್ ಎಂಬಲ್ಲಿ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪುತ್ತೂರು ಅಗ್ನಿ ಶಾಮಕ ದಳದ ಸಿಬ್ಬಂದಿ, ಉಪ್ಪಿನಂಗಡಿ ಎಸ್ಐ ಕುಮಾರ್ ಕಾಂಬ್ಳೆ ಸಿಬ್ಬಂದಿಗಳು ಭೇಟಿ

ಶಿರಾಡಿ: ಅನಿಲ ಸಾಗಾಟದ ಟ್ಯಾಂಕರ್ ಪಲ್ಟಿ ➤ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಪಿಕಪ್ ಹಾಗೂ ಕಂಟೇನರ್ ಲಾರಿ ನಡುವೆ ಢಿಕ್ಕಿ ➤ ಐವರು ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.09. ಪಿಕಪ್ ಹಾಗೂ ಕಂಟೇನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ಸಮೀಪದ ಅಡ್ಕಾರ್ ಎಂಬಲ್ಲಿ ಬುಧವಾರದಂದು ನಡೆದಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಪಿಕಪ್ ಹಾಗೂ ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಪಿಕಪ್ ವಾಹನದಲ್ಲಿದ್ದ ಐವರು ಗಂಭೀರ ಗಾಯಗೊಂಡಿದ್ದು, ಸುಳ್ಯದ

ಸುಳ್ಯ: ಪಿಕಪ್ ಹಾಗೂ ಕಂಟೇನರ್ ಲಾರಿ ನಡುವೆ ಢಿಕ್ಕಿ ➤ ಐವರು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಕರ್ತವ್ಯ ನಿರತ ಪೊಲೀಸರೊಂದಿಗೆ ವಾಗ್ವಾದ ➤ ನಾಲ್ವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜೂ.09. ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಯೊಂದಿಗೆ ಉಡಾಫೆಯಿಂದ ವರ್ತಿಸಿದ ಆರೋಪದಲ್ಲಿ ನಾಲ್ವರನ್ನು ಕಡಬ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬುಧವಾರದಂದು ಆಲಂಕಾರಿನಲ್ಲಿ ಕರ್ತವ್ಯ ನಿರತ ಪೋಲಿಸ್ ಸಿಬ್ಬಂದಿಯೊಂದಿಗೆ ಜೀಪು ಹಾಗೂ ಆಟೋ ರಿಕ್ಷಾದಲ್ಲಿ ಬಂದ ಸಂಜೀವ, ಶೇಖರ, ಉದಯ ಮತ್ತು ಶಿಯಾಬ್ ಎಂಬವರು ಅನುಚಿತವಾಗಿ ವರ್ತಿಸಿದ್ದಾರೆಂದು ತಿಳಿದುಬಂದಿದ್ದು, ವಾಹನ ಸಹಿತ ನಾಲ್ವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.      

ಕಡಬ: ಕರ್ತವ್ಯ ನಿರತ ಪೊಲೀಸರೊಂದಿಗೆ ವಾಗ್ವಾದ ➤ ನಾಲ್ವರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಾಲ್ಕು ವರ್ಷ ಪ್ರಾಯದ ಬಾಲಕಿಗೆ ಲೈಂಗಿಕ ದೌರ್ಜನ್ಯ ➤ ಬೆಳ್ತಂಗಡಿಯಲ್ಲಿ ನಡೆಯಿತು ಪೈಶಾಚಿಕ ಕೃತ್ಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.08. ನಾಲ್ಕು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿರುವ ಧರ್ಮಸ್ಥಳ ಪೋಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯ ಕತ್ತರಿಗುಡ್ಡೆ ನಿವಾಸಿ ವಿಘ್ನೇಶ್ ಭಂಡಾರಿ ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಮನೆ ಸಮೀಪದ ನಾಲ್ಕು ವರ್ಷ ಪ್ರಾಯದ ಬಾಲಕಿಯನ್ನು ಮನೆಗೆ ಕರೆದೊಯ್ದು ಬೆತ್ತಲೆ ಚಿತ್ರಗಳನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯ ತಂದೆ ಧರ್ಮಸ್ಥಳ

ನಾಲ್ಕು ವರ್ಷ ಪ್ರಾಯದ ಬಾಲಕಿಗೆ ಲೈಂಗಿಕ ದೌರ್ಜನ್ಯ ➤ ಬೆಳ್ತಂಗಡಿಯಲ್ಲಿ ನಡೆಯಿತು ಪೈಶಾಚಿಕ ಕೃತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪತ್ನಿಯ ಶೀಲ ಶಂಕಿಸಿದ ಪತಿ ➤ ಬೇಸತ್ತ ಪತ್ನಿಯ ಅಣ್ಣ ಮಾಡಿದ್ದೇನು ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಡ್ಯ, ಜೂ.07. ತನ್ನ ಸಹೋದರಿಯ ಶೀಲವನ್ನು ಶಂಕಿಸಿದ ಭಾವನನ್ನು ಕತ್ತು ಹಿಸುಕಿ ಕೊಲೆಗೈದಿದ್ದಲ್ಲದೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ‌ ಎಂದು ಬಿಂಬಿಸಲು ಹೋಗಿ ತಾವೇ ಪೊಲೀಸರ ಅತಿಥಿಯಾದ ಘಟನೆ ಮಂಡ್ಯದಿಂದ ವರದಿಯಾಗಿದೆ. ಬಂಧಿತ ಆರೋಪಿಯನ್ನು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಚೀಣ್ಯ ನಿವಾಸಿ ಮಂಜುನಾಥ್ ಹಾಗೂ ಆತನ ಸ್ನೇಹಿತ ಗಂಗಾಧರ್ ಎಂದು ಗುರುತಿಸಲಾಗಿದೆ. ಮಂಜುನಾಥ್ ನ ತಂಗಿಯನ್ನು ಕಳೆದ 16 ವರ್ಷಗಳ ಹಿಂದೆ ತುಮಕೂರಿನ ಪುಟ್ಟರಾಜು(40) ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ಕಳೆದ ನಾಲ್ಕೈದು ವರ್ಷಗಳಿಂದ ಇವರಿಬ್ಬರ

ಪತ್ನಿಯ ಶೀಲ ಶಂಕಿಸಿದ ಪತಿ ➤ ಬೇಸತ್ತ ಪತ್ನಿಯ ಅಣ್ಣ ಮಾಡಿದ್ದೇನು ಗೊತ್ತೇ..? Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಹೋದ್ಯೋಗಿ ಮಹಿಳೆ ಜೊತೆ ಸಬ್ ಇನ್ಸ್‌ಪೆಕ್ಟರ್ ಸರಸ ಸಲ್ಲಾಪ ➤ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಜೋಡಿ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಜೂ.07. ತನ್ನ ಸಹೋದ್ಯೋಗಿಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ಎಸ್ಐ ಓರ್ವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್​ನ ಜವಹರ್​ ನಗರ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಅನಿಲ್​ ಎಂಬಾತ ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಯ ವಿವಾಹಿತ ಮಹಿಳೆಯೊಂದಿಗೆ ಹಲವು ಸಮಯಗಳಿಂದ ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ದೂರು ಕೂಡಾ ದಾಖಲಾಗಿದ್ದು, ಈ ನಡುವೆ ತಿಮ್ಮೈಪಲ್ಲಿ ಎಂಬಲ್ಲಿನ ರೆಸಾರ್ಟ್​ವೊಂದರಲ್ಲಿ ಅನಿಲ್​ ಮತ್ತು ಮಹಿಳೆ ಸರಸದಲ್ಲಿ

ಸಹೋದ್ಯೋಗಿ ಮಹಿಳೆ ಜೊತೆ ಸಬ್ ಇನ್ಸ್‌ಪೆಕ್ಟರ್ ಸರಸ ಸಲ್ಲಾಪ ➤ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಜೋಡಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬ್ರೇಕ್ ಎಂದು ಎಕ್ಸ್‌ಲೇಟರ್ ತುಳಿದ ಚಾಲಕಿ ➤ ಕ್ಷಣಮಾತ್ರದಲ್ಲಿ ಬಾವಿಯೊಳಗೆ ಬಿದ್ದ ಕಾರು

(ನ್ಯೂಸ್ ಕಡಬ) newskadaba.com ಉಡುಪಿ, ಜೂ.04. ಬ್ರೇಕ್ ಎಂದು ತಿಳಿದು ಎಕ್ಸಲೇಟರ್​ ತುಳಿದ ಪರಿಣಾಮ ಕಾರೊಂದು ಬಾವಿಯೊಳಗಡೆ ಬಿದ್ದ ಘಟನೆ ಉಡುಪಿಯಲ್ಲಿ‌ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ನಿವಾಸಿ ಶ್ರೀನಿವಾಸ ಅಡಿಗ ಎಂಬವರ ಸೊಸೆ ಕಾರನ್ನು ರಿವರ್ಸ್ ತೆಗೆಯುತ್ತಿದ್ದ ವೇಳೆ ಬ್ರೇಕ್ ಬದಲಿಗೆ ಎಕ್ಸಲೇಟರನ್ನು ತುಳಿದಿದ್ದು, ಈ ವೇಳೆ ಏಕಾಏಕಿ ಹಿಮ್ಮುಖವಾಗಿ ಚಲಿಸಿದ ಕಾರು ನೇರವಾಗಿ ಮನೆಯ ಬಾವಿಯೊಳಗೆ ಬಿದ್ದಿದೆ. ಗಂಭೀರತೆಯನ್ನು ಅರಿತ ಚಾಲಕಿಯು ತಕ್ಷಣವೇ ಕಾರಿನಿಂದ ಹೊರಗಡೆ ಹಾರಿದ ಪರಿಣಾಮ ಸಣ್ಣಪುಟ್ಟ ಗಾಯಗಳೊಂದಿಗೆ

ಬ್ರೇಕ್ ಎಂದು ಎಕ್ಸ್‌ಲೇಟರ್ ತುಳಿದ ಚಾಲಕಿ ➤ ಕ್ಷಣಮಾತ್ರದಲ್ಲಿ ಬಾವಿಯೊಳಗೆ ಬಿದ್ದ ಕಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕೊರೋನಾ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಜುಗಾರಿ ಆಡುತ್ತಿದ್ದ 8 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 04. ಇಲ್ಲಿನ ಕುಂಜತ್ತಬೈಲ್ ದೇವಿನಗರದಲ್ಲಿ ಮನೆಯೊಂದರ ಬಳಿ ಜುಗಾರಿ ಆಡುತ್ತಿದ್ದ 8 ಮಂದಿ ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಗಿಲ್ಬರ್ಟ್ ನೊರೊನ್ಹಾ, ರಾಜು, ರಿಜ್ವಾನ್, ಶಿವಾಜಿ, ಅಲೆಗ್ಸಾಂಡರ್, ತಂಗಸ್ವಾಮಿ, ಮಂಜುನಾಥ ಜಾಗೂ ಸ್ಟಿವಾರ್ಟ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಆಟಕ್ಕೆ ಬಳಸಿದ 13,775 ರೂ. ನಗದು ಸಹಿತ 15,225 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಮಂಗಳೂರು: ಕೊರೋನಾ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಜುಗಾರಿ ಆಡುತ್ತಿದ್ದ 8 ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಟ್ಯೂಷನ್ ಜೊತೆಗೆ ಪ್ರೇಮಪಾಠ ಹೇಳಿಕೊಟ್ಟ ಟೀಚರ್..! ➤ ಬಳಿಕ ಮಾಡಿದ್ದೇನು ಗೊತ್ತೇ..?

(ನ್ಯೂಸ್ ಕಡಬ) newskadaba.com ಹರಿಯಾಣ, ಜೂ.03. ಕೊರೋನಾ ಸೋಂಕಿನಿಂದಾಗಿ ಎಲ್ಲೆಡೆ ಲಾಕ್‍ಡೌನ್ ಜಾರಿಯಲ್ಲಿದ್ದರೆ ಇಲ್ಲೊಬ್ಬಾಕೆ ಶಿಕ್ಷಕಿ ಟ್ಯೂಷನ್ ಕೊಡುತ್ತಾ ಕೊಡುತ್ತಾ ಪಿಯುಸಿ ವಿದ್ಯಾರ್ಥಿಯೊಂದಿಗೆ ಪರಾರಿಯಾಗಿದ್ದಾಳೆ. ಈ ಘಟನೆಯು ಹರಿಯಾಣದ ಪಾಣಿಪತ್​ನಲ್ಲಿ ನಡೆದಿದ್ದು, ಕೊರೊನಾದಿಂದಾಗಿ ಶಾಲೆ ಕಾಲೇಜುಗಳು ಮುಚ್ಚಿರುವ ಹಿನ್ನೆಲೆಯಲ್ಲಿ ಶಿಕ್ಷಕಿಯು ವಿದ್ಯಾರ್ಥಿಗೆ ಟ್ಯೂಷನ್ ನೀಡುತ್ತಿದ್ದರು ಎನ್ನಲಾಗಿದೆ. ಟ್ಯೂಷನ್ ಗೆಂದು ವಿದ್ಯಾರ್ಥಿಯು ಶಿಕ್ಷಕಿಯ ಮನೆಗೆ ಪ್ರತೀದಿನವೂ ತೆರಳುತ್ತಿದ್ದು ನಾಲ್ಕು ಗಂಟೆಗಳ ಕಾಲ ಇವರಿಬ್ಬರೂ ಒಟ್ಟಿಗೆ ಇರುತ್ತಿದ್ದರು ಎನ್ನಲಾಗಿದೆ. ಟ್ಯೂಷನ್​ ಹೇಳಿಕೊಡುವುದರ ಮಧ್ಯೆ ಇವರಿಬ್ಬರ​ ನಡುವೆ ಪ್ರೀತಿ ಹುಟ್ಟಿದ್ದು ಇಬ್ಬರೂ

ಟ್ಯೂಷನ್ ಜೊತೆಗೆ ಪ್ರೇಮಪಾಠ ಹೇಳಿಕೊಟ್ಟ ಟೀಚರ್..! ➤ ಬಳಿಕ ಮಾಡಿದ್ದೇನು ಗೊತ್ತೇ..? Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top