ಕ್ರೈಮ್ ನ್ಯೂಸ್

ಉಡುಪಿ: ಸ್ವಚ್ಚತಾ ಕಾರ್ಮಿಕರೋರ್ವರಿಗೆ ಯುವತಿಯರಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಉಡುಪಿ, ಎ. 23. ಇಲ್ಲಿನ ನಗರಸಭೆ ವ್ಯಾಪ್ತಿಯ ಸ್ವಚ್ಛತಾ ಕಾರ್ಮಿಕರೋರ್ವರ ಮೇಲೆ ಇಬ್ಬರು ಯುವತಿಯರು ಸೇರಿ ಮೂವರು ಹಲ್ಲೆ ನಡೆಸಿದ್ದಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಸ್ವಸಹಾಯ ಗುಂಪಿನ ಸ್ವಚ್ಛತಾ ಕಾರ್ಮಿಕ ಸುರೇಶ್‌ (32) ಎಂದು ಗುರುತಿಸಲಾಗಿದೆ. ಇವರು ಸಹಾಯಕ ಮಂಜು ಎಂಬವರೊಂದಿಗೆ ಜನಾರ್ದನ ಹೈಟ್ಸ್‌ ಕಟ್ಟಡದ ಸಮೀಪ ಕಸ ವಿಲೇವಾರಿ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ, ಹಿಂದಿನಿಂದ ಬಂದ ಓರ್ವ ಯುವಕ ಹಾಗೂ ಇಬ್ಬರು ಯುವತಿಯರು ಸುರೇಶ್‌ ಅವರನ್ನು […]

ಉಡುಪಿ: ಸ್ವಚ್ಚತಾ ಕಾರ್ಮಿಕರೋರ್ವರಿಗೆ ಯುವತಿಯರಿಂದ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು

(ನ್ಯೂಸ್ ಕಡಬ) newskadaba.com ಮೈಸೂರು, ಎ. 23. ಕಾವೇರಿ ನದಿಯಲ್ಲಿ ಈಜಲೆಂದು ತೆರಳಿದ್ದ ನಾಲ್ವರು ಮಕ್ಕಳು ನೀರು ಪಾಲಾದ ಘಟನೆ ನರಸೀಪುರ ತಾಲೂಕಿನ ತಲಕಾಡು ಬಳಿಯ ಹೆಮ್ಮಿಗೆ ಗ್ರಾಮದಲ್ಲಿ ನಡೆದಿದೆ. ನೀರು ಪಾಲಾದವರನ್ನು ರಾಜು ಎಂಬವರ ಪುತ್ರ ಯಶವಂತ ಕುಮಾರ್ (15), ಮಹದೇವ ಪ್ರಸಾದ್ (14), ಮಲ್ಲಿಕಾರ್ಜುನ ಎಂಬವರ ಪುತ್ರ ಆಕಾಶ್ (15) ಹಾಗೂ ನಿಂಗರಾಜು ಎಂಬವರ ಪುತ್ರ ಕಿಶೋರ್ (13) ಎಂದು ಗುರುತಿಸಲಾಗಿದೆ. ನಾಲ್ವರು ಮಕ್ಕಳ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಪೊಲೀಸರು ಹಾಗೂ ಮುಳುಗು

ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಣಿಪಾಲ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೋಟೆಲ್ ಕಟ್ಟಡದಲ್ಲಿ ಬೆಂಕಿ ಅವಘಡ

(ನ್ಯೂಸ್ ಕಡಬ) newskadaba.com ಮಣಿಪಾಲ, ಎ. 23. ಇಲ್ಲಿನ ಆಶ್ಲೇಶ್ ಹೋಟೆಲ್ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡ ಘಟನೆ ಗುರುವಾರದಂದು ರಾತ್ರಿ ನಡೆದಿದೆ. ಕಟ್ಟಡದ ಗೋಡೌನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಇಲ್ಲಿನ ಪರಿಸರದಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪಾಲ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೋಟೆಲ್ ಕಟ್ಟಡದಲ್ಲಿ ಬೆಂಕಿ ಅವಘಡ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ ➤ 13 ಕೊರೋನಾ ರೋಗಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಎ. 23. ಇಲ್ಲಿನ ಪಾಲ್ಘರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಅಗ್ನಿ ಅವಘಢ ಸಂಭವಿಸಿದ ಪರಿಣಾಮ 13 ಮಂದಿ ಕೊರೋನಾ ರೋಗಿಗಳು ಮೃತಪಟ್ಟ ಘಟನೆ ಸಂಭವಿಸಿದೆ. ಬೆಳಗ್ಗಿನ ಜಾವ 3 ಗಂಟೆಯ ಬಳಿಕ ವಿರಾರ್‌ನ ನಾಲ್ಕು ಅಂತಸ್ತಿನ ವಿಜಯ್ ವಲ್ಲಭ್ ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದು, ಮುಂಜಾನೆ 5.20ರ ವೇಳೆಗೆ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ ಎನ್ನಲಾಗಿದೆ. ತೀವ್ರ ನಿಗಾ

ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ ➤ 13 ಕೊರೋನಾ ರೋಗಿಗಳು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಣಾಜೆ: ಅಕ್ರಮ ಕಸಾಯಿಖಾನೆಗೆ ದಾಳಿ ➤ ಓರ್ವ ಅರೆಸ್ಟ್, 9 ದನಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಕೊಣಾಜೆ, ಎ. 23. ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು 9 ದನಗಳನ್ನು ರಕ್ಷಿಸಿ, ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಅರಂತಾಡಿ ಎಂಬಲ್ಲಿ ನಡೆದಿದೆ. ಬಂಧಿತನನ್ನು ಮಿಜಾರು ತೋಡಾರ್ ನಿವಾಸಿ ಹಂಝ(22) ಎಂದು ಗುರುತಿಸಲಾಗಿದೆ. ಈತನ ಜೊತೆಗಿದ್ದ ಇತರ ನಾಲ್ವರು ದಾಳಿಯ ಸಂದರ್ಭ ಪರಾರಿಯಾಗಿದ್ದಾರೆ. ಆರೋಪಿಗಳು ಬಾಳೆಪುಣಿ ಗ್ರಾಮದ ಅರಂತಾಡಿ ಗುಡ್ಡ ಪ್ರದೇಶದಲ್ಲಿ ಮಾಂಸ ಮಾಡುವ ಉದ್ದೇಶದಿಂದ ಒಂಬತ್ತು ದನಗಳನ್ನು ಕಟ್ಟಿ ಹಾಕಿದ್ದರು ಎಂದು

ಕೊಣಾಜೆ: ಅಕ್ರಮ ಕಸಾಯಿಖಾನೆಗೆ ದಾಳಿ ➤ ಓರ್ವ ಅರೆಸ್ಟ್, 9 ದನಗಳ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾಣಿ: ಲಾರಿ, ಟಾಟಾ ಏಸ್ ವಾಹನ ಹಾಗೂ ಬೈಕ್ ನಡುವೆ ಸರಣಿ ಅಪಘಾತ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಎ. 23. ಲಾರಿ, ಟಾಟಾ ಏಸ್ ವಾಹನ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ. ಟಾಟಾ ಏಸ್ ವಾಹನ ಚಾಲಕ ಹಾಗೂ ಬೈಕ್ ಸವಾರ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಕಡೆಯಿಂದ ಬರುತ್ತಿದ್ದ ಲಾರಿ ಹಾಗೂ ಮಾಣಿ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಟಾಟಾ ಏಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಲ್ಲದೇ

ಮಾಣಿ: ಲಾರಿ, ಟಾಟಾ ಏಸ್ ವಾಹನ ಹಾಗೂ ಬೈಕ್ ನಡುವೆ ಸರಣಿ ಅಪಘಾತ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಿಡಿಲು ಬಡಿದು ಮನೆ ಕುಸಿತ ➤ ಮನೆಯೊಳಗಿದ್ದ 7 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಎ. 22. ಸಿಡಿಲು ಬಡಿದ ಪರಿಣಾಮ ಮನೆಯೊಂದು ಕುಸಿದು ಬಿದ್ದು, ಮನೆಯಲ್ಲಿದ್ದ 7 ಮಂದಿ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸೋಮಯಾಜಲ ಹಳ್ಳಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಜಗ್ಗಣ್ಣ(60), ಅಂಬರೀಶ್ (32), ಗಾಯತ್ರಿ (28), ಗೌತಮ್ (3), ವಾಣಿಶ್ರೀ (6), ದರ್ಶನ್ (1) ಹಾಗೂ ಲಾವಣ್ಯ ( 4) ಎಂದು ಗುರುತಿಸಲಾಗಿದೆ. ಸಂಜೆಯ ವೇಳೆ ಸುರಿದ ಮಳೆಗೆ ಚಪ್ಪಡಿ ಕಲ್ಲಿನ ಮನೆಗೆ ಸಿಡಿಲು ಬಡಿದಿದೆ. ಪರಿಣಾಮ ಮನೆ ಕುಸಿದು ಬಿದ್ದು

ಸಿಡಿಲು ಬಡಿದು ಮನೆ ಕುಸಿತ ➤ ಮನೆಯೊಳಗಿದ್ದ 7 ಮಂದಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಅಕ್ರಮ ಕಳ್ಳಬಟ್ಟಿ ತಯಾರಿಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಅಬಕಾರಿ ದಳ ➤ ಆರೋಪಿ ಪರಾರಿ

(ನ್ಯೂಸ್ ಕಡಬ) newskadaba.com ಸುಳ್ಯ, ಎ. 22. ಅಕ್ರಮವಾಗಿ ಕಳ್ಳಬಟ್ಟಿ ತಯಾರಿಸುತ್ತಿದ್ದ ವೇಳೆ ಅಬಕಾರಿ ದಳ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಕೇನ್ಯ ಗ್ರಾಮದ ಕೆಮ್ಮಟೆ ಎಂಬಲ್ಲಿ ನಡೆದಿದೆ. ದಾಳಿಯ ವೇಳೆ 10 ಬಾಟಲಿಗಳಲ್ಲಿ ಸಂಗ್ರಹಿಸಿಡಲಾಗಿದ್ದ ಗೇರು ಹಣ್ಣಿನಿಂದ ತಯಾರಿಸಿದ 10 ಲೀ. ಸರಾಯಿ ಪತ್ತೆಯಾಗಿದ್ದು, ಈ ಸಂದರ್ಭ ಆರೋಪಿ ಕೆಮ್ಮಟೆ ಸುಂದರ ಗೌಡ ಎಂಬವರು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಅಬಕಾರಿ ದಳದ ನಿರೀಕ್ಷಕ ಸಿದ್ದಪ್ಪ ಮೇಟಿ, ಹಾಗೂ ಸಿಬ್ಬಂದಿಗಳಾದ ಮಲ್ಲಣ್ಣ ಗೌಡ, ರಘುನಾಥ ಬಜಂತ್ರಿ, ಅಶೋಕ್ ಹಾಗೂ

ಸುಳ್ಯ: ಅಕ್ರಮ ಕಳ್ಳಬಟ್ಟಿ ತಯಾರಿಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಅಬಕಾರಿ ದಳ ➤ ಆರೋಪಿ ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಎ. 22. ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ವಿಟ್ಲ ಕಸಬಾ ಗ್ರಾಮದ ಉಕ್ಕುಡ ಆಲಂಗಾರು ನಿವಾಸಿ ಬಾಬು ಆಚಾರ್ಯ (75) ಎಂದು ಗುರುತಿಸಲಾಗಿದೆ. ಇವರು ಎ. 21 ರಂದು ರಾತ್ರಿ 10:30ರ ವೇಳೆಗೆ ತಮ್ಮನ ಮನೆಗೆ ಹೋದವರು ಇಂದು ಬೆಳಗ್ಗೆ 07.30 ಗಂಟೆಯ ನಡುವಿನ ಸಮಯದಲ್ಲಿ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಇವರು ಮಧುಮೇಹ ಹಾಗೂ

ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಸ್ನಾನ ಮಾಡಲೆಂದು ಹೊಳೆಗೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಎ. 22. ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹೆಬ್ರಿಯಲ್ಲಿ ನಡೆದಿದೆ. ಮೃತ ಯುವಕನನ್ನು ಹೆಬ್ರಿಯ ಬೊಳಂಗಲ್‌ ನಿವಾಸಿ ಕೃಷ್ಣಮೂರ್ತಿ (30) ಎಂದು ಗುರುತಿಸಲಾಗಿದೆ. ಈತ ಉಡುಪಿಯ ಜವಳಿ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನ್‌ ಆಗಿ ಕೆಲಸ ಮಾಡುತ್ತಿದ್ದು, ವಾರಕ್ಕೊಮ್ಮೆ ತಮ್ಮ ಮನೆಗೆ ಹೋಗಿ ಬರುತ್ತಿದ್ದರು ಎನ್ನಲಾಗಿದೆ. ಏ. 20 ರಂದು ಮನೆಗೆ ಬಂದಿದ್ದ ಈತ ಏ. 21 ರಂದು ಸ್ನಾನ ಮಾಡಲು ತಮ್ಮ ಮನೆಯ ಸಮೀಪದ ಹೆಬ್ರಿ

? ಸ್ನಾನ ಮಾಡಲೆಂದು ಹೊಳೆಗೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top