ಕ್ರೈಮ್ ನ್ಯೂಸ್

ಸುಳ್ಯ: ನಿಂತಿದ್ದ ಹುಂಡೈ ಕಾರಿಗೆ ಅಲ್ಟೋ ಕಾರು ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಎ. 07. ನಿಂತಿದ್ದ ಹುಂಡಾಯ್ ಕಾರಿಗೆ ಅಲ್ಟೋ ಕಾರೊಂದು ಢಿಕ್ಕಿ ಹೊಡೆದ ಘಟನೆ ಇಲ್ಲಿನ ಜ್ಯೋತಿ ವೃತ್ತದ ಬಳಿ ನಡೆದಿದೆ. ಸುಳ್ಯ ಜಯನಗರ ನಿವಾಸಿ ಕೇಶವ ಎಂಬವರು ಜ್ಯೋತಿ ವೃತ್ತದ ಬಳಿ ತಮ್ಮ ಹುಂಡೈ ಕಾರನ್ನು ನಿಲ್ಲಿಸಿದ್ದು, ಈ ಸಂದರ್ಭ ಐವರ್ನಾಡು ನಿವಾಸಿ ವೀರನಾಥ ಎಂಬವರು ತನ್ನ ಆಲ್ಟೋ ಕಾರಿನಲ್ಲಿ ಸುಳ್ಯಕ್ಕೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಕಾರಿನ ಬ್ರೇಕ್ ಜಾಮ್ ಆಗಿ ಜ್ಯೋತಿ ವೃತ್ತದ ಬಳಿ ನಿಂತಿದ್ದ ಹುಂಡೈ ಕಾರಿಗೆ ಡಿಕ್ಕಿ […]

ಸುಳ್ಯ: ನಿಂತಿದ್ದ ಹುಂಡೈ ಕಾರಿಗೆ ಅಲ್ಟೋ ಕಾರು ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಅಕ್ರಮ ಗಾಂಜಾ ಸಾಗಾಟ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಟ್ಲ, ಎ. 07. ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ತಂಡವೊಂದನ್ನು ವಿಟ್ಲ ಪೊಲೀಸರು ಕೊಡಂಗಾಯಿ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಾಸಿರ್ ಎಂದು ಗುರುತಿಸಲಾಗಿದೆ. ವಿಟ್ಲ ಠಾಣಾ ಎಸ್ಐ ವಿನೋದ್ ರೆಡ್ಡಿ ನೇತೃತ್ವದ ತಂಡವು ವಿಟ್ಲದ ಕೊಡಂಗಾಯಿ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ ಸಾಲೆತ್ತೂರು ಕಡೆಯಿಂದ ಬಂದ ಬಿಳಿ ಬಣ್ಣದ ಆಲ್ಟೋ ಕಾರನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ ಕಾರಿನಲ್ಲಿ ಚಾಲಕ ಮಾತ್ರವೇ ಇದ್ದು, ಕಾರಿನ ಹಿಂಬದಿ ಸೀಟಿನಲ್ಲಿ ಒಂದು ಪ್ಲಾಸ್ಟಿಕ್

ವಿಟ್ಲ: ಅಕ್ರಮ ಗಾಂಜಾ ಸಾಗಾಟ ➤ ಓರ್ವ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಕಾಡಾನೆ ದಾಳಿಗೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಎ. 07. ಆನೆ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಲ್ಮಕಾರಿನಲ್ಲಿ ನಡೆದಿದೆ. ಮೃತರನ್ನು ಕಲ್ಮಕಾರಿನ ಮೆಂಟೆಕಜೆ ಶಿವರಾಮ ಗೌಡ(80) ಎಂದು ಗುರುತಿಸಲಾಗಿದೆ. ಇವರ ಮನೆಯಿಂದ ಸುಮಾರು ಅರ್ಧ ಕಿಲೋ ಮೀಟರ್ ದೂರದ ಕಾಡಿನಲ್ಲಿ ನೀರಿನ ಪೈಪ್ ಸರಿಮಾಡಲೆಂದು ಶಿವರಾಮ ಗೌಡ ಹೋಗಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ಪೈಪ್ ಸರಿ ಮಾಡಲು ಹೋದ ವಯೋ ವೃದ್ಧರಾದ ಶಿವರಾಮ ಗೌಡರು ಹಿಂತಿರುಗಿ ಬಾರದ ಕಾರಣ ಮನೆಯವರು ಹುಡುಕಾಟ

ಸುಬ್ರಹ್ಮಣ್ಯ: ಕಾಡಾನೆ ದಾಳಿಗೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನದಲ್ಲಿ ಇವಿಎಂ ಸಾಗಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಚೆನ್ನೈ, ಎ. 07. ದ್ವಿಚಕ್ರ ವಾಹನದಲ್ಲಿ ಇವಿಎಂ ಸಾಗಿಸುತ್ತಿದ್ದ ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ ಘಟನೆ ತಮಿಳುನಾಡಿನ ವೇಲಚೇರಿ ಎಂಬಲ್ಲಿ ನಡೆದಿದೆ. ವ್ಯಕ್ರಿಗಳಿಬ್ಬರು ಇವಿಎಂ ನೊಂದಿಗೆ ಬೈಕ್​ನಲ್ಲಿ ಹೋಗುತ್ತಿದ್ದ ಸಂದರ್ಭ ಸ್ಥಳೀಯರು ಇವರಿಬ್ಬರನ್ನು ಇವಿಎಂ ಸಹಿತ ಪೊಲೀಸರ ವಶಕ್ಕೆ ನೀಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಕೂಡಾ ವೈರಲ್​ ಆಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯ ಚುನಾವಣಾಧಿಕಾರಿ, ವಶಪಡಿಸಿಕೊಂಡ ಇವಿಎಂ ಗಳು ಮೀಸಲು ಘಟಕಗಳಾಗಿದ್ದು, ಮಂಗಳವಾರ

ದ್ವಿಚಕ್ರ ವಾಹನದಲ್ಲಿ ಇವಿಎಂ ಸಾಗಾಟ ➤ ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 07. 4 ವರ್ಷದ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಪಂಜಿಮೊಗರು ರಾಯಿಕಟ್ಟೆಯಲ್ಲಿ ನಡೆದಿದೆ. ಸೋಮವಾರದಂದು ರಾತ್ರಿ ತಾನು ಅಡುಗೆ ಮಾಡುತ್ತಿದ್ದ ವೇಳೆ ಮಗಳು ನನ್ನ ಬಳಿಗೆ ಓಡಿ ಬಂದಿದ್ದು, ಗಣೇಶ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಹೇಳಿದ್ದಾಳೆ ಎಂದು ತಾಯಿಯು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ➤ ಯೂತ್ ಲೀಗ್ ಕಾರ್ಯಕರ್ತನ ಮನೆಗೆ ಕಚ್ಚಾ ಬಾಂಬ್ ಎಸೆದು, ಮನೆಗೆ ನುಗ್ಗಿ ಸಹೋದರರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಕಾಸರಗೋಡು, ಎ. 07. ಚುನಾವಣೆಯ ಬಳಿಕ ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಕಣ್ಣೂರಿನಲ್ಲಿ ನಡೆದ ಘರ್ಷಣೆಯಲ್ಲಿ ಮುಸ್ಲಿಂ ಯೂತ್ ಲೀಗ್ ಕಾರ್ಯಕರ್ತನೋರ್ವ ಹತ್ಯೆಗೀಡಾದ ಘಟನೆ ನಡೆದಿದೆ. ಮೃತರನ್ನು ಕೂತುಪರಂಬ ಪುಳ್ಳಕರೆಯ ಮನ್ಸೂರ್ (22) ಎಂದು ಗುರುತಿಸಲಾಗಿದೆ. ಅವರ ಸಹೋದರ ಮೊಹ್ಸಿನ್ (27) ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಮಂಗಳವಾರ ರಾತ್ರಿ 8:30ರ ಸುಮಾರಿಗೆ ತಂಡವೊಂದು ಮನೆಗೆ ಕಚ್ಚಾ ಬಾಂಬ್ ಎಸೆದು, ಬಳಿಕ ಮನೆಯೊಳಗೆ ನುಗ್ಗಿ ಸಹೋದರರಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

ಕಾಸರಗೋಡು: ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ➤ ಯೂತ್ ಲೀಗ್ ಕಾರ್ಯಕರ್ತನ ಮನೆಗೆ ಕಚ್ಚಾ ಬಾಂಬ್ ಎಸೆದು, ಮನೆಗೆ ನುಗ್ಗಿ ಸಹೋದರರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಕಳೆದ ಜು. 03ರ ಮಳೆಗೆ ಕೊಚ್ಚಿಹೋಗಿದ್ದ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!

(ನ್ಯೂಸ್ ಕಡಬ) newskadaba.com ಕಾಪು ಎ. 07. ಮಹಾಮಳೆಯ ಸಂದರ್ಭ ಕಾಣೆಯಾಗಿದ್ದ ವ್ಯಕ್ತಿಯೋರ್ವರ ಅಸ್ತಿ ಪಂಜರವು ಇಲ್ಲಿನ ಹೊಳೆಯ ಸಮೀಪ ಪತ್ತೆಯಾದ ಘಟನೆ ಕಾಪುವಿನಲ್ಲಿ ನಡೆದಿದೆ. ಮೃತರನ್ನು ಶ್ರೀನಿವಾಸ ನಾಯ್ಕ(72) ಎಂದು ಗುರುತಿಸಲಾಗಿದೆ. ಇವರು 2020 ರ ಜು. 03ರಂದು ಕೊಡಂಗಳ ವಿಷ್ಣುಮೂರ್ತಿ ದೇವಸ್ಥಾನದ ಸಮೀಪದಲ್ಲಿರುವ ಹೊಳೆಯ ಸೇತುವೆ ಬದಿಯಲ್ಲಿ ಕಾಣೆಯಾಗಿದ್ದವರು ಈವರೆಗೆ ಪತ್ತೆಯಾಗಿಲ್ಲ. ಆದರೆ ಮಂಗಳವಾರದಂದು (ಏ.6) ಬೆಳಿಗ್ಗೆ ಶ್ರೀನಿವಾಸ ಅವರ ಪತ್ನಿ ರತ್ನ ಎಂಬವರಿಗೆ ಸ್ಥಳೀಯರೊಬ್ಬರು ಕರೆಮಾಡಿ ಮಣಿಪುರದ ಮೂಡು ಕಲ್ಮಂಜೆ ಹೊಳೆಯ ಬದಿಯಲ್ಲಿ

ಉಡುಪಿ: ಕಳೆದ ಜು. 03ರ ಮಳೆಗೆ ಕೊಚ್ಚಿಹೋಗಿದ್ದ ವ್ಯಕ್ತಿಯ ಅಸ್ಥಿಪಂಜರ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಪಬ್ ಜಿ ವಿಚಾರದಲ್ಲಿ ಆಕಿಫ್ ಕೊಲೆ ಹಿನ್ನೆಲೆ ➤ ಆರೋಪಿ ದೀಪಕ್ ತಂದೆಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 06. ಪಬ್ ಜಿ ಆಟದ ದ್ವೇಷದಲ್ಲಿ ಬಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಆರೋಪಿಯ ತಂದೆಯನ್ನೂ ಪೊಲೀಸರು ಬಂಧಿಸಿದ್ದಾರೆ. ಎ. 05ರಂದು ರಾತ್ರಿ ವೇಳೆ ಆಕಿಫ್ ಜೊತೆಗೆ ಜಗಳ ನಡೆದು ಬಳಿಕ ಕಲ್ಲು ಎತ್ತಿ ಹಾಕಿ ಮನೆಗೆ ಬಂದಿದ್ದ ದೀಪಕ್, ನಡೆದ ವಿಷಯವನ್ನೆಲ್ಲಾ ತಂದೆ ಸಂತೋಷ್ ಬಳಿ ತಿಳಿಸಿದ್ದನು. ಆದರೆ ಸಂತೋಷ್ ಮಗನ ಸಹಾಯಕ್ಕೆ ನಿಂತು ಆತನಲ್ಲಿ ತನಗೇನು ಗೊತ್ತಿಲ್ಲವೆಂಬಂತೆ ನಟಿಸುವಂತೆ ಸೂಚಿಸಿದ್ದ ಎನ್ನಲಾಗಿದೆ. ಇದರಂತೆ ಪೊಲೀಸರಿಗೆ ಮಾಹಿತಿ ನೀಡದೆ

ಮಂಗಳೂರು: ಪಬ್ ಜಿ ವಿಚಾರದಲ್ಲಿ ಆಕಿಫ್ ಕೊಲೆ ಹಿನ್ನೆಲೆ ➤ ಆರೋಪಿ ದೀಪಕ್ ತಂದೆಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಉಡುಪಿ: ಮನೆಯೆದುರು ನಿಲ್ಲಿಸಲಾಗಿದ್ದ ಬೈಕ್ ಹಾಗೂ ಅಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿ

(ನ್ಯೂಸ್ ಕಡಬ) newskadaba.com ಉಡುಪಿ, ಎ. 06. ಮನೆಯೆದುರು ನಿಲ್ಲಿಸಲಾಗಿದ್ದ ಬೈಕ್ ಹಾಗೂ ಆಟೋ ರಿಕ್ಷಾಕ್ಕೆ ಬೆಂಕಿ ಹಾಕಿರುವ ಘಟನೆ ಉಡುಪಿಯ ಬಡಗಬೆಟ್ಟು ಎಂಬಲ್ಲಿ ನಡೆದಿದೆ. ಬಡಗುಬೆಟ್ಟುವಿನ ಎನ್.ಜಿ.ಒ ಕಾಲನಿ ನಿವಾಸಿ ಅಬ್ದುಲ್ ರಶೀದ್ ಎಂಬವರು ತನ್ನ ಬಜಾಜ್ ಆಟೋ ರಿಕ್ಷಾವೊಂದನ್ನು ತನ್ನ ಮನೆಯ ಗೇಟಿನ ಎದುರು ನಿಲ್ಲಿಸಿದ್ದು, ರಾತ್ರಿಯ ಹೊತ್ತಲ್ಲಿ ಯಾರೋ ಕಿಡಿಗೇಡಿಗಳು ಆಟೋ ರಿಕ್ಷಾಕ್ಕೆ ಬೆಂಕಿ ಇಟ್ಟು ಪರಾರಿಯಾಗಿದ್ದಾರೆ. ಘಟನೆಯಲ್ಲಿ ಆಟೋ ರೀಕ್ಷಾ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನೊಂದೆಡೆ ಬಡಗುಬೆಟ್ಟು ಬೈಲೂರು ಎಂಬಲ್ಲಿ ಹರೀಶ್

? ಉಡುಪಿ: ಮನೆಯೆದುರು ನಿಲ್ಲಿಸಲಾಗಿದ್ದ ಬೈಕ್ ಹಾಗೂ ಅಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪ್ರೇಯಸಿಯ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯತಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 06. ಪ್ರೇಯಸಿಯನ್ನು ಕೊಲೆಮಾಡಿ ಪ್ರಿಯತಮ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಂಡೆಪಾಳ್ಯದ ಸೋಮಸುಂದರ ಪಾಳ್ಯದಲ್ಲಿ ನಡೆದಿದೆ. ಸೋಮ ಸುಂದರಪಾಳ್ಯದ ರಾಜು ಝೊಮ್ಯಾಟೊ ಕಂಪೆನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಈತ, ಕಳೆದ ಎರಡು ವರ್ಷಗಳಿಂದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತಿದ್ದ. ಇತ್ತೀಚೆಗೆ ಇಬ್ಬರ ನಡುವೆ ಮನಸ್ತಾಪ ಬಂದಿದ್ದು, ಇಬ್ಬರೂ ದೂರವಾಗಿದ್ದರು. ಇದೇ ಕೋಪಕ್ಕೆ ಆಕೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು ಬಳಿಕ ತಾನೂ ಸಾಯಲು ನಿರ್ಧರಿಸಿ ಸೋಮವಾರ ಬೆಳಗ್ಗೆ ಯಶವಂತಪುರ-ಮಲ್ಲೇಶ್ವರ ರೈಲ್ವೆ

ಪ್ರೇಯಸಿಯ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯತಮ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top