ಕ್ರೈಮ್ ನ್ಯೂಸ್

ಮಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಪಾರ್ಟ್‌ಮೆಂಟ್ ನಲ್ಲಿ ಬೆಂಕಿ ➤ ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 04. ಇಲ್ಲಿನ ಸ್ಟಾರ್‌ ರಾಕ್‌ ಅಪಾರ್ಟ್‌ಮೆಂಟ್ ನ ಎರಡನೇ ಮಹಡಿಯ ಫ್ಲ್ಯಾಟ್‌ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ತಾಂತ್ರಿಕ ದೋಷದಿಂದ ರೆಫ್ರಿಜರೇಟರ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿರುವುದೇ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಬೆಂಕಿ ಹೊತ್ತಿಕೊಂಡ ಸಂದರ್ಭ ಫ್ಲ್ಯಾಟ್‌ನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಅಗ್ನಿ ಕಾಣಿಸಿಕೊಂಡ ಹಿನ್ನೆಲೆ […]

ಮಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಪಾರ್ಟ್‌ಮೆಂಟ್ ನಲ್ಲಿ ಬೆಂಕಿ ➤ ತಪ್ಪಿದ ಭಾರೀ ಅನಾಹುತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಮಂಗಳೂರು: ಹನ್ನೆರಡರ ಬಾಲಕನ ಕೊಲೆಗೈದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಉಳ್ಳಾಲ, ಎ. 04. ದುಷ್ಕರ್ಮಿಗಳ ತಂಡವೊಂದು ಅಪ್ರಾಪ್ತ ವಯಸ್ಸಿನ ಬಾಲಕನೋರ್ವನನ್ನು ಕೊಲೆ ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ.ರೋಡ್ ನಲ್ಲಿರುವ ನಿರ್ಜನ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದಿದೆ. ಕೊಲೆಯಾದವನನ್ನು ಕೆ.ಸಿ.ರೋಡ್ ಕೋಮರಂಗಳ ನಿವಾಸಿ ಹನೀಫ್ ಎಂಬವರ ಪುತ್ರ ಆಕಿಫ್ (12) ಎಂದು ಗುರುತಿಸಲಾಗಿದೆ. ಆಕಿಫ್ ಶನಿವಾರದಂದು ರಾತ್ರಿ 9 ಗಂಟೆಯ ಸುಮಾರಿಗೆ ಮದ್ರಸದಿಂದ ಮನೆಗೆ ಬಂದಿದ್ದು, ಬಳಿಕ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ಬಾಲಕ ನಾಪತ್ತೆಯಾಗಿದ್ದ‌. ಆತನಿಗಾಗಿ ಹುಡುಕಾಟ

? ಮಂಗಳೂರು: ಹನ್ನೆರಡರ ಬಾಲಕನ ಕೊಲೆಗೈದ ದುಷ್ಕರ್ಮಿಗಳು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ 15ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ. 04. ಮದುವೆ ಕಾರ್ಯಕ್ರಮದ ನಿಮಿತ್ತ ಮೈಸೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ 15ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಶಾಂತಿನಗರ ಸಮೀಪ ಶನಿವಾರ ರಾತ್ರಿ ನಡೆದಿದೆ. ಮದುವೆ ನಿಮಿತ್ತ ಬರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಒರ್ವನಿಗೆ ಗಂಭೀರ ಗಾಯಗಳಾಗಿವೆ. ಬಸ್ಸಿನಲ್ಲಿ ಸುಮಾರು 30 ಮಂದಿ ಪ್ರಯಾಣಿಸುತ್ತಿದ್ದು, ಘಟನೆ ನಡೆದ ತಕ್ಷಣವೇ ಸ್ಥಳೀಯರು ಸ್ಪಂದಿಸಿ ರಕ್ಷಣಾ

ಧರ್ಮಸ್ಥಳ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ 15ಕ್ಕೂ ಅಧಿಕ ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಿರ್ವ: ಪೋಷಕರೊಂದಿಗೆ ಬಟ್ಟೆಯಂಗಡಿಗೆ ಬಂದಿದ್ದ ಬಾಲಕಿ ಬಾವಿಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಶಿರ್ವ, ಎ. 04. ಪೋಷಕರೊಂದಿಗೆ ಬಟ್ಟೆ ಅಂಗಡಿಗೆ ಬಂದಿದ್ದ ಪುಟ್ಟ ಮಗುವೊಂದು ಆಟವಾಡುತ್ತಾ ಪಕ್ಕದಲ್ಲಿದ್ದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮುದರಂಗಡಿಯ ಪೇಟೆಯಲ್ಲಿ ಶನಿವಾರದಂದು ನಡೆದಿದೆ. ಮೃತ ಬಾಲಕಿಯನ್ನು ವಾಜಪೇಯಿ ನಗರದ ಜಯಲಕ್ಷ್ಮೀ ಮತ್ತು ಕೃಷ್ಣ ದಂಪತಿಗಳ ಎರಡೂವರೆ ವರ್ಷದ ಪ್ರಿಯಾಂಕ ಎಂದು ಗುರುತಿಸಲಾಗಿದೆ. ಈ ಬಾಲಕಿಯು ತನ್ನ ಪೋಷಕರೊಂದಿಗೆ ಇಲ್ಲಿನ ಮುಖ್ಯ ರಸ್ತೆಯಲ್ಲಿದ್ದ ಬಟ್ಟೆಯಂಗಡಿಗೆ ಬಂದಿದ್ದು, ಸಂಜೆ ಸುಮಾರು 4.30 ರ ವೇಳೆಗೆ ಅಂಗಡಿಯ ಹೊರಗೆ ಆಟವಾಡುತ್ತಾ ಅಲ್ಲಿ ಪಕ್ಕದಲ್ಲಿ ಅಪೂರ್ಣ

ಶಿರ್ವ: ಪೋಷಕರೊಂದಿಗೆ ಬಟ್ಟೆಯಂಗಡಿಗೆ ಬಂದಿದ್ದ ಬಾಲಕಿ ಬಾವಿಗೆ ಬಿದ್ದು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಕಲೇಶಪುರ: ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸಕಲೇಶಪುರ, ಎ. 03. ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಕುನಿಗನಹಳ್ಳಿ ಸಮೀಪ ಹಳೆಕೆರೆ ಗ್ರಾಮದ ಕಾಲುದಾರಿಯಲ್ಲಿ ನಡೆದಿದೆ.   ಮೃತಪಟ್ಟವರನ್ನುಶಿವಣ್ಣ ಗೌಡ (65) ಎಂದು ಗುರುತಿಸಲಾಗಿದೆ. ಅವರು ಶುಕ್ರವಾರದಂದು ರಾತ್ರಿ ಕಾಲು ದಾರಿಯಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಸಕಲೇಶಪುರ: ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಕಾರು, ಟಿಪ್ಪರ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಎ. 03. ಟಿಪ್ಪರ್, ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ಸವಾರನೋರ್ವ ಗಾಯಗೊಂಡ ಘಟನೆ ಘಟನೆ ಕಲ್ಲಡ್ಕ- ಕಾಂಞಂಗಾಡ್ ಹೆದ್ದಾರಿಯ ಉಕ್ಕುಡ- ಅಪ್ಪೆರಿಪಾದೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ದ್ವಿಚಕ್ರ ವಾಹನ ಸವಾರ ಮುಳಿಯ ತಾಳಿಪಡ್ಪು ನಿವಾಸಿ ರತ್ನಾಕರ ಶೆಟ್ಟಿ (43) ಎಂದು ಗುರುತಿಸಲಾಗಿದೆ. ಪೆರ್ಲ ಕಡೆಯಿಂದ ವಿಟ್ಲಕ್ಕೆ ಹೋಗುತ್ತಿದ್ದ ಬಲೆನೊ ಕಾರೊಂದು ಟಿಪ್ಪರ್ ಅನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ದ್ವಿಚಕ್ರವಾಹನಕ್ಕೆ ಇನ್ನೇನು ಢಿಕ್ಕಿ

ವಿಟ್ಲ: ಕಾರು, ಟಿಪ್ಪರ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಕ್ಕಡ: ಒಂಟಿ ಮನೆಗೆ ನುಗ್ಗಿ ಮನೆ ಮಾಲೀಕನ ಕಟ್ಟಿ ಹಾಕಿ ದರೋಡೆ ಪ್ರಕರಣ ➤ 9 ಮಂದಿ ಜಿಲ್ಲಾ ಹಾಗೂ ಅಂತರ್ ಜಿಲ್ಲಾ ದರೋಡೆಕೋರರ ಬಂಧನ

(ನ್ಯೂಸ್ ಕಡಬ) newskadaba.com ಸೌತಡ್ಕ, ಎ. 03. ಒಂಟಿ ಮನೆಗೆ ನುಗ್ಗಿ ಮನೆ ಮಾಲಿಕ ತುಕ್ರಪ್ಪ ಶೆಟ್ಟಿ ಎಂಬವರನ್ನು ಕಟ್ಟಿಹಾಕಿದ್ದಲ್ಲದೇ ಅವರ ಪತ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ 9 ಮಂದಿ ದರೋಡೆಕೋರರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್ ರವೂಫ್ (24 ), ರಾಮಮೂರ್ತಿ (23), ಅಶ್ರಫ್ ಪೆರಾಡಿ(27), ಸಂತೋಷ್(24), ನವೀದ್(36), ರಮಾನಂದ ಎನ್ ಶೆಟ್ಟಿ(48), ಸುಮನ್(24), ಸಿದ್ಧಿಕ್(27) ಹಾಗೂ ಅಲಿಕೋಯಾ ಎಂದು ಗುರುತಿಸಲಾಗಿದೆ. ಒಟ್ಟು 9 ಮಂದಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣಾ ಸಂದರ್ಭ ಆರೋಪಿಗಳು

ಕೊಕ್ಕಡ: ಒಂಟಿ ಮನೆಗೆ ನುಗ್ಗಿ ಮನೆ ಮಾಲೀಕನ ಕಟ್ಟಿ ಹಾಕಿ ದರೋಡೆ ಪ್ರಕರಣ ➤ 9 ಮಂದಿ ಜಿಲ್ಲಾ ಹಾಗೂ ಅಂತರ್ ಜಿಲ್ಲಾ ದರೋಡೆಕೋರರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಬಸ್ ನಿಂದ ಹೊರಗಡೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ

(ನ್ಯೂಸ್ ಕಡಬ) newskadaba.com ಚಿಕ್ಕೋಡಿ, ಎ. 03. ಚಲಿಸುತ್ತಿದ್ದ ಸಾರಿಗೆ ಬಸ್ ನಿಂದ ಜಿಗಿದು ಮಾಜಿ ಸೈನಿಕರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದಲ್ಲಿ ನಡೆದಿದೆ.   ಮೃತಪಟ್ಟವರನ್ನು ಗೋಪಿನಾಥ್ ಜೋತಿರಾಮ ಜಾನವಾಡೆ (27) ಎಂದು ಗುರುತಿಸಲಾಗಿದೆ. ಮಾಜಿ ಸೈನಿಕರಾಗಿದ್ದ ಇವರು ಬೆಳಗಾವಿಯಿಂದ ಸಂಕೇಶ್ವರ ಮಾರ್ಗವಾಗಿ ನಿಪ್ಪಾಣಿ ಕಡೆಗೆ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಗೋಟುರ ಗ್ರಾಮ ಸಮೀಪಿಸುತ್ತಿದ್ದಂತೆಯೇ ಬಸ್ಸಿನ ಹಿಂಬದಿಯ ಡೋರ್ ತೆರೆದು ಏಕಾಏಕಿ ಹೊರಗಡೆ ಹಾರಿದ್ದಾರೆ. ಪರಿಣಾಮ

ಚಲಿಸುತ್ತಿದ್ದ ಬಸ್ ನಿಂದ ಹೊರಗಡೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ ಮಧ್ಯೆಯೇ ಪಂಕ್ಚರ್ ಆದ 108 ಆಂಬ್ಯಲೆನ್ಸ್..! ➤ ಚಿಕಿತ್ಸೆ ಸಿಗದೆ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಎ. 03. 108 ಆ್ಯಂಬ್ಯುಲೆನ್ಸ್ ಒಂದು ಪಂಕ್ಚರ್ ಆದ ಪರಿಣಾಮ ರೋಗಿಯೋರ್ವ ಮಾರ್ಗ ಮಧ್ಯದಲ್ಲೇ ಮೃತಪಟ್ಟ ಘಟನೆ ಮಹಾರಾಷ್ಟ್ರದ ಅಂಕೋಲದಲ್ಲಿ ನಡೆದಿದೆ. ರೋಶನ್ (19) ಎಂಬ ಯುವಕನೋರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ​​ ಅಂಕೋಲದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಆಂಬುಲೆನ್ಸ್‌ನ ಹಿಂದಿನ ಚಕ್ರ ಪಂಕ್ಚರ್ ಆಗಿದೆ. ಅಲ್ಲದೇ ಆಂಬುಲೆನ್ಸ್‌ನಲ್ಲಿ ಮತ್ತೊಂದು ಸ್ಟೆಪ್ನಿ ಕೂಡಾ ಇರಲಿಲ್ಲ. ಹೀಗಾಗಿ ಯುವಕ ರೋಶನ್ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾನೆ.

ರಸ್ತೆ ಮಧ್ಯೆಯೇ ಪಂಕ್ಚರ್ ಆದ 108 ಆಂಬ್ಯಲೆನ್ಸ್..! ➤ ಚಿಕಿತ್ಸೆ ಸಿಗದೆ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರಿನಲ್ಲಿ ಕಾರು ಅಪಘಾತ ➤ ಪುತ್ತೂರಿನ ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 03. ಕಾರೊಂದು ಅಪಘಾತಕ್ಕೀಡಾದ ಪರಿಣಾಮ ಪುತ್ತೂರು ಮೂಲದ ಮೂವರು ಗಂಭೀರ ಗಾಯಗೊಂಡ ಘಟನೆ ನೆಲಮಂಗಲದಲ್ಲಿ ನಡೆದಿದೆ. ಗಾಯಗೊಂಡವರನ್ನು ಪುತ್ತೂರು ದಾರಂದಕುಕ್ಕುವಿನವರು ಎನ್ನಲಾಗಿದೆ. ಇವರು ಶನಿವಾರದಂದು ನಸುಕಿನ ಜಾವ ಪುತ್ತೂರಿನಿಂದ ಬೆಂಗಳೂರಿಗೆ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಬೆಂಗಳೂರಿನಲ್ಲಿ ಕಾರು ಅಪಘಾತ ➤ ಪುತ್ತೂರಿನ ಮೂವರು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top