ಕ್ರೈಮ್ ನ್ಯೂಸ್

ಪತಿ- ಪತ್ನಿಯ ನಡುವೆ ಕೌಟುಂಬಿಕ ಕಲಹದಲ್ಲಿ ಮನೆಗೆ ಬೆಂಕಿ ಕೊಟ್ಟ ಪತಿರಾಯ ➤ 6 ಮಂದಿ ಸಜೀವ ದಹನ

(ನ್ಯೂಸ್ ಕಡಬ) newskadaba.com ಗೋಣಿಕೊಪ್ಪ, ಎ. 03. ದಂಪತಿಗಳ ನಡುವಿನ ಜಗಳದಿಂದಾಗಿ ಆರು ಮಂದಿ ಸಜೀವ ದಹನವಾದ ಘಟನೆ ಪೊನ್ನಂಪೇಟೆ ತಾಲೂಕಿನ ಕಾನೂರು ಗ್ರಾಮದಲ್ಲಿ ನಡೆದಿದೆ. ಸಜೀವ ದಹನವಾದವರನ್ನು ಬೇಬಿ, ಸೀತೆ, ವಿಶ್ವಾಸ್, ಪ್ರಾರ್ಥನಾ, ಪ್ರಕಾಶ್ ಎಂದು ಗುರುತಿಸಲಾಗಿದೆ. ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂಸು ತಿಳಿದು ಬಂದಿದೆ. ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿಯ ನಡುವೆ ಉಂಟಾದ ಜಗಳದಲ್ಲಿ ಬೇಬಿ ಎಂಬವರ ಪತಿ ಎರವರ ಬೋಜ ಎಂಬಾತನು ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಮೂವರು […]

ಪತಿ- ಪತ್ನಿಯ ನಡುವೆ ಕೌಟುಂಬಿಕ ಕಲಹದಲ್ಲಿ ಮನೆಗೆ ಬೆಂಕಿ ಕೊಟ್ಟ ಪತಿರಾಯ ➤ 6 ಮಂದಿ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಲ್ಪೆ: ? ಹಾವು ಕಚ್ಚಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಲ್ಪೆ, ಎ. 03. ಹಾವು ಕಚ್ಚಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ. ಮೃತರನ್ನು ಸಬಿತಾ(43) ಎಂದು ಗುರುತಿಸಲಾಗಿದೆ. ಇವರು ಶುಕ್ರವಾರದಂದು ತೋಟದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದ ವೇಳೆ ತೆಂಗಿನಕಟ್ಟೆಯಲ್ಲಿನ ಹುಲ್ಲು ತೆಗೆಯುತ್ತಿದ್ದಾಗ ಇವರ ಕಾಲಿಗೆ ವಿಷಪೂರಿತ ಹಾವೊಂದು ಕಚ್ಚಿದೆ. ತಕ್ಷಣ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ವಾರ್ಡ್ ಗೆ ಸ್ಥಳಾಂತರಿಸಿಲಾಗಿತ್ತು. ಸ್ವಲ್ಪ ಸಮಯದ ಬಳಿಕ ಅವರಿಗೆ ಉಸಿರಾಟದ ಸಮಸ್ಯೆ

ಮಲ್ಪೆ: ? ಹಾವು ಕಚ್ಚಿ ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾವಿನ ಹಣ್ಣು ಕದ್ದರೆಂದು ಆರೋಪಿಸಿ ಇಬ್ಬರು ಅಪ್ರಾಪ್ತ ಬಾಲಕರಿಗೆ ಥಳಿಸಿ, ಬಾಯಿಗೆ ಸಗಣಿ ತುರುಕಿಸಿದ ಕಿರಾತಕರು ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ತೆಲಂಗಾಣ, ಎ. 02. ಮಾವಿನ ಹಣ್ಣು ಕದ್ದ ಆರೋಪದಲ್ಲಿ ಇಬ್ಬರು ಅಪ್ರಾಪ್ತ ಬಾಲಕರನ್ನು ಕಟ್ಟಿಹಾಕಿ ಕೋಲುಗಳಿಂದ ಥಳಿಸಿ, ಬಲವಂತವಾಗಿ ಸಗಣಿಯನ್ನು ಬಾಯಿಗೆ ತುರುಕಿಸಿದ ಆಘಾತಕಾರಿ ಘಟನೆ ತೆಲಂಗಾಣದ ಮೆಹಬೂಬಾದ್‌ ಜಿಲ್ಲೆಯ ನಲ್ಲಿ ತೋರೂರ್ ಮಂಡಲದ ಹೊರವಲಯದಲ್ಲಿ ನಡೆದಿದೆ.   ತೋಟದ ಕಾವಲುಗಾರರರಾದ ಯಾಕೂಬ್ ಮತ್ತು ರಾಮು ಇಬ್ಬರು ಮಕ್ಕಳ ಕೈಗಳನ್ನು ನಿರ್ದಾಕ್ಷಿಣ್ಯವಾಗಿ ಕಟ್ಟಿಹಾಕಿ, ಕಟ್ಟಿಗೆಗಳಿಂದ ಥಳಿಸಿ ಕ್ರೂರವಾಗಿ ವರ್ತಿಸಿದ್ದಾರೆ. ಅಲ್ಲದೇ ದನಗಳ ಸಗಣಿಯನ್ನು ಬಲವಂತವಾಗಿ ಮಕ್ಕಳ ಬಾಯಿಗೆ ತುರುಕಿ ಪೈಶಾಚಿಕ ಕೃತ್ಯವೆಸಗಿದ್ದಾರೆ. ಈ

ಮಾವಿನ ಹಣ್ಣು ಕದ್ದರೆಂದು ಆರೋಪಿಸಿ ಇಬ್ಬರು ಅಪ್ರಾಪ್ತ ಬಾಲಕರಿಗೆ ಥಳಿಸಿ, ಬಾಯಿಗೆ ಸಗಣಿ ತುರುಕಿಸಿದ ಕಿರಾತಕರು ➤ ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಟ್ಯೂಷನ್ ಗೆ ತೆರಳುತ್ತಿದ್ದ ಹತ್ತನೇ ಬಾಲಕಿಯ ಗುಂಪು ಅತ್ಯಾಚಾರಗೈದು ಬಲವಂತವಾಗಿ ವಿಷ ಕುಡಿಸಿದ ಪಾಪಿಗಳು ➤ ಬಾಲಕಿ ಮೃತ್ಯು, ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಎ. 02. ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಟ್ಯೂಷನ್​ಗೆ ತೆರಳುತ್ತಿದ್ದ ವೇಳೆ ಆಕೆಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಮೀರತ್‌ನ ಸರ್ಧಾನ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ನಾಲ್ವರು ದುಷ್ಟರು ಬಳಿಕ ಆಕೆಗೆ ಬಲವಂತವಾಗಿ ವಿಷ ಕುಡಿಸಿದ್ದು, ತೀವ್ರ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಕುರಿತು ನಾಲ್ವರು ಆರೋಪಿಗಳ ವಿರುದ್ಧ ಕುಟುಂಬದ ಸದಸ್ಯರು ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ದೂರು ದಾಖಲಿಸಿದ್ದಾರೆ. ಅಲ್ಲದೇ

? ಟ್ಯೂಷನ್ ಗೆ ತೆರಳುತ್ತಿದ್ದ ಹತ್ತನೇ ಬಾಲಕಿಯ ಗುಂಪು ಅತ್ಯಾಚಾರಗೈದು ಬಲವಂತವಾಗಿ ವಿಷ ಕುಡಿಸಿದ ಪಾಪಿಗಳು ➤ ಬಾಲಕಿ ಮೃತ್ಯು, ಓರ್ವನ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗಳಿಂದಲೇ ಸ್ವಂತ ಅಪ್ಪನ ಮೇಲೆ ಅತ್ಯಾಚಾರ ಆರೋಪ ➤ ಮಗಳು ಹಾಗೂ ಪತ್ನಿಯ ಹೆಸರು ಬರೆದು ಆತ್ಮಹತ್ಯೆಗೆ ಶರಣಾದ ತಂದೆ

(ನ್ಯೂಸ್ ಕಡಬ) newskadaba.com ಮಡಿಕೇರಿ, ಎ. 02. ಡೆತ್‌ನೋಟ್ ಬರೆದಿಟ್ಟು ವಿಷ ಸೇವಿಸಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮರಗೋಡು ಎಂಬಲ್ಲಿ ನಡೆದಿದೆ.   ಆತ್ಮಹತ್ಯೆಗೈದವರನ್ನು ಪುದಿಯೊಕ್ಕಡ ಭರತ್(55) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಇವರು ತನ್ನ ಸಾವಿಗೆ ಪತ್ನಿ ಹಾಗೂ ಮಗಳೇ ಕಾರಣ ಎಂದು ಡೆತ್‌ ನೋಟ್​ ಬರೆದಿಟ್ಟಿದ್ದಾರೆ. ಭರತ್ ಪುತ್ರಿ ಮೇಘ, ಸ್ವಂತ ಅಪ್ಪನ ಮೇಲೆಯೇ ಅತ್ಯಾಚಾರದ ಆರೋಪ ಹೊರಿಸಿದ್ದಳು. ಆದರೆ ಈ ಕೇಸ್ ಕೋರ್ಟ್​ನಲ್ಲಿ ನಿಲ್ಲಲಿಲ್ಲ. ವಾದ-ಪ್ರತಿವಾದ

ಮಗಳಿಂದಲೇ ಸ್ವಂತ ಅಪ್ಪನ ಮೇಲೆ ಅತ್ಯಾಚಾರ ಆರೋಪ ➤ ಮಗಳು ಹಾಗೂ ಪತ್ನಿಯ ಹೆಸರು ಬರೆದು ಆತ್ಮಹತ್ಯೆಗೆ ಶರಣಾದ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೇರಳ ವಿಧಾನಸಭಾ ಚುನಾವಣಾ ಹಿನ್ನೆಲೆ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ➤ ದಾಖಲೆಗಳಿಲ್ಲದ 20 ಲಕ್ಷ ರೂ. ವಶ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಎ. 02. ಬಸ್ ಪ್ರಯಾಣಿಕನೋರ್ವನಿಂದ ದಾಖಲೆಗಳಿಲ್ಲದ ಸುಮಾರು 20 ಲಕ್ಷ ರೂ. ಮೊತ್ತವನ್ನು ವಿಶೇಷ ತಪಾಸಣಾ ತಂಡ ವಶಪಡಿಸಿಕೊಂಡ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆ ತಲಪಾಡಿ ಗಡಿಯ ಚೆಕ್ ಪೋಸ್ಟ್ ಬಳಿ ವಿಶೇಷ ತನಿಖಾ ತಂಡವು ತಪಾಸಣೆ ನಡೆಸುತ್ತಿದ್ದ ವೇಳೆ ಕಾಸರಗೋಡು –ಮಂಗಳೂರು ನಡುವಿನ ಕೆಎಸ್ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಆಲಂಪಾಡಿಯ ಮುಹಮ್ಮದ್ ಕುಂಞಿ ಎಂಬಾತನಿಂದ ಸೂಕ್ತ ದಾಖಲೆಗಳಿಲ್ಲದ ಹಣವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಚುನಾವಣಾ ಹಿನ್ನೆಲೆ

ಕೇರಳ ವಿಧಾನಸಭಾ ಚುನಾವಣಾ ಹಿನ್ನೆಲೆ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ➤ ದಾಖಲೆಗಳಿಲ್ಲದ 20 ಲಕ್ಷ ರೂ. ವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ರಸ್ತೆಗುರುಳಿದ ಕಂಟೇನರ್ ಲಾರಿ ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.02. ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿಯೊಂದು ರಸ್ತೆಯಲ್ಲಿ ಮಗುಚಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿಯು ಗೋಳಿತೊಟ್ಟು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.    

ನೆಲ್ಯಾಡಿ: ರಸ್ತೆಗುರುಳಿದ ಕಂಟೇನರ್ ಲಾರಿ ➤ ಚಾಲಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತಲಪಾಡಿ: ಎಂಡಿಎಂಎ ಡ್ರಗ್ ಪೌಡರ್ ಮಾರಾಟಕ್ಕೆ ಯತ್ನ ➤ ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ತಲಪಾಡಿ, ಎ. 02. ಇಲ್ಲಿನ ಬಾರೊಂದರ ಬಳಿ ನಿಷೇಧಿತ ಎಂಡಿಎಂಎ ಡ್ರಗ್ ಪೌಡರ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಪೋಲಿಸರು ಬಂಧಿಸಿದ್ದಾರೆ. ಬಂಧಿತರನ್ನು ಉಪ್ಪಳ ಪಚ್ಚಿಲಮಾರ್ ನಿವಾಸಿ ಫಜಲ್ ಪಿ.ಎಂ.(27) ಮತ್ತು ಉಪ್ಪಳ ಮಜಲ್ ನಿವಾಸಿ ಮೊಹಮ್ಮದ್ ನೌಫಾಲ್ ಎಂದು ಗುರುತಿಸಲಾಗಿದೆ. ಇವರಿಬ್ಬರು ತಲಪಾಡಿ ತಚ್ಛಣಿ ಬಾರ್ ಬಳಿ ನಿಷೇಧಿತ ಡ್ರಗ್ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಇವರಿಂದ ಡ್ರಗ್ ಪೌಡರ್ ಸಹಿತ ಬೈಕ್ ಮತ್ತು ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ತಲಪಾಡಿ: ಎಂಡಿಎಂಎ ಡ್ರಗ್ ಪೌಡರ್ ಮಾರಾಟಕ್ಕೆ ಯತ್ನ ➤ ಇಬ್ಬರು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ದನಗಳ್ಳರು ಎಂದು ಆರೋಪಿಸಿ ಅಮಾಯಕರ ಮೇಲೆ ಹಲ್ಲೆ ಪ್ರಕರಣ ➤ ಏಳು ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 01.‌ ಪಿಕಪ್ ವಾಹನವೊಂದರಲ್ಲಿ ಸಂಬಂಧಿಕರ ಮನೆಗೆಂದು ಹೋಗಿ ವಾಪಸಾಗುತ್ತಿದ್ದ ವೇಳೆ ದನ ಕಳ್ಳರೆಂದು ಆರೋಪಿಸಿ ಇಬ್ಬರ ಮೇಲೆ ಮೇಲಂತಬೆಟ್ಟು ಎಂಬಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ಏಳು ಮಂದಿ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ಆರೋಪಿಗಳಾದ ರಾಕೇಶ್ ಭಟ್, ರಾಜೇಶ್ ಭಟ್, ಗುರುಪ್ರಸಾದ್, ಚಿದಾನಂದ ಮತ್ತು ಲೋಕೇಶ್ ಮತ್ತು ಇತರೆ ಇಬ್ಬರನ್ನು ಬಂಧಿಸಲಾಗಿದೆ. ಕುಪ್ಪೆಟ್ಟಿಯ ರಹಿಮಾನ್ ಎಂಬವರು ಬುಧವಾರ ಸಂಜೆ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಪಿಕಪ್ ನ ಬಾಡಿ ಕೆಲಸ ಮಾಡಿಸಲೆಂದು ಹೋಗಿದ್ದು,

ಬೆಳ್ತಂಗಡಿ: ದನಗಳ್ಳರು ಎಂದು ಆರೋಪಿಸಿ ಅಮಾಯಕರ ಮೇಲೆ ಹಲ್ಲೆ ಪ್ರಕರಣ ➤ ಏಳು ಮಂದಿ ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾಣಿ: ಕಾರು ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ಮಹಿಳೆ ಹಾಗೂ ಮಗು ಗಂಭೀರ

(ನ್ಯೂಸ್ ಕಡಬ) newskadaba.com ಮಾಣಿ, ಎ. 01. ಕಾರು ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಮಹಿಳೆ ಹಾಗೂ ಮಗು ಗಂಭೀರ ಗಾಯಗೊಂಡ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ನಡೆದಿದೆ. ಮಹಿಳೆಯು ನೇರಳಕಟ್ಟೆ ಹಾಲ್ ನಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಗಡಿಯಾರದ ತಮ್ಮ ಮನೆ ಕಡೆಗೆ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಮಹಿಳೆ ಹಾಗೂ ಮಗು ಗಾಯಗೊಂಡಿದ್ದು,

ಮಾಣಿ: ಕಾರು ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ಮಹಿಳೆ ಹಾಗೂ ಮಗು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top