? ಮಂಗಳೂರು ಮೂಲದ ಉದ್ಯಮಿ ವಿಜಯಪುರದಲ್ಲಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ವಿಜಯಪುರ, ಎ. 01. ಇಲ್ಲಿನ ಇಂಡಿ ಎಂಬಲ್ಲಿ ಅಮರ್ ಹೆಸರಿನ ಹೋಟೆಲ್ ನಡೆಸುತ್ತಿದ್ದ ಉದ್ಯಮಿಯೋರ್ವರು ಕೊರೋನಾ ವೈರಸ್ ನಿಂದಾಗಿ ಹೋಟೆಲ್ ಉದ್ಯಮದಲ್ಲಿ ಭಾರಿ ನಷ್ಟ ಅನುಭವಿಸಿದ ಕಾರಣ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮಂಗಳೂರು ಮೂಲದ ಗಣೇಶ್ ಎಂದು ಗುರುತಿಸಲಾಗಿದೆ. ಇವರು ಹೋಟೆಲ್ ನಡೆಸಲು 30 ಲಕ್ಷ ರೂ. ಸಾಲ ಮಾಡಿಕೊಂಡಿದ್ದು, ಇದರ ಬಡ್ಡಿ ಕಟ್ಟಲಾಗದೇ ಒದ್ದಾಡುತ್ತಿದ್ದರು. ಅಲ್ಲದೇ ಕೊರೋನಾದಿಂದಾಗಿ ಹೋಟೆಲ್ ಕೂಡಾ ಸರಿಯಾಗಿ ನಡೆಯದೆ ಚಿಂತೆಗೀಡಾಗಿ […]
? ಮಂಗಳೂರು ಮೂಲದ ಉದ್ಯಮಿ ವಿಜಯಪುರದಲ್ಲಿ ಆತ್ಮಹತ್ಯೆ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್









