ಕ್ರೈಮ್ ನ್ಯೂಸ್

ಬಂಟ್ವಾಳ: ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ➤ ಓರ್ವ ಅರೆಸ್ಟ್, ಮತ್ತೋರ್ವ ಎಸ್ಕೇಪ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 30. ಕಸ್ಬಾ ಗ್ರಾಮದ ಮಂಡಾಡಿ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೋಲೀಸರು ಓರ್ವನನ್ನು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.   ಬಂಧಿತನನ್ನು ಮೂಡನಡುಗೋಡು ಗ್ರಾಮದ ಮಜಲೋಡಿ ನಿವಾಸಿ ಸತೀಶ್ ಕುಮಾರ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಸಜೀಪ ಕಾರಾಜೆ ನಿವಾಸಿ ಪ್ರದೀಪ್ ಕುಮಾರ್ ಎಂಬಾತ ಪರಾರಿಯಾಗಿದ್ದಾನೆ. ಆತನ ಬಂಧನಕ್ಕಾಗಿ ಇದೀಗ ಪೋಲೀಸರು ಬಲೆ ಬೀಸಿದ್ದಾರೆ. ಸತೀಶ್ ಎಂಬಾತ […]

ಬಂಟ್ವಾಳ: ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ➤ ಓರ್ವ ಅರೆಸ್ಟ್, ಮತ್ತೋರ್ವ ಎಸ್ಕೇಪ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಲ್ಪೆ: ಸ್ಮಶಾನದ ಬಳಿ ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಲ್ಪೆ, ಮಾ. 30. ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆಯಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಸಂತೋಷ್ ಕುಮಾರ್ (46) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಹೆಲ್ಪರ್ ಕೆಲಸ ಮಾಡಿಕೊಂಡಿದ್ದ ಇವರು ವಿಪರೀತ ಕುಡಿತದ ಚಟ ಹೊಂದಿದ್ದು, ಸರಿಯಾಗಿ ಕೆಲಸಕ್ಕೂ ಹೋಗದೆ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದರು ಎನ್ನಲಾಗಿದೆ. ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿದ ಇವರು ಗುಜ್ಜರಬೆಟ್ಟುವಿನ ಸ್ಮಶಾನಕ್ಕೆ ಹೋಗುವ ದಾರಿಯ ಬದಿಯಲ್ಲಿನ ಮರದ ಕೊಂಬೆಗೆ ನೇಣು ಬಿಗಿದು

ಮಲ್ಪೆ: ಸ್ಮಶಾನದ ಬಳಿ ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ವಿವಿಯಲ್ಲಿ ಕೊರೋನಾ ಮಿತಿಮೀರಿದ ಹಿನ್ನೆಲೆ ➤ ಎ. 03ರ ವರೆಗೆ ತರಗತಿ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 30. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೊರೋನಾ ಸೋಂಕು ಮಿತಿಮೀರಿದ ಹಿನ್ನೆಲೆಯಲ್ಲಿ ಸ್ನಾತಕೋತ್ತರ‌ ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದ ತರಗತಿಗಳನ್ನು ಎಪ್ರಿಲ್ 3ರ ವರೆಗೆ ಬಂದ್ ಮಾಡಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದ ‌ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ ಕೊರೊನಾ‌ ಸೋಂಕು ಕಾಣಿಸಿಕೊಂಡಿದ್ದು, ಹೀಗಾಗಿ ಮಾರ್ಚ್ 29ರ ವರೆಗೆ ತರಗತಿಗಳನ್ನು ಮುಚ್ಚಲಾಗಿತ್ತು, ಆದರೆ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಕಾರಣ ಮತ್ತೆ 5 ದಿ‌‌ನಗಳ ಮುಚ್ಚಲಾಗಿದೆ. ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದ್ದು, ವಸತಿ ನಿಲಯಗಳಲ್ಲಿ

ಮಂಗಳೂರು ವಿವಿಯಲ್ಲಿ ಕೊರೋನಾ ಮಿತಿಮೀರಿದ ಹಿನ್ನೆಲೆ ➤ ಎ. 03ರ ವರೆಗೆ ತರಗತಿ ಬಂದ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಪೇಪರ್ ಸಾಗಾಟದ ಓಮ್ನಿ ಪಾದಚಾರಿಗೆ ಢಿಕ್ಕಿ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 30. ಪೇಪರ್ ಸಾಗಾಟದ ಓಮ್ನಿ ಕಾರೊಂದು ಅಪರಿಚಿತ ವ್ಯಕ್ತಿಗೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ 34 ನೆಕ್ಕಿಲಾಡಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಬಿ.ಸಿ.ರೋಡ್ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಪತ್ರಿಕೆ ಸಾಗಾಟ ಮಾಡುತ್ತಿದ್ದ ಓಮ್ನಿ ಕಾರು ಮುಂಜಾನೆ 5:20ರ ಸುಮಾರಿಗೆ 34 ನೆಕ್ಕಿಲಾಡಿ ಎಂಬಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೋರ್ವರಿಗೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಅವರನ್ನು ಉಪ್ಪಿನಂಗಡಿ

ಉಪ್ಪಿನಂಗಡಿ: ಪೇಪರ್ ಸಾಗಾಟದ ಓಮ್ನಿ ಪಾದಚಾರಿಗೆ ಢಿಕ್ಕಿ ➤ ವ್ಯಕ್ತಿ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಪೊಕ್ಲು: ಜಮಾಅತ್ ಅಧ್ಯಕ್ಷರ ಹತ್ಯೆ ಪ್ರಕರಣ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಡಿಕೇರಿ, ಮಾ. 30. ನಾಪೋಕ್ಲು ಕೊಟ್ಟಮುಡಿ ಜಮಾಅತ್ ಅಧ್ಯಕ್ಷ ಹಾರೀಸ್ ಎಂಬವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.   ಆರೋಪಿಯನ್ನು ಹಮೀದ್ ಎಂದು ಗುರುತಿಸಲಾಗಿದೆ. ಹಾರಿಸ್ ಜೊತೆಯಿದ್ದ ಈತ ಹಣಕಾಸಿನ ವಿಚಾರದಲ್ಲುಂಟಾದ ಮನಸ್ತಾಪದಿಂದ ಹತ್ಯೆ ಮಾಡಿರುವುದಿ ತನಿಖೆಯ ವೇಳೆ ತಿಳಿದುಬಂದಿದೆ. ಹಾರೀಸ್ ಕಳೆದ 20 ವರ್ಷಗಳಿಂದ ಪಿರಿಯಾಪಟ್ಟಣದ ಚೌಡೇನಹಳ್ಳಿಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದು, ಆರೋಪಿ ಹಮೀದ್ ಕೂಡಾ ಇವರೊಂದಿಗೆ ಕೆಲಸಕ್ಕಿದ್ದ. ಇತ್ತೀಚೆಗಷ್ಟೇ ಹಮೀದ್ ಬೇರೆ ಅಡಿಕೆ ವ್ಯಾಪಾರ ಆರಂಭಿಸಿದ್ದು,ಈ ವ್ಯಾಪಾರಕ್ಕೆ

ನಾಪೊಕ್ಲು: ಜಮಾಅತ್ ಅಧ್ಯಕ್ಷರ ಹತ್ಯೆ ಪ್ರಕರಣ ➤ ಓರ್ವನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಮಹಿಳೆ ಮೃತ್ಯು, ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಮಾ. 30. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಪರಿಣಾಮ ಮಹಿಳೆ‌‌ಯೋರ್ವರು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಹೆಮ್ಮಾಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತಪಟ್ಟವರನ್ನು ಉಡು‌ಪಿ ಜಿಲ್ಲೆಯ ಕೆಮ್ಮಣ್ಣು ಹೂಡೆಯ ನಿವಾಸಿ ಸುಹಾನಾ (30) ಎಂದು ಗುರುತಿಸಲಾಗಿದೆ. ಇವರ ಪತಿ ಸಿಬ್ಗತುಲ್ಲಾ, ಮಕ್ಕಳಾದ ಸಾಹಿಮ್, ಸಿದ್ರಾ, ಮನ್ಹಾ, ಮರಿಯಮ್ ಗಾಯಗೊಂಡಿದ್ದಾರೆ. ಭಟ್ಕಳದಿಂದ ಹೂಡೆಗೆ ಬರುತ್ತಿದ್ದ ವೇಳೆ ಸಿಬ್ಗತ್ತುಲ್ಲಾ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮಗುಚಿ ಬಿದ್ದು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಮಹಿಳೆ ಮೃತ್ಯು, ನಾಲ್ವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮುಂಬೈಗೆ ಪರಾರಿಯಾಗುತ್ತಿದ್ದ ಅನ್ಯಕೋಮಿನ ಜೋಡಿ- ಪೊಲೀಸ್ ವಶಕ್ಕೆ ➤ ಭಜರಂಗದಳದ ಕಾರ್ಯಕರ್ತರಿಂದ ಯಶಸ್ವಿ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಮಾ. 29. ಮುಂಬೈಗೆ ತೆರಳುತ್ತಿದ್ದ ಅನ್ಯಕೋಮಿನ ಜೋಡಿಯೊಂದನ್ನು ಭಜರಂಗದಳದ ಕಾರ್ಯಕರ್ತರು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ.   ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿಯೊಬ್ಬಳು ಗುರುಪುರ ಕೈಕಂಬದಲ್ಲಿ ಮುಂಬೈಗೆ ಹೋಗುವ ಬಸ್ ಹತ್ತಿದ್ದಳು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಭಜರಂಗದಳ ಕಾರ್ಯಕರ್ತರು ಮೂಡುಬಿದಿರೆಯಲ್ಲಿ ಬಸ್ ನ್ನು ತಡೆದು ರಕ್ಷಿಸಿದ್ದಾರೆ ಎನ್ನಲಾಗಿದೆ. ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಮುಂಬೈಗೆ ಪರಾರಿಯಾಗಲು

ಮುಂಬೈಗೆ ಪರಾರಿಯಾಗುತ್ತಿದ್ದ ಅನ್ಯಕೋಮಿನ ಜೋಡಿ- ಪೊಲೀಸ್ ವಶಕ್ಕೆ ➤ ಭಜರಂಗದಳದ ಕಾರ್ಯಕರ್ತರಿಂದ ಯಶಸ್ವಿ ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

?ನಾಪೊಕ್ಲು: ಜಮಾಅತ್ ಅಧ್ಯಕ್ಷರ ಬರ್ಬರ ಹತ್ಯೆ ➤ ಪರಿಚಿತರಿಂದಲೇ ಕೊಲೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಪಿರಿಯಾ ಪಟ್ಟಣ, ಮಾ. 29. ನಾಪೋಕ್ಲು ಕೊಟ್ಟಮುಡಿ ಮಸೀದಿ ಜಮಾಅತ್ ಅಧ್ಯಕ್ಷರಾದ ಹಾರಿಸ್(60) ಎಂಬವರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ಪಿರಿಯಾ ಪಟ್ಟಣದಿಂದ ವರದಿಯಾಗಿದೆ. ಪಿರಿಯಾಪಟ್ಟಣದಲ್ಲಿ ಅವರು ಅಡಿಕೆ ವ್ಯಾಪಾರ ಮಾಡಿಕೊಂಡಿದ್ದ ಇವರು, 12 ಲಕ್ಷ ರೂಪಾಯಿಗಳ ವ್ಯವಹಾರವೊಂದರ ಕುರಿತು ಚರ್ಚೆ ನಡೆಸಲು ತೆರಳಿದ್ದ ವೇಳೆ ಪರಿಚಿತರಿಂದಲೇ ಹಾರಿಸ್ ಅವರ ಮೇಲೆ ದಾಳಿ ನಡೆಸಿ ಕೊಲೆಗೈಯ್ಯಲಾಗಿದೆ ಎನ್ನಲಾಗಿದೆ.

?ನಾಪೊಕ್ಲು: ಜಮಾಅತ್ ಅಧ್ಯಕ್ಷರ ಬರ್ಬರ ಹತ್ಯೆ ➤ ಪರಿಚಿತರಿಂದಲೇ ಕೊಲೆ ಸಾಧ್ಯತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

?ಮಂಗಳೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುವುದಾಗಿ ಭಾರೀ ಹಣ ವಂಚನೆ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 29. ತಾನು ರಾಮಸೇನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷನೆಂದು ಹೇಳಿಕೊಂಡು ಬಂದಿದ್ದಲ್ಲದೇ, ಮಂಗಳೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುತ್ತೇನೆಂದು ಹೇಳಿ ಭಾರೀ ಪ್ರಮಾಣದ ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಪ್ರಸಾದ್ ಅತ್ತಾವರ ಎಂದು ಗುರುತಿಸಲಾಗಿದೆ. ಮಂಗಳೂರು ಅಥವಾ ರಾಯಚೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುವ ಆಮಿಷವೊಡ್ಡಿ 17.5 ಲಕ್ಷ ರೂ ಹಣವನ್ನು ಪಡೆದಿದ್ದ ಎಂದು ಪ್ರಸಾದ್ ವಿರುದ್ಧ ಮಂಗಳೂರು ವಿವಿಯಲ್ಲಿ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ವಿವೇಕ್

?ಮಂಗಳೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುವುದಾಗಿ ಭಾರೀ ಹಣ ವಂಚನೆ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

?ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 29. ಇಲ್ಲಿನ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಬಕ ನಿವಾಸಿ ಹಮೀದ್ ಯಾನೆ ಮೌಲ ಅಮ್ಮಿ ಎಂಸು ಗುರುತಿಸಲಾಗಿದೆ. ಈತ ಮದುವೆ ಕಾರ್ಯಕ್ರಮವೊಂದಕ್ಕೆ ತನ್ನ ಹೆತ್ತವರೊಂದಿಗೆ ಬಂದಿದ್ದ ಅಪ್ರಾಪ್ತ ಬಾಲಕನೋರ್ವನನ್ನು ಪುಸಲಾಯಿಸಿ ಸ್ವಲ್ಪ ದೂರ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ವೇಳೆ ಬಾಲಕನು ಅಲ್ಲಿಂದ ತಪ್ಪಿಸಿಕೊಂಡಿದ್ದು, ಬಳಿಕ

?ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top