ಕ್ರೈಮ್ ನ್ಯೂಸ್

?ಮಂಗಳೂರು: ಪಾದಚಾರಿಗೆ ಕಾರು ಢಿಕ್ಕಿ- ಪಾದಚಾರಿ ಸ್ಥಳದಲ್ಲೇ ಮೃತ್ಯು ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 29. ಮದ್ಯ ಸೇವಿಸಿದ್ದ ಪಿಡಬ್ಲ್ಯೂಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚಲಾಯಿಸಿದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ, ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕದ್ರಿ ಪ್ರವಾಸಿ ಮಂದಿರ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಬಿಎಸ್‌ಎನ್‌ಎಲ್‌ ನಿವೃತ್ತ ಉದ್ಯೋಗಿ ಆನಂದ ಎಂದು ಗುರುತಿಸಲಾಗಿದೆ. ಆರೋಪಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ ಮಂಗಳೂರು ಉಪ ವಿಭಾಗದ ಎಇಇ ಶಣ್ಮುಗಂ ಎಂಬವರನ್ನು ಬಂಧಿಸಲಾಗಿದೆ. ಭಾನುವಾರ ರಾತ್ರಿ 9.53ರ ಸುಮಾರಿಗೆ, ರಸ್ತೆ […]

?ಮಂಗಳೂರು: ಪಾದಚಾರಿಗೆ ಕಾರು ಢಿಕ್ಕಿ- ಪಾದಚಾರಿ ಸ್ಥಳದಲ್ಲೇ ಮೃತ್ಯು ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಕಾಶವಾಣಿ ಉದ್ಘೋಷಕ ಸುಳ್ಯದ ಚಿತ್ತರಂಜನ್ ದಾಸ್ ವಿಧಿವಶ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 29. ಆಕಾಶವಾಣಿಯಲ್ಲಿ ಉದ್ಘೋಷಕರಾಗಿ ಸೇವೆ ಸಲ್ಲಿಸಿದ್ದ ಸುಳ್ಯ ಮೂಲದ ಚಿತ್ತರಂಜನ್ ದಾಸ್ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 61 ವರ್ಷ ಪ್ರಾಯವಾಗಿತ್ತು.   ದೆಹಲಿಯ ಆಕಾಶವಾಣಿಯಲ್ಲಿ ಉದ್ಘೋಷಕರಾಗಿ ಸೇವೆ ಸಲ್ಲಿಸಿದ್ದ ಇವರು, ಬಳಿಕ ಜಾಹೀರಾತು ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದ ಇವರು, ಮೂಲತಃ ಸುಳ್ಯದ ನೆಲ್ಲೂರು ಸಮೀಪದ ಕೆಮ್ರಾಜೆ ನಿವಾಸಿಯಾಗಿದ್ದು, ನಿವೃತ್ತಿ ಬಳಿಕ ಬೆಂಗಳೂರಿನಲ್ಲಿಯೇ ವಾಸವಾಗಿದ್ದರು.  

ಆಕಾಶವಾಣಿ ಉದ್ಘೋಷಕ ಸುಳ್ಯದ ಚಿತ್ತರಂಜನ್ ದಾಸ್ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

? ಹಾಸನ: ಬಸ್ ನಿಲ್ದಾಣದಲ್ಲಿ ಹೆತ್ತವರ ಜೊತೆ ಮಲಗಿದ್ದ ಅಪ್ರಾಪ್ತ ಬಾಲಕಿಯ ಹೊತ್ತೊಯ್ದು ಅತ್ಯಾಚಾರ ➤ ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಹಾಸನ, ಮಾ. 29. ಇಲ್ಲಿನ ಬಸ್ ನಿಲ್ದಾಣದಲ್ಲಿ ಪೋಷಕರೊಂದಿಗೆ ಮಲಗಿದ್ದ ಐದು ವರ್ಷದ ಅಪ್ರಾಪ್ತ ಬಾಲಕಿಯನ್ನು ಹೊತ್ತೊಯ್ದು ಲೈಂಗಿಕ ದೌರ್ಜನ್ಯವೆಸಗಿರುವ ಅಮಾನವೀಯ ಕೃತ್ಯ ನಗರದ ಹೊಸ ಬಸ್ ನಿಲ್ದಾಣದಲ್ಲಿ ನಡೆದಿದೆ. ರಾಮನಗರಕ್ಕೆ ತೆರಳಲೆಂದು ಬಂದ ಭಿಕ್ಷುಕ ದಂಪತಿಗಳು ರಾತ್ರಿಯಾಗಿದ್ದರಿಂದ ಬಸ್ ಸಿಗದೆ ಮಗುವನ್ನು ಮಲಗಿಸಿಕೊಂಡು ಬಾಸ್ ನಿಲ್ದಾಣದಲ್ಲೇ ಮಲಗಿದ್ದರು. ಈ ವೇಳೆ ಆಗಮಿಸಿದ ಕಿರಾತಕನೋರ್ವ ಮಗುವನ್ನು ಹೊತ್ತೊಯ್ದು ದುಷ್ಕೃತ್ಯವೆಸಗಿದ್ದಾನೆ. ನಿದ್ರೆಯಿಂದ ಎಚ್ಚೆತ್ತ ಪೋಷಕರು ಮಗುವಿಗಾಗಿ ಹುಡುಕಾಡಿದ ವೇಳೆ ಅಳುತ್ತಿದ್ದ ಮಗು ಪತ್ತೆಯಾಗಿದೆ. ಕಿರಾತಕ

? ಹಾಸನ: ಬಸ್ ನಿಲ್ದಾಣದಲ್ಲಿ ಹೆತ್ತವರ ಜೊತೆ ಮಲಗಿದ್ದ ಅಪ್ರಾಪ್ತ ಬಾಲಕಿಯ ಹೊತ್ತೊಯ್ದು ಅತ್ಯಾಚಾರ ➤ ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ➤ ಆರೋಪಿಯ ವಿರುದ್ದ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 29. ಮದುವೆ ಕಾರ್ಯಕ್ರಮಕ್ಕೆಂದು ಬಂದಿದ್ದ ಬಾಲಕನ ಮೇಲೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಟ್ಲ -ಪುತ್ತೂರು ರಸ್ತೆಯ ಕಬಕ ಸಮೀಪದ ಮನೆಯೊಂದರಲ್ಲಿ ಮದುವೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇಲ್ಲಿಗೆ ಪುತ್ತೂರಿನ ಹನ್ನೊಂದು ವರ್ಷದ ಬಾಲಕ ಬಂದಿದ್ದು, ಅಲ್ಲದೇ ಇದೇ ಮದುವೆ ಕಾರ್ಯಕ್ರಮಕ್ಕೆ ಕಬಕ ಮೂಲದ ಹಮೀದ್ ಯಾನೆ ಮೌಲ ಅಮ್ಮಿ ಎಂಬಾತ ಕೂಡಾ ಬಂದಿದ್ದ. ಈ ಸಂದರ್ಭ ಬಾಲಕನನ್ನು ಪುಸಲಾಯಿಸಿ ಹೊರಗಡೆ ಕರೆದುಕೊಂಡು ಹೋಗಿ

ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ➤ ಆರೋಪಿಯ ವಿರುದ್ದ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮಾ.27. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕೊಣಾಜೆ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆ ಗ್ರಾಮದ ದೊಡ್ಡಮನೆ ನಿವಾಸಿ ಗಂಗಾಧರ ಗೌಡ ಎಂಬವರ ಪುತ್ರ ಕಿರಣ್ ಎಂದು ಗುರುತಿಸಲಾಗಿದೆ. ಕಡಬದ ಬೈಕ್ ಶೋರೂಂ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಇತ್ತೀಚೆಗೆ ವೈಯಕ್ತಿಕ ಕಾರಣಕ್ಕಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಬಚಾವಾಗಿದ್ದ. ಇಂದು ಸಂಜೆ ವೇಳೆಗೆ ತನ್ನ ಮನೆ ಸಮೀಪ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಡಬ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 27. ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಪಡಂಗಡಿ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಪೊಯ್ಯೆಗುಡ್ಡೆ ನಿವಾಸಿ ಜಾಬಿರ್ (34) ಎಂದು ಗುರುತಿಸಲಾಗಿದೆ. ಧರ್ಮಸ್ಥಳದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಸರಕಾರಿ ಬಸ್ಸು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಾಬಿರ್ ಕಳೆದ 15 ದಿನಗಳ ಹಿಂದೆಯಷ್ಟೇ ವಿದೇಶದಿಂದ ಊರಿಗೆ ಮರಳಿದ್ದರು ಎನ್ನಲಾಗಿದೆ.

ಬೆಳ್ತಂಗಡಿ: ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಕ್ಲಾಸ್ ನಲ್ಲಿಯೇ ಶಿಕ್ಷಕನ ಮದ್ಯಪಾರ್ಟಿ..! ➤ ಶಿಕ್ಷಕ ಅಮಾನತು

(ನ್ಯೂಸ್ ಕಡಬ) newskadaba.com ಹೈದರಾಬಾದ್, ಮಾ. 27. ಶಾಲಾ ತರಗತಿಯಲ್ಲಿಯೇ ಕುಡಿದು ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುತ್ತಿದ್ದ ಶಿಕ್ಷಕನೋರ್ವನನ್ನು ಸರ್ಕಾರ ಅಮಾನತು ಮಾಡಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಅಮಾನತಾದ ಶಿಕ್ಷಕನನ್ನು ಕೃಷ್ಣ ಜಿಲ್ಲೆಯ ಪಲಕ ಮಂಡಲ್ ಪ್ರದೇಶದ ಮಂಡಲ್ ಪರಿಷತ್ ಶಾಲೆಯ ಕೆ. ಕೋಟೇಶ್ವರ ರಾವ್ ಎಂದು ಗುರುತಿಸಲಾಗಿದೆ. ಈ ಶಿಕ್ಷಕ ಮದ್ಯದ ಬಾಟಲಿಗಳನ್ನು ತರಗತಿಗಳಿಗೆ ಹಾಗೂ ಶಿಕ್ಷಕರ ಕೊಠಡಿಗಳಲ್ಲಿಯೇ ಇಟ್ಟುಕೊಂಡು ಕುಡಿಯುತ್ತಿದ್ದು, ಈ ಕುರಿತು ಪ್ರಶ್ನಿಸಿದರೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ

? ಕ್ಲಾಸ್ ನಲ್ಲಿಯೇ ಶಿಕ್ಷಕನ ಮದ್ಯಪಾರ್ಟಿ..! ➤ ಶಿಕ್ಷಕ ಅಮಾನತು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

?ಸುಳ್ಯ: ಬಿಯರ್ ತುಂಬಿದ್ದ ಕಂಟೇನರ್ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 27. ಇಲ್ಲಿನ ಪರಿವಾರಕಾನ ತಿರುವಿನ ಬಳಿ ಭಾರತ್ ಟ್ರಾನ್ಸ್ ಪೋರ್ಟ್ ಕಂಪನಿಯ ಬಿಯರ್ ತುಂಬಿದ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದೆ. ವಾಹನದಲ್ಲಿ ಚಾಲಕ ಒಬ್ಬನೇ ಇದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.    

?ಸುಳ್ಯ: ಬಿಯರ್ ತುಂಬಿದ್ದ ಕಂಟೇನರ್ ಲಾರಿ ಪಲ್ಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

?ಹಿರಿಯಡ್ಕ: ಯುವಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಮಾ. 27. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡಕ ಕೊಂಡಾಡಿ ಭಜನೆ ಕಟ್ಟೆ ಎಂಬಲ್ಲಿ ಶನಿವಾರದಂದು ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ದೇವೇಂದ್ರ ಆಚಾರ್ಯ( ಮುನ್ನ) ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ಬಡಗಿಯಾಗಿದ್ದು, ಕೊರೋನಾ ಲಾಕ್ ಡೌನ್ ಬಳಿಕ ಸರಿಯಾಗಿ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟ ಉಂಟಾಗಿ, ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  

?ಹಿರಿಯಡ್ಕ: ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

?ಲೇಡಿ ಸಿಂಗಂ ಪ್ರಖ್ಯಾತಿಯ ಅರಣ್ಯಾಧಿಕಾರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಅಮರಾವತಿ, ಮಾ. 27. ಲೇಡಿ ಸಿಂಗಂ ಎಂದೇ ಪ್ರಖ್ಯಾತಿ ಹೊಂದಿದ್ದ ಮಹಾರಾಷ್ಟ್ರದ ಹರಿಸಾಲ್ ರೇಂಜ್ ನ ಅರಣ್ಯಾಧಿಕಾರಯೋರ್ವರು ಹರಿಸಾಲ್ ಗ್ರಾಮದಲ್ಲಿರುವ ಹೆಡ್ ಕ್ವಾಟ್ರಸ್ ನಲ್ಲಿ ತಮ್ಮ ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ದೀಪಾಲಿ ಚೌಹಾನ್ ಮೊಹೈತ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಇವರು ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಭಾರತೀಯ ಅರಣ್ಯಾಧಿಕಾರಿ (ಐಎಫ್​ಎಸ್​) ವಿನೋದ್ ಶಿವಕುಮಾರ್ ಎಂಬಾತನ ಕಿರುಕುಳದಿಂದಾಗಿ ತಾನು ಆತ್ಮಹತ್ಯೆ

?ಲೇಡಿ ಸಿಂಗಂ ಪ್ರಖ್ಯಾತಿಯ ಅರಣ್ಯಾಧಿಕಾರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top