ಕ್ರೈಮ್ ನ್ಯೂಸ್

ಮರಕ್ಕೆ ಢಿಕ್ಕಿ ಹೊಡೆದು ರಸ್ತೆ ಬದಿ ಉರುಳಿ ಬಿದ್ದ ಸೇನಾ ವಾಹನಕ್ಕೆ ಹೊತ್ತಿಕೊಂಡ ಬೆಂಕಿ ➤ ಮೂವರು ಸಜೀವ ದಹನ

(ನ್ಯೂಸ್ ಕಡಬ) newskadaba.com ಜೈಪುರ, ಮಾ. 25. ಭಾರತೀಯ ಸೇನಾ ವಾಹನವೊಂದು ಮಗುಚಿಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ ಐವರು ಸೈನಿಕರು ಗಂಭೀರ ಗಾಯಗೊಂಡು ಮೂವರು ಸೈನಿಕರು ಸಜೀವ ದಹನವಾದ ಘಟನೆ ರಾಜಸ್ಥಾನದ ಗಂಗಾನಗರ ಜಿಲ್ಲೆಯ ರಜಿಯಾಸರ್ – ಛಾಟರಗಡ ರಸ್ತೆಯ ಗೋಪಾಲ್ಸರದಲ್ಲಿ ಗುರುವಾರ ನಸುಕಿನ ಜಾವ ನಡೆದಿದೆ. ಬತಿಂಡಾ ಮೂಲದ ಸೇನಾ ಘಟಕದ ಎಂಟು ಸೈನಿಕರು ಸೂರತ್‌ ಗಡದಿಂದ ರಾತ್ರಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು 1.30ರ ಸಮಯದಲ್ಲಿ ಇಂದಿರಾ ಗಾಂಧಿ ಕಾಲುವೆಯ ಸಮೀಪ ಜಿಪ್ಸಿ ವಾಹನವು […]

ಮರಕ್ಕೆ ಢಿಕ್ಕಿ ಹೊಡೆದು ರಸ್ತೆ ಬದಿ ಉರುಳಿ ಬಿದ್ದ ಸೇನಾ ವಾಹನಕ್ಕೆ ಹೊತ್ತಿಕೊಂಡ ಬೆಂಕಿ ➤ ಮೂವರು ಸಜೀವ ದಹನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

?? ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡರ ಪುತ್ರನ ಮನೆಗೆ ನುಗ್ಗಿದ ಕಳ್ಳರು ➤ ಸುಮಾರು 75 ಪವನ್ ಹಾಗೂ ಐದು ಲಕ್ಷ ರೂ ನಗದು ಕಳವು

(ನ್ಯೂಸ್ ಕಡಬ) newskadaba.com ಕೊಣಾಜೆ, ಮಾ. 25. ಇಲ್ಲಿನ ಮಂಗಳೂರು ವಿವಿ ಕ್ಯಾಂಪಸ್ ಬಳಿಯಿರುವ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವುಗೈದು ಪರಾರಿಯಾಗಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.     ಹಿರಿಯ ಕಾಂಗ್ರೆಸ್ ಮುಖಂಡ ಕೋಡಿಜಾಲ್ ಇಬ್ರಾಹಿಂ ಅವರ ಪುತ್ರ ಹಬೀಬ್ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಹಬೀಬ್ ಹಾಗೂ ಅವರ ಕುಟುಂಬ ಮನೆಯೊಳಗೆ ಇದ್ದಾಗಲೇ ರಾತ್ರಿ ವೇಳೆ ಕಳ್ಳತನ ನಡೆಸಿದ್ದಾರೆ. ಮನೆಯ ಮಹಡಿಯ ಬಾಗಿಲು ಮುರಿದು ಒಳನುಗ್ಗಿರುವ

?? ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡರ ಪುತ್ರನ ಮನೆಗೆ ನುಗ್ಗಿದ ಕಳ್ಳರು ➤ ಸುಮಾರು 75 ಪವನ್ ಹಾಗೂ ಐದು ಲಕ್ಷ ರೂ ನಗದು ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಪುತ್ತೂರು: ಪೊಲೀಸ್ ಠಾಣೆಯ 50 ಮೀಟರ್ ಅಂತರದಲ್ಲಿರುವ 4 ಚಿನ್ನಾಭರಣಗಳ ಅಂಗಡಿಗಳಿಂದ ಕಳ್ಳತನ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 25. ಇಲ್ಲಿನ 4 ಚಿನ್ನಾಭರಣ ಮಳಿಗೆಗಳಿಗೆ ಕಳ್ಳರು ನುಗ್ಗಿ ಚಿನ್ನಾಭರಣ ಕಳವು ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.     ಇಲ್ಲಿನ ಪೊಲೀಸ್ ಠಾಣೆಯ ಸಮೀಪವಿರುವ ಶ್ರೀಧರ್ ಭಟ್ ಅಂಗಡಿ, ಕೋರ್ಟ್ ರಸ್ತೆಯಲ್ಲಿನ ಶ್ರೀ ನವಮಿ ಜ್ಯುವೆಲ್ಲರ್ಸ್, ಕೋರ್ಟ್ ರಸ್ತೆಯಲ್ಲಿನ ಶೃತಿ ಜ್ಯುವೆಲ್ಲರ್ಸ್ ಮತ್ತು ಹಿರಣ್ಯ ಮೆಷಿನ್‌ ಕಟ್ಟಿಂಗ್ ಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

? ಪುತ್ತೂರು: ಪೊಲೀಸ್ ಠಾಣೆಯ 50 ಮೀಟರ್ ಅಂತರದಲ್ಲಿರುವ 4 ಚಿನ್ನಾಭರಣಗಳ ಅಂಗಡಿಗಳಿಂದ ಕಳ್ಳತನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಡಿವೈಡರ್ ಗೆ ಢಿಕ್ಕಿ ಹೊಡೆದು ಅಶೋಕ್ ಲೇಲ್ಯಾಂಡ್ ವಾಹನ ಪಲ್ಟಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 25. ತೊಕ್ಕೊಟ್ಟುವಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಪಿಕ್ ಅಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಘಟನೆ ರಾ.ಹೆ 66ರ ಕಲ್ಲಾಪುನಲ್ಲಿ ನಡೆದಿದೆ. ರಾ.ಹೆ. 66 ರ ಕಲ್ಲಾಪುವಿನ ಬ್ಲ್ಯಾಕ್ ಷುಗರ್ ಕೆಫೆ ಮುಂಭಾಗದಲ್ಲಿ ಬುಧವಾರದಂದು ಸಂಜೆ ಅಶೋಕ್ ಲೇಲ್ಯಾಂಡ್ ಲೈನ್ ಸೇಲ್ ನ ಪಿಕ್ ಅಪ್ ವಾಹನ ಪಲ್ಟಿ ಹೊಡೆದಿದೆ. ಘಟನೆಯಿಂದ ವಾಹನದಲ್ಲಿದ್ದ ಚಾಲಕ ಮತ್ತು ಸಹ ಪ್ರಯಾಣಿಕ ಅದೃಷ್ಟವಶಾತ್

ಮಂಗಳೂರು: ಡಿವೈಡರ್ ಗೆ ಢಿಕ್ಕಿ ಹೊಡೆದು ಅಶೋಕ್ ಲೇಲ್ಯಾಂಡ್ ವಾಹನ ಪಲ್ಟಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಸಜೀವ ದಹನಗೊಂಡ ಲಾರಿ ಚಾಲಕನ ಗುರುತು ಪತ್ತೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.25. ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಬೆಂಕಿಯುಂಟಾದ ಪರಿಣಾಮ ಸಜೀವ ದಹನಗೊಂಡಿದ್ದ ಲಾರಿ ಚಾಲಕನ ವಿವರ ಪತ್ತೆಯಾಗಿದೆ. ಮೃತ ಕಂಟೇನರ್ ಚಾಲಕನನ್ನು ಮೈಸೂರು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಬುಧವಾರ ತಡರಾತ್ರಿ ಮುಖಾಮುಖಿ ಢಿಕ್ಕಿ ಸಂಭವಿಸಿತ್ತು. ಘಟನೆಯಲ್ಲಿ ಲಾರಿಗೆ ಬೆಂಕಿ ಹಿಡಿದಿದ್ದು, ಲಾರಿ

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಸಜೀವ ದಹನಗೊಂಡ ಲಾರಿ ಚಾಲಕನ ಗುರುತು ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಅರಣ್ಯಾಧಿಕಾರಿಗಳಿಂದ ರಾತ್ರೋ ರಾತ್ರಿ ಮನೆಗೆ ನುಗ್ಗಿ ದಾಂಧಲೆ ಆರೋಪ ➤ ಕಡಬ ಠಾಣೆಯಲ್ಲಿ 9 ಮಂದಿ ಹಾಗೂ ಇತರರ ವಿರುದ್ದ ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಮಾ. 25. ಐತ್ತೂರು ಗ್ರಾಮದ ಮೂಜೂರು ನಿವಾಸಿ ಪ್ರಸಾದ್ ಎಂಬವರ ಮನೆಗೆ ಮಾ.3ರಂದು ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಅರಣ್ಯಾಧಿಕಾರಿಗಳು ಹಾಗೂ ಇತರರು ದಾಳಿಯ ನೆಪದಲ್ಲಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕಡಬ ಠಾಣೆಯಲ್ಲಿ 9 ಮಂದಿ ಹಾಗೂ ಇತರ 12 ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಮಂಗಳೂರು ಸಂಚಾರಿ ದಳದ ವಲಯ ಅರಣ್ಯಾಧಿಕಾರಿ ಸಂಧ್ಯಾ, ಸುಬ್ರಹ್ಮಣ್ಯ ವಲಯಾಣ್ಯಾಧಿಕಾರಿ ರಾಘವೇಂದ್ರ, ಫಾರೆಸ್ಟರ್ ಸಂತೋಷ್, ಪ್ರಕಾಶ್, ಬೀಟ್ ಫಾರೆಸ್ಟರ್

ಕಡಬ: ಅರಣ್ಯಾಧಿಕಾರಿಗಳಿಂದ ರಾತ್ರೋ ರಾತ್ರಿ ಮನೆಗೆ ನುಗ್ಗಿ ದಾಂಧಲೆ ಆರೋಪ ➤ ಕಡಬ ಠಾಣೆಯಲ್ಲಿ 9 ಮಂದಿ ಹಾಗೂ ಇತರರ ವಿರುದ್ದ ಕೇಸ್ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಲಾರಿ ಚಾಲಕ ಸಜೀವ ದಹನ | ವಾಹನಗಳೆರಡೂ ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.25. ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಬೆಂಕಿಯುಂಟಾದ ಪರಿಣಾಮ ಲಾರಿ ಚಾಲಕ ಸಜೀವ ದಹನಗೊಂಡಿದ್ದು, ಬಸ್ ಸಂಪೂರ್ಣ ಭಸ್ಮಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಲಾರಿಗೆ ಬೆಂಕಿ

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಲಾರಿ ಚಾಲಕ ಸಜೀವ ದಹನ | ವಾಹನಗಳೆರಡೂ ಸುಟ್ಟು ಭಸ್ಮ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಾಲುದಾರಿಕೆ ವ್ಯವಹಾರದಲ್ಲಿ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಮಾ. 24. ಪಾಲುದಾರಿಕೆ ವ್ಯವಹಾರದಲ್ಲಿ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ ಮಾಡಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರದ ತಲ್ಲೂರು ಗ್ರಾಮದ ಕೆಳ ಹಿತ್ಲುವಿನ ನಾಗೇಶ್ ರಾಮ ಚಂದನ್ ಎಂಬವರಿಗೆ ಪ್ರಮೋದ ತಲ್ಲೂರು ಎಂಬವರು ಕರೆ ಮಾಡಿ ತಾನು ಬೆಂಗಳೂರಿನ ನಾಗರಬಾವಿಯ ಸುಷ್ಮಾ ಎಂಬವರೊಂದಿಗೆ ಪಾಲುದಾರಿಕೆಯಲ್ಲಿ ಕಾರು ವ್ಯವಹಾರ ಆರಂಭಿಸಿದ್ದಲ್ಲದೇ ಕಾರು ಮಾರಾಟದ ವ್ಯವಹಾರಕ್ಕೆ ಸಂಬಂಧಿಸಿ ಇದರಲ್ಲಿ ಹಣ ತೊಡಗಿಸಿದರೆ 20 ಶೇಕಡಾ ಲಾಭವನ್ನು ಪಡೆಯಬಹುದಾಗಿದೆ ಎಂದೂ ತಿಳಿಸಿದ್ದಾರೆ. ಇದನ್ನು

ಪಾಲುದಾರಿಕೆ ವ್ಯವಹಾರದಲ್ಲಿ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

? ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಮಾ. 24. ವರದಕ್ಷಿಣೆ ಕಿರುಕುಳವನ್ನು ಸಹಿಸಲಾರದೇ ಗೃಹಿಣಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಪ್ರಭಾಕರ್ ಬಡಾವಣೆಯಲ್ಲಿ ನಡೆದಿದೆ.   ಆತ್ಮಹತ್ಯೆಗೈದವರನ್ನು ನಳಿನಿ (36) ಎಂದು ಗುರುತಿಸಲಾಗಿದೆ. ಮೂಲತಃ ಶಿಡ್ಲಘಟ್ಟದವರಾದ ಇವರನ್ನು 16 ವರ್ಷಗಳ ಹಿಂದೆ ಚಿಂತಾಮಣಿ ತಾಲೂಕಿನ ದೊಡ್ಡಹಳ್ಳಿ ಗ್ರಾಮದ ಶ್ರೀರಾಮ ಎಂಬವರಿಗೆ ವಿವಾಹ ಮಾಡಲಾಗಿದ್ದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ವಿವಾಹವಾಗಿ ಕೆಲ ವರ್ಷಗಳ ಬಳಿಕ ಆಕೆಯ ಪತಿ ವರದಕ್ಷಿಣೆ ತರುವಂತೆ ನಳಿನಿಗೆ ಹೊಡೆದು ತವರು ಮನೆಗೆ

? ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ: ಕಾಡಿನಲ್ಲಿ ಅಪರಿಚಿತ ಮಹಿಳೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 24. ಧರ್ಮಸ್ಥಳದ ಬಾಹುಬಲಿ ಬೆಟ್ಟದ ಹಿಂಭಾಗದ ಕಾಡೊಂದರಲ್ಲಿ ಅಪರಿಚಿತ ಮಹಿಳೆಯೊಬ್ಬರ ಮೃತದೇಹವು ಪತ್ತೆಯಾಗಿದೆ.   ಬಾಹುಬಲಿ ಬೆಟ್ಟದ ಹಿಂಭಾಗದ ಕಾಡಿನಲ್ಲಿ ವಾಸನೆ ಬರುತ್ತಾ ಇದೆ ಎಂದು ಯಾತ್ರಾರ್ಥಿಗಳು ನೀಡಿದ ಮಾಹಿತಿಯಂತೆ ಕ್ಷೇತ್ರದ ಮಾಹಿತಿ ಕಚೇರಿಯ ಮೇಲ್ವಿಚಾರಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಸುಮಾರು 60-65 ವರ್ಷದ ಅಪರಿಚಿತ ಹೆಂಗಸಿನ ಮೃತದೇಹವೊಂದು ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್

ಧರ್ಮಸ್ಥಳ: ಕಾಡಿನಲ್ಲಿ ಅಪರಿಚಿತ ಮಹಿಳೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top