ಮರಕ್ಕೆ ಢಿಕ್ಕಿ ಹೊಡೆದು ರಸ್ತೆ ಬದಿ ಉರುಳಿ ಬಿದ್ದ ಸೇನಾ ವಾಹನಕ್ಕೆ ಹೊತ್ತಿಕೊಂಡ ಬೆಂಕಿ ➤ ಮೂವರು ಸಜೀವ ದಹನ
(ನ್ಯೂಸ್ ಕಡಬ) newskadaba.com ಜೈಪುರ, ಮಾ. 25. ಭಾರತೀಯ ಸೇನಾ ವಾಹನವೊಂದು ಮಗುಚಿಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ ಐವರು ಸೈನಿಕರು ಗಂಭೀರ ಗಾಯಗೊಂಡು ಮೂವರು ಸೈನಿಕರು ಸಜೀವ ದಹನವಾದ ಘಟನೆ ರಾಜಸ್ಥಾನದ ಗಂಗಾನಗರ ಜಿಲ್ಲೆಯ ರಜಿಯಾಸರ್ – ಛಾಟರಗಡ ರಸ್ತೆಯ ಗೋಪಾಲ್ಸರದಲ್ಲಿ ಗುರುವಾರ ನಸುಕಿನ ಜಾವ ನಡೆದಿದೆ. ಬತಿಂಡಾ ಮೂಲದ ಸೇನಾ ಘಟಕದ ಎಂಟು ಸೈನಿಕರು ಸೂರತ್ ಗಡದಿಂದ ರಾತ್ರಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು 1.30ರ ಸಮಯದಲ್ಲಿ ಇಂದಿರಾ ಗಾಂಧಿ ಕಾಲುವೆಯ ಸಮೀಪ ಜಿಪ್ಸಿ ವಾಹನವು […]









