ಕ್ರೈಮ್ ನ್ಯೂಸ್

ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಕಡಬದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.24. ಬೈಕೊಂದು ಸ್ಕೂಟಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕಡಬದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಮರ್ಧಾಳ ಸಮೀಪದ ಕೆರ್ಮಾಯಿ ನಿವಾಸಿ ಸನು ಅಬ್ರಹಾಂ (21) ಎಂದು ಗುರುತಿಸಲಾಗಿದೆ. ಸನು ಅಬ್ರಹಾಂ ಚಲಾಯಿಸುತ್ತಿದ್ದ ಯಮಹಾ ಯಂಟಿ ಬೈಕ್ ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ರಾತ್ರಿ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ […]

ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಕಡಬದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

? ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಜೀವನ್ಮರಣ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 24. 10 ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬೆಳ್ತಂಗಡಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಳನ್ನು ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ದೇವಗಿರಿ ನಿವಾಸಿ ಬಿಜು ಎಂಬವರ ಮಗಳು ವಿನ್ಸಿ (20 ) ಎಂದು ಗುರುತಿಸಲಾಗಿದೆ. ಈಕೆ ಮಾ .14 ರಂದು ವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿ, ತೀವ್ರ ಅಸ್ವಸ್ಥಗೊಂಡಿದ್ದು, ಜೀವನ್ಮರಣ ಸ್ಥಿತಿಯಲ್ಲಿ ಹೋರಾಟ ನಡೆಸುತ್ತಿದ್ದ ಈಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ

? ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಜೀವನ್ಮರಣ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವೈಯಕ್ತಿಕ ಪೂರ್ವದ್ವೇಷದ ಹಿನ್ನೆಲೆ ➤ ಐವರ ತಂಡದಿಂದ ಮೂವರ ಕೊಲೆಯತ್ನ- ಆರೋಪಿಗಳಿಗಾಗಿ ಶೋಧ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 23. ವೈಯಕ್ತಿಕ ದ್ವೇಷದ ಹಿನ್ನೆಲೆ ಐದು ಮಂದಿಯ ತಂಡವೊಂದು ಮೂವರ ಕೊಲೆಗೆ ಯತ್ನಿಸಿದ ಘಟನೆ ಮೂಡಬಿದಿರೆ ತಾಲೂಕಿನ ಕಲ್ಲಬೆಟ್ಟು ಗ್ರಾಮದ ಗಂಟಾಲ್ಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಗಂಟಾಲ್ಕಟ್ಟೆ ಎಂಬಲ್ಲಿನ ಗೋವುಗುಡ್ಡೆ ನಿವಾಸಿ ಶಬೀರ್, ಮಹಮ್ಮದ್ ಅನ್ಸಾರ್ ಮತ್ತು ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಇವರನ್ನು ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರನ್ನು ಅದೇ ಪರಿಸರದ ಸಾಹುಲ್, ಫಾರೂಕ್, ಜಲೀಲ್, ಇಬ್ರಾನ್ ಹಾಗೂ ಶಾಫಿ ಎಂಬವರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ವೈಯಕ್ತಿಕ ಪೂರ್ವದ್ವೇಷದ ಹಿನ್ನೆಲೆ ➤ ಐವರ ತಂಡದಿಂದ ಮೂವರ ಕೊಲೆಯತ್ನ- ಆರೋಪಿಗಳಿಗಾಗಿ ಶೋಧ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಸಂಬಳ ಕೇಳಿದ ಕಾರಣಕ್ಕೆ ಟ್ಯಾಪಿಂಗ್ ಮಾಡುವ ಕತ್ತಿಯಿಂದ ಇರಿದ ರಬ್ಬರ್ ತೋಟದ ಮಾಲೀಕ

(ನ್ಯೂಸ್ ಕಡಬ) newskadaba.com ಕಾರ್ಕಳ, ಮಾ. 23.‌ ಸಂಬಳ ಕೇಳಿದ ಎಂಬ ಕಾರಣಕ್ಕೆ ಕಾರ್ಮಿಕನೋರ್ವನನ್ನು ರಬ್ಬರ್ ತೋಟದ ಮಾಲಿಕ ಟ್ಯಾಪಿಂಗ್ ಮಾಡುವ ಕತ್ತಿಯಿಂದ ಇರಿದ ಘಟನೆ ಇಲ್ಲಿನ ತೆಳ್ಳಾರು ಮಾವಿನಕಟ್ಟೆಯ ನೀರಿನ ಟ್ಯಾಂಕ್ ಬಳಿಯಲ್ಲಿ ನಡೆದಿದೆ. ತೆಳ್ಳಾರಿನ ರಬ್ಬರ್ ತೋಟದ ಮಾಲಕ ಶಿಜು ಹಾಗೂ ಕಾರ್ಮಿಕ ಶ್ಯಾಮ ನಡುವೆ ಸಂಬಳದ ವಿಚಾರದಲ್ಲಿ ಗಲಾಟೆ ನಡೆದಿದ್ದು, ಗಲಾಟೆಯ ವೇಳೆ ಮಾತಿಗೆ ಮಾತು ಬೆಳೆದು ಶಿಜು ಎಂಬವರು ಶ್ಯಾಮಗೆ ಕತ್ತಿಯಿಂದ ಚುಚ್ಚಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಶ್ಯಾಮನನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ

? ಸಂಬಳ ಕೇಳಿದ ಕಾರಣಕ್ಕೆ ಟ್ಯಾಪಿಂಗ್ ಮಾಡುವ ಕತ್ತಿಯಿಂದ ಇರಿದ ರಬ್ಬರ್ ತೋಟದ ಮಾಲೀಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿಕ್ಷಣ ತಜ್ಞ ಪ್ರೊ.ಎಂ.ಅಬೂಬಕರ್ ತುಂಬೆ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 23. ಶಿಕ್ಷಣ ತಜ್ಞ, ಯುಎಇ ರಾಸ್ ಅಲ್ ಖೈಮಾದ ಸ್ಕಾಲರ್ಸ್ ಇಂಡಿಯನ್ ಹೈಸ್ಕೂಲ್ ಪ್ರಾಂಶುಪಾಲ ಪ್ರೊ.ಎಂ.ಅಬೂಬಕರ್ ತುಂಬೆ(59) ಅವರು ಮಂಗಳವಾರ ಮುಂಜಾನೆ ಯುಎಇಯ ರಾಸ್ ಅಲ್ ಖೈಮಾದಲ್ಲಿರುವ ತನ್ನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.     1962ರ ಆಗಸ್ಟ್ 15ರಂದು ಜನಿಸಿದ ಇವರು 1982ರಲ್ಲಿ ಮಂಗಳೂರಿನ ಬದ್ರಿಯಾ ಪ್ರಾಥಮಿಕ‌ ಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿ ಜೀವನ‌ ಆರಂಭಿಸಿದ್ದರು. 1987ರವರೆಗೆ ಅಲ್ಲಿ ಶಿಕ್ಷಕರಾಗಿದ್ದ ಇವರು ಕೆಲಕಾಲ ಬಿ.ಎ.ಗ್ರೂಪ್ ತುಂಬೆ ಇದರ ಎಕ್ಸಿಕ್ಯೂಟಿವ್ ಮ್ಯಾನೇಜರ್

ಶಿಕ್ಷಣ ತಜ್ಞ ಪ್ರೊ.ಎಂ.ಅಬೂಬಕರ್ ತುಂಬೆ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಹಪಾಠಿಗಳಿಂದ ನಿಂದನೆ ➤ 10ನೇ ತರಗತಿಯ ಬಾಲಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹಾಸನ, ಮಾ. 23. ಸಹಪಾಠಿಗಳಿಂದ ನಿಂದನೆಗೊಳಗಾದ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಹರ್ಷಿತ್ ಗೌಡ (16) ಎಂದು ಗುರುತಿಸಲಾಗಿದೆ. ಹಾಸನ ತಾಲೂಕಿನ ಕಂಚಮಾರನಹಳ್ಳಿ ಬಳಿಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಹರ್ಷಿತ್ ಗೆ ಒಂದು ವರ್ಷದ ಹಿಂದೆಯೇ ಸ್ಟ್ರೋಕ್ ಆಗಿದ್ದು, ಇದನ್ನೇ ಕಾರಣವಾಗಿಸಿ ಆತನ ಸಹಪಾಠಿಗಳು ಶಾಲೆಯಲ್ಲಿ ರೇಗಿಸುತ್ತಿದ್ದರು. ಇದೇ ವಿಚಾರವಾಗಿ ಮಾರ್ಚ್ 19 ರಂದು ಶಾಲೆಯಲ್ಲಿ ವಿದ್ಯಾರ್ಥಿಗಳ

ಸಹಪಾಠಿಗಳಿಂದ ನಿಂದನೆ ➤ 10ನೇ ತರಗತಿಯ ಬಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಂಡ ಹಾಕಲು ತೆರಳಿದ ಪೊಲೀಸರ ತಲೆದಂಡ | ಹಿಗ್ಗಾಮುಗ್ಗ ಥಳಿಸಿದ ಸಾರ್ವಜನಿಕರು ➤ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮೈಸೂರು, ಮಾ.22. ಪೊಲೀಸರು ನಿಲ್ಲಿಸಲು ಸೂಚಿಸಿದರೂ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಬೈಕ್‌ ಸವಾರನಿಗೆ ಸಂಚಾರ ಪೊಲೀಸರು ಲಾಠಿಯಲ್ಲಿ ಹೊಡೆದ ಪರಿಣಾಮ ಬೈಕ್‌ ಸವಾರ ಕೆಳಗೆ ಬಿದ್ದಿದ್ದು, ಈ ವಲೆ ಹಿಂಬದಿಯಿಂದ ಬಂದ ಲಾರಿಯು ಸವಾರನ ಹರಿದು ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ನಗರದ ಹಿನಕಲ್‌ ರಿಂಗ್‌ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬಂದ ಬೈಕನ್ನು ನಿಲ್ಲಿಸಲು ಸೂಚಿಸಿದರೂ ಬೈಕ್ ಸವಾರ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ತಕ್ಷಣವೇ

ದಂಡ ಹಾಕಲು ತೆರಳಿದ ಪೊಲೀಸರ ತಲೆದಂಡ | ಹಿಗ್ಗಾಮುಗ್ಗ ಥಳಿಸಿದ ಸಾರ್ವಜನಿಕರು ➤ ವೀಡಿಯೋ ವೈರಲ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಬಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸ್ಕೂಟರ್ ಸವಾರನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 22. ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಟಯರ್ ಅಂಗಡಿ ಮಾಲೀಕ ಗಂಭಿರ ಗಾಯಗೊಂಡಿರುವ ಘಟನೆ ತಲಪಾಡಿ ಬಳಿ ಸಂಭವಿಸಿದೆ.   ಗಂಭೀರ ಗಾಯಗೊಂಡವರನ್ನು ಸ್ಕೂಟರ್ ಸವಾರ ಉದ್ಯಾವರ ಮಾಡ ನಿವಾಸಿ ತುಳಸಿ (35) ಎಂದು ಗುರುತಿಸಲಾಗಿದೆ. ಇವರು ತಲಪಾಡಿಯಲ್ಲಿ ಟಯರ್ ಅಂಗಡಿ ಹೊಂದಿದ್ದು, ಮನೆಯಿಂದ ಸ್ಕೂಟರಿನಲ್ಲಿ ಅಂಗಡಿಗೆ ಬರುತ್ತಿದ್ದ ಸಂದರ್ಭ ಡಿವೈಡರ್ ಬಳಿ ಸ್ಕೂಟರ್ ತಿರುಗಿಸುತ್ತಿದ್ದ ವೇಳೆ ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಬಸ್

ಉಳ್ಳಾಲ: ಬಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸ್ಕೂಟರ್ ಸವಾರನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಉರುಳಿ ಬಿದ್ದ ಟಿಪ್ಪರ್ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಆನೇಕಲ್, ಮಾ. 22. ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರೊಂದು ಪಕ್ಕದಲ್ಲೇ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಅತ್ತಿಬೆಲೆ-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಅತ್ತಿಬೆಲೆ ಟೋಲ್ ಬಳಿ ಇಂದು ಬೆಳಗ್ಗೆ ನಡೆದಿದೆ. ಸಣ್ಣ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಕ್ಕದಲ್ಲಿ ಚಲಿಸುತ್ತಿದ್ದ ತಮಿಳುನಾಡು ನೋಂದಣಿಯ ಕಾರಿನ ಮೇಲೆ ಉರುಳಿಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರೊಳಗಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅತ್ತಿಬೆಲೆ

? ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಉರುಳಿ ಬಿದ್ದ ಟಿಪ್ಪರ್ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ: ನಿಡ್ಲೆ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 22. ಧರ್ಮಸ್ಥಳಕ್ಕೆ ಹೆತ್ತವರೊಂದಿಗೆ ಆಗಮಿಸಿದ್ದ ಬಾಲಕಿಯೋರ್ವಳು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟ ಘಟನೆ ನಿಡ್ಲೆ ಎಂಬಲ್ಲಿ ನಡೆದಿದೆ.   ಮೃತಳನ್ನು ಮಾನಸ (15) ಎಂದು ಗುರುತಿಸಲಾಗಿದೆ. ಬೆಂಗಳೂರಿನ ನಂದಿನಿ‌ ಲೇಔಟ್ ನಿವಾಸಿಗಳಾದ ದೇವಯ್ಯ ಸ್ವಾಮಿ ಕುಟುಂಬಸ್ಥರು ಧರ್ಮಸ್ಥಳಕ್ಕೆ ಆಗಮಿಸಿದ್ದರು. ದೇಶದ ದೇವಸ್ಥಾನದಲ್ಲಿ ಹರಕೆ ಮುಡಿ ಒಪ್ಪಿಸಿ ಬಳಿಕ ಸ್ನಾನಕ್ಕೆಂದು ನೇತ್ರಾವತಿ ನದಿ ಘಟ್ಟಕ್ಕೆ ತೆರಳಿದ್ದು, ಅಲ್ಲಿ ಜನಸಂದಣಿ ಹೆಚ್ಚಿದ್ದರಿಂದ ನಿಡ್ಲೆ ಕುದ್ರಾಯ ಸಮೀಪದ

ಧರ್ಮಸ್ಥಳ: ನಿಡ್ಲೆ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಬಾಲಕಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top