ಕ್ರೈಮ್ ನ್ಯೂಸ್

ಕೋಟ: ದೇವಸ್ಥಾನದ ಬಾವಿಯೊಳಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೋಟ, ಮಾ. 10. ದೇವಸ್ಥಾನದ ಬಾವಿಯೊಳಗೆ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯಲ್ಲಿರುವ ಶಿರಸಿ ಮಾರಿಕಾಂಬ ದೇವಸ್ಥಾನದ ಆವರಣದಲ್ಲಿ ನಡೆದಿದೆ. ಆತ್ಮಹತ್ಯೆಗೈದವನ್ನು ಕೋಟತಟ್ಟು ಪಡುಕರೆ ನಿವಾಸಿ ಚೆನ್ನಯ್ಯ ಪೂಜಾರಿ (51 ವರ್ಷ) ಎಂದು ಗುರುತಿಸಲಾಗಿದೆ. ಪಡುಕೆರೆ ಸಮುದ್ರ ತೀರದಲ್ಲಿ ಬೀಡಾ ಅಂಗಡಿಯೊಂದನ್ನು ನಡೆಸಿ, ಜೀವನ ಸಾಗಿಸುತ್ತಿದ್ದ ಇವರು ಬಾವಿಯ ಹಗ್ಗಕ್ಕೆ ನೇಣು ಬಿಗಿದು, ಬಾವಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೆನ್ನಯ್ಯ ಪೂಜಾರಿ ಆತ್ಮಹತ್ಯೆಗೆ ನಿಖರ […]

ಕೋಟ: ದೇವಸ್ಥಾನದ ಬಾವಿಯೊಳಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಕಾಂಗ್ರೆಸ್ ಮುಖಂಡ ಹಾಜಿ ಬೀರಾ ಮೊಯ್ದಿನ್ ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 10. ಹಿರಿಯ ಕಾಂಗ್ರೆಸ್ ಮುಖಂಡ, ಕನಕಮಜಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಜಿ ಬೀರಾ ಮೊಯ್ದಿನ್ (70) ನಿಧನರಾಗಿದ್ದಾರೆ.   ಕೆಲದಿನಗಳ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಬುಧವಾರದಂದು ಮುಂಜಾನೆ ನಿಧನರಾದರು. ಮೃತರು ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಕನಕಮಜಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿಯೂ, ಟಿಎಪಿಸಿಎಂಎಸ್ ಉಪಾಧ್ಯಕ್ಷರಾಗಿ, ಸುಳ್ಯ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾಗಿ, ಭೂನ್ಯಾಯ ಮಂಡಳಿ ಸದಸ್ಯರಾಗಿಯೂ ಹಲವು ಕಡೆ

ಸುಳ್ಯ: ಕಾಂಗ್ರೆಸ್ ಮುಖಂಡ ಹಾಜಿ ಬೀರಾ ಮೊಯ್ದಿನ್ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಕ್ಕಡ: ಮರ ಕಡಿಯುತ್ತಿದ್ದ ವೇಳೆ ಅವಘಡ ➤ ಮೂವರ ದುರ್ಮರಣ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 09. ಮನೆ ಸಮೀಪ ಮರ ತುಂಡರಿಸುತ್ತಿದ್ದ ವೇಳೆ ಮರ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಬೆಳ್ತಂಗಡಿಯ ಪಟ್ರಮೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಪಟ್ರಮೆ ರಾಮಣ್ಣ ಕುಂಬಾರ ಅವರ ಪುತ್ರ ಪ್ರಶಾಂತ್ (21 ವ), ಸೇಸಪ್ಪ ಪೂಜಾರಿ ಅವರ ಪುತ್ರ ಸ್ವಸ್ತಿಕ್ (23 ವ) ಹಾಗೂ ಉಪ್ಪಿನಂಗಡಿಯ ಗಣೇಶ್ (38 ವ) ಎಂದು ಗುರುತಿಸಲಾಗಿದೆ. ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಸಮೀಪ ಇಂದು ಮಧ್ಯಾಹ್ನ ಧೂಪದ ಮರವೊಂದನ್ನು ಕಡಿಯುತ್ತಿದ್ದ

ಕೊಕ್ಕಡ: ಮರ ಕಡಿಯುತ್ತಿದ್ದ ವೇಳೆ ಅವಘಡ ➤ ಮೂವರ ದುರ್ಮರಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಡಮಂಗಲ ದಲಿತ ಮಹಿಳೆಯ ಮನೆ ಧ್ವಂಸ ಪ್ರಕರಣ ➤ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು- ಸಚಿವ ಎಸ್‌.ಅಂಗಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 09. ಎಡಮಂಗಲದ ದಲಿತ ಮಹಿಳೆಯೋರ್ವರ ಮನೆ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಇಲಾಖೆಗೆ ಸೂಚಿಸುವುದಾಗಿ ಸಚಿವ ಎಸ್.ಅಂಗಾರ ಹೇಳಿದ್ದಾರೆ. ಬೆಂಗಳೂರಿನ ಮೊಗೇರ ಕ್ಷೇಮಾಭಿವೃದ್ದಿ ಸಂಘದ ಮಾಜಿ ಅಧ್ಯಕ್ಷ ವಿಶ್ವನಾಥ್ ಅವರು ಸಚಿವರನ್ನು ಸೋಮವಾರದಂದು ಭೇಟಿಯಾಗಿ ಘಟನೆಯನ್ನು ಪ್ರಸ್ತಾಪಿಸಿದ ವೇಳೆ ಮಾತನಾಡಿದ ಸಚಿವರು ಈ ಘಟನೆಯ ನಿಜಾಂಶ ಏನೆಂಬುದನ್ನು ಪೊಲೀಸ್ ಇಲಾಖೆ ಸೂಕ್ತ ರೀತಿಯಲ್ಲಿ ತನಿಖೆ ಮಾಡಬೇಕು ಮತ್ತು ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು

ಎಡಮಂಗಲ ದಲಿತ ಮಹಿಳೆಯ ಮನೆ ಧ್ವಂಸ ಪ್ರಕರಣ ➤ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು- ಸಚಿವ ಎಸ್‌.ಅಂಗಾರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಬಸ್ ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 09. ಯುವತಿಯೋರ್ವಳಿಗೆ ಬಸ್‌ ನಲ್ಲಿ ಕಿರುಕುಳ ಕೊಡುತ್ತಿದ್ದ ಆರೋಪಿಯೋರ್ವನನ್ನು ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಹಿಡಿದು ಪೋಲೀಸರಿಗೆ ಒಪ್ಪಿಸಿರುವ ಘಟನೆ ಸೋಮವಾರದಂದು ಗಡಿಪಿಲ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಪುತ್ತೂರಿನ ಬಸ್ ನಿಲ್ದಾಣದ ಬಳಿ ಅಂಗಡಿ ಹೊಂದಿರುವ ಬೆಟ್ಟಂಪಾಡಿಯ ನೌಫಲ್ ಎಂದು ಗುರುತಿಸಲಾಗಿದೆ. ಸೋಮವಾರದಂದು ಸಂಜೆ ಪುತ್ತೂರು- ಸವಣೂರು -ಆಲಂಕಾರು ಮೂಲಕ ಕಡಬಕ್ಕೆ ಹೋಗುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಖಾಸಗಿ ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯೋರ್ವರ ಜತೆ ಈತ ಅಸಭ್ಯವಾಗಿ ವರ್ತಿಸಿದ್ದು, ಇದನ್ನು

ಪುತ್ತೂರು: ಬಸ್ ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ವಶಕ್ಕೊಳಗಾದ ಸರ್ವೇಯರ್ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 09. ಲಂಚ ಪಡೆದು ಸಿಕ್ಕಿಬಿದ್ದ ಮಂಗಳೂರು ತಾಲೂಕು ಕಚೇರಿಯ ಸರ್ವೆಯರ್ ಗಂಗಾಧರ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇದೀಗ ಕೋರ್ಟ್ ವಜಾಗೊಳಿಸಿದೆ.‌ ಮರ ಕಡಿಯುವ ವಿಚಾರಕ್ಕೆ ಸಂಬಂಧಿಸಿ ಜಾಗವನ್ನು ಅಳತೆ ಮಾಡಿ ನಕಾಶೆಯನ್ನು ನೀಡಲು ಉಳ್ಳಾಲದ ಸೊಹೈಲ್ ಎಂಬವರಿಂದ 30,000 ರೂ. ಲಂಚದ ಬೇಡಿಕೆ ಇಟ್ಟಿದ್ದು, ಬಳಿಕ ಮಾತುಕತೆ ನಡೆದು ರೂ. 20 ಸಾವಿರಕ್ಕೆ ಒಪ್ಪಿ 3,500 ರೂ. ಮುಂಗಡ ಪಡೆದಿದ್ದ. ಈ ವೇಳೆ ಸುಹೈಲ್ ರವರು ಎಸಿಬಿಗೆ ತಿಳಿಸಿದ್ದು

ಮಂಗಳೂರು: ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ವಶಕ್ಕೊಳಗಾದ ಸರ್ವೇಯರ್ ಜಾಮೀನು ಅರ್ಜಿ ವಜಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಡಮಂಗಲ: ದಲಿತ ಮಹಿಳೆಯ ಮೇಲೆ ದೌರ್ಜನ್ಯ ಹಾಗೂ ಮನೆ ಧ್ವಂಸ ಖಂಡಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಬೆಳ್ಳಾರೆ ಠಾಣಾ ಮುಂಭಾಗ ಪ್ರತಿಭಟನೆಗೆ ಸಿದ್ದತೆ ➤ ದ.ಕ ಎಸ್ಪಿ ಗೆ

(ನ್ಯೂಸ್ ಕಡಬ) newskadaba.com ಕಡಬ, ಮಾ. 09. ತಾಲೂಕಿನ ಎಡಮಂಗಲದ ದಲಿತ ಮಹಿಳೆಯೋರ್ವರ ಮೇಲೆ ಸ್ಥಳೀಯ ನಿವಾಸಿ ರವಿ ಶೆಟ್ಟಿ ಮತ್ತು ಅವರ ಪತ್ನಿ ಜಾಗದ ವಿಷಯಕ್ಕೆ ಸಂಬಂಧಿಸಿದಂತೆ ಜಾತಿನಿಂದನೆ ಮತ್ತು ಕೊಲೆ ಬೆದರಿಕೆಯೊಡ್ಡಿ ದಲಿತ ಮಹಿಳೆಯು ವಾಸಿಸುತ್ತಿದ್ದ ಮನೆಯನ್ನು ಧ್ವಂಸಗೊಳಿಸಿದ್ದು, ಇದನ್ನು ಖಂಡಿಸಿದ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಠಾಜೆ ಅವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಮಹಿಳೆಗೆ ನ್ಯಾಯ ದೊರಕಿಸಿಕೊಡುವಂತೆ ದೂರು ನೀಡಿದ್ದರು. ಮಹಿಳೆಯ ದೂರನ್ನು ಸ್ವೀಕರಿಸಿ ಎಫ್.ಐ.ಆರ್ ಕೂಡಾ ಮಾಡಲಾಗಿತ್ತಾದರೂ ಘಟನೆ ಕಳೆದು

ಎಡಮಂಗಲ: ದಲಿತ ಮಹಿಳೆಯ ಮೇಲೆ ದೌರ್ಜನ್ಯ ಹಾಗೂ ಮನೆ ಧ್ವಂಸ ಖಂಡಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಬೆಳ್ಳಾರೆ ಠಾಣಾ ಮುಂಭಾಗ ಪ್ರತಿಭಟನೆಗೆ ಸಿದ್ದತೆ ➤ ದ.ಕ ಎಸ್ಪಿ ಗೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ಸುಬ್ರಹ್ಮಣ್ಯದಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 07. ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಪಂಜಿಕಲ್ಲು ಗ್ರಾಮದ ಕೇಲ್ದೋಡಿ‌ ಮನೆ ನಿವಾಸಿ ಕೇಶವ ಪೂಜಾರಿ(36) ಅವರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪತ್ತೆಯಾಗಿದ್ದು, ಮಾ.‌07ರಂದು ಮನೆಗೆ ಮರಳಿದ್ದಾರೆ. ಕೇಶವ ಪೂಜಾರಿ ಅವರು ಜ. 03. ರಂದು ಮದುವೆಗೆಂದು ಹೇಳಿ ಹೋದವರು ಹಿಂತಿರುಗಿ ಬಂದಿರಲಿಲ್ಲ. ಅವರು ಈ ಹಿಂದೆಯೂ ಇದೇ ರೀತಿ 2-3 ಬಾರಿ ಮನೆ ಬಿಟ್ಟು ಹೋಗಿ ಬಳಿಕ ಮನೆಗೆ ಮರಳಿದ್ದರು. ಹೀಗಾಗಿ ಅವರ ಪತ್ನಿ ಯಶೋಧಾ ಅವರು ತಡವಾಗಿ ದೂರು

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ಸುಬ್ರಹ್ಮಣ್ಯದಲ್ಲಿ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕೆರೆಗೆ ಬಿದ್ದು ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 07. ಆಕಸ್ಮಿಕವಾಗಿ ಕೆರೆಗೆ ಬಿದ್ದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಬೆಟ್ಟಂಪಾಡಿ ಸಮೀಪದ ಗಮ್ಮಟಗದ್ದೆ ಎಂಬಲ್ಲಿ ನಡೆದಿದೆ. ಮೃತರನ್ನು ಪವನ್ (22) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಮನೆ ಸಮೀಪದಲ್ಲಿ ನಡೆಯುತ್ತಿದ್ದ ನೇಮಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಪವನ್ ಬೆಳಗಾದರೂ ಮನೆಗೆ ಹಿಂದಿರುಗದೇ ಇದ್ದು, ಅನುಮಾನಗೊಂಡ ಮನೆಯವರು ಹುಡುಕಾಟ ನಡೆಸಿದಾಗ ಮನೆ ಸಮೀಪದ ಕೆರೆಯೊಂದರಲ್ಲಿ ಚಪ್ಪಲಿ ತೇಲುತ್ತಿದ್ದುದು ಕಂಡುಬಂದಿದೆ. ಸಂಶಯಗೊಂಡು ಕೆರೆಯಲ್ಲಿ ಹುಡುಕಾಡಿದಾಗ ಮೃತದೇಹ ಪತ್ತೆಯಾಗಿದೆ. ಈ ಕುರಿತು

ಪುತ್ತೂರು: ಕೆರೆಗೆ ಬಿದ್ದು ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯ 4ನೇ ಮಹಡಿಯಿಂದ ಬಿದ್ದು ಮುತ್ತೂಟ್ ಸಮೂಹದ ಅಧ್ಯಕ್ಷ ಎಂ.ಜಿ ಜಾರ್ಜ್ ನಿಧನ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಮಾ. 07. ಮುತ್ತೂಟ್ ಸಮೂಹದ ಅಧ್ಯಕ್ಷ ಎಂ.ಜಿ. ಜಾರ್ಜ್ ಮುತ್ತೋಟ್ (71) ರವರು ತನ್ನ ಮನೆಯ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಎಂ.ಜಿ. ಜಾರ್ಜ್ ಮುತ್ತೂಟ್ ಅವರು ಪೂರ್ವ ದಿಲ್ಲಿಯ ಕೈಲಾಸ್ ನಲ್ಲಿರುವ ತನ್ನ ಮನೆಯ 4ನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಯ ವೇಳೆ ಅವರು ಮೃತಪಟ್ಟಿದ್ದರು.

ಮನೆಯ 4ನೇ ಮಹಡಿಯಿಂದ ಬಿದ್ದು ಮುತ್ತೂಟ್ ಸಮೂಹದ ಅಧ್ಯಕ್ಷ ಎಂ.ಜಿ ಜಾರ್ಜ್ ನಿಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top