? ಮಂಗಳೂರು: ಗ್ರಾಹಕನ ಸೋಗಿನಲ್ಲಿ ಬಂದು ಉಂಗುರ ಹಿಡಿದುಕೊಂಡು ಓಟಕ್ಕಿತ್ತ ಖದೀಮ ➤ ಬೆನ್ನಟ್ಟಿ ಹಿಡಿದ ಶಾಪ್ ಮಾಲಕ
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 05. ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳನೋರ್ವ ನಗರದ ಜ್ಯುವೆಲ್ಲರಿ ಶಾಪ್ ನಿಂದ ಹಾಡಹಗಲೇ ಉಂಗುರವೊಂದನ್ನು ಕಳವುಗೈದು ಓಡಿದ್ದು ಸ್ವತಃ ಜ್ಯುವೆಲ್ಲರಿ ಸಿಬಂದಿ ಮತ್ತು ಮಾಲಕರೇ ಆತನನ್ನು ಬೆನ್ನಟ್ಟಿ ಹಿಡಿದ ಘಟನೆ ನಡೆದಿದೆ. ಅರುಣ್ ಜಿ. ಶೇಟ್ ಎಂಬವರಿಗೆ ಸೇರಿದ ನಗರದ ಅರುಣ್ ಜಿ. ಶೇಟ್ ಜ್ಯುವೆಲ್ಲರಿ ಆ್ಯಂಡ್ ಡೈಮಂಡ್ ವರ್ಕ್ಸ್ ಶಾಪ್ ಗೆ ಗುರುವಾರ ಮಧ್ಯಾಹ 2 ಗಂಟೆಯ ವೇಳೆವೆ ಗ್ರಾಹಕರ ಸೋಗಿನಲ್ಲಿ ಬಂದ ಖದೀಮ, ಆಭರಣವನ್ನು ಖರೀದಿಸುವಂತೆ ನಟಿಸಿದ್ದು, […]







