ಕ್ರೈಮ್ ನ್ಯೂಸ್

? ರಾಸಲೀಲೆ ಸಿಡಿ ಯಿಂದಾಗಿ ರಮೇಶ್ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆ ➤ ಬೆಂಬಲಿಗಿನಿಂದ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಬೆಳಗಾವಿ, ಮಾ. 03. ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ಆಗ್ರಹಿಸಿ ಸಚಿವರ ಬೆಂಬಲಿಗನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ. ಸಚಿವರ ರಾಜೀನಾಮೆ ಅಂಗೀಕರಿಸಬಾರದು ಎಂದು ಒತ್ತಾಯಿಸಿ ಗೋಕಾಕ್ ನಲ್ಲಿ ಬೀದಿಗಳಿದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬೆಂಬಲಿಗನೋರ್ವ ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಪೊಲೀಸರು ತಕ್ಷಣವೇ ಆತನನ್ನು ರಕ್ಷಿಸಿದ್ದಲ್ಲದೇ ಪ್ರತಿಭಟನೆ ನಡೆಸುತ್ತಿದ್ದ ರಮೇಶ್ ಜಾರಕಿಹೊಳಿ ಬೆಂಬಲಿಗರನ್ನು ಬಂಧಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು […]

? ರಾಸಲೀಲೆ ಸಿಡಿ ಯಿಂದಾಗಿ ರಮೇಶ್ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆ ➤ ಬೆಂಬಲಿಗಿನಿಂದ ಆತ್ಮಹತ್ಯೆಗೆ ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಡಿ ರಿಲೀಸ್ ಮಾಡಿದ ವ್ಯಕ್ತಿಗೆ ಶುರುವಾಯಿತು ಸಂಕಷ್ಟ ➤ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 03. ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆಯೆ ಸಿಡಿ ಬಿಡುಗಡೆ ಮಾಡಿದ ವ್ಯಕ್ತಿಯ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ರಮೇಶ್ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ವೈರಲ್ ವಿಡಿಯೋ ವಿವಾದಕ್ಕೆ ಸಂಬಂಧಿಸಿ, ಮುಖ್ಯಮಂತ್ರಿಯವರೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದೊಂದು ನಕಲಿ ಸಿಡಿಯಾಗಿದೆ. ಇದರ ಹಿಂದೆ ಪ್ರಭಾವಿಗಳ ಕೈವಾಡವಿದೆ ಎಂದು ಹೇಳಿದ್ದಾರೆ. ಜಾರಕಿಹೊಳಿ ಕುಟುಂಬದ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ

ಸಿಡಿ ರಿಲೀಸ್ ಮಾಡಿದ ವ್ಯಕ್ತಿಗೆ ಶುರುವಾಯಿತು ಸಂಕಷ್ಟ ➤ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

? ಉಪ್ಪಿನಂಗಡಿ: ವಾಟ್ಸಪ್ ನಲ್ಲಿ ರಾಮಮಂದಿರ ನಿರ್ಮಾಣದ ಸ್ಟೇಟಸ್ ಹಾಕಿದ್ದ ಹಿನ್ನೆಲೆ ➤ ಹಿಂದೂ ಯುವಕನ ಹಲ್ಲೆಗೆತ್ನಿಸಿದ ಮುಸ್ಲಿಂ ಯುವಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 03. ರಾಮ ಮಂದಿರ ನಿರ್ಮಾಣದ ಸ್ಟೇಟಸ್ ವಾಟ್ಸಪ್ ನಲ್ಲಿ ಹಾಕಿದ್ದಾನೆ ಎಂಬ ಕಾರಣಕ್ಕೆ ಮುಸ್ಲಿಂ ಯುವಕ ಹಿಂದೂ ಯುವಕನ ಮನೆಗೆ ತೆರಳಿ ಹಲ್ಲೆಗೆತ್ನಿಸಿದ ಘಟನೆ ಆದರ್ಷನಗರ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಆದರ್ಶನಗರ ನಿವಾಸಿ ಮುಕುಂದ್ ಎಂಬವರು ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ರಾಮ ಮಂದಿರ ನಿರ್ಮಾಣದ ಸ್ಟೇಟಸ್ ಹಾಕಿದ್ದ ಕಾರಣ ತಡರಾತ್ರಿ ಆತನ ಮನೆಗೆ ತೆರಳಿ ಮನೆಯಲ್ಲಿರುವ ಮಹಿಳೆಯರನ್ನು ಲೆಕ್ಕಿಸದೆ ಆವರಣದ ಗೇಟ್ ಬಳಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ

? ಉಪ್ಪಿನಂಗಡಿ: ವಾಟ್ಸಪ್ ನಲ್ಲಿ ರಾಮಮಂದಿರ ನಿರ್ಮಾಣದ ಸ್ಟೇಟಸ್ ಹಾಕಿದ್ದ ಹಿನ್ನೆಲೆ ➤ ಹಿಂದೂ ಯುವಕನ ಹಲ್ಲೆಗೆತ್ನಿಸಿದ ಮುಸ್ಲಿಂ ಯುವಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಐತ್ತೂರು ರಕ್ಷಿತಾರಣ್ಯದಿಂದ ಅಕ್ರಮ ಮರ ಸಾಗಾಟದ ಕುರಿತು ದೂರು ನೀಡಿದ್ದ ಹಿನ್ನೆಲೆ ➤ ಪ್ರಸಾದ್ ಎಂಬವರ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಕಡಬ, ಮಾ. 03. ಬಿಳಿನೆಲೆ ರಕ್ಷಿತಾರಣ್ಯದಲ್ಲಿದ್ದ ನೂರಾರು ಮರಗಳ ಅಕ್ರಮ ಸಾಗಾಟದ ಕುರಿತು ಅರಣ್ಯ ಇಲಾಖಾಧಿಕಾರಿಗಳಿಗೆ ದೂರು ನೀಡಿದ್ದ ಹಿನ್ನೆಲೆ ಬಿಳಿನೆಲೆ ಪ್ರಸಾದ್ ಎಂಬವರ ಮನೆಗೆ ಸ್ಥಳೀಯ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಮನೆಯಲ್ಲಿದ್ದ ಹಿರಿಯ ಜೀವಗಳ ಮೇಲೆ ಹಲ್ಲೆ ನಡೆಸಿದ ಘಟನೆ ಐತ್ತೂರು ಗ್ರಾಮದ ಮೂಜೂರು ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಬಿಳಿನೆಲೆಯ ಪ್ರಸಾದ್ ಎಂಬವರು ಇಲ್ಲಿ‌ನ ರಕ್ಷಿತಾರಣ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರ ಸಾಗಾಟದ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ

ಕಡಬ: ಐತ್ತೂರು ರಕ್ಷಿತಾರಣ್ಯದಿಂದ ಅಕ್ರಮ ಮರ ಸಾಗಾಟದ ಕುರಿತು ದೂರು ನೀಡಿದ್ದ ಹಿನ್ನೆಲೆ ➤ ಪ್ರಸಾದ್ ಎಂಬವರ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಜಿಂಕೆಗೆ ಬೈಕ್ ಢಿಕ್ಕಿ ➤ ಸವಾರ ಗಂಭೀರ ಗಾಯ, ಜಿಂಕೆ ಸಾವು

(ನ್ಯೂಸ್ ಕಡಬ) newskadaba.com ಹೆಬ್ರಿ, ಮಾ. 03. ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಕನ್ಯಾನ ಎಂಬಲ್ಲಿ ಬುಧವಾರದಂದು ನಡೆದಿದೆ. ಖಾಸಗಿ ಬಸ್ಸೊಂದರ ಚಾಲಕ ಹರೀಶ್ ಎಂಬವರು ಇಂದು ಬೆಳಗ್ಗೆ ಬೈಕ್‍ ನಲ್ಲಿ ಸಂಚರಿಸುತ್ತಿದ್ದ ವೇಳೆ ಜಿಂಕೆಯೊಂದು ಏಕಾಏಕಿ ರಸ್ತೆಗೆ ಜಿಗಿದ ಪರಿಣಾಮ, ನಿಯಂತ್ರಣ ಕಳೆದುಕೊಂಡ ಬೈಕ್ ಜಿಂಕೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ವೇಳೆ ಗಂಭೀರ ಗಾಯಗೊಂಡ ಹರೀಶ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸ್ಥಳೀಯರು

ಉಡುಪಿ: ಜಿಂಕೆಗೆ ಬೈಕ್ ಢಿಕ್ಕಿ ➤ ಸವಾರ ಗಂಭೀರ ಗಾಯ, ಜಿಂಕೆ ಸಾವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಮತ್ತೆ ಚಿರತೆ ಪ್ರತ್ಯಕ್ಷ ➤ ಸಾಕುನಾಯಿಯ ಮೇಲೆ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ಮಾ. 03. ತಾಲೂಕಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಸಾಕು ನಾಯಿಯೊಂದರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ರೆಂಜಿಲಾಡಿಯಲ್ಲಿ ರವಿವಾರ ರಾತ್ರಿ ನಡೆದಿದೆ. ಎಳುವಾಳೆ ಭಾಸ್ಕರ ಗೌಡ ಎಂಬವರ ಮನೆಯ ಸಾಕು ನಾಯಿಯ ಮೇಲೆ ಚಿರತೆ ದಾಳಿ ನಡೆಸಿದ್ದು ನಾಯಿಯು ಗಾಯಗೊಂಡಿದೆ. ಹೇಗೋ ತಪ್ಪಿಸಿಕೊಂಡ ನಾಯಿಯು ತನ್ನ ಜೀವವನ್ನು ಉಳಿಸಿಕೊಂಡಿದೆ. ಮನೆಯ ಅಂಗಳದಲ್ಲಿ ಚಿರತೆ ಗುರುತು ಪತ್ತೆಯಾಗಿದೆ. ಈ ಪರಿಸರದಲ್ಲಿ ಎರಡು ಚಿರತೆಗಳು ಸಂಚರಿಸುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಕೆಲ

ಕಡಬ: ಮತ್ತೆ ಚಿರತೆ ಪ್ರತ್ಯಕ್ಷ ➤ ಸಾಕುನಾಯಿಯ ಮೇಲೆ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಕಸ್ಟಮ್ಸ್ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 02. ಚಿನ್ನವನ್ನು ವೈರ್ ರೂಪಕ್ಕೆ ಇಳಿಸಿ ಟ್ರಾಲಿ ಬ್ಯಾಂಗ್ ವೊಂದರಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಂದು ನಡೆದಿದೆ. ಆರೋಪಿಯನ್ನು ಮುರುಡೇಶ್ವರ ಮೂಲದ ಮೊಹಮ್ಮದ್ ಅವಾನ್ ಎಂದು ಗುರುತಿಸಲಾಗಿದೆ. ಇಂದು ದುಬೈನಿಂದ ಬಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕರ ತಪಾಸಣೆ ನಡೆಸುತ್ತಿದ್ದ ವೇಳೆ, ಆರೋಪಿಯ ಟ್ರಾಲಿ ಬ್ಯಾಗ್‍ ನಲ್ಲಿ ಚಿನ್ನವನ್ನು ಅಡಗಿಸಿಟ್ಟು, ಅಕ್ರಮ ಸಾಗಿಸುತ್ತಿದ್ದುದು ಪತ್ತೆಯಾಗಿದೆ. ಪ್ರಕರಣಕ್ಕೆ

ಮಂಗಳೂರು: ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಕಸ್ಟಮ್ಸ್ ಬಲೆಗೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಕೊಣಾಜೆ: ಮಹಿಳೆಯ ಸರ ಎಳೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 02. ಮಹಿಳೆಯ ಸರ ಎಳೆದು ಪರಾರಿಯಾಗಿದ್ದ ಆರೋಪಿಯೋರ್ವನನ್ನು ಬಂಧಿಸುವಲ್ಲಿ ಕೊಣಾಜೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಪಾನೇಲ ನಿವಾಸಿ ಇರ್ಷಾದ್ (23) ಎಂದು ಗುರುತಿಸಲಾಗಿದೆ. ಆರೋಪಿಯು ಬೋಳಿಯಾರ್ ನಿವಾಸಿ ಶಾಂಭವಿ ಎಂಬವರು ತೋಟದಿಂದ ಸೋಗೆ ತರುತ್ತಿದ್ದ ವೇಳೆ ಹಿಂದಿನಿಂದ ಬಂದು ಸರ ಎಳೆದು ಪರಾರಿಯಾಗಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಇರ್ಷಾದ್ ಎಂಬಾತನನ್ನು ಬಂಧಿಸಿದ್ದಾರೆ.

? ಕೊಣಾಜೆ: ಮಹಿಳೆಯ ಸರ ಎಳೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಮಹಿಳಾ ಠಾಣಾ ಎಸ್.ಐ ಮೇಲೆ ಹಲ್ಲೆ ಆರೋಪ ➤ ಸಹೋದರಿಯರಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 02. ದೂರು ಅರ್ಜಿಯೊಂದರ ವಿಚಾರಣೆಯ ವೇಳೆ ಪುತ್ತೂರು ಮಹಿಳಾ ಠಾಣಾ ಎಸ್.ಐ ಸೇಸಮ್ಮ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳಾ ಆರೋಪಿಗಳನ್ನು ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಸಾಲ್ಮರ ಮುದ್ದೋಡಿ ನಿವಾಸಿ ಲಾರೆನ್ಸ್ ಡಿಸೋಜ ಅವರ ಪತ್ನಿ ಬೇಬಿ ಡಿಸೋಜ(34) ಹಾಗೂ ಹಾಸನ ಚೆನ್ನರಾಯಪಟ್ಟಣದ ನುಗ್ಗೆಹಳ್ಳಿ ನೆಟ್ಟಕೆರೆ ಗೋಪಾಲ ಎಂಬವರ ಪತ್ನಿ ಆಶಾ(35) ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ಎಸ್.ಐ ಸೇಸಮ್ಮ ಅವರು ಆಸ್ಪತ್ರೆಗೆ

ಪುತ್ತೂರು: ಮಹಿಳಾ ಠಾಣಾ ಎಸ್.ಐ ಮೇಲೆ ಹಲ್ಲೆ ಆರೋಪ ➤ ಸಹೋದರಿಯರಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಸುರತ್ಕಲ್: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ➤ ಮಹಿಳೆಯ ರಕ್ಷಣೆ, ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 01. ಸುರತ್ಕಲ್ ಸಮೀಪದ ಬಾಳ ಗ್ರಾಮದ ಲಾಡ್ಜ್ ಒಂದಕ್ಕೆ ದಾಳಿ ನಡೆಸಿದ ಪೊಲೀಸರು ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಳೆಯಂಗಡಿ ತೋಕೂರು ನಿವಾಸಿ ಹರೀಶ್ (42) ಹಾಗೂ ಬಂಟ್ವಾಳ ತಾಲೂಕಿನ ಮೂಡ ನಡುಗೋಡು ನಿವಾಸಿ ಲೋಕನಾಥ್(42) ಎಂದು ಗುರುತಿಸಲಾಗಿದೆ. ಆರೋಪಿಗಳು ಬಾಳ ಗ್ರಾಮದಲ್ಲಿರುವ ಬಿಎಎಸ್ಎಫ್ ಫ್ಯಾಕ್ಟರಿಯ ಎದುರಿನ ಫೆರಾವೊ ಕಾಂಪ್ಲೆಕ್ಸ್ ನ ರೂಂ ನಂ 205 ರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ ವೇಳೆ

? ಸುರತ್ಕಲ್: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ➤ ಮಹಿಳೆಯ ರಕ್ಷಣೆ, ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top