? ರಾಸಲೀಲೆ ಸಿಡಿ ಯಿಂದಾಗಿ ರಮೇಶ್ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆ ➤ ಬೆಂಬಲಿಗಿನಿಂದ ಆತ್ಮಹತ್ಯೆಗೆ ಯತ್ನ
(ನ್ಯೂಸ್ ಕಡಬ) newskadaba.com ಬೆಳಗಾವಿ, ಮಾ. 03. ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ಆಗ್ರಹಿಸಿ ಸಚಿವರ ಬೆಂಬಲಿಗನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ. ಸಚಿವರ ರಾಜೀನಾಮೆ ಅಂಗೀಕರಿಸಬಾರದು ಎಂದು ಒತ್ತಾಯಿಸಿ ಗೋಕಾಕ್ ನಲ್ಲಿ ಬೀದಿಗಳಿದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬೆಂಬಲಿಗನೋರ್ವ ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಪೊಲೀಸರು ತಕ್ಷಣವೇ ಆತನನ್ನು ರಕ್ಷಿಸಿದ್ದಲ್ಲದೇ ಪ್ರತಿಭಟನೆ ನಡೆಸುತ್ತಿದ್ದ ರಮೇಶ್ ಜಾರಕಿಹೊಳಿ ಬೆಂಬಲಿಗರನ್ನು ಬಂಧಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು […]
? ರಾಸಲೀಲೆ ಸಿಡಿ ಯಿಂದಾಗಿ ರಮೇಶ್ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆ ➤ ಬೆಂಬಲಿಗಿನಿಂದ ಆತ್ಮಹತ್ಯೆಗೆ ಯತ್ನ Read More »
ಕರ್ನಾಟಕ, ಕ್ರೈಮ್ ನ್ಯೂಸ್





