ಕ್ರೈಮ್ ನ್ಯೂಸ್

? ಕಟ್ಟಡದಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 01. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೈದವರನ್ನು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಜಯಂತ್ ರೆಡ್ಡಿ ಎಂದು ಗುರುತಿಸಲಾಗಿದೆ. ಈತ ಎರಡನೇ ವರ್ಷದ ಇಂಜಿನಿಯರಿಂಗ್‌ ಮೂರನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದ ಎನ್ನಲಾಗಿದೆ. ವಿದ್ಯಾರ್ಥಿ ಆತ್ಮಹತ್ಯೆ ವಿಚಾರವನ್ನು ಕಾಲೇಜು ಆಡಳಿತ ಮಂಡಳಿ ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ವಿವಿಪುರಂ ಪೊಲೀಸರು ಭೇಟಿ ನೀಡಿ […]

? ಕಟ್ಟಡದಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೀರೋ ಸಿನೆಮಾ ಚಿತ್ರೀಕರಣದ ಸಂದರ್ಭ ಪೆಟ್ರೋಲ್ ಬಾಂಬ್ ಸ್ಫೋಟ ➤ ನಟ ವೃಷಭ್ ಶೆಟ್ಟಿ ತಲೆ ಹಾಗೂ ಬೆನ್ನಿಗೆ ಬೆಂಕಿ

(ನ್ಯೂಸ್ ಕಡಬ) newskadaba.com ಹಾಸನ, ಮಾ. 01. ಸಿನಿಮಾ ಶೂಟಿಂಗ್ ನಡೆಸುತ್ತಿದ್ದ ವೇಳೆಯಲ್ಲಿ ಸ್ಯಾಂಡಲ್ ವುಡ್ ನಟ ರಿಷಬ್ ಶೆಟ್ಟಿ ಅವರಿಗೆ ಬೆಂಕಿ ತಗುಲಿದ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ.   ಹೀರೋ ಸಿನೆಮಾದ ಚಿತ್ರೀಕರಣವು ಬೇಲೂರಿನಲ್ಲಿ ನಡೆಯುತ್ತಿದ್ದು, ಈ ಸಂದರ್ಭ ಪೆಟ್ರೋಲ್ ಬಾಂಬ್ ಒಂದನ್ನು ಸಿಡಿಸಲಾಗಿತ್ತು. ಈ ವೇಳೆ ವೃಷಬ್ ಶೆಟ್ಟಿ ತಲೆ ಹಾಗೂ ಬೆನ್ನಿನ ಭಾಗಕ್ಕೆ ಬೆಂಕಿ ತಲುಗಿದ್ದು, ತಲೆ ಕೂದಲು ಸುಟ್ಟು ಹೋಗಿದೆ. ಬೆನ್ನಿನ ಭಾಗಕ್ಕೆ ಗಾಯವಾಗಿದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹೀರೋ ಸಿನೆಮಾ ಚಿತ್ರೀಕರಣದ ಸಂದರ್ಭ ಪೆಟ್ರೋಲ್ ಬಾಂಬ್ ಸ್ಫೋಟ ➤ ನಟ ವೃಷಭ್ ಶೆಟ್ಟಿ ತಲೆ ಹಾಗೂ ಬೆನ್ನಿಗೆ ಬೆಂಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಡ್ಯಾರ್ ಕಣ್ಣೂರು: ನವವಿವಾಹಿತೆ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 01. ನಿನ್ನೆ ತಾನೇ ವಿವಾಹವಾಗಿದ್ದ ಮದುಮಗಳೋರ್ವಳು ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಅಡ್ಯಾರ್ ಕಣ್ಣೂರು ಸಮೀಪದ ಬೀರ್ಪುಗುಡ್ಡೆ ಎಂಬಲ್ಲಿ ನಡೆದಿದೆ. ಮೃತರನ್ನು ಬೀರ್ಪುಗುಡ್ಡೆ ಜಮಾಅತ್ ಅಧ್ಯಕ್ಷ ಕೆಎಚ್‌ಕೆ ಅಬ್ದುಲ್ ಕರೀಂ ಹಾಜಿ ಎಂಬವರ ಪುತ್ರಿ ಲೈಲಾ ಆಫಿಯಾ(23) ಎಂದು ಗುರುತಿಸಲಾಗಿದೆ. ಈಕೆಯ ವಿವಾಹವು ನಿನ್ನೆ(ಫೆ. 28) ಕಣ್ಣೂರಿನ ಮುಬಾರಕ್ ಎಂಬವರೊಂದಿಗೆ ಅಡ್ಯಾರ್ ಗಾರ್ಡನ್‌ ನಲ್ಲಿ ನೆರವೇರಿತ್ತು. ಆ ಬಳಿಕ ನವಜೋಡಿಗಳು ಆಫಿಯಾ ಮನೆಯಲ್ಲೇ ಇದ್ದು, ಬೆಳಗ್ಗಿನ ಜಾವ 3 ಗಂಟೆಗೆ

ಅಡ್ಯಾರ್ ಕಣ್ಣೂರು: ನವವಿವಾಹಿತೆ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ಆಟವಾಟಲೆಂದು ನೀರಿಗೆ ಇಳಿದ ಬಾಲಕ ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಸುರತ್ಕಲ್, ಫೆ. 28. ಇಲ್ಲಿನ ಗುಡ್ಡೆಕೊಪ್ಪ ಬೀಚ್ ನಲ್ಲಿ ಆಟವಾಡಲೆಂದು ಇಳಿದ ಶಿವಮೊಗ್ಗ ಮೂಲದ 13 ವರ್ಷದ ಬಾಲಕ ಸಮುದ್ರ ಪಾಲಾದ ಘಟನೆ ನಡೆದಿದೆ. ಮೃತ ಬಾಲಕನನ್ನು ಮುಬಾರಕ್ (13) ಎಂದು ಗುರುತಿಸಲಾಗಿದೆ. ತಂದೆ, ತಾಯಿ ಜೊತೆ ಗುಡ್ಡೆಕೊಪ್ಲ ಬೀಚ್ ಗೆ ಬಂದಿದ್ದನು. ನೀರಿನಲ್ಲಿ ಆಟವಾಡಲೆಂದು ತಂದೆ ಹಾಗೂ ಮಗ ಇಳಿದಿದ್ದು, ಸಮುದ್ರದ ಅಲೆಗಳಿಗೆ ಸಿಲುಕಿ ನೀರುಪಾಲಾಗಿದ್ದಾರೆ. ಈ ಸಂದರ್ಭ ನೀರಿನಲ್ಲಿ ಕೊಚ್ಚಿ ಹೋಗಿದ್ದ ತಂದೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಬಾಲಕನ ಪತ್ತೆಗಾಗಿ

ಸುರತ್ಕಲ್: ಆಟವಾಟಲೆಂದು ನೀರಿಗೆ ಇಳಿದ ಬಾಲಕ ಸಮುದ್ರಪಾಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಪಕ್ಕದ ಮನೆಯವನನ್ನು ಮದುವೆಯಾಗಲು ಮನೆಯವರ ವಿರೋಧ ➤ ಬೇಸರಗೊಂಡ ಯುವತಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಫೆ.28. ಪ್ರೇಮ ಪ್ರಕರಣವೊಂದರಲ್ಲಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಬಲ್ಯ ಗ್ರಾಮದ ಪುತ್ತಿಲ ಬರೆತ್ತಡಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಪುತ್ತಿಲ ಬರೆತ್ತಡಿ ನಿವಾಸಿ ಕೊರಗಪ್ಪ ಗೌಡ ಎಂಬವರ ಪುತ್ರಿ ರಮ್ಯ(23) ಎಂದು ಗುರುತಿಸಲಾಗಿದೆ. ಈಕೆ ಪಕ್ಕದ ಮನೆಯ ಮಹೇಶ ಎಂಬಾತನನ್ನು ಪ್ರೀತಿಸುತ್ತಿದ್ದು, ಇದಕ್ಕೆ ಮನೆಯವರ ವಿರೋಧವಿತ್ತು. ಇದರಿಂದ ಬೇಸತ್ತ ಯುವತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮ‌ಹತ್ಯೆ

ಕಡಬ: ಪಕ್ಕದ ಮನೆಯವನನ್ನು ಮದುವೆಯಾಗಲು ಮನೆಯವರ ವಿರೋಧ ➤ ಬೇಸರಗೊಂಡ ಯುವತಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟೈಲ್ಸ್ & ಸ್ಯಾನಿಟರಿವೇರ್ ಗೆ ಐಟಿ ದಾಳಿ ➤ 220 ಕೋಟಿ ರೂ. ಕಪ್ಪು ಹಣ ಪತ್ತೆ

(ನ್ಯೂಸ್ ಕಡಬ) newskadaba.com ಚೆನ್ನೈ, ಫೆ. 28. ಇಲ್ಲಿನ ಪ್ರಮುಖ ಟೈಲ್ಸ್ ಹಾಗೂ ಸ್ಯಾನಿಟರಿವೇರ್ ಉತ್ಪಾದನಾ ಕಂಪೆನಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 200 ಕೋಟಿ ರೂ. ಕಪ್ಪು ಹಣವನ್ನು ಪತ್ತೆ ಮಾಡಿದೆ ಎಂದು ನೇರ ತೆರಿಗೆಯ ಕೇಂದ್ರ ಮಂಡಳಿ ತಿಳಿಸಿದೆ. ಫೆಬ್ರವರಿ 26ರಂದು ದಾಳಿ ನಡೆಸಲಾಗಿದ್ದು, ತಮಿಳುನಾಡು, ಗುಜರಾತ್ ಹಾಗೂ ಕೋಲ್ಕತಾದ ಒಟ್ಟು 20 ಕಟ್ಟಡಗಳಲ್ಲಿ ಶೋಧ ಹಾಗೂ ಸರ್ವೆ ಕಾರ್ಯ ನಡೆಸಲಾಗಿದ್ದು, ಟೈಲ್ಸ್ ಹಾಗೂ ಸ್ಯಾನಿಟರಿವೇರ್‌ ಉತ್ಪಾದನೆ ಹಾಗೂ ಮಾರಾಟದ ವ್ಯವಹಾರದಲ್ಲಿ

ಟೈಲ್ಸ್ & ಸ್ಯಾನಿಟರಿವೇರ್ ಗೆ ಐಟಿ ದಾಳಿ ➤ 220 ಕೋಟಿ ರೂ. ಕಪ್ಪು ಹಣ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋಟ: ಕಾರು ಹಾಗೂ ಬೈಕ್ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕೋಟ, ಫೆ. 28. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ಸಾಸ್ತಾನದ ಗುಂಡ್ಮಿ ಅಂಬಾಗಿಲು ಎಂಬಲ್ಲಿ ನಡೆದಿದೆ. ಮೃತರನ್ನು ಕೋಟ ಬನ್ನಾಡಿಯ ಸುಭಾಷ್ ಅಮೀನ್ (45) ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ಸಿವಿಲ್ ಕಾಂಟ್ರಾಕ್ಟರ್ ಆಗಿದ್ದು, ಕೆಲಸಕ್ಕೆಂದು ಬನ್ನಾಡಿಯಿಂದ ಉಡುಪಿ ಕಡೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕಾರು ಚಾಲಕ ಕುಂದಾಪುರದ ಚರ್ಚ್ ನ ಫಾದರ್ ಆಗಿದ್ದು, ಅವರನ್ನು

ಕೋಟ: ಕಾರು ಹಾಗೂ ಬೈಕ್ ಢಿಕ್ಕಿ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮುರುಡೇಶ್ವರ ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರ ರಕ್ಷಣೆ ➤ ಈಜಲು ಇಳಿದಿದ್ದ ವೇಳೆ ದುರ್ಘಟನೆ

(ನ್ಯೂಸ್ ಕಡಬ) newskadaba.com ಕಾರವಾರ, ಫೆ. 28. ಸಮುದ್ರ ಪಾಲಾಗುತ್ತಿದ್ದ ಒಂದೇ ಕುಟುಂಬದ ಮೂವರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ. ರಕ್ಷಣೆಯಾದವರನ್ನು ಮೂಲತಃ ಬೆಂಗಳೂರಿನ ಕತ್ರಗುಪ್ಪೆ ನಿವಾಸಿಗಳಾದ ಸಂಜನ(15), ಸಂಜಯ್( 18) ಹಾಗೂ ಕಮಲಮ್ಮ (40) ಎಂದು ಗುರುತಿಸಲಾಗಿದೆ. ಒಂದೇ ಕುಟುಂಬದ ಐವರು ವೀಕೆಂಡ್ ಆದ ಕಾರಣ ಮುರುಡೇಶ್ವರ ಸಮುದ್ರ ತೀರಕ್ಕೆ ವಿಹಾರಕ್ಕೆಂದು ತೆರಳಿ ಈಜಲೆಂದು ಸಮುದ್ರಕ್ಕೆ ಇಳಿದಾ ಅಲೆಯ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಇವರನ್ನು ಗಮನಿಸಿದ ಓಷಿಯನ್ ಅಡ್ವೆಂಚರ್ ಸಂಜೀವ್ ಹರಿಕಾಂತ್

ಮುರುಡೇಶ್ವರ ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರ ರಕ್ಷಣೆ ➤ ಈಜಲು ಇಳಿದಿದ್ದ ವೇಳೆ ದುರ್ಘಟನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪೆರ್ಲ: ಓಮ್ನಿ ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಪೆರ್ಲ, ಫೆ. 27. ಮಾರುತಿ ಓಮ್ನಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಕಾಸರಗೋಡು ಜಿಲ್ಲೆಯ ಇಡಿಯಡ್ಕ ಕೈಕಂಬ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಬಾಡೂರು ನಿವಾಸಿ ವಿಶ್ವನಾಥ ಕುಲಾಲ್(24) ಎಂದು ಗುರುತಿಸಲಾಗಿದೆ. ಪೆರ್ಲದಿಂದ ಕುಂಬಳೆ ರಸ್ತೆಗೆ ತಿರುವು ಪಡೆಯುತ್ತಿದ್ದ ಓಮ್ನಿ‌ ಕಾರು ಹಾಗೂ ಇಡಿಯಡ್ಕದಿಂದ ಪೆರ್ಲ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಪರಸ್ಪರ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರನ ತಲೆಗೆ ಗಾಯಗೊಂಡು ಮೊಣಕಾಲಿನ ಕೀಲು ಮುರಿತಕ್ಕೊಳಗಾಗಿದೆ.

ಪೆರ್ಲ: ಓಮ್ನಿ ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಲೆಗೆ ತೆರಳಿದ್ದ 317ಕ್ಕೂ ಅಧಿಕ ಬಾಲಕಿಯರ ಅಪಹರಣ..!

(ನ್ಯೂಸ್ ಕಡಬ) newskadaba.com ಉತ್ತರನೈಜೀರಿಯಾ, ಫೆ. 27. ವಸತಿ ಶಾಲೆಯೊಂದರಿಂದ 317ಕ್ಕೂ ಅಧಿಕ ಬಾಲಕಿಯರನ್ನು ಬಂದೂಕುಧಾರಿಗಳು ಅಪಹರಿಸಿರುವ ಘಟನೆ ಉತ್ತರ ನೈಜೀರಿಯಾದಲ್ಲಿ ನಡೆದಿದೆ. ನೈಜೀರಿಯಾದ ಜಂಗೆಬೆ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಕಿರಿಯ ಮಾಧ್ಯಮಿಕ ಶಾಲೆಯಿಂದ ವಿದ್ಯಾರ್ಥಿನಿಯರ ಸಾಮೂಹಿಕ ಅಪಹರಣ ಮಾಡಲಾಗಿದ್ದು, ಪೊಲೀಸ್‌ ಮತ್ತು ಮಿಲಿಟರಿ ಪಡೆ ವಿದ್ಯಾರ್ಥಿನಿಯರ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದೆ. ಶಾಲೆಯ ಸಮೀಪವೇ ದೊಡ್ಡ ಪ್ರಮಾಣದ ಸೇನಾ ಪಡೆಯಿದ್ದರೂ, ಬಾಲಕಿಯರನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ನೈಜೀರಿಯಾ ಅಧ್ಯಕ್ಷ ಮುಹಮ್ಮದ್

ಶಾಲೆಗೆ ತೆರಳಿದ್ದ 317ಕ್ಕೂ ಅಧಿಕ ಬಾಲಕಿಯರ ಅಪಹರಣ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top