ಕಡಬ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ➤ ಅಪ್ರಾಪ್ತ ಬಾಲಕನ ಬಂಧನ
(ನ್ಯೂಸ್ ಕಡಬ) newskadaba.com ಆಲಂಕಾರು, ಫೆ. 27. ವಾಟ್ಸಾಪ್ ಮೂಲಕ ಧರ್ಮ ನಿಂದನೆ ಧ್ವನಿ ಸಂದೇಶ ರವಾನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಡಗನ್ನೂರು ಕೊಯಿಲದ ಅಪ್ರಾಪ್ತ ಯುವಕನನ್ನು ಮಂಗಳೂರು ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಯುವಕನೋರ್ವ ಧರ್ಮ ನಿಂದನೆ ಧ್ವನಿ ಸಂದೇಶ ರವಾನೆ ಮಾಡಿ ಕೋಮು ಸೌಹಾರ್ದತೆ ಮತ್ತು ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವುದಾಗಿ ಇತ್ತೀಚೆಗೆ ಕೂರ್ನಡ್ಕದ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಹಮೀದ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಮೊಬೈಲ್ […]
ಕಡಬ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ➤ ಅಪ್ರಾಪ್ತ ಬಾಲಕನ ಬಂಧನ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








