ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಭಾರೀ ಗಾಳಿ ಮಳೆಗೆ ರಸ್ತೆಗೆ ಉರುಳಿ ಬಿದ್ದ ಮರ ➤ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 22. ಭಾರೀ ಗಾಳಿ ಸಹಿತ ಮಳೆ ಸುರಿದ ಪರಿಣಾಮ ಉಪ್ಪಿನಂಗಡಿ – ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಿ ಪಿ ಸಿ ಅರ್ ಐ ಬಳಿ ಹೆದ್ದಾರಿಗೆ ಅಡ್ಡವಾಗಿ ಮರವೊಂದು ಉರುಳಿ ಬಿದ್ದು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಈ ಕುರಿತು ಸ್ಥಳಿಯ ಮುಂದಾಳು ರಮೇಶ್ ವಾಲ್ತಾಜೆ ಎಂಬವರು ಸಂಬಂದಪಟ್ಟವರಿಗೆ ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿದ ಮೆಸ್ಕಾಂ, ಅರಣ್ಯ ಹಾಗೂ […]

ಸುಬ್ರಹ್ಮಣ್ಯ: ಭಾರೀ ಗಾಳಿ ಮಳೆಗೆ ರಸ್ತೆಗೆ ಉರುಳಿ ಬಿದ್ದ ಮರ ➤ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಅಟೋರಿಕ್ಷಾ ಹಾಗೂ ಆಂಬ್ಯುಲೆನ್ಸ್ ನಡುವೆ ಢಿಕ್ಕಿ ➤ ಅಟೋ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 21.‌ ಆಂಬುಲೆನ್ಸ್ ಹಾಗೂ ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಹಳೆಗೇಟು ಮೊಗರ್ಪಣೆ ಸಮೀಪ ಭಾನುವಾರದಂದು ನಡೆದಿದೆ. ಗಾಯಾಳುವನ್ನು ಜಲೀಲ್ ಎಂದು ಗುರುತಿಸಲಾಗಿದೆ. ಮಂಗಳೂರು ಮೂಲದ ಗಣೇಶ್ ಹೆಸರಿನ ಆಂಬುಲೆನ್ಸ್ ವಾಹನವೊಂದು ಮಂಗಳೂರಿನಿಂದ ರೋಗಿಯೊಬ್ಬರನ್ನು ಮಡಿಕೇರಿಗೆ ಕೊಂಡೊಯ್ದು ಹಿಂತಿರುಗುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದ್ದು, ಅಟೋ ಚಾಲಕ

ಸುಳ್ಯ: ಅಟೋರಿಕ್ಷಾ ಹಾಗೂ ಆಂಬ್ಯುಲೆನ್ಸ್ ನಡುವೆ ಢಿಕ್ಕಿ ➤ ಅಟೋ ಚಾಲಕ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೇಣು ಬಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಫೆ. 21. ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯಲ್ಲಿ ‌ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವಳನ್ನು ಸಿಂಧೂರಿಕಾ (24) ಎಂದು ಗುರುತಿಸಲಾಗಿದೆ. ಈಕೆ ಮೆಡಿಕಲ್​ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ನಗರದ ಕುಮಾರೇಶ್ವರ ಆಸ್ಪತ್ರೆಯ ಸಮೀಪ ಬಾಡಿಗೆ ಮನೆಯೊಂದರಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ಈಕೆ ಪೋಷಕರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿಯು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು

ನೇಣು ಬಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉನ್ನಾವೋ ಪ್ರಕರಣ ➤ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಲಖನೌ, ಫೆ. 21. ಉನ್ನಾವೋ ಬಾಲಕಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಕರಣದ ಆರೋಪಿಗಳಾದ ವಿನಯ್ ಅಲಿಯಾಸ್ ಲಂಬು ಮತ್ತು ಆತನ ಸ್ನೇಹಿತನನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನದ ವಶಕ್ಕೆ ನೀಡಿದೆ ಎಂದು ಎಎಸ್.ಪಿ ವಿಕೆ ಪಾಂಡೇ ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯ ಗ್ರಾಮವೊಂದರಲ್ಲಿ ಮೇವು ತರಲು ಹೋದ ಮೂವರು ದಲಿತ ಬಾಲಕಿಯರಲ್ಲಿ ಇಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು,

ಉನ್ನಾವೋ ಪ್ರಕರಣ ➤ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಕಾಸ್ ಗಂಜ್ ಘಟನೆಯ ಪ್ರಮುಖ ಆರೋಪಿ ಮೋತಿ ಸಿಂಗ್ ಎನ್ ಕೌಂಟರ್ ಬಲಿ

(ನ್ಯೂಸ್ ಕಡಬ) newskadaba.com ಲಕ್ನೋ, ಫೆ. 21. ಕಾಸ್ ಗಂಜ್ ಎಂಬಲ್ಲಿ ಅಕ್ರಮ ಮದ್ಯ ಘಟಕಕ್ಕೆ ರೈಡ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಾನ್ಸ್ ಟೇಬಲ್ ಓರ್ವರ ಹತ್ಯೆ ಹಾಗೂ ಇನ್ಸ್ ಪೆಕ್ಟರ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದ ಪ್ರಮುಖ ಆರೋಪಿ ಮೋತಿ ಸಿಂಗ್ ನನ್ನು ಉತ್ತರಪ್ರದೇಶ ಪೊಲೀಸರು ಎನ್ ಕೌಂಟರ್ ಮೂಲಕ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಮೋತಿ ಸಿಂಗ್ ಲಿಕ್ಕರ್ ಮಾಫಿಯಾದ ಕಿಂಗ್ ಪಿನ್ ಆಗಿದ್ದ ಎನ್ನಲಾಗಿದೆ. ಸಿಧ್

? ಕಾಸ್ ಗಂಜ್ ಘಟನೆಯ ಪ್ರಮುಖ ಆರೋಪಿ ಮೋತಿ ಸಿಂಗ್ ಎನ್ ಕೌಂಟರ್ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಸೌದೆ ತರಲೆಂದು ತೋಟಕ್ಕೆ ತೆರಳಿದ್ದ ಬಾಲಕನನ್ನು ತಿಂದು ತೇಗಿದ ಹುಲಿ..!

(ನ್ಯೂಸ್ ಕಡಬ) newskadaba.com ಮಡಿಕೇರಿ, ಫೆ. 21. ಕಾಫುತೋಟಕ್ಕೆ ಸೌದೆ ತರಲೆಂದು ತೆರಳುತ್ತಿದ್ದ ಬಾಲಕನನ್ನು ಹುಲಿಯೊಂದು ಕೊಂದು ಹಾಕಿರುವ ಘಟನ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು 8ನೇ ತರಗತಿ ವಿದ್ಯಾರ್ಥಿ ಅಯ್ಯಪ್ಪ (14) ಎಂದು ಗುರುತಿಸಲಾಗಿದೆ. ಈತ ಕೋಟ್ರಂಗಡ ಅಶ್ವತ್ ಎಂಬವರ ಕಾಫಿ ತೋಟದಲ್ಲಿ ಸೌದೆಗಾಗಿ ತೆರಳುತ್ತಿದ್ದ ಸಂದರ್ಭ ಹುಲಿಯೊಂದು ಆತನ ಮೇಲೆರಗಿ ದಾಳಿ ನಡೆಸಿದೆ, ಪರಿಣಾಮ ಬಾಲಕ ದಾರುಣವಾಗಿ ಮೃತಪಟ್ಟಿದ್ದಾನೆ. ಕಳೆದ ಕೆಲ ಸಮಯಗಳಿಂದ ದ.ಕೊಡಗಿನಾದ್ಯಂತ ನಿರಂತರವಾಗಿ ಜಾನುವಾರುಗಳನ್ನು

? ಸೌದೆ ತರಲೆಂದು ತೋಟಕ್ಕೆ ತೆರಳಿದ್ದ ಬಾಲಕನನ್ನು ತಿಂದು ತೇಗಿದ ಹುಲಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

? ಗಂಟಲು ಸೀಳಿ, ಕಾರು ಚಲಾಯಿಸಿ ಪತ್ನಿಯ ಕೊಲೆಗೈದ ಪತಿ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಚೆನ್ನೈ, ಫೆ. 21. ಪತಿಯೋರ್ವ ಪತ್ನಿಯ ಗಂಟಲು ಸೀಳಿ, ಆಕೆಯ ಮೇಲೆ ಕಾರು ಚಲಾಯಿಸಿ ಕೊಲೆಗೈದ ಘಟನೆ ಕಾಂಚಿಪುರಂ ಜಿಲ್ಲೆಯಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಕೀರ್ತನಾ (28) ಎಂದು ಗುರುತಿಸಲಾಗಿದೆ. ಆರೋಪಿ ಪತಿ ಡಾ.ಗೋಕುಲ್ ಕುಮಾರ್ ಎಂದು ತಿಳಿದು ಬಂದಿದೆ. ದಂಪತಿಗಳ ನಡುವೆ ನಿರಂತರ ಜಗಳವಾಗುತ್ತಲೇ ಇತ್ತು ಎನ್ನಲಾಗಿದೆ. ಲಾಕ್ ಡೌನ್ ವೇಳೆ ಇಬ್ಬರೂ ಮನೆಯಲ್ಲೇ ಇದ್ದು, ಇವರ ನಡುವೆ ಕಲಹವೇರ್ಪಟ್ಟು ವಿಚ್ಚೇದನ ಪಡೆಯುವಲ್ಲಿಗೂ ತಲುಪಿತ್ತು. ಇವರಿಬ್ಬರ ನಡುವಿನ ಕಲಹದಲ್ಲಿ ಪತಿ ಗೋಕುಲ್ ಸಿಟ್ಟಿನಿಂದ

? ಗಂಟಲು ಸೀಳಿ, ಕಾರು ಚಲಾಯಿಸಿ ಪತ್ನಿಯ ಕೊಲೆಗೈದ ಪತಿ ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಜಿರೆ: ಬೈಕ್ ಢಿಕ್ಕಿ ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಉಜಿರೆ, ಫೆ. 21. ಬೈಕ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಜಿರೆಯಲ್ಲಿ ನಡೆದಿದೆ. ಮೃತರನ್ನು ನಿವೃತ್ತ ಗ್ರಾಮಕರಣಿಕ ಚಂದ್ರಮೋಹನ್ ರೈ (80) ಎಂದು ಗುರುತಿಸಲಾಗಿದೆ. ಇವರು ಶನಿವಾರದಂದು ಸಂಜೆ ವೇಳೆ ವಾಕಿಂಗ್ ಹೋಗಿ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭ ಬೈಕ್ ಢಿಕ್ಕಿ ಹೊಡೆದಿತ್ತು. ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಉಜಿರೆ: ಬೈಕ್ ಢಿಕ್ಕಿ ➤ ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು- ಬೆಂಗಳೂರು ಹೆದ್ದಾರಿಯಲ್ಲಿ ಟಾಟಾ ಸುಮೋ ಹಾಗೂ ಕ್ವಾಲಿಸ್ ಢಿಕ್ಕಿ ➤ ನಾಲ್ವರು ದುರ್ಮರಣ

(ನ್ಯೂಸ್ ಕಡಬ) newskadaba.com ಹಾಸನ, ಫೆ. 21. ಟಾಟಾ ಸುಮೋ ಹಾಗೂ ಕ್ವಾಲಿಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಬೆಂಗಳೂರು- ಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ರಾ.ಹೆದ್ದಾರಿಯ ಶಾಂತಿಗ್ರಾಮದ ಕೆಂಚಟ್ಟಹಳ್ಳಿ ಎಂಬಲ್ಲಿ ಟಾಟಾ ಸುಮೋಗೆ ಹಿಂದಿನಿಂದ ಬಂದ ಕ್ವಾಲಿಸ್ ಢಿಕ್ಕಿ ಹೊಡೆದಿದ್ದು, ಪರಿಣಾಮ ನಾಲ್ವರು ಮೃತಪಟ್ಟು, 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾಸನದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು- ಬೆಂಗಳೂರು ಹೆದ್ದಾರಿಯಲ್ಲಿ ಟಾಟಾ ಸುಮೋ ಹಾಗೂ ಕ್ವಾಲಿಸ್ ಢಿಕ್ಕಿ ➤ ನಾಲ್ವರು ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಶಿಕ್ಷಕರ ಬೆದರಿಕೆಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ ➤ ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಪೋಷಕರ ಒತ್ತಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಮಾರ್ಕ್ಸ್ ಕಾರ್ಡ್ ಗೆ ಪೋಷಕರ ಸಹಿ ಹಾಕುವ ಬದಲು ವಿದ್ಯಾರ್ಥಿಯೇ ಸಹಿ ಹಾಕಿದ್ದಾನೆ ಎಂಬ ಕಾರಣಕ್ಕೆ ಮುಖ್ಯ ಶಿಕ್ಷಕರು ಬೆದರಿಕೆಯೊಡ್ಡಿದ್ದು, ಇದರಿಂದ ಬೇಸತ್ತ ವಿದ್ಯಾರ್ಥಿಯೋರ್ವ ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಟಿಪಳ್ಳದಲ್ಲಿ ನಡೆದಿದೆ. ಆತ್ಮಹತ್ಯೆಗೈದ ವಿದ್ಯಾರ್ಥಿಯನ್ನು ಸುರತ್ಕಲ್ ಕಾಟಿಪಳ್ಳದ ಎರಡನೇ ಬ್ಲಾಕ್ ನಿವಾಸಿ ಗೋಪಾಲ ಶೆಟ್ಟಿ ಮತ್ತು ಬೇಬಿ ಶೆಟ್ಟಿ ಅವರ ಪುತ್ರ ದರ್ಶನ್ ಎಂದು ಗುರುತಿಸಲಾಗಿದೆ. ಈತ ಕಾಟಿಪಳ್ಳದ ಮೂರನೇ ಬ್ಲಾಕ್ ನಲ್ಲಿರುವ ಖಾಸಗಿ

ಮಂಗಳೂರು: ಶಿಕ್ಷಕರ ಬೆದರಿಕೆಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ ➤ ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಪೋಷಕರ ಒತ್ತಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top