ಕ್ರೈಮ್ ನ್ಯೂಸ್

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳದ ಪ್ರಪಾತಕ್ಕೆ ಉರುಳಿದ ಕಾರು ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 21. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪ್ರಪಾತಕ್ಕೆ ಉರುಳಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಮಂಗಳೂರು -ಬೆಂಗಳೂರು ರಾ. ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಬುಡೋಳಿ ಸಮೀಪದ ಅಪಾಯಕಾರಿ ಹೊಂಡಕ್ಕೆ ಉರುಳಿ ಬಿದ್ದಿದೆ. ತಕ್ಷಣವೇ ಕಾರ್ಯ ಪ್ರವೃತ್ತರದ ಬುಡೋಳಿ ಯೂತ್ ಫೇಡರೇಶನ್ ಸದಸ್ಯರು ಮತ್ತು ಸೈಲೆಂಟ್ ಫ್ರೆಂಡ್ಸ್ ಬುಡೋಳಿ ಸದಸ್ಯರು ಕಾರ್ಯಾಚರಣೆ ನಡೆಸಿ, ಕಾರಿನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರ […]

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳದ ಪ್ರಪಾತಕ್ಕೆ ಉರುಳಿದ ಕಾರು ➤ ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಲ್ಯಾಂಡಿಂಗ್ ವೇಳೆ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಏರ್ ಇಂಡಿಯಾ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಫೆ. 21. ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ಲ್ಯಾಂಡಿಂಗ್ ವೇಳೆ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ವಿಮಾನದೊಳಗಿದ್ದ ಎಲ್ಲ 64 ಪ್ರಯಾಣಿಕರು ಹಾಗೂ ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆ ಎಂದು ವಿಜಯವಾಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಜಿ.ಮಧುಸೂದನ್ ರಾವ್ ಹೇಳಿದ್ದಾರೆ. ಹಲವಾರು ದೀಪಗಳನ್ನು ಹೊಂದಿದ್ದ ವಿದ್ಯುತ್ ಕಂಬವು ಸಂಪೂರ್ಣವಾಗಿ ನೆಲಕ್ಕಪ್ಪಳಿಸಿರುವುದು ದೃಶ್ಯದಲ್ಲಿ ಕಂಡುಬಂದಿದ್ದು, ವಿದ್ಯುತ್ ಕಂಬಕ್ಕೆ ಬಡಿದ ವಿಮಾನದ ಬಲಬದಿಯ ರೆಕ್ಕೆ ಸ್ವಲ್ಪ ನಜ್ಜುಗುಜ್ಜಾಗಿದೆ.

? ಲ್ಯಾಂಡಿಂಗ್ ವೇಳೆ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಏರ್ ಇಂಡಿಯಾ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 21. ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಪೈಚಾರು ಆರ್ತಜೆ ಬಳಿ ನಡೆದಿದೆ. ಪೈಚಾರಿನಿಂದ ಸೋಣಂಗೇರಿ ಕಡೆ ಹೋಗುತ್ತಿದ್ದ ಕಾರಿಗೆ, ಬೆಳ್ಳಾರೆಯಿಂದ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ಕಾರುಗಳ ಮುಂಭಾಗ ಜಖಂಗೊಂಡಿದ್ದು, ಬೆಳ್ಳಾರೆ ಕಡೆಯಿಂದ ಬರುತ್ತಿದ್ದ ಕಾರಿನಲ್ಲಿದ್ದ ಓರ್ವ ಪ್ರಯಾಣಿಕನ ಕಣ್ಣಿಗೆ ಗಾಯಗಳಾಗಿವೆ.

ಸುಳ್ಯ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಪ್ರಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಲ್ಪೆ: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಲ್ಪೆ, ಫೆ. 20. ಬೋಟಿನಿಂದ ಸಮುದ್ರಕ್ಕೆ ಬಿದ್ದ ಪರಿಣಾಮ ಮೀನುಗಾರನೋರ್ವ ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ವಿಶ್ವನಾಥ(48) ಎಂದು ಗುರುತಿಸಲಾಗಿದೆ. ಇವರು ಫೆ.16 ರಂದು ಮಹಾಬಲೇಶ್ವರ ಎಂಬ ಹೆಸರಿನ ಮೀನುಗಾರಿಕಾ ಬೋಟ್‍ ನಲ್ಲಿ ಇತರ ಮೀನುಗಾರರೊಂದಿಗೆ ಮೀನುಗಾರಿಕೆಗೆಂದು ತೆರಳಿದ್ದು, ಫೆ.17 ರಂದು ಮೀನುಗಾರಿಕೆ ನಡೆಸುತ್ತಿದ್ದ ವೇಳೆ, ಅಲೆಗಳ ಹೊಡೆತಕ್ಕೆ ಸಿಲುಕಿ ವಿಶ್ವನಾಥ ಅವರು ಬೋಟ್‍ನಿಂದ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಬೋಟ್‍ನಲ್ಲಿದ್ದ ಇತರರು ಎಷ್ಟೇ ಹುಡುಕಾಡಿದರು ಅವರು ಪತ್ತೆಯಾಗಿರಲಿಲ್ಲ. ಬಳಿಕ ಶುಕ್ರವಾರದಂದು

ಮಲ್ಪೆ: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ರಾಷ್ಟ್ರ ರಾಜಧಾನಿಯಲ್ಲಿ ಪ್ರತೀ ಐದು ಗಂಟೆಗೊಮ್ಮೆ ಅತ್ಯಾಚಾರ ಪ್ರಕರಣ ದಾಖಲು ➤ ಆತಂಕಕಾರಿ ಅಂಶವನ್ನು ಬಿಡುಗಡೆಗೊಳಿಸಿದ ದಿಲ್ಲಿ ಪೊಲೀಸ್

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 20. ರಾಷ್ಟ್ರ ರಾಜಧಾನಿಯಾದ ದೆಹಲಿಯಲ್ಲಿ ಪ್ರತೀ ಐದು ಗಂಟೆಗೊಂದು ಅತ್ಯಾಚಾರ, 19 ಗಂಟೆಗೊಂದು ಕೊಲೆ, 15 ನಿಮಿಷಕ್ಕೊಂದು ಕಾರು ಕಳ್ಳತನ, ಗಂಟೆಗೊಂದು ಸರಗಳ್ಳತನ ನಡೆಯುತ್ತಿದೆ ಎಂಬ ಆತಂಕಕಾರಿ ಅಂಕಿ ಅಂಸವನ್ನು ದಿಲ್ಲಿ ಪೊಲೀಸರು ಬಹಿರಂಗಗೊಳಿಸಿದ್ದಾರೆ. 2019ರಲ್ಲಿ ನಾಲ್ಕು ಗಂಟೆಗೊಂದು ಅತ್ಯಾಚಾರ, 17 ಗಂಟೆಗೊಂದು ಹತ್ಯೆ ಮತ್ತು 12 ನಿಮಿಷಕ್ಕೊಂದು ವಾಹನ ಕಳ್ಳತನ ನಡೆಯುತ್ತಿತ್ತು. ಆದರೆ ಸರಗಳ್ಳತನ ಪ್ರಕರಣಗಳು 2019ರಲ್ಲಿ ದಿನಕ್ಕೆ ಸರಾಸರಿ 17 ವರದಿಯಾದರೆ, ಇದೀಗ ಪ್ರತಿದಿನ ಸರಾಸರಿ 24

? ರಾಷ್ಟ್ರ ರಾಜಧಾನಿಯಲ್ಲಿ ಪ್ರತೀ ಐದು ಗಂಟೆಗೊಮ್ಮೆ ಅತ್ಯಾಚಾರ ಪ್ರಕರಣ ದಾಖಲು ➤ ಆತಂಕಕಾರಿ ಅಂಶವನ್ನು ಬಿಡುಗಡೆಗೊಳಿಸಿದ ದಿಲ್ಲಿ ಪೊಲೀಸ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 20. ವ್ಯಕ್ತಿಯೋರ್ವ ನಾಪತ್ತೆಯಾದ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರನ್ನು ಕಡಬ ನಿವಾಸಿ ಸಂಶುದ್ದೀನ್(27) ಎಂದು ಗುರುತಿಸಲಾಗಿದೆ. ಇವರು ಫೆಬ್ರವರಿ 13 ರಂದು ಕಾಣೆಯಾಗಿದ್ದಾರೆ. ಕಾಣೆಯಾದ ವ್ಯಕ್ತಿಯು ಸುಮಾರು 5.4 ಅಡಿ ಎತ್ತರವಿದ್ದು, ಸಪೂರ ಶರೀರ ಹೊಂದಿದ್ದಾರೆ. ನೀಲಿ ಬಣ್ಣದ ನೈಟ್ ಪ್ಯಾಂಟ್, ಲೈಟ್ ಪಿಂಕ್ ಟೀ ಶರ್ಟ್ ಧರಿಸಿರುತ್ತಾರೆ. ವ್ಯಕ್ತಿಯು ಕನ್ನಡ ಹಾಗೂ ತುಳು ಭಾಷೆಯನ್ನು ಮಾತನಾಡುತ್ತಾರೆ. ಕಾಣೆಯಾದ ದಿನ KA-19-HE-2931 Honda Activa ಮೋಟಾರ್

ಕಡಬ: ಯುವಕ ನಾಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿನಲ್ಲಿ ಕೋಕೇನ್ ಸಾಗಾಟ ➤ ಬಿಜೆಪಿ ನಾಯಕಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪಶ್ಚಿಮ ಬಂಗಾಳ, ಫೆ. 20. ಬಿಜೆಪಿಯ ಯುವ ನಾಯಕಿ ಪಮೇಲಾ ಗೋಸ್ವಾಮಿ ಅವರನ್ನು ಕಾರಿನಲ್ಲಿ ಕೊಕೇನ್(ಮಾದಕ ದ್ರವ್ಯ) ಸಾಗಿಸುತ್ತಿದ್ದ ಆರೋಪದಡಿ ಪೊಲೀಸರು ಶುಕ್ರವಾರದಂದು ಬಂಧಿಸಿದ್ದಾರೆ. ಬಿಜೆಪಿ ಯುವ ನಾಯಕಿಯಾಗಿರುವ ಪಮೇಲಾ ಗೋಸ್ವಾಮಿ ಮತ್ತು ಅವರ ಸ್ನೇಹಿತ ಪ್ರೋಬೀರ್‌ ಕುಮಾರ್‌ ಡೇ ಅವರನ್ನು ಕಲ್ಕತ್ತಾದ ನ್ಯೂ ಅಲಿಪುರ್‌ ಪ್ರದೇಶದ ಎನ್‌.ಆರ್‌ ಅವೆನ್ಯೂ ಎಂಬಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಅವರು ತಮ್ಮ ಕಾರಿನಲ್ಲಿ ಕೊಕೇನ್ ಸಾಗಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿ ಕೋಕೇನ್ ಸಾಗಾಟ ➤ ಬಿಜೆಪಿ ನಾಯಕಿ ಅರೆಸ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಗೋಕರ್ಣ: ಮೀನುಗಾರಿಕಾ ದೋಣಿ ಮುಳುಗಡೆ ➤ 14 ಮಂದಿ ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಗೋಕರ್ಣ, ಫೆ. 19. ಮೀನುಗಾರಿಕೆಗೆಂದು ತೆರಳಿದ್ದ ದುರ್ಗಾ ಭೈರವಿ ಹೆಸರಿನ ದೋಣಿಯೊಂದು ಆಳ ಸಮುದ್ರದಲ್ಲಿ ಮುಳುಗಿದ ಘಟನೆ ಗೋಕರ್ಣದಲ್ಲಿ ನಡೆದಿದೆ. ಘಟನೆಯಲ್ಲಿ ದೋಣಿಯಲ್ಲಿದ್ದ 14 ಮೀನುಗಾರರನ್ನು ರಕ್ಷಿಸಲಾಗಿದೆ. ಘಟನೆಯಿಂದಾಗಿ ಸುಮಾರು 25 ಲಕ್ಷ ರೂ. ಹಾನಿ ಸಂಭವಿಸಿದೆ. 14 ಮಂದಿ ತದಡಿ ಬಂದರಿನಿಂದ ಬುಧವಾರ ಆಳ ಸಮುದ್ರಕ್ಕೆ ಮೀನುಗಾರಿಕೆಗೆಂದು ತೆರಳಿದ್ದು, ಶುಕ್ರವಾರದಂದು ಹಿಂತಿರುಗುತ್ತಿದ್ದ ವೇಳೆ ದೋಣಿಯು ಮುಳುಗಲಾರಂಭಿಸಿತು. ಈ ಸಂದರ್ಭ ಸಮೀಪದಲ್ಲಿದ್ದ ‘ಸರ್ವಲಕ್ಷ್ಮಿ’ ಎಂಬ ಹೆಸರಿನ ದೋಣಿಯಲ್ಲಿದ್ದವರಿಗೆ ವೈರ್‌ ಲೆಸ್ ಮೂಲಕ ವಿಷಯ

ಗೋಕರ್ಣ: ಮೀನುಗಾರಿಕಾ ದೋಣಿ ಮುಳುಗಡೆ ➤ 14 ಮಂದಿ ಮೀನುಗಾರರ ರಕ್ಷಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಚಿವ ಶ್ರೀನಿವಾಸ್ ಪೂಜಾರಿ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಇಲ್ಲಿನ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಸಚಿವ ಕೋಟ ಪೂಜಾರಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ತನ್ನ ಸರಕಾರಿ ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬಂದ ಬಸ್ ಢಿಕ್ಕಿ ಹೊಡೆದಿದ್ದು, ಪರಿಣಾಮ ಸಚಿವ ಕೋಟ ಶ್ರೀನಿವಾಸ

ಸಚಿವ ಶ್ರೀನಿವಾಸ್ ಪೂಜಾರಿ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

? ಫಳ್ನೀರ್: ಶೂಟೌಟ್ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 19. ಇಲ್ಲಿ‌ ಫಳ್ನೀರ್‌ ಎಂಬಲ್ಲಿ ರಿವಾಲ್ವಾರ್‌ ನಿಂದ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲ ನಿವಾಸಿಗಳಾದ ಮುಹಮ್ಮದ್ ಸಮೀರ್ (29) ಹಾಗೂ ಮುಹಮ್ಮದ್ ಅರ್ಫಾನ್ (23) ಎಂದು ಗುರುತಿಸಲಾಗಿದೆ. ಇವರಿಗೆ 2020ರ ಅಕ್ಟೋಬರ್ 30ರಂದು ಸಂಜೆ 5 ಗಂಟೆ ವೇಳೆಗೆ ಫಳ್ನೀರ್‌ ನ ಹೊಟೇಲೊಂದರ ಸಿಬ್ಬಂದಿಯ ಜೊತೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭ ಆರೋಪಿಗಳು ರಿವಾಲ್ವಾರ್‌ ನಿಂದ ಗುಂಡು ಹಾರಿಸಿದ ಪರಿಣಾಮ

? ಫಳ್ನೀರ್: ಶೂಟೌಟ್ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top