ಕ್ರೈಮ್ ನ್ಯೂಸ್

ಮಂಗಳೂರು: ಎರಡನೇ ದಿನವೂ ಮುಂದುವರಿದ ಐಟಿ‌ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 18. ಇದೀಗ ಎರಡನೇ ದಿನವೂ ಮಂಗಳೂರಿನಲ್ಲಿ ಎಸಿಬಿ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ನಿನ್ನೆ ರಾತ್ರಿಯೂ ನಿರಂತರವಾಗಿ ನಿದ್ದೆಯಿಲ್ಲದೇ ಅಧಿಕಾರಿಗಳಯ ಪರಿಶೀಲನೆಯಲ್ಲಿ ತೊಡಗಿದ್ದಾರೆ. ‌ ಈ ದಾಳಿಯು ಮಂಗಳೂರಿನ ನಾಲ್ಕು ಪ್ರತಿಷ್ಠಿತ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜುಗಳ ಮಾಲಕರನ್ನು ಗುರಿಯಾಗಿಸಿಕೊಂಡು ನಡೆದಿದ್ದು, ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳನ್ನು ಹೊಂದಿರುವ ಯೇನೆಪೋಯ, ಕಣಚೂರು, ಶ್ರೀನಿವಾಸ್ ಹಾಗೂ ಎಜೆ ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ […]

ಮಂಗಳೂರು: ಎರಡನೇ ದಿನವೂ ಮುಂದುವರಿದ ಐಟಿ‌ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾಜಿ ಕೇಂದ್ರ ಸಚಿವ ಸತೀಶ್ ಶರ್ಮಾ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 18. ಕಾಂಗ್ರೆಸ್‌ ಮುಖಂಡ ಮತ್ತು ಕೇಂದ್ರದ ಮಾಜಿ ಸಚಿವ ಕ್ಯಾಪ್ಟನ್‌ ಸತೀಶ್‌ ಶರ್ಮಾ(73) ಅವರು ಬುಧವಾರದಂದು ರಾತ್ರಿ ಗೋವಾದಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್‌ ಪೀಡಿತರಾಗಿದ್ದ ಇವರು ಕೆಲವು ಕಾಲದಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಇವರ ಅಂತ್ಯ ಕ್ರಿಯೆಯು ಶುಕ್ರವಾರದಂದು ದೆಹಲಿಯಲ್ಲಿ ನಡೆಯಲಿದೆ ಎಂದು ಸತೀಶ್‌ ಅವರ ಮಗ ಸಮೀರ್‌ ತಿಳಿಸಿದ್ದಾರೆ. ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರಿಗೆ ಆಪ್ತರಾಗಿದ್ದ ಸತೀಶ್‌ ಶರ್ಮಾ, 1993ರಿಂದ 1996ರವರೆಗೂ ಪಿ.ವಿ.ನರಸಿಂಹ ರಾವ್‌ ಆಡಳಿತದ ಸರ್ಕಾರದಲ್ಲಿ

ಮಾಜಿ ಕೇಂದ್ರ ಸಚಿವ ಸತೀಶ್ ಶರ್ಮಾ ವಿಧಿವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಬಿಸಿ ಮುಟ್ಟಿಸಿದ ಎಸಿಬಿ ರೈಡ್..! ➤ ಎ.ಜೆ ಹಾಗೂ ಯೇನೆಪೋಯ ಆಸ್ಪತ್ರೆ ಮಾಲಿಕರಿಗೆ ಬಿಗ್ ಶಾಕ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 17. ಮಂಗಳೂರಿನ ವಿವಿಧ ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ ನಡೆಸಿದೆ. ಮಂಗಳೂರಿನ ಪ್ರಸಿದ್ದ ಆಸ್ಪತ್ರೆಗಳಾದ ಎ‌.ಜೆ ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ ನಡೆಸಿದ್ದು, ಬೆಂದೂರ್ ವೆಲ್ ನಲ್ಲಿರುವ ಉದ್ಯಮಿ, ಎ.ಜೆ ಆಸ್ಪತ್ರೆ ಮಾಲಿಕ ಎ‌.ಜೆ.ಶೆಟ್ಟಿ ಮನೆ ಮೇಲೆ ಐಟಿ ದಾಳಿ ನಡೆಸಿ, ದಾಖಲೆ ಪತ್ರಗಳನ್ನ ಅಧಿಕಾರಿಗಳು ವಶಪಡಿಸಿದ್ದಾರೆ. ಈ ಮೂಲಕ ಬೆಳ್ಳಂಬೆಳಗ್ಗೆ ಉದ್ಯಮಿ ಎ‌.ಜೆ‌. ಆಸ್ಪತ್ರೆ ಮಾಲೀಕ ಎ‌.ಜೆ‌.ಶೆಟ್ಟಿಗೆ ಐಟಿ ಇಲಾಖೆ

ಮಂಗಳೂರು: ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಬಿಸಿ ಮುಟ್ಟಿಸಿದ ಎಸಿಬಿ ರೈಡ್..! ➤ ಎ.ಜೆ ಹಾಗೂ ಯೇನೆಪೋಯ ಆಸ್ಪತ್ರೆ ಮಾಲಿಕರಿಗೆ ಬಿಗ್ ಶಾಕ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಾಲೆಗೆಂದು ತೆರಳಿ ತಿಂಗಳ ಹಿಂದೆ ನಾಪತ್ತೆಯಾಗಿದ್ದ ಕಡಬದ ಬಾಲಕಿ ಪತ್ತೆ ➤ ತಮಿಳುನಾಡಿನಿಂದ ಕರೆತಂದ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಫೆ.17. ತಿಂಗಳ ಹಿಂದೆ ಕಡಬದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ತಮಿಳುನಾಡಿನಲ್ಲಿ ಪತ್ತೆಹಚ್ಚಿರುವ ಪೊಲೀಸರು ಊರಿಗೆ ಕರೆತಂದಿದ್ದಾರೆ. ಡಿಸೆಂಬರ್ 23 ರಂದು ಮರ್ಧಾಳ ಶಾಲೆಗೆ ಹೋಗುವುದಾಗಿ ತಿಳಿಸಿ ಮನೆಯಿಂದ ತೆರಳಿ ನಾಪತ್ತೆಯಾಗಿದ್ದ ಐತ್ತೂರು ಗ್ರಾಮದ ಸಿಆರ್ ಸಿ ಕಾಲನಿಯ ನಿವಾಸಿ ಅಪ್ರಾಪ್ತ ವಯಸ್ಸಿನ ಬಾಲಕಿ ತಮಿಳುನಾಡಿನಲ್ಲಿರುವ ಬಗ್ಗೆ ಲೊಕೇಷನ್ ಆಧಾರದಲ್ಲಿ ಪತ್ತೆ ಹಚ್ಚಿರುವ ಸುಳ್ಯ ಆರಕ್ಷಕ ಠಾಣೆಯ ಅಪರಾಧ ವಿಭಾಗದ ಎಸ್‌ಐ ರತನ್‌ಕುಮಾರ್‌ ಹಾಗೂ ಕಡಬ ಠಾಣೆ ಸಿಬ್ಬಂದಿ ಮಂಜುನಾಥ್‌ ಅವರು

ಶಾಲೆಗೆಂದು ತೆರಳಿ ತಿಂಗಳ ಹಿಂದೆ ನಾಪತ್ತೆಯಾಗಿದ್ದ ಕಡಬದ ಬಾಲಕಿ ಪತ್ತೆ ➤ ತಮಿಳುನಾಡಿನಿಂದ ಕರೆತಂದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಯುವಕ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 16. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯದ ಅಂಬಟಡ್ಕ ಎಂಬಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವನನ್ನು ಉತ್ತರಕಾಂಡ ಮೂಲದ ಸಾದಿಕ್ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಸಲೂನ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಸೋಮವಾರದಂದು ರಾತ್ರಿ 8 ಗಂಟೆಗೆ ಸುಳ್ಯ ಅಂಬಟಡ್ಕ ಬಳಿ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ತಕ್ಷಣವೇ ಸ್ನೇಹಿತರು ಅವನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ

ಸುಳ್ಯ: ಯುವಕ ಆತ್ಮಹತ್ಯೆಗೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೊಂಚು ಹಾಕಿ ಕದಿಯುತ್ತಿದ್ದ ಕಳ್ಳನನ್ನು ಹೊಂಚು ಹಾಕಿ ಹಿಡಿದ ಊರವರು ➤ ಸುಳ್ಯದಲ್ಲಿ ನಡೆಯಿತು ಸ್ವಾರಸ್ಯಕರ ಘಟನೆ | ಮುಂದೇನಾಯ್ತು ಗೊತ್ತೇ..⁉️

ನ್ಯೂಸ್ ಕಡಬ newskadaba.com ಸುಳ್ಯ, ಫೆ.16. ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಹಿಡಿಯಲು ಹೊಂಚು ಹಾಕಿದ ಊರವರು ಕೊನೆಗೂ ಸಫಲರಾಗಿದ್ದಾರೆ. ಸುಳ್ಯದ ಹಳೇಗೇಟಿನ ನರ್ಸರಿ ಒಂದರಲ್ಲಿ ಕಳೆದ ನಾಲ್ಕೈದು ತಿಂಗಳುಗಳಿಂದ ರಾತ್ರಿ ವೇಳೆ ನಿರಂತರವಾಗಿ ವ್ಯಾಪಾರಕ್ಕೆಂದು ಇಟ್ಟಿದ್ದ ಸಾಮಗ್ರಿಗಳ ಕಳ್ಳತನ ನಡೆಯುತ್ತಿತ್ತು. ಕಳ್ಳನನ್ನು ಹಿಡಿಯಲು ಹಲವು ಬಾರಿ ಸಂಸ್ಥೆಯ ಮಾಲಕರು ಹೊಂಚುಹಾಕಿ ಕುಳಿತರೂ ಏನೂ ಪ್ರಯೋಜನವಾಗಿರಲಿಲ್ಲ. ಸೋಮವಾರ ತಡರಾತ್ರಿ ಕಳ್ಳತನ ಮಾಡಲೆಂದು ಖತರ್ನಾಕ್ ಕಳ್ಳ ಆಗಮಿಸಿದ್ದು, ನರ್ಸರಿಯ ಶೆಡ್ಡಿನ ಹಿಂಭಾಗದಿಂದ ಒಳ ನುಗ್ಗಿದಾಗ ಕಳ್ಳನನ್ನು ಹಿಡಿಯಲು

ಹೊಂಚು ಹಾಕಿ ಕದಿಯುತ್ತಿದ್ದ ಕಳ್ಳನನ್ನು ಹೊಂಚು ಹಾಕಿ ಹಿಡಿದ ಊರವರು ➤ ಸುಳ್ಯದಲ್ಲಿ ನಡೆಯಿತು ಸ್ವಾರಸ್ಯಕರ ಘಟನೆ | ಮುಂದೇನಾಯ್ತು ಗೊತ್ತೇ..⁉️ Read More »

ಕರಾವಳಿ, ಕ್ರೈಮ್ ನ್ಯೂಸ್

? ಬೆಳ್ತಂಗಡಿ: ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 16. ಬೈಕ್ ಹಾಗೂ ನೀರು ಸಾಗಿಸುವ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಂಡದಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಗೋಳಿಯಂಗಡಿ ನಿವಾಸಿ ಸಾದಿಕ್ ಎಂದು ಗುರುತಿಸಲಾಗಿದೆ. ಕುಂಡದಬೆಟ್ಟು ಬಳಿ ರಸ್ತೆ ಕಾಮಗಾರಿಯು ನಡೆಯುತ್ತಿದ್ದು ಅದಕ್ಕೆ ನೀರು ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಮತ್ತು ಸಾದಿಕ್ ಬರುತ್ತಿದ್ದ ದ್ವಿಚಕ್ರ ವಾಹನದ ನಡುವೆ ಪರಸ್ಪರ ಢಿಕ್ಕಿ ಹೊಡೆದು, ಸಾದಿಕ್ ಅವರು ಗಂಭೀರವಾಗಿ

? ಬೆಳ್ತಂಗಡಿ: ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ➤ ಶಾಲಾ ಪ್ರಾಂಶುಪಾಲನಿಗೆ ಮರಣದಂಡನೆ

(ನ್ಯೂಸ್ ಕಡಬ) newskadaba.com ಪಾಟ್ನಾ, ಫೆ. 16.‌ ಐದನೇ ತರಗತಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ, ನ್ಯಾಯಾಲಯವು ಪಾಟ್ನಾದ ಶಾಲೆಯೊಂದರ ಪ್ರಾಂಶುಪಾಲನಿಗೆ ಮರಣದಂಡನೆ ವಿಧಿಸಿದೆ. ಅಲ್ಲದೇ ಸಹ ಆರೋಪಿ ಶಾಲಾ ಶಿಕ್ಷಕನಿಗೂ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಜೊತೆಗೆ 1 ಲಕ್ಷ ರೂ. ದಂಡವನ್ನೂ ವಿಧಿಸಲಾಗಿದೆ. ಆರೋಪಿಯನ್ನು ಫುಲ್ಪರಿ ಷರೀಷ್ ಪ್ರದೇಶದ ಶಾಲೆಯ ಶಿಕ್ಷಕ ಸಹ ಆರೋಪಿ ಅಭಿಷೇಕ್ ಕುಮಾರ್ ಗೆ ಜೀವಾವಧಿ ಶಿಕ್ಷೆ ಹಾಗೂ 50, 000ರೂ. ದಂಡ ವಿಧಿಸಲಾಗಿದೆ.

? ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ➤ ಶಾಲಾ ಪ್ರಾಂಶುಪಾಲನಿಗೆ ಮರಣದಂಡನೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

?? ಉಪ್ಪಳ: ಯುವಕನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ

(ನ್ಯೂಸ್ ಕಡಬ) newskadaba.com ಉಪ್ಪಳ, ಫೆ. 16. ಗುಂಪೊಂದು ತಲವಾರು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ಉಪ್ಪಳ ಪೇಟೆಯಲ್ಲಿ ನಡೆದಿದೆ. ಹಲ್ಲೆಗೊಳಗಾದವನ್ನು ಉಪ್ಪಳ ಮಣಿಮುಂಡ ನಿವಾಸಿ ಮುಹಮ್ಮದ್ ಹರ್ಶಿದ್(33) ಎಂದು ಗುರುತಿಸಲಾಗಿದೆ. ಇವರು ಪತ್ನಿ ಹಾಗೂ ಮಕ್ಕಳ ಜೊತೆ ಉಪ್ಪಳ ಪೇಟೆಗೆಂದು ಬಂದಿದ್ದು, ಹರ್ಶಿದ್ ಅವರು ಅಂಗಡಿಯಿಂದ ಸಾಮಗ್ರಿಗಳನ್ನು ಖರೀದಿಸುತ್ತಿದ್ದ ಸಂದರ್ಭ ಮೂರು ಮಂದಿಯ ಗುಂಪೊಂದು ದಾಳಿ ನಡೆಸಿ, ತಲವಾರಿನಿಂದ ಕಡಿದು ಪರಾರಿಯಾಗಿದೆ. ಗಾಯಾಳವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯಕ್ಕೆ ನಿಖರ

?? ಉಪ್ಪಳ: ಯುವಕನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

?? ಬಂಗಾರ್ ಪಲ್ಕೆ ಜಲಪಾತ ದುರಂತ ಪ್ರಕರಣ ➤ 23 ದಿನಗಳ ಸತತ ಕಾರ್ಯಾಚರಣೆಯಿಂದ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 16. ಇಲ್ಲಿನ ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಜಲಪಾತದಲ್ಲಿ ಜ.25ರಂದು ಗುಡ್ಡ ಕುಸಿತದ ಪರಿಣಾಮವಾಗಿ ಮಣ್ಣಿನಡಿ ಕಣ್ಮರೆಯಾದ ಯುವಕನೋರ್ವನ ಮೃತದೇಹವು ಸತತ ಪ್ರಯತ್ನದ ಫಲವಾಗಿ ಕೊನೆಗೂ ಮಂಗಳವಾರದಂದು ಪತ್ತೆಯಾಗಿದೆ. ಮೃತರನ್ನು ಲಾಯಿಲ ಗ್ರಾಮದ ಕಾಶಿಬೆಟ್ಟು ವಾಸುದೇವ ಶೆಟ್ಟಿ ಅವರ ಪುತ್ರ ಸನತ್ ಶೆಟ್ಟಿ(20) ಎನ್ನಲಾಗಿದೆ. ಸನತ್ ಶೆಟ್ಟಿ ಮೃತದೇಹವು ಮಣ್ಣು ಹಾಗೂ ಬಂಡೆಯಡಿ ಸಿಲುಕಿದ್ದರಿಂದ ಸತತ 23 ದಿನಗಳ ಕಾರ್ಯಾಚರಣೆ ಬಳಿಕ ಇದೀಗ ಪತ್ತೆಯಾಗಿದೆ. ಬಂಡೆಕಲ್ಲು ಒಡೆದು ಜೆಸಿಬಿ, ಹಿಟಾಚಿ ಸುಮಾರು

?? ಬಂಗಾರ್ ಪಲ್ಕೆ ಜಲಪಾತ ದುರಂತ ಪ್ರಕರಣ ➤ 23 ದಿನಗಳ ಸತತ ಕಾರ್ಯಾಚರಣೆಯಿಂದ ಮೃತದೇಹ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top