ಕ್ರೈಮ್ ನ್ಯೂಸ್

ಬೈಕ್- 3 ಕಾರುಗಳ ಮಧ್ಯೆ ಸರಣಿ ಅಪಘಾತ: ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಲಬುರಗಿ, ಅ.28. ಬೈಕ್ ಹಾಗೂ ಮೂರು ಕಾರುಗಳ ಮಧ್ಯೆ ಸರಣಿ ಅಪಘಾತವಾಗಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಕಲಬುರಗಿ ತಾಲೂಕಿನ ಅವರಾದ್ ಗ್ರಾಮದಲ್ಲಿ ಸಮೀಪ ನಡೆದಿರುವ ಬಗ್ಗೆ ವರದಿಯಾಗಿದೆ. ಗಾಯಾಳುಗಳನ್ನು ಮಲ್ಲಿಕಾರ್ಜುನ್, ರವಿ, ಅಂಬರೀಶ್ ಹಾಗೂ ನರೇಶ್ ಎಂದು ಗುರುತಿಸಲಾಗಿದೆ. ಬೈಕ್‌ಗೆ ಕಾರು ಢಿಕ್ಕಿ ಹೊಡೆದಿದ್ದು, ಬಳಿಕ ಕಾರಿನ ಹಿಂಬದಿಯಿಂದ ಮತ್ತೆರಡು ಕಾರುಗಳು ಕಾರುಗಳು ಢಿಕ್ಕಿಯಾಗಿವೆ. ಅಪಘಾತದಲ್ಲಿ ಬೈಕ್ ಸವಾರ ಸೇರಿದಂತೆ, ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಕಲಬುರಗಿ ನಗರದ […]

ಬೈಕ್- 3 ಕಾರುಗಳ ಮಧ್ಯೆ ಸರಣಿ ಅಪಘಾತ: ನಾಲ್ವರಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲೆಟರ್‌ಹೆಡ್, ನಕಲಿ ಸೀಲು ಬಳಸಿ ವಂಚನೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.28. ಶಿವಳ್ಳಿ ಸ್ಪಂದನ ಮಂಗಳೂರು ಎಂಬ ಸಂಸ್ಥೆಯ ಹೆಸರಿನಲ್ಲಿ ಸಂಸ್ಥೆಯ ಲೆಟರ್‌ಹೆಡ್ ಮತ್ತು ನಕಲಿ ಸೀಲು ಬಳಸಿ ವಂಚಿಸಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂಘದ ಕಾರ್ಯದರ್ಶಿ ಹೆಸರಿನಲ್ಲಿ ಆರೋಪಿ ಭಾಸ್ಕರ್ ಭಟ್ ಎಂಬಾತ ಲೆಟರ್‌ಹೆಡ್ ಮತ್ತು ಸೀಲ್‌ನ್ನು ನಕಲಿ ಮಾಡಿದ್ದು, ಸಂಘಕ್ಕೆ ಸಂಬಂಧಿಸಿದ ದಾಖಲೆಗಳನ್ನು ತನ್ನಲ್ಲಿ ಇರಿಸಿಕೊಂಡಿದ್ದಾನೆ ಎಂದು ಆರೋಪಿಸಿ ಕಾರ್ಯದರ್ಶಿ ಕೃಷ್ಣ ಭಟ್ ಎಂಬವರು ಶನಿವಾರ ಕದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ.    

ಲೆಟರ್‌ಹೆಡ್, ನಕಲಿ ಸೀಲು ಬಳಸಿ ವಂಚನೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಯೂಟ್ಯೂಬರ್ ದಂಪತಿಗಳ ಮೃತದೇಹ ಪತ್ತೆ – ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಅ.28. ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ದಂಪತಿಗಳು ಭಾನುವಾರ ಕೇರಳದ ಪರಸ್ಸಾಲ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದೆ. ದಂಪತಿಗಳು ‘ಸೆಲ್ಲು ಫ್ಯಾಮಿಲಿ’ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಅವರ ಚಾನಲ್ ಸುಮಾರು 18,000 ಚಂದಾದಾರರನ್ನು ಹೊಂದಿದೆ. ಅವರು 1,400 ಕ್ಕೂ ಹೆಚ್ಚು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ. ಸೆಲ್ವರಾಜ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಪತ್ನಿ 40 ವರ್ಷದ ಪ್ರಿಯಾ ಅವರ ಮೃತದೇಹ ಹಾಸಿಗೆಯ ಮೇಲೆ ಪತ್ತೆಯಾಗಿದೆ. ಪೊಲೀಸರು ಇದನ್ನು

ಯೂಟ್ಯೂಬರ್ ದಂಪತಿಗಳ ಮೃತದೇಹ ಪತ್ತೆ – ಆತ್ಮಹತ್ಯೆ ಶಂಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಆಸ್ಪತ್ರೆಯಿಂದ ಪರಾರಿಯಾದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಸುಳ್ಯ, ಅ.28. ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಘವನ್ ಕೆದೀಶ್ವರನ್ ಆಲಿಯಾಸ್ ಕೋಳಿ ಕರಣ್ ಎಂದು ಗುರುತಿಸಲಾಗಿದೆ. ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ, ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದ ಆರೋಪಿ ರಾಘವನ್ ಕೆದೀಶ್ವರನ್ ನನ್ನು ಕೆಲವು ದಿನಗಳ ಹಿಂದೆ ಪೊಲೀಸರು ಬಂಧಿಸಿ ಕರೆ ತಂದ ಸಂದರ್ಭದಲ್ಲಿ ಆತ ಸುಳ್ಯದ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಪೊಲೀಸರು ಆರೋಪಿಯನ್ನು ತಮಿಳುನಾಡಿನ ಸತ್ಯಮಂಗಲ ಎಂಬಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ.    

ಆಸ್ಪತ್ರೆಯಿಂದ ಪರಾರಿಯಾದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಪರಾರಿಯಾಗಿದ್ದ ದರೋಡೆ ಪ್ರಕರಣದ ಆರೋಪಿ ಕೊನೆಗೂ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಅ.26. ಕೆಲ ದಿನಗಳ ಹಿಂದೆ ಸರಕಾರಿ ಆಸ್ಪತ್ರೆಯ ಬಳಿ ಪೊಲೀಸರ ಕೈಯಿಂದ ತಪ್ಪಿಸಿ ಪರಾರಿಯಾಗಿದ್ದ ಕಳ್ಳನೋರ್ವನನ್ನು ಸುಳ್ಯ ಪೊಲೀಸರು ಹಿಡಿದು ತರುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಕಾರ್ತಿಕ್ ಎಂದು ಗುರುತಿಸಲಾಗಿದೆ. ಸಂಪಾಜೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ ಈತ​ನನ್ನು ಪೊಲೀಸರು ತಮಿಳುನಾಡಿನಿಂದ ಸೆರೆಹಿಡಿದು ಸುಳ್ಯಕ್ಕೆ ಕರೆ ತಂದು, ಆತನ ಆರೋಗ್ಯ ತಪಾಸಣೆಗೆಂದು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ಆತ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿ

ಪರಾರಿಯಾಗಿದ್ದ ದರೋಡೆ ಪ್ರಕರಣದ ಆರೋಪಿ ಕೊನೆಗೂ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಪತ್ನಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಎದೆಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ

(ನ್ಯೂಸ್ ಕಡಬ) newskadaba.com ಕೋಲಾರ, ಅ.26. ಪದೇಪದೆ ಪತ್ನಿಯನ್ನು ಚುಡಾಯಿಸುತ್ತಿದ್ದ ಯುವಕನನ್ನು ಪತಿಯೊಬ್ಬ ಚಾಕುವಿನಿಂದ ಇರಿದು ಕೊಲೆಗೈದಿರುವುದು ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ರೋಹಿದ್ ಅಲಿಯಾಸ್ ಅರ್ಬಾಜ್ (25) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಯನ್ನು ಅಮ್ಜದ್ ಎಂದು ಗುರುತಿಸಲಾಗಿದೆ. ರೋಹಿದ್ ಕೆಲ ದಿನಗಳಿಂದ ಅಮ್ಜದ್ ಪತ್ನಿಯ ಮೇಲೆ ಕಣ್ಣು ಹಾಕಿದ್ದ. ಇದೇ ವಿಚಾರವಾಗಿ ರೋಹಿದ್‌ಗೆ ಅಮ್ಜಾದ್ ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದ. ಆದರೆ ತನ್ನ ಹಳೇ ಚಾಳಿ ಮುಂದುವರಿಸಿದ್ದ ರೋಹಿದ್‌ನನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ರೋಹಿಸ್‌ನ ಎದೆಗೆ

ಪತ್ನಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಎದೆಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇರಾನ್‌ ನ ಮಿಲಿಟರಿ ವಿರುದ್ಧ ಇಸ್ರೇಲ್ ದಾಳಿ

(ನ್ಯೂಸ್ ಕಡಬ) newskadaba.com ಇಸ್ರೇಲ್, ಅ.26. ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಇಸ್ರೇಲ್ಖಾರವಾಗಿ ಪ್ರತಿಕ್ರಿಯೆ ನೀಡಿದೆ. ಶುಕ್ರವಾರ ಮಧ್ಯರಾತ್ರಿ 100 ಕ್ಕೂ ಹೆಚ್ಚು ಯುದ್ಧ ವಿಮಾನಗಳ ಮೂಲಕ ಇರಾನ್‌ನ 20 ಕ್ಕೂ ಹೆಚ್ಚು ಮಿಲಿಟರಿ ಸ್ಥಳಗಳಲ್ಲಿ ಇಸ್ರೇಲ್ ಏರ್‌ಸ್ಟ್ರೈಕ್‌ ನಡೆಸಿದೆ‌. ಇಸ್ರೇಲ್ ದಾಳಿಯಿಂದ ಇರಾನ್‌ನಲ್ಲಿ ಭಾರಿ ನಷ್ಟವಾಗಿದೆ ಎಂದು ವರದಿಯಾಗಿದೆ. ಇರಾನ್ ವಿರುದ್ಧ ಇಸ್ರೇಲ್ ದಾಳಿ ಪ್ರಾರಂಭಿಸಿದಾಗ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ಟೆಲ್ ಅವಿವ್‌ನಲ್ಲಿರುವ ಮಿಲಿಟರಿ ಪ್ರಧಾನ ಕಚೇರಿಯಲ್ಲಿದ್ದರು

ಇರಾನ್‌ ನ ಮಿಲಿಟರಿ ವಿರುದ್ಧ ಇಸ್ರೇಲ್ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
crime, arrest, suspected

ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ..! ಬಂಟ್ವಾಳ ಮೂಲದ ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಅ.26. ಕರ್ತವ್ಯನಿರತ ಸಂಚಾರಿ ಪೊಲೀಸರ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸಿ, ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಕೊಡಗು ಪೊಲೀಸರು ಬಂಟ್ವಾಳ ಮೂಲದ ಚಾಲಕನನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲ್ಲೂಕಿನ ಮುನ್ನೂರು ಗ್ರಾಮದ ನಂದವಾರಕೋಟೆ ನಿವಾಸಿ ನಝೀರ್‌ (27) ಎಂದು ಗುರುತಿಸಲಾಗಿದೆ. ಘಟನೆಯ ಸಂದರ್ಭ ಆತ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮಡಿಕೇರಿಯ ಜನರಲ್‌ ತಿಮ್ಮಯ್ಯ ವೃತ್ತದ ಬಳಿ ಅ.20 ರಂದು ಎರಡು ವಾಹನಗಳ ನಡುವೆ ಢಿಕ್ಕಿಯಾಗಿದ್ದರಿಂದ ವಾಹನ ದಟ್ಟಣೆ ಉಂಟಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ

ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ..! ಬಂಟ್ವಾಳ ಮೂಲದ ಚಾಲಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಗೂಡ್ಸ್ ವಾಹನ ಡಿಕ್ಕಿ- ರಸ್ತೆ ಬದಿ ನಿಂತಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.26. ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ ಶನಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಆಸೈ ತಂಬಿ(21) ಎಂದು ಗುರುತಿಸಲಾಗಿದೆ. ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಅತಿವೇಗವಾಗಿ ಹೋಗುತ್ತಿದ್ದ ಕೊರಿಯರ್ ಕಂಪೆನಿಯ ಗೂಡ್ಸ್ ವಾಹನವೊಂದು ರಸ್ತೆ ಬಲಭಾಗಕ್ಕೆ ಬಂದು ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಈ ದುರ್ಘಟನೆ

ಗೂಡ್ಸ್ ವಾಹನ ಡಿಕ್ಕಿ- ರಸ್ತೆ ಬದಿ ನಿಂತಿದ್ದ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರೆನ್ಸ್ ಬಿಷ್ಣೋಯ್‌ ಸಂದರ್ಶನ ಪ್ರಕರಣ- 2 ಡಿಎಸ್‌ಪಿ ಸೇರಿ 7 ಪಂಜಾಬ್ ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ನವದೆಹಲಿ, ಅ.26. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ 2022 ರಲ್ಲಿ ಜೈಲಿನಿಂದ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಗಳು ಮತ್ತು ಏಳು ಪಂಜಾಬ್ ಪೊಲೀಸರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಶುಕ್ರವಾರ ರಾಜ್ಯ ಗೃಹ ಕಾರ್ಯದರ್ಶಿ ಗುರುಕಿರತ್ ಕಿರ್ಪಾಲ್ ಸಿಂಗ್ ಅವರು ಅಮಾನತು ಆದೇಶವನ್ನು ಹೊರಡಿಸಿದ್ದಾರೆ. ಅಮಾನತುಗೊಂಡ ಇತರ ಪೊಲೀಸರಲ್ಲಿ ಸಬ್-ಇನ್‌ಸ್ಪೆಕ್ಟರ್ ರೀನಾ, ಸಿಐಎ, ಖರಾರ್, ಸಬ್-ಇನ್‌ಸ್ಪೆಕ್ಟರ್ ಜಗತ್ಪಾಲ್ ಜಂಗು, ಎಜಿಟಿಎಫ್, ಸಬ್-ಇನ್‌ಸ್ಪೆಕ್ಟರ್ ಶಗಂಜಿತ್ ಸಿಂಗ್

ಲಾರೆನ್ಸ್ ಬಿಷ್ಣೋಯ್‌ ಸಂದರ್ಶನ ಪ್ರಕರಣ- 2 ಡಿಎಸ್‌ಪಿ ಸೇರಿ 7 ಪಂಜಾಬ್ ಪೊಲೀಸರ ಅಮಾನತು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top