ಕ್ರೈಮ್ ನ್ಯೂಸ್

? ಹಣ್ಣಿನಂಗಡಿಗೆ ಬೆಂಕಿ ಬಿದ್ದು ಯುವಕ ಸಜೀವ ದಹನ

(ನ್ಯೂಸ್ ಕಡಬ) newskadaba.com ಕೊಪ್ಪಳ, ಫೆ. 13. ಹಣ್ಣಿನ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಯುವಕನೋರ್ವ ಸಜೀವ ದಹನವಾಗಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಮೃತನನ್ನು ವೀರೇಶ್ ಮುಂಡರಗಿ(18) ಎಂಸು ಗುರುತಿಸಲಾಗಿದೆ. ಬೆಂಕಿ ಹೊತ್ತಿಕೊಂಡ ವೇಳೆ ಅಂಗಡಿಯೊಳಗೆ ವೀರೇಶ್ ಎಂಬ ಯುವಕ ಮಾತ್ರವೇ ಇದ್ದು, ಯುವಕ ಬೆಂಕಿಯಲ್ಲಿ ಸಜೀವ ದಹನವಾಗಿದ್ದಾನೆ. ಬೆಂಕಿಯು ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿಕೊಂಡಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಕೊಪ್ಪಳ […]

? ಹಣ್ಣಿನಂಗಡಿಗೆ ಬೆಂಕಿ ಬಿದ್ದು ಯುವಕ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಿ.ಸಿ ಜಯರಾಮ ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 13. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಸಿ.ಜಯರಾಮ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಪಿ.ಸಿ.ಜಯರಾಮ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪಿ.ಸಿ.ಜಯರಾಮ ತಾಲೂಕು ಪಂಚಾಯತ್ ಸದಸ್ಯರಾಗಿ ಹಾಗೂ ಉಪಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು. ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಅವರು ಸದ್ಯ ಸುಳ್ಯದ ವೆಂಕಟ್ರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಹಾಗೂ

ಸುಳ್ಯ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಿ.ಸಿ ಜಯರಾಮ ಆಯ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

? ಬಸ್ ನಿಲ್ದಾಣದಲ್ಲಿ ವಾಸಿಸುತ್ತಿದ್ದ ಭಿಕ್ಷುಕನ ಹತ್ಯೆ ➤ ಆರೋಪಿಗಳಿಗಾಗಿ ಶೋಧಕಾರ್ಯ

(ನ್ಯೂಸ್ ಕಡಬ) newskadaba.com ವಿಜಯಪುರ, ಫೆ‌. 13. ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಸ್ ನಿಲ್ದಾಣದಲ್ಲಿ ವಾಸಿಸುತ್ತಿದ್ದ ಭಿಕ್ಷುಕನೋರ್ವನನ್ನು ಹತ್ಯೆ ಮಾಡಿದ ಘಟನೆ ನಗರದ ವಿಶ್ವೇಶ್ವರ ಕಾಲನಿಯ ಸಿಟಿಬಸ್ ನಿಲ್ದಾಣದಲ್ಲಿ ನಡೆದಿದೆ.   ಬಸ್ ನಿಲ್ದಾಣದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಭಿಕ್ಷುಕನ ಮೃತದೇಹ ಪತ್ತೆಯಾಗಿದ್ದು, ಇವರು ಕಳೆದ ಕೆಲದಿನಗಳಿಂದ ಇಲ್ಲಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಪಿಎಸ್.ಐ ಶರಣಬಸಪ್ಪ ಅವರು ತನಿಖೆ ಮುಂದುವರಿಸಿದ್ದು, ಭಿಕ್ಷುಕನ ಮುಖದ ಗುರುತು ಕೂಡ ಪತ್ತೆಹಚ್ಚಲು ಕಷ್ಟಸಾಧ್ಯವಾದುದರಿಂದ ಪೊಲೀಸರು ಇನ್ನಷ್ಟು ಕೋನಗಳಿಂದ

? ಬಸ್ ನಿಲ್ದಾಣದಲ್ಲಿ ವಾಸಿಸುತ್ತಿದ್ದ ಭಿಕ್ಷುಕನ ಹತ್ಯೆ ➤ ಆರೋಪಿಗಳಿಗಾಗಿ ಶೋಧಕಾರ್ಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಕ್ರೆಟಾ ಕಾರಿನ ಆಸೆಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಮಹಿಳೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 13. ಕಾರಿನ ಆಸೆಗೆ ಬಿದ್ದ ವಿದ್ಯಾವಂತ ಮಹಿಳೆಯೋರ್ವರು ಸಾವಿರಾರು ರೂಪಾಯಿಗಳನ್ನು ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಮಚನೆಗೊಳಗಾದವರನ್ನು ಮಂಗಳೂರಿನ ಮೀನಾ ಎಂದು ಗುರುತಿಸಲಾಗಿದೆ. ಇವರಿಗೆ ಕಳೆದ ಕೆಲ ದಿನಗಳ ಹಿಂದೆ ನ್ಯಾಪ್ಟೋಲ್​ ಆನ್​-ಲೈನ್​ ಶಾಪಿಂಗ್​ ನಿಂದ ಒಂದು ಪೋಸ್ಟ್​ ಬಂದಿದ್ದು, ಅದರಲ್ಲಿ ನಿಮಗೆ ಕ್ರೇಟಾ ಕಾರೊಂದು ಲಕ್ಕಿ ಡ್ರಾ ಮೂಲಕ ಬಹುಮಾನವಾಗಿ ಬಂದಿದೆ ಎಂದಿತ್ತು. ಈ ಪೋಸ್ಟ್ ನೋಡಿದ ಮಹಿಳೆಯು ಅದರಲ್ಲಿದ್ದ 9144391473 ನಂಬರ್​ಗೆ ಕರೆ ಮಾಡಿದ್ದಾರೆ. ಆ ಕಡೆಯಿಂದ

ಮಂಗಳೂರು: ಕ್ರೆಟಾ ಕಾರಿನ ಆಸೆಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಮಹಿಳೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ದೇರಳಕಟ್ಟೆ ಕಣಚೂರು ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ ➤ ಬಂಧಿಸಲಾಗಿದ್ದ ವಿದ್ಯಾರ್ಥಿಗಳಿಗೆ ಷರತ್ತು ಬದ್ದ ಜಾಮೀನು…‼️

(ನ್ಯೂಸ್ ಕಡಬ) newskadaba.com ಮಂಗಳೂರು ಫೆ. 13. ರ್ಯಾಗಿಂಗ್ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಮಂಗಳೂರಿನ ದೇರಳಕಟ್ಟೆ ಕಣಚೂರು ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೆ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿದೆ‌. ದೇರಳಕಟ್ಟೆ ಕಣಚೂರು ಮೆಡಿಕಲ್ ಕಾಲೇಜಿನ ಎರಡನೇ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ 18 ವಿದ್ಯಾರ್ಥಿಗಳನ್ನು ಕೂದಲು- ಗಡ್ಡ ಬೋಳಿಸುವಂತೆ, ತರಗತಿಗಳನ್ನು ಬೆಂಕಿ ಪೊಟ್ಟಣದಲ್ಲಿ ಅಳತೆ ಮಾಡುವಂತೆ ರ್ಯಾಗಿಂಗ್ ಮಾಡಿದ್ದಾರೆ ಎಂದು ಆರೋಪಿಸಿ ಕಾಲೇಜಿನ ಕ್ಯಾಂಪಸ್ ಆಫೀಸರ್ ಮಾರ್ಟಿನ್ ಜೋರ್ಜ್ ಉಳ್ಳಾಲ ಠಾಣೆಯಲ್ಲಿ ದೂರಿನಂತೆ ತನಿಖೆ ನಡೆಸಿದ ಪೊಲೀಸರು

? ದೇರಳಕಟ್ಟೆ ಕಣಚೂರು ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ ➤ ಬಂಧಿಸಲಾಗಿದ್ದ ವಿದ್ಯಾರ್ಥಿಗಳಿಗೆ ಷರತ್ತು ಬದ್ದ ಜಾಮೀನು…‼️ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸ್ನಾನ ಮಾಡುತ್ತಿದ್ದ ವೇಳೆ ಮಹಿಳೆಯ ವಿಡಿಯೋ ಚಿತ್ರೀಕರಣ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 13. ಇಲ್ಲಿನ ಖಾಸಗಿ ಆಸ್ಪತ್ರೆಯ ಕೊಠಡಿಯೊಂದರಲ್ಲಿ ಮಹಿಳೆಯು ಸ್ನಾನ ಮಾಡುತ್ತಿದ್ದ ವೇಳೆ ವೀಡಿಯೋವನ್ನು ಮೊಬೈಲ್ ಮೂಲಕ ಚಿತ್ರೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಬಂಧಿತನನ್ನು ಮದನಿನಗರ ನಿವಾಸಿ ಅಬ್ದುಲ್‌ ಮುನೀರ್‌ (40) ಎಂದು ಗುರುತಿಸಲಾಗಿದೆ. ಮಹಿಳೆಯು ಅಸೌಖ್ಯದ ಕಾರಣದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಸ್ನಾನ ಮಾಡಲೆಂದು ತೆರಳಿದ್ದ ವೇಳೆ ಆರೋಪಿ ಮುನೀರ್‌ ತನ್ನ ಮೊಬೈಲ್‌ ಮೂಲಕ ಸ್ನಾನದ ದೃಶ್ಯವನ್ನು ಸೆರೆಹಿಡಿದಿದ್ದನು. ಇದನ್ನು ಗಮನಿಸಿದ ಮಹಿಳೆಯು ಹೊರಬರುವಷ್ಟರಲ್ಲಿ

ಮಂಗಳೂರು: ಸ್ನಾನ ಮಾಡುತ್ತಿದ್ದ ವೇಳೆ ಮಹಿಳೆಯ ವಿಡಿಯೋ ಚಿತ್ರೀಕರಣ ➤ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಆಳಸಮುದ್ರ ಮೀನುಗಾರಿಕೆ ನಡೆಸುತ್ತಿದ್ದ ದೋಣಿಗೆ ಬೃಹತ್ ಗಾತ್ರದ ಮಡಲ್ ಮೀನು ಢಿಕ್ಕಿ ➤ ಬೋಟ್ ಗೆ ಹಾನಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 13. ಆಳಸಮುದ್ರದ ಮೀನುಗಾರಿಕೆ ನಡೆಸುತ್ತಿದ್ದ ಬೋಟ್ ಗೆ ಮಡಲ್ ಮೀನೊಂದು ಡಿಕ್ಕಿ ಹೊಡೆದ ಪರಿಣಾಮ ಬೋಟ್ ಹಾನಿಗೀಡಾಗಿರುವ ಘಟನೆ ನಡೆದಿದೆ. ಚೂಪು ಬಾಯಿ ಹೊಂದಿರುವ ಹಾಗೂ ದೊಡ್ಡ ಗಾತ್ರದ ತುಳುವಿನಲ್ಲಿ ‘ಮಡಲ್ ಮೀನ್’ ಎಂದು ಕರೆಯಲಾಗುವ ಮೀನೊಂದು ಆಳಸಮುದ್ರ ಮೀನುಗಾರಿಕೆ ನಡೆಸುತ್ತಿದ್ದ ಬೋಟ್‌ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಮೀನಿನ ಬಾಯಿ ಮುರಿದು ಮೀನಿನಲ್ಲಿ ರಕ್ತಸ್ರಾವ ಉಂಟಾಗಿದಲ್ಲದೇ ಮೀನು ಗುದ್ದಿದ ರಭಸಕ್ಕೆ ಮೀನುಗಾರಿಕಾ ಬೋಟ್ ಗೆ ಹಾನಿಯಾಗಿದೆ.

ಉಳ್ಳಾಲ: ಆಳಸಮುದ್ರ ಮೀನುಗಾರಿಕೆ ನಡೆಸುತ್ತಿದ್ದ ದೋಣಿಗೆ ಬೃಹತ್ ಗಾತ್ರದ ಮಡಲ್ ಮೀನು ಢಿಕ್ಕಿ ➤ ಬೋಟ್ ಗೆ ಹಾನಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ➤ ಮೃತರ ಸಂಖ್ಯೆ 19ಕ್ಕೇರಿಕೆ

(ನ್ಯೂಸ್ ಕಡಬ) newskadaba.com ಚೆನ್ನೈ, ಫೆ. 13. ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಮಡಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದ್ದು, 30ಕ್ಕೂ ಅಧಿಕ ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ತಮಿಳುನಾಡಿನ ವಿರುಧ್ ನಗರದಲ್ಲಿ ನಡೆದಿದೆ. ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 19 ಮಂದಿ ಮೃತಪಟ್ಟಿದ್ದು, ಸ್ಫೋಟದಲ್ಲಿ 10 ಕೊಠಡಿಗಳು ನಾಶವಾಗಿದೆ. ಘಟನೆ ನಡೆದಾಗ ಕನಿಷ್ಠ 50 ಮಂದಿ ಕಾರ್ಮಿಕರು ಒಳಗಡೆ ಇದ್ದರು ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಗಣೀಶನ್ ಹೇಳಿದ್ದಾರೆ. ಶುಕ್ರವಾರದಂದು ಮಧ್ಯಾಹ್ನ ವಿರುಧ್ ನಗರ ಜಿಲ್ಲೆಯ ಅಚಕುಲಂ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ➤ ಮೃತರ ಸಂಖ್ಯೆ 19ಕ್ಕೇರಿಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ ಹನೀಫ್ ಅವರ ಮೆಸೇಂಜರ್ ಹ್ಯಾಕ್ ➤ ಹಣ ಕಳುಹಿಸುವಂತೆ ಸಂದೇಶ ರವಾನೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 13. ಕಡಬ ಗ್ರಾ.ಪಂ ಮಾಜಿ ಅಧ್ಯಕ್ಷರಾಗಿರುವ ಹಾಜಿ ಕೆ.ಎಂ ಹನೀಫ್ ಅವರ ಮೆಸೇಂಜರ್ ಅನ್ನು ಹ್ಯಾಕ್ ಮಾಡಿ ಹಲವರಿಗೆ ಹಣ ಕಳುಹಿಸಿಕೊಡುವಂತೆ ಮೆಸೇಜ್ ರವಾನಿಸಲಾಗಿದ್ದು, ಇದರಿಂದ ಸಂಶಯಗೊಂಡ ಕೆಲವು ಗೆಳೆಯರು ಇದರ ನಿಜಾಂಶವನ್ನು ಅರಿಯಲು ಕೆ.ಎಂ ಹನೀಫ್ ಅವರನ್ನು ನೇರವಾಗಿ ಸಂಪರ್ಕಿಸಿದ್ದರು. ಇದರಿಂದ ಮೋಸದ ಕುತಂತ್ರವನ್ನು ತಿಳಿದ ಹನೀಫ್ ಅವರು ತಕ್ಷಣವೇ ಕಡಬ ಪೋಲೀಸರ ಗಮನಕ್ಕೆ ತಂದಿದ್ದು, ಜನರಲ್ಲಿ ಇಂತಹಾ ಮೋಸಜಾಲದ ಕುರಿತಾಗಿ ಎಚ್ಚರಿಕೆ ವಹಿಸುವಂತೆ ಕರೆ ನೀಡಿದ್ದಾರೆ.

ಕಡಬ: ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ ಹನೀಫ್ ಅವರ ಮೆಸೇಂಜರ್ ಹ್ಯಾಕ್ ➤ ಹಣ ಕಳುಹಿಸುವಂತೆ ಸಂದೇಶ ರವಾನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಾಲ ನೀಡಲಿಲ್ಲವೆಂದು ವೃದ್ದ ದಂಪತಿಯ ಮೇಲೆ ಹಲ್ಲೆ ➤ ವೃದ್ದ ಮೃತ್ಯು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಫೆ. 13. ಸಾಲ ನೀಡಲಿಲ್ಲ ಎಂಬ ಹಿನ್ನೆಲೆ ಅಂಗಡಿ ಮಾಲಕ ಹಾಗೂ ಅವರ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಅಂಗಡಿ ಮಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ. ಮೃತರನ್ನು ನ್ಯಾಮತಿ ತಾಲೂಕಿನ ಸಿದ್ದಾಪುರದ ವಿರೂಪಾಕ್ಷಪ್ಪ ಎಂದು ಗುರುತಿಸಲಾಗಿದೆ. ಸಿಗರೇಟ್ ಹಾಗೂ ಕಿರಾಣಿ ಸಾಮಾನು ಸಾಲ ನೀಡಲಿಲ್ಲ ಎಂದು ಟಿ.ಮಂಜನಾಯ್ಕ, ಸಿದ್ದೇಶ್ ನಾಯ್ಕ ಮತ್ತು ನಾಗರಾಜ್ ನಾಯ್ಕ ಎಂಬ ಆರೋಪಿಗಳು ರಾಡ್ ನಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆ

ಸಾಲ ನೀಡಲಿಲ್ಲವೆಂದು ವೃದ್ದ ದಂಪತಿಯ ಮೇಲೆ ಹಲ್ಲೆ ➤ ವೃದ್ದ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top