ಕ್ರೈಮ್ ನ್ಯೂಸ್

? ಮಂಗಳೂರು: ಅನ್ಯಕೋಮಿನ ಜೋಡಿಯ ಜಾಲಿ ರೈಡ್ ➤ ತಡೆಹಿಡಿದು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 11.‌ ಕೇರಳ ಮೂಲದ ಹಿಂದೂ ಹುಡುಗಿಯ ಜೊತೆಗೆ ಮುಸ್ಲಿಂ ಹುಡುಗನೋರ್ವ ಮಡಿಕೇರಿಗೆ ಜಾಲಿ ರೈಡ್ ಹೋಗುತ್ತಿದ್ದ ಸಂದರ್ಭ ಪಂಪ್ ವೆಲ್ ಬಳಿ ಬಜರಂಗದಳ ಕಾರ್ಯಕರ್ತರು ತಡೆಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

? ಮಂಗಳೂರು: ಅನ್ಯಕೋಮಿನ ಜೋಡಿಯ ಜಾಲಿ ರೈಡ್ ➤ ತಡೆಹಿಡಿದು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ನ್ಯಾಯಾಲಯದಿಂದ ಹಿಂತಿರುಗುತ್ತಿದ್ದ ಇಬ್ಬರು ಆರೋಪಿಗಳ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.com ತಮಿಳುನಾಡು, ಫೆ. 11. ನ್ಯಾಯಾಲಯದಿಂದ ಮನೆಗೆ ಹಿಂದಿರುಗುತ್ತಿದ್ದ ಇಬ್ಬರು ಆರೋಪಿಗಳನ್ನುಗುಂಪೊಂದು ಹತ್ಯೆ ಮಾಡಿರುವ ಘಟನೆ ಈರೋಡ್ ನ ಬೀದಿಯಲ್ಲಿ ನಡೆದಿದೆ. 30 ಮತ್ತು 38 ವರ್ಷ ವಯಸ್ಸಿನ ಇಬ್ಬರು ವ್ಯಕ್ತಿಗಳು ಮಧ್ಯಾಹ್ನ 2 ಗಂಟೆಯ ವೇಳೆಗೆ ವೀರಪ್ಪಚತ್ರಂ ಎಂಬ ಪ್ರದೇಶದ ಕಿರಿದಾದ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸುಮಾರು 7ರಿಂದ 8 ಜನರ ಗ್ಯಾಂಗಗ ಒಂದು ಅವರನ್ನು ತಡೆದು ಆಯುಧಗಳಿಂದ ಹಲ್ಲೆ ನಡೆಸಿ ಕೊಂದು ಹಾಕಿ ಪರಾರಿಯಾಗಿದ್ದಾರೆ. 2018 ರಲ್ಲಿ ವ್ಯಕ್ತಿಯ ಕೊಲೆ ಪ್ರಕರಣದ

? ನ್ಯಾಯಾಲಯದಿಂದ ಹಿಂತಿರುಗುತ್ತಿದ್ದ ಇಬ್ಬರು ಆರೋಪಿಗಳ ಬರ್ಬರ ಕೊಲೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಎಟಿಎಂಗೆ ತುಂಬಿಸಬೇಕಿದ್ದ 64 ಲಕ್ಷ ರೂ ಕದ್ದು ಪರಾರಿಯಾಗಿದ್ದ ಚಾಲಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 11. ಎಟಿಎಂಗೆ ಹಣ ತುಂಬಿಸಬೇಕಿದ್ದ 64 ಲಕ್ಷ ರೂ. ಹಣವನ್ನು ಕದ್ದೊಯ್ದು ಪ್ರೇಯಸಿಯ ಜೊತೆ ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಬೆಂಗಳೂರಿನ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ಈತ ಫೆ. 03. ರಂದು ಎಟಿಎಂಗೆ ಹಣ ತುಂಬಿಸಲಿಕೋಸ್ಕರ ಸೆಕ್ಯೂರಿಟಿಗಳು ಎಟಿಎಂಗೆಂದು ತೆರಳಿದ್ದ ವೇಳೆ ಹಣದ ಬ್ಯಾಗನ್ನು ತೆಗೆದುಕೊಂಡು ಪರಾರಿಯಾಗಿದ್ದ. ಈತನ ಪತ್ತೆಗಾಗಿ ಶೋಧ ಕಾರ್ಯ ನಡೆಸಿದ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಸೆಕ್ಯೂರ್ ವ್ಯಾಲ್ಯೂ ಏಜೆನ್ಸಿಯಲ್ಲಿ ಡ್ರೈವರ್ ಆಗಿದ್ದ

? ಎಟಿಎಂಗೆ ತುಂಬಿಸಬೇಕಿದ್ದ 64 ಲಕ್ಷ ರೂ ಕದ್ದು ಪರಾರಿಯಾಗಿದ್ದ ಚಾಲಕ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಂದೂರು: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಗೆ ಢಿಕ್ಕಿ- ಬಾಲಕ ಮೃತ್ಯು ➤ ಪೋಷಕರ ಮೇಲೆ ಕೇಸು ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೈಂದೂರು, ಫೆ. 11. ಬೈಕೊಂದು ಡಿವೈಡರ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರಿನ ಅಳ್ವೆಗದ್ದೆ ಕ್ರಾಸ್ ಬಳಿ ಇಂದು ಬೆಳಗ್ಗೆ ನಡೆದಿದೆ. ಮೃತ ಬಾಲಕನನ್ನು ಹಡವಿನಕೋಣೆ ನಿವಾಸಿ ಅರಾನ್ (15) ಎಂದು ಗುರುತಿಸಲಾಗಿದೆ. ಈತನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಕಳೆದ ವಾರವಷ್ಟೇ ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸಿದ ಕಾರಣ ಈತನಿಗೆ ದಂಡ ವಿಧಿಸಲಾಗಿತ್ತು. ಇಂದು ಆಳ್ವೆಗದ್ದೆ ಕ್ರಾಸ್ ಬಳಿ ವೇಗದಿಂದ ಬೈಕ್

ಬೈಂದೂರು: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಗೆ ಢಿಕ್ಕಿ- ಬಾಲಕ ಮೃತ್ಯು ➤ ಪೋಷಕರ ಮೇಲೆ ಕೇಸು ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಕೆಎಸ್ಸಾರ್ಟಿಸಿ ಅಧಿಕಾರಿಗಳ ಕಿರುಕುಳ ➤ ಡೆತ್ ನೋಟ್ ಬರೆದಿಟ್ಟು ಬಸ್ ನಿರ್ವಾಹಕ ನದಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 11. ಕೌಟುಂಬಿಕ ಕಲಹದಿಂದಾಗಿ ಕೆಎಸ್.ಆರ್.ಟಿಸಿ ನಿರ್ವಾಹಕರೋರ್ವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಬಂಟ್ವಾಳ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಸ್.ಆರ್.ಟಿಸಿ ಬಸ್ ಕಂಡಕ್ಟರ್ ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಇವರು ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಹೋದರ ಹಾಗೂ ಸಂಸ್ಥೆಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕೆ.ಎಸ್.ಆರ್.ಟಿಸಿ ಸಂಸ್ಥೆಯಲ್ಲಿ ನಿರಂತರ ಅಧಿಕಾರಿಗಳು ನಿರಂತರ ಕಿರುಕುಳ ನೀಡುತ್ತಿದ್ದು, ಸಂಸ್ಥೆ ತನ್ನನ್ನು ಬದುಕಲು ಬಿಡುತ್ತಿಲ್ಲ ಎಂದು ಬರೆದಿರುವ ಅವರು,

ಬಂಟ್ವಾಳ: ಕೆಎಸ್ಸಾರ್ಟಿಸಿ ಅಧಿಕಾರಿಗಳ ಕಿರುಕುಳ ➤ ಡೆತ್ ನೋಟ್ ಬರೆದಿಟ್ಟು ಬಸ್ ನಿರ್ವಾಹಕ ನದಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಾಸಿಗೆಯಲ್ಲೇ ಮೂತ್ರ ಮಾಡಿತೆಂದು 5 ವರ್ಷದ ಮಗುವಿನ ಕೊಲೆ ➤ ತಂದೆ ಹಾಗೂ ದೊಡ್ಡಮ್ಮ ಅರೆಸ್ಟ್

(ನ್ಯೂಸ್ ಕಡಬ) newskadaba.com ಲಕ್ನೋ, ಫೆ. 11. ಮಗು ಹಾಸಿಗೆಯಲ್ಲಿ ಶೌಚ ಮಾಡಿತು ಎಂಬ ಕಾರಣಕ್ಕೆ 5 ವರ್ಷದ ಮಗುವನ್ನು ದೊಡ್ಡಮ್ಮ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಫರೂಖಾಬಾದ್ ನಲ್ಲಿ ನಡೆದಿದೆ. ಮೃತ ಮಗುವನ್ನು ಯಶ್ ಪ್ರತಾಪ್ (5) ಎಂದು ಗುರುತಿಸಲಾಗಿದೆ. ತಾಯಿಯನ್ನು ಕಳೆದುಕೊಂಡಿದ್ದ ಯಶ್ ನನ್ನು ಆತನ ತಂದೆ ರಾಮ್ ಬಹದ್ದೂರ್, ತನ್ನ ಸಹೋದರನ ಮನೆಯಲ್ಲಿ ಬಿಟ್ಟಿದ್ದಾನೆ. ಹೀಗಾಗಿ ಮಗು ಫರೂಖಾಬಾದ್ ನಗರದ ನ್ಯೂ ಫೌಜಿ ಕಾಲೋನಿಯಲ್ಲಿರುವ ದೊಡ್ಡಪ್ಪನ ಮನೆಯಲ್ಲಿ ವಾಸವಿತ್ತು. ಪ್ರತೀದಿನ ಈತ

ಹಾಸಿಗೆಯಲ್ಲೇ ಮೂತ್ರ ಮಾಡಿತೆಂದು 5 ವರ್ಷದ ಮಗುವಿನ ಕೊಲೆ ➤ ತಂದೆ ಹಾಗೂ ದೊಡ್ಡಮ್ಮ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಿಲ್ಲೆಯಾದ್ಯಂತ 18 ವಾರಂಟ್ ಹೊಂದಿದ್ದ ಕುಖ್ಯಾತ ಆರೋಪಿ ಕೊನೆಗೂ ಪುತ್ತೂರು ಪೊಲೀಸರ ಬಲೆಗೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 11. ದ.ಕ ಜಿಲ್ಲೆಯಾದ್ಯಂತ ವಿವಿಧ ಠಾಣಾ ವ್ಯಾಪ್ತಿಯ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ವಾರಂಟ್ ಆಸಾಮಿ ಕೇರಳ ಮೂಲದ ಕುಖ್ಯಾತ ಆರೋಪಿ ಅಶ್ರಫ್ ತಾರೀಗುಡ್ಡೆ (40) ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯ ಕಾಲಿಗಾವು ತಾಲೂಕಿನ ಪೋಗೋಡಿ, 4 ಸೆನ್ಸ್ ಕಾಲೊನಿ ನಿವಾಸಿಯಾಗಿರುವ ಈತ ಜಿಲ್ಲೆಯ ಪುತ್ತೂರು ನಗರ ಪೊಲೀಸ್ ಠಾಣೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್ ಠಾಣೆ,

ಜಿಲ್ಲೆಯಾದ್ಯಂತ 18 ವಾರಂಟ್ ಹೊಂದಿದ್ದ ಕುಖ್ಯಾತ ಆರೋಪಿ ಕೊನೆಗೂ ಪುತ್ತೂರು ಪೊಲೀಸರ ಬಲೆಗೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಅಪ್ರಾಪ್ತೆಯ ಅತ್ಯಾಚಾರ ಆರೋಪ* *➤ ಬಾಲಕಿಯ ಅಣ್ಣ ಸೇರಿದಂತೆ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 11. ಅಪ್ರಾಪ್ತ ಬಾಲಕಿಯೋರ್ವಳನ್ನು ಅತ್ಯಾಚಾರ ನಡೆಸಿದ್ದಲ್ಲದೆ, ಅವಳ ನಗ್ನ ಫೋಟೋಗಳನ್ನು ಮೊಬೈಲ್ ಮೂಲಕ ಚಿತ್ರೀಕರಣ ನಡೆಸಿ ಬ್ಲಾಕ್‍ ಮೇಲ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ, ವಿಟ್ಲ ಪೊಲೀಸರು ತಾಲೂಕಿನ ಬೋಳಂತೂರು ಗ್ರಾಮದ ನಿವಾಸಿಗಳಾದ ಅಬೂಬಕ್ಕರ್ ಸಿದ್ದೀಕ್ ಹಾಗೂ ಬಾಲಕಿಯ ಅಣ್ಣನನ್ನು ಬಂಧಿಸಿದ್ದಾರೆ. ಅಪ್ರಾಪ್ತ ಪ್ರಾಯದ ಬಾಲಕಿಗೆ 2020 ರ ಜನವರಿ ತಿಂಗಳಲ್ಲಿ ನೆರೆಯ ಆರೋಪಿಗಳಾದ ಅಬೂಬಕ್ಕರ್ ಸಿದ್ದೀಕ್ ಮತ್ತು ಆತನ ಸ್ನೇಹಿತ ಚಪ್ಪಿ ಎಂಬವರುಗಳು ಫೋನ್ ಮುಖಾಂತರ ಪರಿಚಯವಾಗಿ ಸಲುಗೆಯಿಂದ ವರ್ತಿಸುತ್ತಿದ್ದರು.

ವಿಟ್ಲ: ಅಪ್ರಾಪ್ತೆಯ ಅತ್ಯಾಚಾರ ಆರೋಪ* *➤ ಬಾಲಕಿಯ ಅಣ್ಣ ಸೇರಿದಂತೆ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಸರಕಾರಿ ಉದ್ಯೋಗದ ಹೆಸರಲ್ಲಿ ಆರೋಗ್ಯ ಸಹಾಯಕಿಗೆ ಲಕ್ಷಾಂತರ ರೂ. ವಂಚನೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newsladaba.com ಕಾರ್ಕಳ, ಫೆ. 10. ಸರಕಾರಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ವಂಚನೆಗೆ ಒಳಗಾದವರನ್ನು ಜಯಮ್ಮ (64) ಎಂದು ಗುರುತಿಸಲಾಗಿದೆ. ಇವರು ನಿವೃತ್ತ ಆರೋಗ್ಯ ಸಹಾಯಕಿಯಾಗಿದ್ದು, ಅವರಿಗೆ 2019 ರಲ್ಲಿ ಬೆಳ್ತಂಗಡಿಯ ಮದುವೆ ಬ್ರೋಕರ್ ಲಕ್ಷ್ಮಿ ಹೊಳ್ಳ ಎಂಬವರ ಮೂಲಕ ಮಂಗಳೂರು ಕೋಟೆಕಾರ್ ನಿವಾಸಿ ಅಬ್ದುಲ್ ಖಾದರ್ ಎಂಬಾತ ಪರಿಚಯವಾಗಿದ್ದು, ಈತ ಜಯಮ್ಮ ಅವರ ಇಬ್ಬರು ಮಕ್ಕಳಿಗೆ ಸರಕಾರಿ ಉದ್ಯೋಗ ಕೊಡಿಸುವುದಾಗಿ ಸುಳ್ಳು ಹೇಳಿ ಅವರಿಂದ 9,60,000

ಉಡುಪಿ: ಸರಕಾರಿ ಉದ್ಯೋಗದ ಹೆಸರಲ್ಲಿ ಆರೋಗ್ಯ ಸಹಾಯಕಿಗೆ ಲಕ್ಷಾಂತರ ರೂ. ವಂಚನೆ ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಮರಕ್ಕೆ ಢಿಕ್ಕಿ ಹೊಡೆದು ಕಾರು ಪಲ್ಟಿ ➤ ನಾಲ್ವರು ಸ್ಥಳದಲ್ಲೇ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ರಾಜಸ್ಥಾನ, ಫೆ. 10. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾಗೌರ್​ ನ ನಾಗಡಿ ರಸ್ತೆಯಲ್ಲಿ ನಡೆದಿದೆ. ವೇಗವಾಗಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು, ಮರಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯ ಕುರಿತು ಪೊಲೀಸ್​ ಠಾಣೆಯಲ್ಲಿ

? ಮರಕ್ಕೆ ಢಿಕ್ಕಿ ಹೊಡೆದು ಕಾರು ಪಲ್ಟಿ ➤ ನಾಲ್ವರು ಸ್ಥಳದಲ್ಲೇ ಮೃತ್ಯು, ಇಬ್ಬರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top