ಕ್ರೈಮ್ ನ್ಯೂಸ್

ಕಡಬ: ತಾಯಿ ಹಾಗೂ ಮಗಳ ಮೇಲೆ ಆ್ಯಸಿಡ್ ಎರಚಿದ ಪ್ರಕರಣ ➤ ಆರೋಪಿಯ ಜಾಮೀನು ರದ್ದುಪಡಿಸಿದ ಹೈಕೋರ್ಟ್…! ? ಆರೋಪಿಯನ್ನು ಮರಳಿ ಜೈಲಿಗೆ ಕಳುಹಿಸುವಂತೆ ಕಡಬ ಪೊಲೀಸರಿಗೆ ಆದೇಶ

(ನ್ಯೂಸ್ ಕಡಬ) newskadaba.com ಕಡಬ, ಫೆ. 10. ಕೋಡಿಂಬಾಳದಲ್ಲಿ ತಾಯಿ ಹಾಗೂ ಆಕೆಯ ಎರಡು ವರ್ಷದ ಮಗಳ ಮೇಲೆ ಆ್ಯಸಿಡ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ವಿಚಾರಣಾ ನ್ಯಾಯಾಲಯವು ನೀಡಿದ್ದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿ, ಆರೋಪಿಯನ್ನು ಪುನಃ ಜೈಲಿಗೆ ಹಾಕುವಂತೆ ಕಡಬ ಪೊಲೀಸರಿಗೆ ನಿರ್ದೇಶನ ನೀಡಿದೆ. ಆರೋಪಿಗೆ ವಿಚಾರಣಾ ನ್ಯಾಯಾಲಯವು ನೀಡಿದ್ದ ಜಾಮೀನು ಆದೇಶವನ್ನು ರದ್ದುಪಡಿಸುವಂತೆ ಸಂತ್ರಸ್ತೆ ಮಹಿಳೆಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಆರೋಪಿಯ ಜಾಮೀನು ರದ್ದುಪಡಿಸಿ […]

ಕಡಬ: ತಾಯಿ ಹಾಗೂ ಮಗಳ ಮೇಲೆ ಆ್ಯಸಿಡ್ ಎರಚಿದ ಪ್ರಕರಣ ➤ ಆರೋಪಿಯ ಜಾಮೀನು ರದ್ದುಪಡಿಸಿದ ಹೈಕೋರ್ಟ್…! ? ಆರೋಪಿಯನ್ನು ಮರಳಿ ಜೈಲಿಗೆ ಕಳುಹಿಸುವಂತೆ ಕಡಬ ಪೊಲೀಸರಿಗೆ ಆದೇಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

? ಸುಬ್ರಹ್ಮಣ್ಯ ಹಾಗೂ ಪುತ್ತೂರು ಸೇರಿದಂತೆ 5 ಕಡೆ ವಾಹನ ಕಳ್ಳತನ ನಡೆಸಿದ ಆರು ಅಂತರ್ ಜಿಲ್ಲಾ ಕಳ್ಳರ ಬಂಧನ ➤ 44 ಲಕ್ಷ ರೂ. ಮೌಲ್ಯದ 20 ವಾಹನಗಳು ವಶ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಫೆ. 10. ನಾಲ್ಕು ಚಕ್ರದ ವಾಹನಗಳನ್ನು ಕಳವು ಮಾಡುತ್ತಿದ್ದ 6 ಜನ ಕಳ್ಳರನ್ನು ಬಂಧಿಸಿ ಅವರಿಂದ 44 ಲಕ್ಷ ರೂ. ಬೆಲೆ ಬಾಳುವ 20 ವಾಹನಗಳನ್ನು ಸಕಲೇಶಪುರ ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಶಬ್ಬೀರ್, ಮೋಯ್ದು ಕುನ್ನಿ, ರಫೀಕ್, ಖಾದರ್ ಶರೀಫ್, ಸೈಯದ್ ಅಜ್ಮಲ್, ಮಹಮದ್ ಮುಬಾರಕ್ ಎಂದು ಗುರುತಿಸಲಾಗಿದೆ. ಹರಳಹಳ್ಳಿ ಗ್ರಾಮದ ಸತೀಶ್ ಎಂಬವರು ನೀಡಿದ ದೂರಿನಂತೆ ಮಾರುತಿ -800 ಕಾರನ್ನು 2018 ಮಾರ್ಚ್ 29 ರಂದು

? ಸುಬ್ರಹ್ಮಣ್ಯ ಹಾಗೂ ಪುತ್ತೂರು ಸೇರಿದಂತೆ 5 ಕಡೆ ವಾಹನ ಕಳ್ಳತನ ನಡೆಸಿದ ಆರು ಅಂತರ್ ಜಿಲ್ಲಾ ಕಳ್ಳರ ಬಂಧನ ➤ 44 ಲಕ್ಷ ರೂ. ಮೌಲ್ಯದ 20 ವಾಹನಗಳು ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

? ಬೆಳ್ತಂಗಡಿ: ಬಂಗಾರ್ ಪಲ್ಕೆ ಫಾಲ್ಸ್ ದುರಂತ ➤ 15 ದಿನಗಳ ಕಾರ್ಯಾಚರಣೆಯ ಬಳಿಕವೂ ಪತ್ತೆಯಾಗದ ಸನತ್ ಶೆಟ್ಟಿ ಮೃತದೇಹ…!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 10. ಮಲವಂತಿಗೆ ಗ್ರಾಮದ ಎಳನೀರು ಸಮೀಪದ ಬಂಗಾರ್ ಪಲ್ಕೆ ಫಾಲ್ಸ್ ಬಳಿ ಜನವರಿ 25 ರಂದು ಉಂಟಾದ ಗುಡ್ಡ ಕುಸಿತದಿಂದಾಗಿ ಅಲ್ಲಿದ್ದ ನಾಲ್ಕು ಜನರಲ್ಲಿ ಮೂರು ಮಂದಿ ಪಾರಾಗಿ ಉಜಿರೆ ಸಮೀಪದ ಕಾಶಿಬೆಟ್ಟು ನಿವಾಸಿ ಸನತ್ ಶೆಟ್ಟಿ ಎಂಬಾತ ಕಣ್ಮರೆಯಾಗಿದ್ದ. ಆದರೆ ಆತನ ಮೃತದೇಹ ಪತ್ತೆಗಾಗಿ ಕಳೆದ ಹದಿನೈದು ದಿನಗಳಿಂದ ಎಸ್.ಡಿ.ಆರ್.ಎಫ್., ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ಹಲವು ಸಂಘ ಸಂಸ್ಥೆಗಳು ಅವಿರತವಾಗಿ ಹುಡುಕುವ ಪ್ರಯತ್ನಪಟ್ಟರೂ ಇಷ್ಟರವರೆಗೆ ಯಾವುದೇ

? ಬೆಳ್ತಂಗಡಿ: ಬಂಗಾರ್ ಪಲ್ಕೆ ಫಾಲ್ಸ್ ದುರಂತ ➤ 15 ದಿನಗಳ ಕಾರ್ಯಾಚರಣೆಯ ಬಳಿಕವೂ ಪತ್ತೆಯಾಗದ ಸನತ್ ಶೆಟ್ಟಿ ಮೃತದೇಹ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಸುಳ್ಯ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 10. ತಾಲೂಕಿನ ಕಲ್ಲುಗುಂಡಿ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಪತ್ತೆಯಾಗಿದೆ. ಮಂಗಳೂರು- ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕಲ್ಲುಗುಂಡಿ ಸಮೀಪದ ರಬ್ಬರ್‌ ತೋಟವೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆಯಂತೆ ಕಂಡುಬಂದಿದೆ. ಹೆಚ್ಚಿನ ಮಾಹಿತಿಗಾಗಿ ಪೋಲಿಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

? ಸುಳ್ಯ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಬಂಟ್ವಾಳ: ಮನೆಯಲ್ಲಿ ಬೈದರು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ 9ನೇ ತರಗತಿ ಬಾಲಕ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 09. 9ನೇ ತರಗತಿಯ ವಿದ್ಯಾರ್ಥಿಯೋರ್ವ ಹೆತ್ತವರು ಬೈದರು ಎಂಬ ಸಣ್ಣ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಬಾಳ್ತಿಲ ಗ್ರಾಮದ ಚೆರ್ಕಳ ಎಂಬಲ್ಲಿ ನಡೆದಿದೆ. ಆತ್ಮಹತ್ಯೆಗೈದ ಬಾಲಕನನ್ನು ಹರ್ಷಿತ್ (14) ಎಂದು ಗುರುತಿಸಲಾಗಿದೆ. ಈತ ಜಾತ್ರೆಯಿಂದ ಬರುವಾಗ ತಡವಾಗಿದ್ದಲ್ಲದೆ, ತಂಗಿಗೆ ಐಸ್ ಕ್ರೀಂ ಕೂಡಾ ತಂದಿಲ್ಲ ಎಂಬ ಕಾರಣಕ್ಕೆ ಮನೆಯಲ್ಲಿ ಹೆತ್ತವರು ಜೋರು ಮಾಡಿದ್ದರು. ಇದೇ ಕಾರಣವನ್ನು ನೆಪ ಮಾಡಿಕೊಂಡು ಮಾನಸಿಕವಾಗಿ ನೊಂದು ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ

? ಬಂಟ್ವಾಳ: ಮನೆಯಲ್ಲಿ ಬೈದರು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ 9ನೇ ತರಗತಿ ಬಾಲಕ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಫಾರ್ಮ್ ಹೌಸ್‌ನಲ್ಲಿ ತಂಗಿದ್ದ ಯುವತಿಯ ಅತ್ಯಾಚಾರ ? ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.08. ಸ್ನೇಹಿತರೊಬ್ಬರ ಬೀಳ್ಕೊಡುಗೆ ಪಾರ್ಟಿಗೆಂದು ಬಂದಿದ್ದ ಯುವತಿಯ ಮೇಲೆ ಬಲಾತ್ಕಾರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಈ ಸಂಬಂಧ ಆರೋಪಿಯನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಜಾರ್ಖಂಡ್‌ ಮೂಲದ ಯುವತಿ ಮಂಗಳೂರಿನ ಬ್ಯಾಂಕ್‌ವೊಂದರಲ್ಲಿ ಉದ್ಯೋಗದಲ್ಲಿದ್ದು, ತನ್ನ ಸ್ನೇಹಿತ ನೌಕಾಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಾಯಿಲಿನ್ ಪಿಂಟೋ ಎಂಬವರಿಗೆ ಅಂಡಮಾನ್ ಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಫೆಬ್ರವರಿ 05 ರಂದು ರಾತ್ರಿ ಬೀಳ್ಕೊಡುಗೆ ಪಾರ್ಟಿಗೆಂದು ಕೊಡಿಪ್ಪಾಡಿಯ ಫಾರ್ಮ್ ಹೌಸ್‌ಗೆಂದು ಬಂದಿದ್ದರು ಎನ್ನಲಾಗಿದೆ. ರಾತ್ರಿ ಪಾರ್ಟಿ

ಪುತ್ತೂರು: ಫಾರ್ಮ್ ಹೌಸ್‌ನಲ್ಲಿ ತಂಗಿದ್ದ ಯುವತಿಯ ಅತ್ಯಾಚಾರ ? ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ ರಕ್ಷಿತಾರಣ್ಯದಲ್ಲಿ ಲಕ್ಷಾಂತರ ರೂ. ಮೌಲ್ಯದ ಮರಗಳ ಕಳ್ಳತನ ? ಮರಗಳ್ಳರ ಜೊತೆ ಅರಣ್ಯಾಧಿಕಾರಿಗಳು ಶಾಮೀಲು..⁉️➤ ತನಿಖಾ ಸ್ಥಳಕ್ಕೆ ಮಾಧ್ಯಮ ಪ್ರತಿನಿಧಿಗಳನ್ನು ತಡೆದ ಸಂಚಾರಿ ದಳದ ಅಧಿಕಾರಿ

ಸುಬ್ರಹ್ಮಣ್ಯ ವಲಯ ಐತ್ತೂರು ರಕ್ಷಿತಾರಣ್ಯದಲ್ಲಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಅರಣ್ಯ ಇಲಾಖಾಧಿಕಾರಿಗಳು ಮರಗಳ್ಳರೊಂದಿಗೆ ಶಾಮೀಲಾಗಿ ಕದ್ದು ಮಾರಾಟ ಮಾಡಿದ್ದಾರೆ ಎಂಬ ಸ್ಥಳೀಯರ ದೂರಿನಂತೆ ಮಂಗಳೂರಿನ ಅರಣ್ಯ ಸಂಚಾರ ದಳದ ಅಧಿಕಾರಿಗಳು ಫೆ.8ರಂದು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಲು ಆಗಮಿಸಿದ್ದು, ಸುದ್ದಿ ತಿಳಿದ ಮಾಧ್ಯಮ ವರದಿಗಾರರು ವರದಿ ಮಾಡುವುದಕ್ಕಾಗಿ ತನಿಖಾ ಸ್ಥಳಕ್ಕೆ ತೆರಳುತ್ತಿದ್ದಾಗ ತನಿಖಾಧಿಕಾರಿಗಳು ಮಾಧ್ಯಮ ಮಂದಿಯನ್ನು ತಡೆದು ಸ್ಥಳಕ್ಕೆ ತೆರಳದಂತೆ ನಿರ್ಬಂಧ ವಿಧಿಸಿದ ಘಟನೆ‌ ಸೋಮವಾರದಂದು ನಡೆದಿದೆ. ಸುಬ್ರಹ್ಮಣ್ಯ ವಲಯದ ಐತ್ತೂರು ಸುಂಕದಕಟ್ಟೆ,

ಸುಬ್ರಹ್ಮಣ್ಯ ರಕ್ಷಿತಾರಣ್ಯದಲ್ಲಿ ಲಕ್ಷಾಂತರ ರೂ. ಮೌಲ್ಯದ ಮರಗಳ ಕಳ್ಳತನ ? ಮರಗಳ್ಳರ ಜೊತೆ ಅರಣ್ಯಾಧಿಕಾರಿಗಳು ಶಾಮೀಲು..⁉️➤ ತನಿಖಾ ಸ್ಥಳಕ್ಕೆ ಮಾಧ್ಯಮ ಪ್ರತಿನಿಧಿಗಳನ್ನು ತಡೆದ ಸಂಚಾರಿ ದಳದ ಅಧಿಕಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

? ಮೀನುಗಾರಿಕೆಗೆ ತೆರಳಿದ್ದ ವೇಳೆ ಮೀನಿನ ಬಲೆಗೆ ಸಿಲುಕಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ಫೆ. 08. ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಮೀನುಗಾರನೋರ್ವ ಬಲೆಗೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಕಾಪು ಲೈಟ್ ಹೌಸ್ ಬಳಿ ನಡೆದಿದೆ. ಮೃತಪಟ್ಟವರನ್ನು ಕಾಪು ಗರಡಿ ನಿವಾಸಿ ಕಾಸ್ಮರ್ (65) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸಾಂಪ್ರದಾಯಿಕ ಮೀನುಗಾರಿಕೆಗೆಂದು ತೆರಳಿದ್ದ ಇವರು ಮೀನುಗಾರಿಕೆಯಲ್ಲಿ ನಿರತರಾಗಿದ್ದ ವೇಳೆ ಬಲೆಯೊಳಗೆ‌ ಸಿಲುಕಿ, ಸಮುದ್ರಕ್ಕೆ ಬಿದ್ದು ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಕಾಸ್ಮಾರ್ ನೀರಿನಲ್ಲಿ‌ ಮುಳುಗುತ್ತಿರುವುದನ್ನು ಕಂಡ ಸ್ಥಳೀಯ ಮೀನುಗಾರರು ತಕ್ಷಣ ಅವರ ನೆರವಿಗೆ ಧಾವಿಸಿದ್ದರು.‌ ಆದರೆ

? ಮೀನುಗಾರಿಕೆಗೆ ತೆರಳಿದ್ದ ವೇಳೆ ಮೀನಿನ ಬಲೆಗೆ ಸಿಲುಕಿ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಕಾಸರಗೋಡು: ಲಾರಿ ಹಾಗೂ ಕಾರು ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಮೂವರಿಗರ ಗಾಯ

(ನ್ಯೂಸ್ ಕಡಬ) newskadaba.com. ಕಾಸರಗೋಡು, ಫೆ. 08. ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಬಂದ್ಯೋಡು ಮುಟ್ಟಂ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಮುಟ್ಟಂ ಸೈದಾಲಿ ಎಂದು ಗುರುತಿಸಲಾಗಿದೆ. ಇವರ ಜೊತೆಗಿದ್ದ ಸೈದಾಲಿ ಅವರ ಮಗನ ಪತ್ನಿ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಅವರನ್ನು ಕುಂಬಳೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

? ಕಾಸರಗೋಡು: ಲಾರಿ ಹಾಗೂ ಕಾರು ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಮೂವರಿಗರ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಬುಲೆಟ್ ಹಾಗೂ ಕಾರು ನಡುವೆ ಅಪಘಾತ ➤ ಉಳ್ಳಾಲ ಎ.ಎಸ್.ಐ ಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 08. ಬುಲೆಟ್ ಬೈಕ್ ಹಾಗೂ ಕಾರು ನಡುವೆ ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರ ಉಳ್ಳಾಲ ಪೊಲೀಸ್ ಠಾಣೆಯ ಎ.ಎಸ್.ಐ ಅವರು ಗಂಭೀರ ಗಾಯಗೊಂಡ ಘಟನೆ ರಾ.ಹೆ. 66 ರ ಕೊಲ್ಯ ದುರ್ಗಾಂಬ ಗ್ಯಾರೇಜ್ ಬಳಿ ನಡೆದಿದೆ. ಗಾಯಗೊಂಡವರನ್ನು ಉಳ್ಳಾ ಠಾಣಾ ಎ.ಎಸ್.ಐ ಶೇಖರ್ ಗಟ್ಟಿ ಎಂದು ಗುರುತಿಸಲಾಗಿದೆ. ಇವರು ತೊಕ್ಕೊಟ್ಟು ಕಡೆಯಿಂದ ತನ್ನ ಮಕ್ಕಳ ಜೊತೆ ಮನೆಗೆ ಹಿಂತಿರುಗುತ್ತಿದ್ದ ವೇಳೆ ಕೇರಳ ನೋಂದಣಿಯ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ

? ಬುಲೆಟ್ ಹಾಗೂ ಕಾರು ನಡುವೆ ಅಪಘಾತ ➤ ಉಳ್ಳಾಲ ಎ.ಎಸ್.ಐ ಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top