ಕ್ರೈಮ್ ನ್ಯೂಸ್

? ಒಂಟಿ ಸಲಗದ ದಾಳಿಗೆ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮೈಸೂರು,‌ ಫೆ. 07. ಆನೆ ದಾಳಿಯಿಂದಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಸರಗೂರು ತಾಲ್ಲೂಕಿನ ಹಳೆ ಹೆಗ್ಗುಡಿಲು ಗ್ರಾಮದಲ್ಲಿ‌ನಡೆದಿದೆ. ಮೃತರನ್ನು ಕೇರಳದ ಜೋಯಿ (45) ಎಂದು‌ ಗುರುತಿಸಲಾಗಿದೆ. ಇವರು ಇಲ್ಲಿನ ಜಮೀನೊಂದನ್ನು ಗುತ್ತಿಗೆಗೆ ಪಡೆದು ಶುಂಠಿ ಬೇಸಾಯ ಮಾಡುತ್ತಿದ್ದರು. ಈ ಸಂದರ್ಭ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಂಟಿ ಸಲಗ ದಾಳಿ ನಡೆಸಿ, ಸೊಂಡಿಲಿನಿಂದ ಎತ್ತಿ ಹಳ್ಳಕ್ಕೆ ಬಿಸಾಡಿದ್ದು, ಇದರಿಂದ ಗಂಭೀರ ಗಾಯಗೊಂಡ ಇವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

? ಒಂಟಿ ಸಲಗದ ದಾಳಿಗೆ ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

? ಕಾಡು‌ಹಂದಿ ಬೇಟೆಗೆ ಇಟ್ಟಿದ್ದ ನಾಡಬಾಂಬ್ ತಿಂದು ಹಸು ಸಾವು..!

(ನ್ಯೂಸ್ ಕಡಬ) newskadaba.com ಕೋಲಾರ,‌ಫೆ. 07. ಕಾಡು ಹಂದಿಯ ಬೇಟೆಗೆಂದು ಇಟ್ಟಿದ್ದ ನಾಡಬಾಂಬ್ ಒಂದನ್ನು ಹಸುವೊಂದು ತಿಂದ ಪರಿಣಾಮ ಹಸುವಿನ ಬಾಯಿ ಛಿದ್ರಗೊಂಡು ಹಸು ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ಬಂಗಾರ ಪೇಟೆ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಹಸುವು ಮೇಯಲು ಹೋಗಿದ್ದ ಸಮಯದಲ್ಲಿ ಕಾಡು ಹಂದಿಗೆಂದು ಇಡಲಾದ ನಾಡ ಬಾಂಬ್ ಒಂದನ್ನು ತಿಂದಿದ್ದು, ಈ ವೇಳೆ ಸ್ಫೋಟಕ ಬಾಯಿಯಲ್ಲಿಯೇ ಸ್ಫೋಟಗೊಂಡ ಪರಿಣಾಮ ಹಸುವು ನರಳಿ ನರಳಿ ಸ್ಥಳದಲ್ಲಿ ಅಮಾನವೀಯವಾಗಿ ಸಾವನ್ನಪ್ಪಿದೆ. ಹಸುವು ಹುಲ್ಲಿನೊಂದಿಗೆ ನಾಡಬಾಂಬ್ ನ್ನು

? ಕಾಡು‌ಹಂದಿ ಬೇಟೆಗೆ ಇಟ್ಟಿದ್ದ ನಾಡಬಾಂಬ್ ತಿಂದು ಹಸು ಸಾವು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ನಿವೃತ್ತ ವಿಜಯಾ ಬ್ಯಾಂಕ್ ಮ್ಯಾನೇಜರ್ ಕೇಶವ ಗೌಡ ನಿಧನ

(ನ್ಯೂಸ್ ಕಡಬ) newskadaba.com ಕಡಬ, 07. ಬಿಳಿನೆಲೆ ಗ್ರಾಮದ ಪುತ್ತಿಲ ನಿವಾಸಿ ವಿಜಯ ಬ್ಯಾಂಕ್ ನ ನಿವೃತ್ತ ಮ್ಯಾನೇಜರ್ ಕೇಶವ ಗೌಡ(69) ಅವರು ತನ್ನ ಸ್ವಗೃಹದಲ್ಲಿ ನಿಧನರಾದರು. ವಿಜಯಾ ಬ್ಯಾಂಕ್ ನ ಹಲವಾರು ಶಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಇವರು ಪತ್ನಿ ನಿವೃತ್ತ ಶಿಕ್ಷಕಿ ಶ್ರೀಮತಿ ಶಾರದಾ, ಪುತ್ರ ರಕ್ಷಿತ್ ಹಾಗೂ ಪುತ್ರಿಯರಾದ ಶೃತಿ, ಸ್ವಾತಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.  

ಕಡಬ: ನಿವೃತ್ತ ವಿಜಯಾ ಬ್ಯಾಂಕ್ ಮ್ಯಾನೇಜರ್ ಕೇಶವ ಗೌಡ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

?ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಹೋಟೆಲ್ ಸಿಬ್ಬಂದಿಯೋರ್ವರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 07. ಇಲ್ಲಿನ ಹೊಟೇಲ್ ಸಿಬ್ಬಂದಿಯೋರ್ವರ ಮೃತದೇಹವು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಇಂದು ಪತ್ತೆಯಾಗಿದೆ. ಮೃತರನ್ನು ಪೊಲೀಸ್ ಠಾಣೆಯ ಬಳಿಯ ಹೊಟೇಲೊಂದರ ಸಿಬ್ಬಂದಿ ಸತೀಶ ಎಂದು ಗುರುತಿಸಲಾಗಿದೆ.  

?ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಹೋಟೆಲ್ ಸಿಬ್ಬಂದಿಯೋರ್ವರ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಲ್ಲಡ್ಕ: ಟ್ಯಾಂಕರ್ – ಸ್ಕೂಟರ್ ನಡುವೆ ಢಿಕ್ಕಿ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.07. ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲಡ್ಕ ಪೇಟೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಮೃತ ಸವಾರನನ್ನು ಕಲ್ಲಡ್ಕದ ಬಿಕೆ ನಗರ ನಿವಾಸಿ ಹಿಮಾದ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಕಲ್ಲಡ್ಕ ಪೇಟೆಯಲ್ಲಿ ಸ್ಕೂಟರ್ ಗೆ ಢೆಕ್ಕಿಯಾಗಿದ್ದು, ಘಟನೆಯಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಭೀಕರತೆಗೆ ಯುವಕನ ಮೃತದೇಹ ಛಿದ್ರವಾಗಿತ್ತು. ಸ್ಥಳಕ್ಕೆ ಬಂಟ್ವಾಳ

ಕಲ್ಲಡ್ಕ: ಟ್ಯಾಂಕರ್ – ಸ್ಕೂಟರ್ ನಡುವೆ ಢಿಕ್ಕಿ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

? ಆಟವಾಡುತ್ತಿದ್ದ ವೇಳೆ ಅಡಿಕೆ ನುಂಗಿ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ತೀರ್ಥಹಳ್ಳಿ, ಫೆ. 06. ಮನೆಯಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಹಸುಗೂಸೊಂದು ಅಡಿಕೆ ನುಂಗಿ ಮೃತಪಟ್ಟ ಘಟನೆ ತಾಲೂಕಿನ ಹೆದ್ದೂರು ಗ್ರಾಮದಲ್ಲಿ ನಡೆದಿದೆ. ಅರ್ಚನಾ ಹಾಗೂ ಸಂದೇಶ್ ದಂಪತಿಯ ಎಂಬ ಒಂದು ವರ್ಷದ ಶ್ರೀಹಾನ್ ಮೃತಪಟ್ಟ ಮಗು. ಮಗುವು ಆಟವಾಡುತ್ತಿದ್ದ ವೇಳೆ ಅಂಗಳದಲ್ಲಿದ್ದ ಅಡಿಕೆ ನುಂಗಿ ಉಸಿರುಗಟ್ಟಿ ಮೃತಪಟ್ಟಿದೆ. ಅಡಿಕೆ ನುಂಗಿದ ತಕ್ಷಣವೇ ಮಗುವನ್ನ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಆಸ್ಪತ್ರೆಯಲ್ಲೇ ಅಸುನೀಗಿದೆ. ಮಗುವಿನ ಅಗಲಿಕೆಯಿಂದ ಕುಟುಂಬಸ್ಥರ ಆಕ್ರಂದನ

? ಆಟವಾಡುತ್ತಿದ್ದ ವೇಳೆ ಅಡಿಕೆ ನುಂಗಿ ಮಗು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಟಿಪ್ಪರ್ ಹಾಗೂ ಓಮ್ನಿ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 06. ಟಿಪ್ಪರ್ ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ವಿಟ್ಲ- ಪುತ್ತೂರು ರಸ್ತೆಯ ಕಲ್ಲಕಟ್ಟ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಓಮ್ನಿ ಚಾಲಕ ಸುದರ್ಶನ ಶರ್ಮಾ ಮತ್ತು ಅವರ ತಂದೆ ಗಣಪತಿ ಭಟ್ ಎಂದು ಗುರುತಿಸಲಾಗಿದೆ. ಇವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ವಿಟ್ಲ ಪೊಲೀಸರು ವಾಹನಗಳನ್ನು ವಶಪಡಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

ವಿಟ್ಲ: ಟಿಪ್ಪರ್ ಹಾಗೂ ಓಮ್ನಿ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಉಡುಪಿ: ನಿಯಂತ್ರಣ ತಪ್ಪಿ ಮನೆಗೆ ಢಿಕ್ಕಿ ಹೊಡೆದ ಕಾರು…! ➤ ಮನೆಗೋಡೆ ಕುಸಿತ, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 06. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಹಿರಿಯಡ್ಕದ ಕೊಂಡಾಡಿಯ ಭಜನೆಕಟ್ಟೆ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಹರಿಣ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈ ಘಟನೆಯ ವೇಳೆ ಅಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರಿಗೂ ಗಾಯವಾಗಿದೆ. ಹರಿಣ್ ಶೆಟ್ಟಿ ಎಂಬವರು ಕಾರ್ಕಳದಿಂದ ಉಡುಪಿ ಕಡೆಗೆ ಬರುತ್ತಿದ್ದು, ಹಿರಿಯಡ್ಕದ ಕೊಂಡಾಡಿಯ ಭಜನೆಕಟ್ಟೆ ಸಮೀಪ ತಲುಪುತ್ತಿದ್ದಂತೆಯೇ ಕಾರು ಚಾಲಕನ ನಿಯಂತ್ರಣ ತಪ್ಪಿ

? ಉಡುಪಿ: ನಿಯಂತ್ರಣ ತಪ್ಪಿ ಮನೆಗೆ ಢಿಕ್ಕಿ ಹೊಡೆದ ಕಾರು…! ➤ ಮನೆಗೋಡೆ ಕುಸಿತ, ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ದಂಡ ಹಾಕಿದ್ದಕ್ಕೆ ಟ್ರಾಫಿಕ್ ಸಿಗ್ನಲ್ ಹಾಗೂ ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ ಭೂಪ…!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಫೆ. 05. ದಂಡ ಹಾಕಿದ್ದಾರೆ ಎಂಬ ಕೋಪದಿಂದ ವ್ಯಕ್ತಿಯೋರ್ವ ಟ್ರಾಫಿಕ್ ಸಿಗ್ನಲ್ ಮತ್ತು ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ ಆರೋಪಿ ವಿದ್ಯುತ್ ಇಲಾಖೆಯ ನೌಕರನನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಎ.ರಮೇಶ್ ಎಂದು ಗುರುತಿಸಲಾಗಿದೆ. ಈತ ಸಂಚಾರಿ ನಿಯಮ ಉಲ್ಲಂಘಿಸಿದ್ದರಿಂದ ಪೊಲೀಸರು ದಂಡ ವಿಧಿಸಿದ್ದರು. ಕೆಲ ದಿನಗಳ ಹಿಂದೆ ರಮೇಶ್ ಅವರ ಬೈಕನ್ನು ಓರ್ವ ಅಪ್ರಾಪ್ತ ಓಡಿಸುತ್ತಿದ್ದು, ಹಾಗಾಗಿ ಪೊಲೀಸರು ಬೈಕ್ ತಡೆ ಹಿಡಿದು, ರಮೇಶ್ ಮನವಿ ಮಾಡಿಕೊಂಡರಾದರೂ ನಿಯಮದ

? ದಂಡ ಹಾಕಿದ್ದಕ್ಕೆ ಟ್ರಾಫಿಕ್ ಸಿಗ್ನಲ್ ಹಾಗೂ ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ ಭೂಪ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದಾದ್ಯಂತ ಚಕ್ಕಾ ಜಾಮ್…! ➤ ಪೊಲೀಸ್ ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 06. ರಾಜ್ಯದಾದ್ಯಂತ ರೈತರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಸ್ತೆ ತಡೆಯುವ ಮೂಲಕ ಚಕ್ಕಾ ಜಾಮ್ ಪ್ರತಿಭಟನೆ ನಡೆಸಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಗೇಟ್ ಬಳಿ ರೈತ ಸಂಘಟನೆಯ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆ. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ರೈತ ಕೃಷಿ ಕಾರ್ಮಿಕ ಸಂಘಟನೆ, ಪ್ರಾಂತ ರೈತ ಸಂಘಟನೆ, ಹಸಿರು ಸೇನೆ,

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದಾದ್ಯಂತ ಚಕ್ಕಾ ಜಾಮ್…! ➤ ಪೊಲೀಸ್ ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top