ಕ್ರೈಮ್ ನ್ಯೂಸ್

ಗುಡಿಸಲಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ➤ ಎರಡು ಮೇಕೆಯ ಜೊತೆಗೆ ಧವಸ-ಧಾನ್ಯಗಳು ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ತುಮಕೂರು, ಫೆ. 04. ಯಾರೂ ಇಲ್ಲದ ಸಮಯದಲ್ಲಿ ಹಾಡಹಗಲೇ ಕಿಡಿಗೇಡಿಗಳು ಗುಡಿಸಲಿಗೆ ಬೆಂಕಿ ಹಚ್ಚಿದ ಪರಿಣಾಮ ಎರಡು ಮೇಕೆ ಮತ್ತು ದವಸಧಾನ್ಯಗಳು ಸುಟ್ಟು ಕರಕಲಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ನಡೆದಿದೆ. ಗುಡಿಸಲಿನಲ್ಲಿ ವಾಸಿಸುತ್ತಿದ್ದ ತಾಲೂಕಿನ ಹರಿಹರಾಪುರ ಗ್ರಾಮದ ತಿಮ್ಮಕ್ಕ ಹಾಗೂ ದೊಡ್ಡಹನುಮಂತರಾಯಪ್ಪ ದಂಪತಿ ಕೂಲಿ ಕೆಲಸಕ್ಕೆಂದು ತೆರಳಿದ ಸಂದರ್ಭ ಈ ದುರ್ಘಟನೆ ನಡೆದಿದ್ದು, ಎಲ್ಲವನ್ನೂ ಕಳೆದುಕೊಂಡಿರುವ ಅವರ ರೋಧನ ಮುಗಿಲು ಮುಟ್ಟಿದೆ. ಗುಡಿಸಲಿಗೆ ಬಂಕಿ ಕೊಟ್ಟ ಕಿರಾತಕರು ಮನೆ ಮುಂದೆಯೇ […]

ಗುಡಿಸಲಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ➤ ಎರಡು ಮೇಕೆಯ ಜೊತೆಗೆ ಧವಸ-ಧಾನ್ಯಗಳು ಸುಟ್ಟು ಕರಕಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಪು: ಮಂದಿರದ ಕಾಣಿಕೆ ಹುಂಡಿಯಿಂದ ಕಳವು

(ನ್ಯೂಸ್ ಕಡಬ) newskadaba.com ಕಾಪು, ಫೆ. 04. ಮೂಳೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಬಳಿಯಿರುವ ನಾರಾಯಣಗುರು ಮಂದಿರಕ್ಕೆ ನುಗ್ಗಿದ ಕಳ್ಳರು ಕಾಣಿಕೆಹುಂಡಿಯನ್ನು ದೋಚಿದ ಘಟನೆ ನಡೆದಿದೆ. ಎಂದಿನಂತೆ ಪೂಜೆಗಾಗಿ ಅರ್ಚಕರು ಇಂದು ಬೆಳಗ್ಗಿನ‌ ಜಾವ ಮಂದಿರಕ್ಕೆ ಬಂದಾಗ ಈ ಕೃತ್ಯ ಬೆಳಕಿಗೆ ಬಂದಿದ್ದು, ಮಂದಿರದ ಬಾಗಿಲಿನ ಚಿಲಕ ಮುರಿದ ಕಳ್ಳರು ಕಾಣಿಕೆ ಡಬ್ಬಿಯಲ್ಲಿದ್ದ ನಗದನ್ನು ಕಳವು ಮಾಡಿದ್ದಾರೆ. ಅಲ್ಲದೆ ಕಪಾಟಿನ ಬೀಗ ಮುರಿದಿದ್ದಾರೆ. ಈ ಕುರಿತು ಕಾಪು ಪೊಲೀಸರು ಪರಿಶೀಲನೆ ಮುಂದುವರಿಸಿದ್ದಾರೆ.

ಕಾಪು: ಮಂದಿರದ ಕಾಣಿಕೆ ಹುಂಡಿಯಿಂದ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಅಕ್ರಮ ಮರಳುಗಾರಿಕೆಗೆ ಅಧಿಕಾರಿಗಳ ದಾಳಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 04. ಇಲ್ಲಿನ ಪೆರ್ನೆ ಸಮೀಪ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಜಾಗಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿ, ಅಕ್ರಮ ಮರಳುಗಾರಿಕೆಯನ್ನು ಪತ್ತೆ ಹಚ್ಚಲಾಗಿದೆ. ಪೆರ್ನೆ ಗ್ರಾಮದ ಕಳೆಂಜ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಂಗ್ರಹದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂವಿಜ್ಞಾನಿ ಮಹದೇಶ್ವರ ಮತ್ತು ಅಧಿಕಾರಿಗಳ ತಂಡ ದಾಳಿ ನಡೆಸುವ ಅಕ್ರಮವಾಗಿ ದೋಣಿಯ ಮೂಲಕ

ಉಪ್ಪಿನಂಗಡಿ: ಅಕ್ರಮ ಮರಳುಗಾರಿಕೆಗೆ ಅಧಿಕಾರಿಗಳ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಿಎಂ ಕಾರ್ಯಕ್ರಮದಲ್ಲಿ ಬಿರಿಯಾನಿ ಸೇವಿಸಿದ 145 ಮಂದಿ ಅಸ್ವಸ್ಥ

(ನ್ಯೂಸ್ ಕಡಬ) newskadaba.com ಅಸ್ಸಾಂ, ಫೆ. 04. ಅಸ್ಸಾಂನ ಸಿಎಂ ಭಾಗವಹಿಸಿದ್ದರೆನ್ನಲಾದ ಕಾರ್ಯಕ್ರಮವೊಂದರಲ್ಲಿ ಬಿರಿಯಾನಿ ಸೇವಿಸಿದ ಸಚಿವರು ಸೇರಿದಂತೆ 145 ಜನರು ಅಸ್ವಸ್ಥರಾಗಿರುವ ಘಟನೆ ಅಸ್ಸಾಮಿನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ನಡೆದಿದೆ. ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಕೋರ್ಸ್ ನ ಶೈಕ್ಷಣಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರ ಪೈಕಿ 145 ಮಂದಿ ಗುವಾಹಟಿಯ ಆಸ್ಪತ್ರೆಗೆ ದಾಖಲಾಗಿದ್ದಾರೆನ್ನಲಾಗಿದೆ. ಕಾರ್ಯಕ್ರಮದಲ್ಲಿ ಪ್ಯಾಕ್ ಮಾಡಲಾಗಿದ್ದ ಬಿರಿಯಾನಿಯನ್ನು ಹಂಚಲಾಗಿತ್ತು. ಒಟ್ಟು 8 ಸಾವಿರ

ಸಿಎಂ ಕಾರ್ಯಕ್ರಮದಲ್ಲಿ ಬಿರಿಯಾನಿ ಸೇವಿಸಿದ 145 ಮಂದಿ ಅಸ್ವಸ್ಥ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶೃಂಗೇರಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ➤ ಸೂಕ್ತ ಕ್ರಮಕ್ಕೆ ಶೋಭಾ ಕರಂದ್ಲಾಜೆ ಆಗ್ರಹ

(ನ್ಯೂಸ್ ಕಡಬ) newskadaba.com ಶೃಂಗೇರಿ, ಫೆ. 04. ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಬಲಾತ್ಕಾರವಾದ ಅತ್ಯಾಚಾರ ಅತ್ಯಂತ ಖೇದಕರವಾದುದು, ಈ ಘಟನೆ ಬೆಳಕಿಗೆ ಬಂದ ತಕ್ಷಣವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಂಪರ್ಕ ಮಾಡಿ ತಪ್ಪಿತಸ್ತರನ್ನು ಬಂಧಿಸಲು, ಮತ್ತು ಬಾಲಕಿಗೆ ಸೂಕ್ತ ರಕ್ಷಣೆ ಕೊಡವಂತೆ ಸಂಸದೆ ಶೋಭಾ ಕರಂದ್ಲಾಜೆ ಆದೇಶಿಸಿದ್ದಾರೆ. ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಿದ ತಕ್ಷಣವೇ ತಪ್ಪಿತಸ್ತರನ್ನು ಪೊಲೀಸರು ಬಂಧಿಸಿರುತ್ತಾರೆ. ಬಾಲಕಿಯನ್ನು ಕರೆತಂದು ದುರುಪಯೋಗಪಡಿಸಿದ ಅವಳ ಚಿಕ್ಕಮ್ಮ ಗೀತಾಳನ್ನು ಕೂಡಾ ಬಂಧಿಸಿ ವಿಚಾರಿಸಲಾಗುತ್ತಿದೆ. SSLC ಓದುವ ಹುಡುಗಿ

ಶೃಂಗೇರಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ➤ ಸೂಕ್ತ ಕ್ರಮಕ್ಕೆ ಶೋಭಾ ಕರಂದ್ಲಾಜೆ ಆಗ್ರಹ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಟಿವಿ ಮೈಮೇಲೆ ಬಿದ್ದು ಎರಡು ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ. 04. ಟಿವಿ ಮೈಮೇಲೆ ಬಿದ್ದ ಎರಡು ವರ್ಷದ ಮೃತಪಟ್ಟ ಘಟನೆ ಬೋವಿಕಾನ ಎಂಬಲ್ಲಿ ನಡೆದಿದೆ. ತೆಕ್ಕಿಲ್ ಉಕ್ರಂಪಾಡಿಯ ನಿಸಾರ್ ಹಾಗೂ ಫಾಯಿಝ ದಂಪತಿಯ ಪುತ್ರ ಮುಹಮ್ಮದ್ ಶಾಕಿರ್(2) ಎಂದು ಗುರುತಿಸಲಾಗಿದೆ. ಮಗುವು ಆಟವಾಡುತ್ತಾ ಟಿವಿಯ ಕೇಬಲ್ ವಯ್ ಎಳೆದ ಸಂದರ್ಭ ಸ್ಟ್ಯಾಂಡ್ ಸಹಿತ ಟಿವಿ ಮೈಮೇಲೆ ಬಿದ್ದಿದ್ದು, ಶಬ್ದ ಕೇಳಿ ಮನೆಯವರು ಧಾವಿಸಿ ಬಂದಾಗ ಮಗುವಿನ ಮೇಲೆ ಟಿವಿ ಸ್ಟ್ಯಾಂಡ್ ಬಿದ್ದಿರುವುದು ಕಂಡುಬಂದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಮಗು

ಕಾಸರಗೋಡು: ಟಿವಿ ಮೈಮೇಲೆ ಬಿದ್ದು ಎರಡು ವರ್ಷದ ಮಗು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ ಸಮುದ್ರತೀರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ➤ ಕೊಲೆ ಶಂಕೆ…!

(ನ್ಯೂಸ್ ಕಡಬ) newskadaba.com ಉಳ್ಳಾಲ‌, ಫೆ. 04. ತಲೆಗೆ ಗಾಯಗಳಾದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹವು ಇಲ್ಲಿನ ಕೋಟೆಪುರ ಸಮುದ್ರತೀರದಲ್ಲಿ ಪತ್ತೆಯಾಗಿದ್ದು, ಇದೊಂದು ಸಂಶಯಾಸ್ಪದವಾದ ಸಾವಾಗಿದೆ ಎಂದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮೃತರನ್ನು ಉಳ್ಳಾಲದ ಕೋಟೆಪುರದ ಮೀನುಗಾರಿಕಾ ಬೋಟನ್ನು ತಯಾರಿಸುವ ವೃತ್ತಿ ನಡೆಸುತ್ತಿದ್ದ ಕಿನ್ಯಾ ನಿವಾಸಿ ನಿತ್ಯಾನಂದ ಭಂಡಾರಿ (40) ಎಂದು ಗುರುತಿಸಲಾಗಿದೆ. ಕೋಟೆಪುರ ಸಮುದ್ರ ತೀರದಲ್ಲಿ ಮೃತದೇಹ ಪತ್ತೆಯಾಗಿದ್ದು, ಪೊಲೀಸರ ಪರಿಶೀಲನೆಯ ವೇಳೆ ಮೃತದೇಹದ ತಲೆಯಲ್ಲಿ ಗಾಯದ ಗುರುತುಗಳು ಪತ್ತೆಯಾಗಿದ್ದು, ಇದೊಂದು ಸಂಶಯಾಸ್ಪದ ಸಾವಾಗಿದೆ ಎಂದು ಪ್ರಕರಣ

ಉಳ್ಳಾಲ ಸಮುದ್ರತೀರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ➤ ಕೊಲೆ ಶಂಕೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ವೃದ್ದೆ ಅಸಹಜ ಮೃತ್ಯು ಪ್ರಕರಣಕ್ಕೆ ಹೊಸ ಟ್ವಿಸ್ಟ್..! ➤ ಪೊಲೀಸ್ ತನಿಖೆಯ ವೇಳೆ ಬಯಲಾಯಿತು ಕೊಲೆ ರಹಸ್ಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 04. ವೃದ್ದೆಯೋರ್ವರು ಅಸಹಜವಾಗಿ ಮೃತಪಟ್ಟಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ತಾಲೂಕಿನ ಅಮ್ಮುಂಜೆ ಎಂಬಲ್ಲಿ ವರದಿಯಾಗಿತ್ತು. ಆದರೆ ಇದೀಗ ಈ ಪ್ರಕರಣದ ಕುರಿತಂತೆ ಅಸಹಜ ಸಾವಲ್ಲ ಕೊಲೆ ಎಂಬುವುದು ಸಾಬೀತಾಗಿದೆ. ಮೃತ ಮಹಿಳೆಯನ್ನು ಬೆನೆಡಿಕ್ಟ ಕಾರ್ಲೊ(72) ಎಂದು ಗುರುತಿಸಲಾಗಿದೆ. ಇವರು ಜ. 26ರಂದು ಅಸಹಜವಾಗಿ ಮೃತಪಟ್ಟಿದ್ದು, ಆದರೆ ಈ ಕುರಿತು ಫೆ.2ರಂದು ಅವರ ಪುತ್ರ ಪೊಲೀಸ್ ಠಾಣೆಗೆ ಆಗಮಿಸಿ ತನ್ನ ತಾಯಿಯ ಸಾವಿನ ಬಗ್ಗೆ ಅನುಮಾನವಿದೆ ಎಂಬ ದೂರಿನ ಬಗ್ಗೆ ಹಲವರಲ್ಲಿ

ಬಂಟ್ವಾಳ: ವೃದ್ದೆ ಅಸಹಜ ಮೃತ್ಯು ಪ್ರಕರಣಕ್ಕೆ ಹೊಸ ಟ್ವಿಸ್ಟ್..! ➤ ಪೊಲೀಸ್ ತನಿಖೆಯ ವೇಳೆ ಬಯಲಾಯಿತು ಕೊಲೆ ರಹಸ್ಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಶಾಂತಿಮೊಗರು, ಫೆ. 03. ಮೀನು ಹಿಡಿಯಲೆಂದು ತೆರಳಿದ್ದ ವೇಳೆ ನದಿಯಲ್ಲಿ ನಾಪತ್ತೆಯಾಗಿದ್ದ ಕಾಂತಾರ ಎಂಬವರ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕದಳದ ನಿರಂತರ ಪ್ರಯತ್ನದ ಬಳಿಕ ಮುಳುಗು ತಜ್ಞರಾದ ಹಮೀದ್ ಗೂಡಿನ ಬಳಿ, ಆರಿಫ್ ಗೂಡಿನಬಳಿ, ಮಹಮ್ಮದ್ ಗೂಡಿನಬಳಿ ಕ್ಷಣಾರ್ಧದಲ್ಲಿ ಮೃತದೇಹ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಮೃತದೇಹದ ಕಾಲಿನ ಭಾಗದಲ್ಲಿ ಮೀನು ಹಿಡಿಯುವ ಬಲೆಯ ಅಚ್ಚು ಮೂಡಿದ್ದು, ಈಜುವಾಗ ಕಾಲಿಗೆ ಅಡ್ಡಲಾಗಿ ಬಲೆ ಸಿಕ್ಕಿದ್ದರಿಂದ ಈ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.  

ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯ ಅತ್ಯಾಚಾರವೆಸಗಿ ಉಸಿರುಗಟ್ಟಿಸಿ ಕೊಲೆಗೈದ ಕಿರಾತಕರು

(ನ್ಯೂಸ್ ಕಡಬ) newskadaba.com ಮಂಡ್ಯ, ಫೆ. 03. ಗೃಹಿಣಿಯೋರ್ವರ ಕೈಕಾಲು ಕಟ್ಟಿ ಅತ್ಯಾಚಾರ ನಡೆಸಿದ ಬಳಿಕ ಆಕೆಯನ್ನು ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ ಮದ್ದೂರು ಪಟ್ಟಣದ ವಿವಿ ನಗರದಲ್ಲಿ ನಡೆದಿದೆ. ಮದ್ದೂರು ಪಟ್ಟಣದ 39 ವರ್ಷದ ಮಹಿಳೆ ಕೊಲೆಯಾಗಿದ್ದು, ಮಹಿಳೆಯ ಪತಿ ಅಡುಗೆ ಭಟ್ಟರಾಗಿ ಕೆಲಸ ಮಾಡುತ್ತಿದ್ದರು. ಇವರು ಪತಿ ಜತೆ ಕಳೆದ ಆರು ತಿಂಗಳಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದರೆನ್ನಲಾಗಿದೆ. ಘಟನೆಯಿಂದ ಅಕ್ಕ-ಪಕ್ಕದ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಈ ಕುರಿತು ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ

ಮಹಿಳೆಯ ಅತ್ಯಾಚಾರವೆಸಗಿ ಉಸಿರುಗಟ್ಟಿಸಿ ಕೊಲೆಗೈದ ಕಿರಾತಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top