ಗುಡಿಸಲಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ➤ ಎರಡು ಮೇಕೆಯ ಜೊತೆಗೆ ಧವಸ-ಧಾನ್ಯಗಳು ಸುಟ್ಟು ಕರಕಲು
(ನ್ಯೂಸ್ ಕಡಬ) newskadaba.com ತುಮಕೂರು, ಫೆ. 04. ಯಾರೂ ಇಲ್ಲದ ಸಮಯದಲ್ಲಿ ಹಾಡಹಗಲೇ ಕಿಡಿಗೇಡಿಗಳು ಗುಡಿಸಲಿಗೆ ಬೆಂಕಿ ಹಚ್ಚಿದ ಪರಿಣಾಮ ಎರಡು ಮೇಕೆ ಮತ್ತು ದವಸಧಾನ್ಯಗಳು ಸುಟ್ಟು ಕರಕಲಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ನಡೆದಿದೆ. ಗುಡಿಸಲಿನಲ್ಲಿ ವಾಸಿಸುತ್ತಿದ್ದ ತಾಲೂಕಿನ ಹರಿಹರಾಪುರ ಗ್ರಾಮದ ತಿಮ್ಮಕ್ಕ ಹಾಗೂ ದೊಡ್ಡಹನುಮಂತರಾಯಪ್ಪ ದಂಪತಿ ಕೂಲಿ ಕೆಲಸಕ್ಕೆಂದು ತೆರಳಿದ ಸಂದರ್ಭ ಈ ದುರ್ಘಟನೆ ನಡೆದಿದ್ದು, ಎಲ್ಲವನ್ನೂ ಕಳೆದುಕೊಂಡಿರುವ ಅವರ ರೋಧನ ಮುಗಿಲು ಮುಟ್ಟಿದೆ. ಗುಡಿಸಲಿಗೆ ಬಂಕಿ ಕೊಟ್ಟ ಕಿರಾತಕರು ಮನೆ ಮುಂದೆಯೇ […]
ಗುಡಿಸಲಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ➤ ಎರಡು ಮೇಕೆಯ ಜೊತೆಗೆ ಧವಸ-ಧಾನ್ಯಗಳು ಸುಟ್ಟು ಕರಕಲು Read More »
ಕರ್ನಾಟಕ, ಕ್ರೈಮ್ ನ್ಯೂಸ್






