ಕ್ರೈಮ್ ನ್ಯೂಸ್

ಪುತ್ತೂರು: ಕಾರು ಹಾಗು ಓಮ್ನಿ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 28. ಕಾರು ಹಾಗೂ ಓಮ್ನಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓಮ್ನಿಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಾಳಾದ ಘಟನೆ ಮಾಣಿ-ಮೈಸೂರು ರಾ.ಹೆ ಪರ್ಲಡ್ಕ ಬೈಪಾಸ್ ಜಂಕ್ಷನ್ ನಲ್ಲಿ ನಡೆದಿದೆ. ಸುಳ್ಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ರಾ.ಹೆ ಪರ್ಲಡ್ಕ ರಸ್ತೆಗೆ ಬರುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ‌. ಘಟನೆಯಿಂದ ಓಮ್ನಿ ಕಾರಿನಲ್ಲಿದ್ದ ಮಹಿಳೆಯರು ಹಾಗೂ ಮಕ್ಕಳಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಪುತ್ತೂರು: ಕಾರು ಹಾಗು ಓಮ್ನಿ ನಡುವೆ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಜೇಶ್ವರ: ಗಾಂಜಾ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಜ. 28. ಹಲವು ಪ್ರಕರಣಕ್ಕೆ ಸಂಬಂದಿಸಿದಂತೆ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಗಾಂಜಾ ಪ್ರಕರಣದಲ್ಲಿ ಭಾಗಿಯಾದ ಮಂಜೇಶ್ವರ ಕುಂಜತ್ತೂರಿನ ಮುಹಮ್ಮದ್ ಫತಮುದ್ದೀನ್(24), ಕೃಷ್ಣ(43), ಕೊಲೆ ಪ್ರಕರಣದ ಆರೋಪಿ ಸೆನೋಹರ್(23) ಹಾಗೂ ಶಸ್ತ್ರ ಕಾಯ್ದೆ ಪ್ರಕರಣಾದ ಆರೋಪಿ ಸಿದ್ದೀಕ್ ಎಂದು ಗುರುತಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಭಾಗಿಯಾದ ಇವರು ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದರು. ಇದೀಗ ಆರೋಪಿಗಳ ಸುಳಿವು ದೊರೆತ ಮೇರೆಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಜೇಶ್ವರ: ಗಾಂಜಾ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಾರ್ವಜನಿಕ ಶೌಚಾಲಯದಲ್ಲಿ ಅಕ್ರಮ ಮಾಂಸ ಮಾರಾಟ..!

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಜ. 28. ಇತ್ತೀಚಿನ ದಿನಗಳಲ್ಲಿ ಹಕ್ಕಿಜ್ವರ ಬಂದ ಕಾರಣ ಮಧ್ಯಪ್ರದೇಶ ಸರಕಾರವು ನೀಮುಚ್ ಹಾಗೂ ಇಂದೋರ್ ಜಿಲ್ಲೆಗಳಲ್ಲಿ ಕೋಳಿ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಿದ್ದು, ಇದರ ಬಳಿಕ ಕೆಲವೇ ದಿನಗಳಲ್ಲಿ ಸಾರ್ವಜನಿಕ ಶೌಚಾಲಯಗಳಲ್ಲಿ ಮೊಟ್ಟೆ ಮತ್ತು ಮಟನ್ ಮಾರಾಟ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಇಂದೋರ್ ನ ಸಾರ್ವಜನಿಕ ಶೌಚಾಲಯವೊಂದರಲ್ಲಿ ಈ ಕೃತ್ಯ ನಡೆಯುತ್ತಿದೆ. ಇಂದೋರ್ ಮುನ್ಸಿಪಲ್ ಕಾರ್ಪೊರೇಶನ್ ಸಾರದವಜನಿಕ ಶೌಚಾಲಯವನ್ನು ಪರಿಶೀಲನೆ ಮಾಡುತ್ತಿದ್ದ ವೇಳೆ ಈ ದೃಶ್ಯ ಕಂಡುಬಂದಿದ್ದು, ನಾಗರಿಕ ಸಂಸ್ಥೆಯ

ಸಾರ್ವಜನಿಕ ಶೌಚಾಲಯದಲ್ಲಿ ಅಕ್ರಮ ಮಾಂಸ ಮಾರಾಟ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ನಕಲಿ ಚಿನ್ನವನ್ನು ಅಡವಿಟ್ಟು ವಂಚನೆ ➤ ಪುತ್ತೂರು ಮೂಲದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 28. ಸಹಕಾರಿ‌ ಸಂಸ್ಥೆಗಳಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ಗ್ರಾಹಕನಂತೆ ವರ್ತಿಸಿ, ಲಕ್ಷಾಂತರ ರೂ. ದೋಚಿದ ಆರೋಪಿಯನ್ನು ಬಂಧಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕಿನ ಬೇರಿಕೆ ಕಾಯಕ್ಕಾಡ್ ನಿವಾಸಿ ಗಿರೀಶ್ ಕುಮಾರ್ (32) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಕೇರಳ ನೋಂದಾವಣೆಯ ಕಾರಿನಲ್ಲಿ ಬಂದ ಈತ ಉಪ್ಪಿನಂಗಡಿಯ ಸಹಕಾರಿ ಬ್ಯಾಂಕೊಂದರಲ್ಲಿ ಚಿನ್ನವನ್ನು ಅಡವಿಟ್ಟು, ತಾನು ಬಿಝಿಯಿರುವುದರಿಂದ ಅರ್ಜೆಂಟ್ ಹಣ ಬೇಕೆಂದು ಕೇಳಿದ್ದು, ಸಿಬ್ಬಂದಿಗಳು ಚಿನ್ನವನ್ನು ಪರಿಶೀಲಿಸುವ

ಉಪ್ಪಿನಂಗಡಿ: ನಕಲಿ ಚಿನ್ನವನ್ನು ಅಡವಿಟ್ಟು ವಂಚನೆ ➤ ಪುತ್ತೂರು ಮೂಲದ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ- ವಾರಸುದಾರರು ಸಂಪರ್ಕಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 28. ತೋಟಬೆಂಗ್ರೆಯ ಅಳಿವೆಬಾಗಿಲಿನ ಬಳಿ ಫಲ್ಗುಣಿ ನದಿ ಸೇರುವ ಸ್ಥಳದ ನದಿ ಕಿನಾರೆಯಲ್ಲಿ ಸುಮಾರು 35-40 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿರುವ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮೃತ ವ್ಯಕ್ತಿಯು ಸುಮಾರು 5 ಅಡಿ 6 ಇಂಚು ಇದ್ದು, ದುಂಡು ಮುಖ, ಕಪ್ಪು ತಲೆ ಕೂದಲು, ದೃಢಕಾಯ ಶರೀರ ಹಾಗೂ ಗೋಧಿ ಬಣ್ಣ ಸಾಧಾರಣ ಮೈಕಟ್ಟನ್ನು ಹೊಂದಿರುತ್ತಾರೆ. ಕಪ್ಪು ನೀಲಿ ಹಾಗೂ ಬಿಳಿ ಮಿಶ್ರಿತವಾದ

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ- ವಾರಸುದಾರರು ಸಂಪರ್ಕಿಸುವಂತೆ ಮನವಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಾಲಗಾರರ ಕಿರುಕುಳದಿಂದ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಬೆಳಗಾವಿ, ಜ. 28. ಸಾಲಗಾರನ ಕಿರುಕುಳ ತಡೆಯಲಾರದೇ ಒಂದೇ ಕುಟುಂಬದ ನಾಲ್ವರು ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ ಘಟನೆ ರಾಯಬಾಗ ತಾಲೂಕಿನ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟವರನ್ನು ಸಾತಪ್ಪ ಅಣ್ಣಪ್ಪ ಸುತಾರ(60), ಮಹಾದೇವಿ ಸಾತಪ್ಪ ಸುತಾರ(50), ಸಂತೋಷ್ ಸಾತಪ್ಪ ಸುತಾರ(26) ಹಾಗೂ ದತ್ತಾತ್ರಯ ಸಾತಪ್ಪ ಸುತಾರ(28) ಎಂದು ಗುರುತಿಸಲಾಗಿದೆ. ಮೃತರು ತಂದೆ ಮಾಡಿದ ಸಾಲದಿಂದ ಹಾಗೂ ಸಾಲಗಾರರ ಕಿರುಕುಳ ತಡೆಯಲಾರದೇ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಸ್ಥಳಕ್ಕೆ

ಸಾಲಗಾರರ ಕಿರುಕುಳದಿಂದ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: 35 ಲಕ್ಷದ ಗಿಫ್ಟ್ ನಂಬಿ 1.35 ಲಕ್ಷ ಕಳೆದುಕೊಂಡ ವ್ಯಕ್ತಿ…! ➤ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 28. ವ್ಯಕ್ತಿಯೋರ್ವ 35 ಲಕ್ಷದ ಉಡುಗೊರೆಯ ಆಸೆಗಾಗಿ ಒಂದು ಲಕ್ಷದ ಮೂವತ್ತೈದು ಸಾವಿರ ರೂ.ಗಳನ್ನು ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಜ.3 ರಂದು ರೆನಾಲ್ಡ್ ಪ್ರಿನ್ಸ್ ಕ್ರಿಸ್ಟಪರ್ ಎಂಬಾತ ಮಂಗಳೂರಿನ ವ್ಯಕ್ತಿಗೆ ಫೇಸ್ಬುಕ್ ಮೂಲಕ ಚಾಟಿಂಗ್ ನಲ್ಲಿ ತೊಡಗಿ, ಆತ್ಮೀಯತೆಯಿಂದ ವರ್ತಿಸಿ, ಚಿನ್ನ ಹಾಗೂ ವಜ್ರಾಭರಣಗಳನ್ನು ಕಳುಹಿಸಿಕೊಡುವುದಾಗಿ ನಂಬಿಸಿದ್ದ. ಬಳಿಕ ಜ.18ರಂದು ದೆಹಲಿ ಕಸ್ಟಮ್ಸ್ ಅಧಿಕಾರಿ ಎಂದು ಓರ್ವ ಮಹಿಳೆ ಕರೆ ಮಾಡಿ ನಿಮಗ್ ಏರ್ಪೋರ್ಟ್ ಗೆ ಪಾರ್ಸೆಲ್ ಬಂದಿದ್ದು,

ಮಂಗಳೂರು: 35 ಲಕ್ಷದ ಗಿಫ್ಟ್ ನಂಬಿ 1.35 ಲಕ್ಷ ಕಳೆದುಕೊಂಡ ವ್ಯಕ್ತಿ…! ➤ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಬಸ್ ನಿರ್ವಾಹಕನಿಗೆ ಚೂರಿ ಇರಿತ ➤ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜ. 28. ಬಸ್ ನಿರ್ವಾಹಕನೊಬ್ಬನಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಗರದ ಸುರತ್ಕಲ್ ಬಳಿಯ ಕಾಟಿಪಳ್ಳ ಸಮೀಪ ಬುಧವಾರದಂದು ತಡರಾತ್ರಿ ನಡೆದಿದೆ. ಗಾಯಾಳುವನ್ನು ಕೃಷ್ಣಾಪುರ ನಿವಾಸಿ ಜಾಬಿರ್ (20) ಎಂದು ಗುರುತಿಸಲಾಗಿದೆ. ಬೈಕ್ ಗಳಲ್ಲಿ ಬಂದ ಮೂವರು ದುಷ್ಕರ್ಮಿಗಳಿಂದ ಈ ಕೃತ್ಯ ಎಸಗಲಾಗಿದ್ದು, ಪರಿಣಾಮ ಜಾಬಿರ್ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ಸುರತ್ಕಲ್, ಕೃಷ್ಣಾಪುರ, ಕಾಟಿಪಳ್ಳ ಹಾಗೂ ಕೈಕಂಬ ಪರಿಸರದಲ್ಲಿ ಬಿಗಿಬಂದೋಬಸ್ತ್ ಮಾಡಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸ್

ಮಂಗಳೂರು: ಬಸ್ ನಿರ್ವಾಹಕನಿಗೆ ಚೂರಿ ಇರಿತ ➤ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್ ➤ ಕಡಬದ ನವವಿವಾಹಿತ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.27. ಬೈಕೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ನವ ವಿವಾಹಿತನೋರ್ವ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಜಂಕ್ಷನ್ ಬಳಿ ಮಂಗಳವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಕಲ್ಲೇರಿ ನಿವಾಸಿ ದಿ| ವೆಂಕಟೇಶ್ ದೇವಾಡಿಗ ಎಂಬವರ ಪುತ್ರ ಕಿಶೋರ್(29) ಎಂದು ಗುರುತಿಸಲಾಗಿದೆ. 2020 ಡಿಸೆಂಬರ್ ನಲ್ಲಿ ವಿವಾಹವಾಗಿದ್ದ ಇವರು ಮಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದು, ಮಂಗಳವಾರ ರಾತ್ರಿ ಮನೆಗೆ ತೆರಳುತ್ತಿದ್ದ ವೇಳೆ

ಉಪ್ಪಿನಂಗಡಿ: ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್ ➤ ಕಡಬದ ನವವಿವಾಹಿತ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎಜ್ಯುಕೇಶನ್ ಲೋನ್ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ರಾಷ್ಟ್ರೀಕೃತ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಇಂದೋರ್, ಜ. 27. ಎಜ್ಯುಕೇಶನ್ ಲೋನ್ ಕೊಡಿಸುವುದಾಗಿ ನಂಬಿಸಿ ಹದಿನಾರು ವರ್ಷದ ಅಪ್ರಾಪ್ತ ಬಾಲಕಿಯನ್ನು ಬ್ಯಾಂಕ್ ಮ್ಯಾನೇಜರ್ ಓರ್ವ ನಿರಂತರ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಪರಿವೀಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ರಾಷ್ಟ್ರೀಕೃತ ಬ್ಯಾಂಕೊಂದರ ಮ್ಯಾನೇಜರ್ ಆಗಿದ್ದು, ಸಂತ್ರಸ್ಥೆಯ ಗೆಳತಿಯ ತಾಯಿಯು ಈತನ ಮನೆಯಲ್ಲಿ ಕೆಲಸ ಮಾಡುತ್ತಿದ್ದು, ಲೋನ್ ಕೊಡಿಸುವ ಹಿನ್ನೆಲೆ ಈಕೆಯ ಗೆಳತಿ ಮ್ಯಾನೇಜರ್ ನ ಪರಿಚಯ ಮಾಡಿಸಿದ್ದಳು. ನಂತರದ ದಿನಗಳಲ್ಲಿ

ಎಜ್ಯುಕೇಶನ್ ಲೋನ್ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ರಾಷ್ಟ್ರೀಕೃತ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top