ಉಡುಪಿ: ಬೈಕ್ ನಲ್ಲಿ ತೆರಳುತ್ತಿದ್ದ ತಾಯಿ -ಮಗನಿಗೆ ಪೊಲೀಸರಿಂದ ಹಲ್ಲೆ ➤ ಮಾನವ ಹಕ್ಕುಗಳ ಆಯೋಗಕ್ಕೆ ದೂರು
(ನ್ಯೂಸ್ ಕಡಬ) newskadaba.com ಉಡುಪಿ, ಜ. 27. ಬೈಕಿನಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗನನ್ನು ತಪಾಸಣೆ ನೆಪದಲ್ಲಿ ಥಳಿಸಿದ ಅಮಾನವೀಯ ಘಟನೆ ಇಲ್ಲಿನ ಕೋಟ ಎಂಬಲ್ಲಿ ನಡೆದಿದೆ. ಪ್ರಶಾಂತ್ ಎಂಬವರು, ಕೋಟ ಮೂರು ಕೈ ರಸ್ತೆಯಲ್ಲಿ ಸಾಯ್ಬರ ಕಟ್ಟೆಗೆಂದು ತಾಯಿ ಶಾರದಾ ಅವರನ್ನು ತನ್ನು ಬೈಕ್ ನಲ್ಲಿ ಕೂರಿಸಿಕೊಂಡು ತೆರಳುತ್ತಿದ್ದ ವೇಳೆ ಕರ್ತವ್ಯದಲ್ಲಿದ್ದ ಕೋಟ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಂತೋಷ್ ಬಿ.ಪಿ. ಮತ್ತು ಸ್ಟೇಶನ್ ಎಸ್ ಬಿ ರಾಜು ಎಂಬವರು ತಪಾಸಣೆಯ ನೆಪದಲ್ಲಿ ಪ್ರಶಾಂತ್ ಅವರ […]
ಉಡುಪಿ: ಬೈಕ್ ನಲ್ಲಿ ತೆರಳುತ್ತಿದ್ದ ತಾಯಿ -ಮಗನಿಗೆ ಪೊಲೀಸರಿಂದ ಹಲ್ಲೆ ➤ ಮಾನವ ಹಕ್ಕುಗಳ ಆಯೋಗಕ್ಕೆ ದೂರು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್






