ಕ್ರೈಮ್ ನ್ಯೂಸ್

ಬಂಟ್ವಾಳ: ಪತ್ರಕರ್ತನ ಫೇಸ್-ಬುಕ್ ಅಕೌಂಟ್ ಹ್ಯಾಕ್ ➤ ಫ್ರೆಂಡ್ ಲಿಸ್ಟ್ ನಲ್ಲಿರುವವರಿಗೆ ಹಣ ಕಳುಹಿಸುವಂತೆ ರಿಕ್ವೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 25. ಪತ್ರಿಕೆಯ ವರದಿಗಾರರೊಬ್ಬರ ಫೇಸ್‌-ಬುಕ್ ಅಕೌಂಟ್ ಅನ್ನು ಹ್ಯಾಕ್ ಮಾಡಿ, ಅವರ ಫ್ರೆಂಡ್ ಲಿಸ್ಟ್‌ ನಲ್ಲಿರುವವರಿಗೆ ಹಣಕ್ಕಾಗಿ ಬೇಡಿಕೆ ಇಟ್ಟ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪುಂಜಾಲಕಟ್ಟೆಯ ಪತ್ರಕರ್ತ ರತ್ನದೇವ್ ಎಂಬವರ ಫೇಸ್‌ ಬುಕ್ ಖಾತೆಯನ್ನು ಹ್ಯಾಕ್ ಮಡಿ ಅವರ ಫ್ರೆಂಡ್ ಲಿಸ್ಟ್‌ ನಲ್ಲಿರುವವರಿಗೆ ‘ನನಗೆ ತುರ್ತಾಗಿ ಹಣದ ಅವಶಯಕತೆಯಿದ್ದು, ನಾಳೆ ಮರಳಿಸುತ್ತೇನೆ. ನಿಮ್ಮಲ್ಲಿ ಗೂಗಲ್ ಪೇ ಅಥವಾ ಫೋನ್ ಪೇ ಇದ್ದರೆ ಹಣ ಕಳುಹಿಸಿ. ನನ್ನ ಸ್ನೇಹಿತನ ನಂಬರ್ ನೀಡುತ್ತೇನೆ. […]

ಬಂಟ್ವಾಳ: ಪತ್ರಕರ್ತನ ಫೇಸ್-ಬುಕ್ ಅಕೌಂಟ್ ಹ್ಯಾಕ್ ➤ ಫ್ರೆಂಡ್ ಲಿಸ್ಟ್ ನಲ್ಲಿರುವವರಿಗೆ ಹಣ ಕಳುಹಿಸುವಂತೆ ರಿಕ್ವೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಮಾನ ಅಪಘಾತ ➤ ನಾಲ್ವರು ಫುಟ್ ಬಾಲ್ ಆಟಗಾರರು ಮೃತ್ಯು

(ನ್ಯೂಸ್ ಕಡಬ) newskadaba.com ಸಾವೊ ಪೌಲೊ, ಜ. 25. ಭಾನುವಾರದಂದು ನಡೆದ ವಿಮಾನ ಅಪಘಾತದಲ್ಲಿ ಪಲ್ಮಾಸ್ ಫುಟ್‌ಬಾಲ್ ಕ್ಲಬ್‌ನ ಅಧ್ಯಕ್ಷ ಹಾಗೂ ನಾಲ್ವರು ಆಟಗಾರರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಕ್ಲಬ್ ಅಧ್ಯಕ್ಷ ಲೂಕಾಸ್‌ ಮೇರಾ, ಆಟಗಾರರಾದ ಲೂಕಾಸ್ ಪ್ರಕ್ಸಿಡಿಸ್‌, ಗುಲೆರ್ಮೆ ನೊಯೆ, ರಣುಲ್‌ ಮತ್ತು ಮಾರ್ಕಸ್ ಮೋಲಿನರಿ ಎಂದು ಗುರುತಿಸಲಾಗಿದೆ. ಬ್ರೆಜಿಲಿಯನ್ ಕಪ್ ಟೂರ್ನಿಯ ಪಂದ್ಯದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ತಂಡವನ್ನು ಕರೆದೊಯ್ಯಲು ಸಜ್ಜಾಗಿದ್ದ ಲಘು ವಿಮಾನ ಟೇಕ್ ಆಫ್ ಸಂದರ್ಭದಲ್ಲಿ ಅಪಘಾತಕಕ್ಕೆ ಈಡಾಗಿತ್ತು.

ವಿಮಾನ ಅಪಘಾತ ➤ ನಾಲ್ವರು ಫುಟ್ ಬಾಲ್ ಆಟಗಾರರು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಐವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 25. ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಟ್ಟು ಐದು ಮಂದಿ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಕಾಶಿಮಠ ಎಂಬಲ್ಲಿ ನಡೆದಿದೆ. ಕೇಪು ಕಡೆಯಿಂದ ವಿಟ್ಲ ಪೇಟೆಗೆ ಬಂದು ತನ್ನ ಸ್ನೇಹಿತನನ್ನು ಬೆಂಗಳೂರು ಬಸ್ ಗೆ ಬಿಡಲೆಂದು ಡಿಯೋ ವಾಹನದಲ್ಲಿ ಬರುತ್ತಿದ್ದ ವೇಳೆ ವಿಟ್ಲ ಕಡೆಯಿಂದ ಕನ್ಯಾನದ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡೂ ವಾಹನದಲ್ಲಿದ್ದ ಒಟ್ಟು ಐದು ಮಂದಿ ಗಾಯಗೊಂಡಿದ್ದಾರೆ

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಐವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸವಣೂರು: 40,000 ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಸವಣೂರು, ಜ. 25. ಗ್ರಾಮದ ಗುಂಡಿಲ ಅಬ್ದುಲ್ ಜಿ ಎಂಬವರ ಮನೆಯ ಹಿಂಬಾಗಿಲಿನ ಚಿಲಕವನ್ನು ಮುರಿದು ತೆರೆದು ಮನೆಯೊಳಗೆ ಪ್ರವೇಶಿಸಿದ ಕಳ್ಳರು ಡೈನಿಂಗ್ ಹಾಲಿನಲ್ಲಿ ಮಲಗಿದ್ದ ಅಬ್ದುಲ್ಲಾರ ಮಗಳು ಸಮೀಮಾ ಎಂಬವರ ಕುತ್ತಿಗೆಯಲ್ಲಿದ್ದ 8 ಗ್ರಾಂ ಚಿನ್ನದ ಸರ ಹಾಗೂ ಅಲ್ಲೇ ಪಕ್ಕದಲ್ಲಿ ಮಲಗಿದ್ದ ಮೊಮ್ಮಗಳು ಫಾತಿಮಾ ಸಿಮ್ರಾಳ ಕುತ್ತಿಗೆ ಯಲ್ಲಿದ್ದ 2 ಗ್ರಾಂ ಚಿನ್ನದ ಸರವನ್ನು ಕಳವು ಮಾಡಿದ್ದ ಘಟನೆ ನಡೆದಿದೆ. ಕಳವಾದ ಚಿನ್ನಾಭರಣಗಳ ಮೌಲ್ಯ 40,000/- ಎಂದು ಅಂದಾಜಿಸಲಾಗಿದ್ದು,ಮನೆಯವರು ಮಲಗಿದ್ದ

ಸವಣೂರು: 40,000 ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ‘ತಾಂಟ್ ರೆ ಬಾ ತಾಂಟ್’ ಡೈಲಾಗ್ ಹೊಡೆದು ಯುವಕರಿಬ್ಬರಿಗೆ ಹಲ್ಲೆ ಪ್ರಕರಣ ➤ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 24. ತಾಂಟ್ ರೇ ಬಾ ತಾಂಟ್ ಎಂಬ ಡೈಲಾಗ್ ಹೊಡೆದು , ಜಗಳವಾಡಿ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಅಜಿತ್ ಕುಮಾರ್, ಅರುಣ್ ಕುಮಾರ್, ನಿತೀಶ್, ಆಶಿಶ್ ಕುಮಾರ್, ಪರಮೇಶ್ವರ್ ಮತ್ತು ನವೀನ‌ ಎಂದು ಗುರುತಿಸಲಾಗಿದೆ. ಅಲ್ತಾಫ್ ಎಂಬಾತ ಉಜಿರೆಯ ಎಂಪಾಯರ್ ಹೋಟೆಲ್ ವೊಂದರಲ್ಲಿ ಜ್ಯೂಸ್ ಮೇಕರ್ ಆಗಿದ್ದು, ಒಂದು ವಾರದ ಹಿಂದೆ ಹೋಟೆಲ್ ಗೆ ಬಂದ

ಬೆಳ್ತಂಗಡಿ: ‘ತಾಂಟ್ ರೆ ಬಾ ತಾಂಟ್’ ಡೈಲಾಗ್ ಹೊಡೆದು ಯುವಕರಿಬ್ಬರಿಗೆ ಹಲ್ಲೆ ಪ್ರಕರಣ ➤ ಆರು ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಅಪಘಾತ ಗಾಯಾಳುವನ್ನು ಇಲಾಖಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದ ಸರ್ಕಲ್ ಇನ್ಸ್‌ಪೆಕ್ಟರ್ ➤ ಉಮೇಶ್ ಉಪ್ಪಳಿಕೆಯವರ ಮಾನವೀಯ ಕಾರ್ಯಕ್ಕೆ ಪ್ರಶಂಸೆ

(ನ್ಯೂಸ್ ಕಡಬ) newskadaba.com ಕಡಬ, ಜ.24. ಅಪಘಾತದ ಗಾಯಾಳುವನ್ನು ತನ್ನದೇ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರು ಮಾನವೀಯತೆ ಮೆರೆದಿದ್ದಾರೆ. ಕಡಬದಲ್ಲಿ ಸಚಿವ ಅಂಗಾರರಿಗೆ ಅಭಿನಂದನಾ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಪದವು ಎಂಬಲ್ಲಿ ರಿಟ್ಝ್ ಕಾರು ಹಾಗೂ ಮಹೀಂದ್ರ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿದ್ದರು. ಮೂವರನ್ನು 108 ಅಂಬ್ಯುಲೆನ್ಸ್ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಉಳಿದ ಓರ್ವ ಮಹಿಳೆಯನ್ನು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆಯವರು ಪೊಲೀಸ್ ವಾಹನದಲ್ಲಿ

ಕಡಬ: ಅಪಘಾತ ಗಾಯಾಳುವನ್ನು ಇಲಾಖಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದ ಸರ್ಕಲ್ ಇನ್ಸ್‌ಪೆಕ್ಟರ್ ➤ ಉಮೇಶ್ ಉಪ್ಪಳಿಕೆಯವರ ಮಾನವೀಯ ಕಾರ್ಯಕ್ಕೆ ಪ್ರಶಂಸೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪದವು: ಭೀಕರ ರಸ್ತೆ ಅಪಘಾತ ➤ ಓರ್ವ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜ.24. ರಿಟ್ಝ್ ಕಾರು ಹಾಗೂ ಮಹೀಂದ್ರ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ನಡೆದಿದೆ. ರಿಟ್ಝ್ ಕಾರು ಉಪ್ಪಿನಂಗಡಿ ಕಡೆಯಿಂದ ಹೊಸ್ಮಠ ಕಡೆಗೆ ಬರುತ್ತಿದ್ದು, ಪದವು – ಬಲ್ಯ ನಡುವೆ ತಿರುವಿನಲ್ಲಿ ಢಿಕ್ಕಿ ನಡೆದಿದೆ. ಘಟನೆಯಲ್ಲಿ ಹೊಸ್ಮಠ ಹಲ್ಲಂಗೇರಿ ನಿವಾಸಿ ನಿಕೋಲಸ್ ಮಾರ್ಟಿಸ್ ಎಂಬವರ ಪುತ್ರ ನವೀನ್ ಮಾರ್ಟಿಸ್(30) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ

ಪದವು: ಭೀಕರ ರಸ್ತೆ ಅಪಘಾತ ➤ ಓರ್ವ ಮೃತ್ಯು, ನಾಲ್ವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಡಾನೆ ದಾಳಿಗೆ ಒಳಗಾಗಿ ಉಪನ್ಯಾಸಕಿ ಮೃತ್ಯು

(ನ್ಯೂಸ್ ಕಡಬ) newskadaba.com ವಯನಾಡ್‌, ಜ. 24. ಆನೆ ದಾಳಿಗೊಳಗಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೇರಳದ ವಯನಾಡ್‌ ಜಿಲ್ಲೆಯ ಮೆಪ್ಪಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಕಣ್ಣೂರು ಮೂಲದ ಸಹನಾ ಎಂದು ಗುರುತಿಸಲಾಗಿದೆ. ಇವರು ಶನಿವಾರದಂದು ತಮ್ಮ ಕುಟುಂಬದ ಇಬ್ಬರು ಸದಸ್ಯರೊಂದಿಗೆ ಮೆಪ್ಪಾಡಿಯ ‘ರೈನ್‌ ಫಾರೆಸ್ಟ್‌ ರೆಸಾರ್ಟ್‌’ ಗೆ ಬಂದಿದ್ದು, ಈ ವೇಳೆ ಅವರು ಟೆಂಟ್‌ ವೊಂದರಲ್ಲಿ ತಂಗಿದ್ದರು. ಈ ಸಂದರ್ಭದಲ್ಲಿ ಆನೆಯ ಶಬ್ಧ ಕೇಳಿ ಸಹಾನಾ ಮತ್ತು ಅವರ ಕುಟುಂಬದ ಸದಸ್ಯರಿಬ್ಬರು ಟೆಂಟ್‌ ನಿಂದ ಹೊರ ಬಂದಿದ್ದು,

ಕಾಡಾನೆ ದಾಳಿಗೆ ಒಳಗಾಗಿ ಉಪನ್ಯಾಸಕಿ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಲಾರಿಗಳಿಂದ ಬ್ಯಾಟರಿ ಕಳವು ಪ್ರಕರಣ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 24. ಜ.9ರಂದು ಪಣಂಬೂರಿನ ಎನ್.ಎಂಪಿಟಿ ಬಳಿಯ ಟಿಂಬರ್ ಯಾರ್ಡ್ ಬಳಿ ನಿಲ್ಲಿಸಿದ್ದ ಗಣೇಶ್ ಶಿಪ್ಪಿಂಗ್ ಏಜನ್ಸಿಗೆ ಸೇರಿದ ಲಾರಿಗಳಿಂದ ಐದು ಬ್ಯಾಟರಿ ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಬಜಾಲ್ ನಿವಾಸಿ ಎ.ಎಂ. ಇರ್ಫಾನ್ ಅಲಿಯಾಸ್ ಇರ್ಫಾನ್ (25) ಎಂದು ಗುರುತಿಸಲಾಗಿದೆ.‌ ಈತನ ಬಳಿಯಿದ್ದ ಕಳ್ಳತನ ಮಾಡಿದ್ದ ಐದು ಲಾರಿಯ ಬ್ಯಾಟರಿಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಗಣೇಶ್ ಶಿಪ್ಪಿಂಗ್ ಏಜೆನ್ಸಿ

ಮಂಗಳೂರು: ಲಾರಿಗಳಿಂದ ಬ್ಯಾಟರಿ ಕಳವು ಪ್ರಕರಣ ➤ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 24.‌ ಅತ್ತಾವರದ ಲಾಡ್ಜ್ ವೊಂದಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ. ಮಹಿಳೆಯೊಬ್ಬರ ದೂರನಂತೆ ಅತ್ತಾವರದ ಲಾಡ್ಜ್ ವೊಂದಕ್ಕೆ ದಾಳಿ ನಡೆಸಿದ್ದು, ಅಲ್ಲಿನ 211 ಮತ್ತು 212 ಸಂಖ್ಯೆಯ ಕೊಠಡಿಗಳಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡುಬಂದಿದೆ. ಇದರನ್ವಯ ಇಬ್ಬರು ಗ್ರಾಹಕರನ್ನು ವಶಕ್ಕೆ ಪಡೆದು, ಅವರ ಹೇಳಿಕೆಗನುಸಾರವಾಗಿ ಲಾಡ್ಜ್ ವ್ವವಸ್ಥಾಪಕ ಚಂದ್ರಶೇಖರ್ ಹಾಗೂ ರೂಂ ಬಾಯ್ ಹರೀಶ್ ಪೂಜಾರಿ ಎಂಬವರನ್ನು ಬಂಧಿಸಿದ್ದಾರೆ. ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ. ಈ ಕುರಿತು ಪ್ರಕರಣ

ಮಂಗಳೂರು: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಇಬ್ಬರು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top